ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆ ಅಬ್ಬರ ಮುಂದುವರೆದಿದ್ದು ಸೆಪ್ಟೆಂಬರ್ 3 ರಿಂದ 5 ರವರೆಗೆ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಂದಿನ ಎರಡು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, …
Read More »Yearly Archives: 2020
ಸಾಲದ ಸುಳಿಯಲ್ಲಿ ಕರ್ನಾಟಕ
ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ‘ದೇವರ ಆಟ’ದ ಕಾರಣ ಮುಂದು ಮಾಡಿ ಕೊಡಲೇಬೇಕಾಗಿದ್ದ ಜಿಎಸ್ಟಿ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಕೊಡದೇ ಕೈ ಎತ್ತಿದ್ದರಿಂದ ಕರ್ನಾಟಕದ ಒಟ್ಟಾರೆ ಸಾಲ ₹4 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ. ಈ ಹಿಂದಿನ ನಾಲ್ಕು ತಿಂಗಳ ಲೆಕ್ಕದಲ್ಲಿ ಕರ್ನಾಟಕಕ್ಕೆ ₹13,764 ಕೋಟಿ ನಷ್ಟ ಪರಿಹಾರ ಹಾಗೂ ಸೆಸ್ ರೂಪದಲ್ಲಿ ಸುಮಾರು ₹6,965 ಕೋಟಿ ಬರಬೇಕಿದೆ. ಜಿಎಸ್ಟಿ ಕಾಯ್ದೆ ಅನುಸಾರ ಈ ಪರಿಹಾರವನ್ನು ಕೊಡುವುದು ಕೇಂದ್ರದ ಸಂವಿಧಾನಾತ್ಮಕ …
Read More »ಪ್ರಧಾನಿ ನರೇಂದ್ರ ಮೋದಿ ಟ್ವಿಟರ್, ವೆಬ್ಸೈಟ್ ಹ್ಯಾಕ್….!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವೈಯಯಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. 2.5 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಇಂದು ಮುಂಜಾನೆ 3.15 ರ ಸುಮಾರಿಗೆ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಟ್ವೀಟರ್, ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿದೆ. *ಹೆಚ್ಚಿನ ಸುದ್ದಿಗಾಗಿ …
Read More »ಇಂದು ಬೆಳಗ್ಗೆ 11 ಗಂಟೆಗೆ ಇಂದ್ರಜಿತ್ ಅವರು ಸಿಸಿಬಿ ಪೊಲೀಸರ ಮುಂದೆ ಡ್ರಗ್ಸ್ ದಂಧೆಯ ಕರಾಳ ಮುಖವನ್ನು ಬಿಚ್ಚಿಡಲಿದ್ದಾರೆ.
ಬೆಂಗಳೂರು: ಇಂದು ಸ್ಯಾಂಡಲ್ವುಡ್ಗೆ ಡಬಲ್ ಶಾಕ್ ಸಿಗಲಿದೆ. ಪತ್ರಕರ್ತ ಇಂದ್ರಜಿತ್ ಲಂಕೇಶ್ ರಿಂದ ಮತ್ತಷ್ಟು ಸ್ಟೋಟಕ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದ್ದರೆ, ಇತ್ತ ಪ್ರಶಾಂತ್ ಸಂಬರಗಿ ರಿಲೀಸ್ ಮಾಡುವ ಹೊಸ ಲಿಸ್ಟ್ ನಲ್ಲಿ ಯಾರ ಹೆಸರಿದೆ ಎಂಬ ಕುತೂಹಲ ಹುಟ್ಟಿದೆ. ಹೌದು. ಇಂದು ಬೆಳಗ್ಗೆ 11 ಗಂಟೆಗೆ ಇಂದ್ರಜಿತ್ ಅವರು ಸಿಸಿಬಿ ಪೊಲೀಸರ ಮುಂದೆ ಡ್ರಗ್ಸ್ ದಂಧೆಯ ಕರಾಳ ಮುಖವನ್ನು ಬಿಚ್ಚಿಡಲಿದ್ದಾರೆ. ಮೊದಲ ಲಿಸ್ಟ್ ನಲ್ಲಿ ಸ್ಯಾಂಡಲ್ವುಡ್ನ 15 ನಟ- …
