Breaking News

Yearly Archives: 2020

ಆರೆಸ್ಸೆಸ್‌ ರೀತಿಯ ತರಬೇತಿ: ನಮ್ಮ ಶತ್ರುವಿಗೂ ನೀಡೆವು: ಬಿ. ಕೆ. ಹರಿಪ್ರಸಾದ

ಬೆಳಗಾವಿ: ಆರೆಸ್ಸೆಸ್‌ ರೀತಿ ಯಲ್ಲಿ ನಮ್ಮ ಶತ್ರುಗಳಿಗೂ ತರಬೇತಿ ನೀಡುವುದಿಲ್ಲ. ಆರೆಸ್ಸೆಸ್‌ಗೂ ಕಾಂಗ್ರೆಸ್‌ ತರಬೇತಿ ಶಿಬಿರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬಿ. ಕೆ. ಹರಿಪ್ರಸಾದ್‌ ಅವರು ಸ್ಪಷ್ಟಪಡಿಸಿದರು.   ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೆಸ್ಸೆಸ್‌ ರೀತಿಯ ಸಂಘಟನೆ ಕಾಂಗ್ರೆಸ್‌ಗೆ ಅಗತ್ಯವಿಲ್ಲ. ಪಕ್ಷದ ಕಾರ್ಯಕರ್ತರಿಗೆ ತರಬೇತಿ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಘಟಪ್ರಭಾದಲ್ಲಿ ನಾ.ಸು. ಹರ್ಡೀಕರ ಸಮಾಧಿ ಸ್ಥಳದಲ್ಲಿ ಕೇಂದ್ರ ಸ್ಥಾಪಿಸಲಾಗಿದ್ದು, …

Read More »

ರೈತರಿಗೆ ತೊಂದರೆಯಾದರೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ: ಬಿ.ಸಿ ಪಾಟೀಲ

ಬೆಳಗಾವಿ: ನಗರಕ್ಕೆ ಸೋಮವಾರ ಆಗಮಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪಕ್ಷದ ಕಾರ್ಯಾಲಯದಲ್ಲಿ ಪಕ್ಷದ ಪರವಾಗಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾರ್ಯಕರ್ತರು ಪಕ್ಷದ ಆಸ್ತಿ ಹಾಗೂ ರೈತರು ದೇಶದ ಬೆನ್ನೆಲುಬು ನಿಮ್ಮೆಲ್ಲರ ಸಮಸ್ಯೆಗಳಿಗೆ ಸದಾ ಸ್ಪಂದಿಸುವೆ ಎಂದು ಹೇಳಿದರು.   ರೈತರ ಬಗ್ಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಏನಾದರೂ ತೊಂದರೆ ಇದ್ದರೆ ನಮಗೆ ತಿಳಿಸಿದರೆ ಅದಕ್ಕೆ ಪರಿಹಾರ ಒದಗಿಸಲು ಪ್ರಾಮಾಣಿಕ …

Read More »

ಚಾರ್ಮಾಡಿಯಲ್ಲಿ ಕಾರ್ ಪಲ್ಟಿ- ಐವರು ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು: ರಸ್ತೆಯಲ್ಲಿ ತೀವ್ರ ಮಂಜು ಕವಿದಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರು ಪಲ್ಟಿಯಾಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಂಜು ಕವಿದಿದ್ದ ಕಾರಣ ಚಾರ್ಮಾಡಿ ಘಾಟಿಯ ಸೋಮನಕಾಡು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಜಲಪಾತದತ್ತ ಮುನ್ನಗ್ಗಿ ಮುಗುಚಿಕೊಂಡು ಬಿದ್ದಿದೆ. ಕೂದಲೆಳೆ …

Read More »

