ಬೆಳಗಾವಿ – ಕೊರೋನಾದಿಂದಾಗಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಿದ್ದಪ್ಪ ಓ. ಹಲಸಗಿ (53) ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೂ ಸೋಂಕು ತಗುಲಿರುವುದಾಗಿ ಗೊತ್ತಾಗಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕೊರೋನಾ ವ್ಯಾಪಿಸುತ್ತಿರುವ ಕುರಿತು ಪ್ರಗತಿವಾಹಿನಿ ಈ ಹಿಂದೆಯೇ ವರದಿ ಪ್ರಕಟಿಸಿತ್ತು. ಹಲವು ದಶಕಗಳ ಸುದೀರ್ಘ ಶೈಕ್ಷಣಿಕ ಜೀವನದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ …
Read More »Yearly Archives: 2020
ಸ್ಯಾಂಡಲ್ವುಡ್ ಡ್ರಗ್ಸ್ಗೆ ಕೇರಳ ರಾಜಕೀಯ ನಂಟು……………………
ಬೆಂಗಳೂರು: ಭಾರೀ ಚರ್ಚೆಗೆ ಕಾರಣವಾಗಿರುವ ಡ್ರಗ್ಸ್ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಬಂಧಿತ ವಿಚಾರಣೆಯಲ್ಲಿ ಡ್ರಗ್ಸ್ ಮಾಫಿಯಾದಲ್ಲಿ ಕೇರಳ ರಾಜಕೀಯ ನಾಯಕರ ಪುತ್ರನ ಲಿಂಕ್ ಇರುವ ಬಗ್ಗೆ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಕೇರಳದಲ್ಲಿ ಬೆಂಗಳೂರಿನ ಡ್ರಗ್ ಪ್ರಕರಣ ತಲ್ಲಣವನ್ನು ಉಂಟು ಮಾಡಿದೆ. ಪೊಲೀಸರ ಎದುರು ಡ್ರಗ್ಸ್ ದಂಧೆಯ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿರುವ ಆರೋಪಿ ಅನೂಫ್, ದಂಧೆಯಲ್ಲಿ ಕೇರಳದ ಸಿಪಿಎಂ ಪಕ್ಷದ ಮಗನಿಂದ ಹಣ ಹೂಡಿಕೆ …
Read More »ಹಿರಿಯ ಐಪಿಎಸ್ ಅಧಿಕಾರಿ ಹೌಸಿಂಗ್ ಬೋರ್ಡ್ ಡಿಜಿ ಆಗಿರುವ ಆರ್ಪಿ ಶರ್ಮಾ ತಮ್ಮ ರಿವಾಲ್ವರ್ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹೌಸಿಂಗ್ ಬೋರ್ಡ್ ಡಿಜಿ ಆಗಿರುವ ಆರ್ಪಿ ಶರ್ಮಾ ತಮ್ಮ ರಿವಾಲ್ವರ್ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಸಂಜೆ ತಮ್ಮ ನಿವಾಸದಲ್ಲೇ 2 ಬಾರಿ ಕುತ್ತಿಗೆಗೆ ಆರ್ಪಿ ಶರ್ಮಾ ಫೈರ್ ಮಾಡಿಕೊಂಡಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಕೊತ್ತನೂರಿನ ಮನೆಯಲ್ಲೇ ತಮಗೆ ತಾವೇ ಸರ್ವಿಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಮನೆಯಲ್ಲಿದ್ದವರು ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಶರ್ಮಾ ದಾಖಲು ಮಾಡಿದ್ದಾರೆ. ಸ್ಥಳಕ್ಕೆ …
Read More »ಬಾರದ ಪೆನ್ ಶನ್ ನಿಂದಾಗಿ ವಾಯುವ್ಯ ಸಾರಿಗೆಯ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.2 ರಂದು ಬೆಳಕಿಗೆ ಬಂದಿದೆ.
ಹಾವೇರಿ: ನಿವೃತ್ತಿಯಾಗಿ ವರ್ಷ ಕಳೆದರು ಬಾರದ ಪೆನ್ ಶನ್ ನಿಂದಾಗಿ ವಾಯುವ್ಯ ಸಾರಿಗೆಯ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.2 ರಂದು ಬೆಳಕಿಗೆ ಬಂದಿದೆ. ಶಿವಪ್ರಕಾಶ ಹೂಗಾರ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತ ನಗರದ ವಾಯುವ್ಯ ಸಾರಿಗೆ ಇಲಾಖೆಯ ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ ಕಚೇರಿ ಮುಂಭಾಗದ ಹೊಟೇಲ್ ನಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ. ಶಿವಪ್ರಕಾಶ ಹೂಗಾರ 1 ವರ್ಷ 8 ತಿಂಗಳ ಹಿಂದೆ ಚಾಲಕ ಹುದ್ದೆಯಿಂದ …
Read More »ಘಟಪ್ರಭಾ ನದಿ ಪಾಲಾಗಿದ್ದ ವಾಟರ್ ಮನ್ ನ ಶವ ಇಂದು ಪತ್ತೆ
ಘಟಪ್ರಭಾ: ನಿನ್ನೆ ನೀರಿನ ಪಂಪ್ ಚಾಲೂ ಮಾಡುವ ವೇಳೆ ಘಟಪ್ರಭಾ ನದಿ ಪಾಲಾಗಿದ್ದ ವಾಟರ್ ಮನ್ ನ ಶವ ಇಂದು ಪತ್ತೆಯಾಗಿದೆ. ನಿನ್ನೆ ಪಾಮಲದಿನ್ನಿ ಗ್ರಾಮದ ಬಸವರಾಜ ಯಮುನಪ್ಪಾ ಹರಜನ( 35) ಎಂಬ ವಾಟರ್ ಮನ್ ಘಟಪ್ರಭಾ ನದಿಯಿಂದ ಪಾಮಲದಿನ್ನಿ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಪಂಪ್ ಹೌಸ್ ಗೆ ತೆರಳಿದ್ದರು. ಪಂಪ್ ಚಾಲೂ ಮಾಡಿದರು ನೀರು ಬರದೆ ಇರುವ ಹಿನ್ನೆಲೆ ಪಂಪನ್ ಫುಟ್ ಬಾಲ್ ಪರಿಶೀಲಿಸಲು ನೀರಿಗೆ ಇಳಿದಿದ್ದರು. …
Read More »ರಾಗಿಣಿ ಅವರು ಕಮಲ ಪಾಳಯದಿಂದ ಕೈ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ………?