Read More »ಚೆನ್ನೈ ಸೂಪರ್ ಕಿಂಗ್ಸ್ ಕ್ಯಾಂಪ್ನಲ್ಲಿ ಮತ್ತೆ ನಾನು ಕಾಣಿಸಿಕೊಳ್ಳುತ್ತೇನೆ.:ರೈನಾ
ನವದೆಹಲಿ,ಸೆ.2-ಚೆನ್ನೈ ಸೂಪರ್ ಕಿಂಗ್ಸ್ ಕ್ಯಾಂಪ್ನಲ್ಲಿ ಮತ್ತೆ ನಾನು ಕಾಣಿಸಿಕೊಳ್ಳುತ್ತೇನೆ. ನೀವು ನೋಡಲಿದ್ದೀರಿ ಎಂದು ಕ್ರಿಕೆಟಿಗ ಸುರೇಶ್ ರೈನಾ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಸಂಬಂಧಿಕರೊಬ್ಬರಿಗೆ ರಾಜಸ್ಥಾನದಲ್ಲಿ ಕುಟುಂಬ ಸದಸ್ಯರ ಮೇಲೆ ದರೋಡೆಕೋರರ ದಾಳಿ ನಡೆದ ನಂತರ ಹೇಳದೆ ಕೇಳದೆ ದುಬೈನಿಂದ ಭಾರತಕ್ಕೆ ಸುರೇಶ್ ರೈನಾ ವಾಪಸ್ಸಾಗಿದ್ದರು. ಇದಾದ ನಂತರ ದುಬೈನಲ್ಲಿ ಸಿಎಸ್ಕೆ ತಂಡದ ಆಟಗಾರರಿಗೆ ನೀಡಿದ್ದ ಹೋಟೆಲ್ ರೂಮ್ ಬಗ್ಗೆ ಸುರೇಶ್ ರೈನಾ ತಮ್ಮ ಆತಿಥ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಜಗಳವಾಡಿದ್ದರು …
Read More »40 ಲಕ್ಷ ಮೌಲ್ಯದ 80 ವಜ್ರದ ಹರಳು ವಶ
ಬೆಂಗಳೂರು, ಸೆ.2- ವಜ್ರದ ಹರಳುಗಳನ್ನು ಮಾರಾಟ ಮಾಡಲು ಬಂದಿದ್ದ ಪುತ್ತೂರು ಮೂಲದ ಮೂವರನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿ 40 ಲಕ್ಷ ಬೆಲೆಯ 80 ವಜ್ರದ ಹರಳುಗಳು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ರವಿಕುಮಾರ್ (54), ಪ್ರವೀಣ್ಕುಮಾರ್ (51) ಮತ್ತು ಸುಧೀರ್ (28) ಬಂಧಿತ ಆರೋಪಿಗಳು. ಇವರು ಪುತ್ತೂರು ತಾಲ್ಲೂಕಿನವರು. ಈ ಮೂವರು ನಿನ್ನೆ ಸಂಜೆ 7.15ರ ಸುಮಾರಿನಲ್ಲಿ ಚಿಕ್ಕಪೇಟೆಯಲ್ಲಿ ವಜ್ರದ ಹರಳುಗಳನ್ನು ಮಾರಾಟ ಮಾಡಲು ಬಂದಿದ್ದರು. ಈ ಬಗ್ಗೆ …
Read More »ರಣವೀರ್, ರಣ್ಬೀರ್, ವಿಕ್ಕಿ ಡ್ರಗ್ಸ್ ಪರೀಕ್ಷೆಗೆ ಒಳಪಡಬೇಕು – ಕಂಗನಾ
ಮುಂಬೈ: ಬಾಲಿವುಡ್ 4 ಮಂದಿ ಖ್ಯಾತನಟರು ಡ್ರಗ್ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ನೀಡಲಿ ಎಂದು ನಟಿ ಕಂಗನಾ ರಣಾವತ್ ವಿನಂತಿಸಿಕೊಂಡಿದ್ದಾರೆ. ರಣ್ವೀರ್ ಸಿಂಗ್, ರಣ್ಬೀರ್ ಕಪೂರ್, ಅಯಾನ್ ಮುಖರ್ಜಿ, ವಿಕ್ಕಿ ಕೌಶಿಕ್ ಡ್ರಗ್ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ನೀಡಬೇಕು. ಈ ನಟರು ಕೊಕೇನ್ ಸೇವಿಸುತ್ತಾರೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಮೇಲೆ ಬಂದಿರುವ ಆರೋಪವನ್ನು ಸುಳ್ಳು ಮಾಡಲು ನಟರು ರಕ್ತದ ಮಾದರಿಯನ್ನು ನೀಡಬೇಕೆಂದು ವಿನಂತಿಸುತ್ತಿದ್ದೇನೆ. ಈ ವ್ಯಕ್ತಿಗಳು …