ಅನ್‍ಲಾಕ್ ಬಳಿಕ ಮೊದಲ ವೀಕೆಂಡ್, ಪ್ರವಾಸಿಗರಿಂದ ತುಂಬಿ ತುಳುಕಿದ ನಂದಿಬೆಟ್ಟ- ಫುಲ್ ಟ್ರಾಫಿಕ್

ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಹರಡುವ ಭೀತಿಯಿಂದ ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅನ್‍ಲಾಕ್ ನಿಯಮ ಜಾರಿ ಬಳಿಕ ಕೆಲ ದಿನಗಳ ಹಿಂದಷ್ಟೇ ಸಾರ್ವಜನಿಕರಿಗೆ ಮುಕ್ತವಾಗಿಸಲಾಗಿದೆ. ಲಾಕ್‍ಡೌನ್ ವೇಳೆ ಪ್ರಶಾಂತವಾಗಿದ್ದ ನಂದಿ ಬೆಟ್ಟ ಇದೀಗ ಅನ್‍ಲಾಕ್ ರೂಲ್ಸ್ ಜಾರಿ ಬಳಿಕ ಗಿಜುಗುಡುತ್ತಿದೆ. ಅದ್ರಲ್ಲೂ ನಂದಿಬೆಟ್ಟ ಅನ್‍ಲಾಕ್ ಆದ ನಂತರ ಮೊದಲ ವೀಕೆಂಡ್ ದಿನವಾದ ಭಾನುವಾರದಂದು ಜನಜಂಗುಳಿಯಿಂದ ಕೂಡಿತ್ತು. ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಮಾರ್ಚ್ 14ರಿಂದ ಲಾಕ್‍ಡೌನ್ ಆಗಿದ್ದ ನಂದಿಗಿರಿಧಾಮ ಬರೋಬ್ಬರಿ …

Read More »

ಬೈಕ್‍ನಲ್ಲಿ ಹೋಗುತ್ತಿದ್ದಾಗ ತಲೆ ಮೇಲೆ ಬಿತ್ತು ಮರದ ಕೊಂಬೆ……..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಳೆಯ ಮರಗಳಿಂದಾಗಿ ಹಲವು ಅನಾಹುತಗಳು ಸಂಭವಿಸುತ್ತಿರುವುದು ತಿಳಿದೇ ಇದೆ. ಬಿಬಿಎಂ ಮಾತ್ರ ಇಂಹ ಮರಗಳನ್ನು ಗುರುತಿಸಿ ಕೊಂಬೆಗಳನ್ನು ಕತ್ತರಿಸುತ್ತಿಲ್ಲ. ಇದೀಗ ಮತ್ತೊಂದು ಅನಾಹುತ ಸಂಭವಿಸಿದ್ದು, ಬೈಕ್ ಸವಾರರೊಬ್ಬರ ಮೇಲೆ ಮರದ ಕೊಂಬೆ ಬಿದ್ದು ತೆಲೆ ತೀವ್ರ ಪೆಟ್ಟಾಗಿದೆ. ನಗರದ ತಿಲಕ್ ನಗರದಲ್ಲಿ ಈ ದುರದೃಷ್ಟಕರ ಘಟನೆ ನಡೆದಿದ್ದು, ಈ ಘಟನೆಯಿಂದಾಗಿ ಬೈಕ್ ಸವಾರರು ಭಯಭೀತರಾಗಿದ್ದಾರೆ. ಸಂಚರಿಸುವಾಗ ನಮ್ಮ ತಲೆ ಮೇಲೆ ಕೊಂಬೆಗಳು ಬಿದ್ದರೆ ಹೇಗೆ ಎಂದು …

Read More »

ರಾಸಾಯನಿಕ ಮಿಶ್ರಿತ ವಿಷಯುಕ್ತ ನೀರು ಸೇವಿಸಿ 22ಕ್ಕೂ ಹೆಚ್ಚು ಕುರಿಗಳು ಮೃತ

ತುಮಕೂರು: ರಾಸಾಯನಿಕ ಮಿಶ್ರಿತ ವಿಷಯುಕ್ತ ನೀರು ಸೇವಿಸಿ 22ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ತುಮಕೂರಿಗೆ ಹತ್ತಿರವಿರುವ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಶಿರಾ ತಾಲೂಕಿನ ತರೂರು ಗ್ರಾಮದ ಶಿವಣ್ಣ ಸಿದ್ದಗಂಗಯ್ಯ ಎಂಬುವವರಿಗೆ ಸೇರಿದ ಕುರಿಗಳು ಸಾವನ್ನಪ್ಪಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ವಸಂತ ನರಸಾಪುರದ ಕೈಗಾರಿಕೆಗಳ ವಿಷಯುಕ್ತ ರಾಸಾಯನಿಕ ತ್ಯಾಜ್ಯವನ್ನು ಇಲ್ಲಿಯ ಗುಂಡಿಗೆ ಬಿಡಲಾಗಿತ್ತು. ಅದನ್ನು ಕುಡಿದ ಕುರಿಗಳು ಸಾವನಪ್ಪಿವೆ ಎಂದು ರೈತರ ಆರೋಪಿಸಿದ್ದಾರೆ. ಕೈಗಾರಿಕೆಗಳ ವಿರುದ್ಧ …

Read More »

ಕೊರೊನಾ ವರದಿ ವಿಳಂಬ, ಚಿಕಿತ್ಸೆ ನಿರ್ಲಕ್ಷದ ಬಗ್ಗೆ ಕಿಡಿ:ವಿಡಿಯೋ ಮಾಡಿ ಅಳಲು

ಚಿತ್ರದುರ್ಗ: ಇಷ್ಟು ದಿನ ಜನ ಸಾಮಾನ್ಯರು ಕೋವಿಡ್ ಕೇಂದ್ರಗಳಲ್ಲಿ ಹಾಗೂ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ, ವ್ಯವಸ್ಥೆ ಸರಿ ಎಲ್ಲ ಎಂದು ವಿಡಿಯೋ ಹರಿಬಿಟ್ಟು ಅಳಲು ತೋಡಿಕೊಂಡಿರುವುದನ್ನು ನೋಡಿದ್ದೇವೆ. ಆದರೆ ಇದೀಗ ಕೊರೊನಾ ವಾರಿಯರ್ಸ್‍ಗೂ ಇದೇ ರೀತಿ ಸಮಸ್ಯೆಯಾಗುತ್ತಿದ್ದು, ಇದೀಗ ಜೀವ ಉಳಿಸುವ ಕೆಲಸ ಮಾಡುವರಿಗೇ ಜೀವ ಭಯ ಶುರುವಾಗಿದೆ. ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಹಿರೇಗುಂಟನೂರು ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ವಿಡಿಯೋ ಮಾಡಿ ಅವ್ಯವಸ್ಥೆ ಕುರಿತು …

Read More »

ಅರ್ಚಕರನ್ನು ಬರ್ಬರಾಗಿ ಹತ್ಯೆ ಮಾಡಿದ್ದ ಮೂವರು ಹಂತಕರ ಮೇಲೆ ಪೊಲೀಸರು ಶೂಟ್‍ಔಟ್

ಮಂಡ್ಯ: ಜಿಲ್ಲೆಯ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರನ್ನು ಬರ್ಬರಾಗಿ ಹತ್ಯೆ ಮಾಡಿದ್ದ ಮೂವರು ಹಂತಕರ ಮೇಲೆ ಪೊಲೀಸರು ಶೂಟ್‍ಔಟ್ ಮಾಡಿದ್ದು, ಶೂಟ್‍ಔಟ್‍ನಲ್ಲಿ ಹಂತಕರಿಗೆ ಗಂಭೀರ ಗಾಯಗಳಾಗಿವೆ. ಇಂದು ಬೆಳಗ್ಗೆ ಮದ್ದೂರು ಮಳವಳ್ಳಿ ರಸ್ತೆಯ ಸಾದೊಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಆಂಧ್ರ ಮೂಲದ ವಿಜಿ (25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ (28) ಮತ್ತು ತೊಪ್ಪನಹಳ್ಳಿಯ ಮಂಜು (30) ಎಂದು ಗುರುತಿಸಲಾಗಿದೆ. ಹಂತಕರು ಈ ಸ್ಥಳದಲ್ಲಿರುವ ಖಚಿತ …

Read More »

ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು:H.D.K.

ಬೆಂಗಳೂರು: ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ …

Read More »

ರಾಗಿಣಿ ಡ್ರಗ್ಸ್ ಕೇಸ್- ಹುಬ್ಬಳ್ಳಿ ‘ಕೈ’ ಮುಖಂಡನಿಗೆC.C.B.ಯಿಂದ ವಿಚಾರಣೆ

ಹುಬ್ಬಳ್ಳಿ: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಂದು ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ಗಿರೀಶ್ ಗದಿಗೆಪ್ಪಗೌಡರ ಅವರನ್ನ ವಿಚಾರಣೆ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಗಿರೀಶ್ ಗದಿಗೆಪ್ಪಗೌಡರ್ ಮಾಜಿ ಸಚಿವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸ್ಥಳೀಯ ಕಾಂಗ್ರೆಸ್ ಮುಖಂಡ. ನಟಿ ರಾಗಿಣಿ ದ್ವಿವೇದಿ ಮೊಬೈಲ್ ನಲ್ಲಿ ಗಿರೀಶ್ ಗದಿಗೆಪ್ಪಗೌಡರ್ ಫೋಟೋ ಲಭ್ಯವಾದ ಹಿನ್ನೆಲೆ ಸಿಸಿಬಿ ಪೊಲೀಸರು ಗಿರೀಶ್ ಅವರನ್ನ ವಿಚಾರಣೆ ನಡೆಸಿದ್ದಾರೆ. ರಾಗಿಣಿ ಮತ್ತು ಗಿರೀಶ್ ಜೊತೆಯಾಗಿ …

Read More »