Read More »ನಟಿ ರಾಗಿಣಿಗೆ ನೋಟಿಸ್ – ಆಪ್ತನನ್ನು ವಶಕ್ಕೆ ಪಡೆದ ಸಿಸಿಬಿ
ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ನ ನಟಿ ರಾಗಿಣಿಯವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್ಟಿಒ ಅಧಿಕಾರಿ ರವಿಶಂಕರ್ ನನ್ನು ಕಚೇರಿಗೆ ಕರೆತಂದ ವಿಚಾರಣೆ ಮಾಡಿ ವಶಕ್ಕೆ ಪಡೆದಿದ್ದಾರೆ. ಆತನ ವಿಚಾರಣೆಯ ನಂತರ ರಾಗಿಣಿಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬಂದು ವಿಚಾರನೆ ಹಾಜರಾಗುವಂತೆ ಸೂಚಿಸಿದ್ದಾರೆ ಗೆಳೆಯರ ಮಧ್ಯೆ ನಡೆದಿತ್ತು …
Read More »ರಾಜ್ಯದಲ್ಲಿ ಇವತ್ತು ದಾಖಲೆ ಬರೆದ ಕೊರೊನಾ- 9,860 ಮಂದಿಗೆ ಸೋಂಕು
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಹೊಸ ದಾಖಲೆ ಬರೆದಿದೆ. ಕಳೆದ ಆರು ತಿಂಗಳಿನಲ್ಲೇ ಇಂದು ಅತೀ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾ ಹಬ್ಬುತ್ತಿರುವ ವೇಗ ಮತ್ತು ತೀವ್ರತೆ ಗಮನಿಸಿದಲ್ಲಿ ಇನ್ನು ಒಂದೆರಡು ದಿನಗಳಲ್ಲಿ 10 ಸಾವಿರ ಕೇಸ್ ದಾಟಿದರೂ ಅಚ್ಚರಿ ಇಲ್ಲ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ ಇಂದು ರಾಜ್ಯದಲ್ಲಿ 9,860 ಮಂದಿಗೆ ಸೋಂಕು ದೃಢವಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,61,341ಕ್ಕೇರಿದೆ. 6,287 …
Read More »ರಾಹುಲ್ ಗಾಂಧಿ ಪ್ರಧಾನಿಯಾದ್ರೆ, ಸಿದ್ದರಾಮಯ್ಯ ಹೋಗಿ ಕೇಳಲಿ: ಸುಧಾಕರ್ ವ್ಯಂಗ್ಯ
ಚಿಕ್ಕಬಳ್ಳಾಪುರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬದಲಾವಣೆ ಮಾಡಲಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯರ ಸಲಹೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ವ್ಯಂಗ್ಯವಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಸುಧಾಕರ್ ಮಾಧ್ಯಮಗಳೊಂದಿಗೆ ಮಾತನಾಡಿ, ಬದಲಾವಣೆಯ ಬಗ್ಗೆ ರಾಹುಲ್ ಗಾಂಧಿ ಪ್ರಧಾನಿ ಆದರೆ ಸಿದ್ದರಾಮಯ್ಯ ಹೋಗಿ ಕೇಳಲಿ. ಈಗ ಕೇಳೋದಲ್ಲ. ಡಿಜೆಹಳ್ಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿ. ಅವರು ಸ್ವತಂತ್ರರು ಎಲ್ಲಿಗೆ ಬೇಕಾದರೂ …
Read More »