ಬೆಂಗಳೂರು: ಸ್ಯಾಂಡಲ್ ವುಡ್ ನ ತುಪ್ಪದ ಹುಡುಗಿ ರಾಗಿಣಿ ಅವರು ಕಮಲ ಪಾಳಯದಿಂದ ಕೈ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕಳೆದ ವರ್ಷ ಏಪ್ರಿಲ್ 14ರಂದು ಬಿಜೆಪಿ ಸೇರಿದ್ದ ರಾಗಿಣಿ ದ್ವಿವೇದಿ ಅವರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ. ಈ ಹಿಂದೆ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೆಆರ್ ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರ ಪರವಾಗಿ ಬಿ.ವೈ. ವಿಜಯೇಂದ್ರ ಅವರ ಜೊತೆ ರಾಗಿಣಿ ಭರ್ಜರಿ ಪ್ರಚಾರ …
Read More »ಗೋಕಾಕ ನಲ್ಲಿ ಸಿದ್ದು ಕನಮಡ್ಡಿ ಕೊಲೆಗೆ ಹೊಸ ತೀರವು
ಗೋಕಾಕ : ಬೆಳಗಾವಿ ಜಿಲ್ಲಾ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಕಳೆದ ನಾಲ್ಕು ತಿಂಗಳ ಹಿಂದೆ ನಡೆದಿದ್ದ ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ಆರೋಪಿಗಳ ಮನೆಗಳ ಮೇಲೆ ಸರ್ಚ್ ವಾರಂಟ್ ಜೊತೆಗೆ ನಡೆಸಿದ ದಾಳಿಯಲ್ಲಿ ಅಪಾರ ಪ್ರಮಾಣದ ನಗದು, ಮಾರಕಾಸ್ತ್ರ, ಮಾದಕ ವಸ್ತು ಸೇರಿದಂತೆ ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದ ಕಾಗದ ಪತ್ರಗಳನ್ನ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಕಳೆದ ನಾಲ್ಕು ತಿಂಗಳ …
Read More »ನಿಸ್ವಾರ್ಥ ಭಕ್ತಿಯಿಂದ ಫಲ
ಡಾ.ಅಲ್ಲಮಪ್ರಭು ಸ್ವಾಮೀಜಿ, ನಾಗನೂರ ರುದ್ರಾಕ್ಷಿಮಠ, ಬೆಳಗಾವಿ —– ಹರಿದ ಗೋಣಿಯಲೊಬ್ಬ ಕಳವೆಯ ತುಂಬಿದ ಇರುಳೆಲ್ಲ ನಡೆದನಾ ಸುಂಕಕಂಜಿ ಕಳವೆಯೆಲ್ಲ ಹೋಗಿ ಬರಿ ಗೋಣಿ ಉಳಿಯಿತ್ತು ಅಳಿಮನದವನ ಭಕ್ತಿ ಇಂತಾಯಿತ್ತು ರಾಮನಾಥ ಮಾನವನ ಜೀವನ ತುಂಬಾ ಸೂಕ್ಷ್ಮವಾದುದು. ಆತನ ಬದುಕಿನಲ್ಲಿ ನಿಷ್ಠೆಯ ಸೇವೆ, ಪ್ರಾಮಾಣಿಕತೆ, ತ್ಯಾಗಕ್ಕೆ ಬೆಲೆ ಇದ್ದೇ ಇರುತ್ತದೆ. ಒಬ್ಬ ವ್ಯಕ್ತಿಯು ಹರಿದ ಗೋಣಿ ಚಿಲದಲ್ಲಿ ಭತ್ತವನ್ನು ತುಂಬಿಟ್ಟಿದ್ದ. ಭತ್ತವನ್ನು ಹೊಲದಿಂದ ಹಗಲಿನಲ್ಲಿ ಮನೆಗೆ ಸಾಗಿಸಿದರೆ ತೆರಿಗೆಯವರು ಸುಂಕ ವಿಧಿಸಬಹುದು …
Read More »ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ
ಚಿಕ್ಕಮಗಳೂರು. ರಾಷ್ಟ್ರೀಯ ಹೆದ್ದಾರಿ-73 (ಹಳೆಯ ಸಂಖ್ಯೆ-234)ರ ಮಂಗಳೂರು-ವಿಲ್ಲಂಪುರ ರಸ್ತೆಯ 86.200 ರಿಂದ 90.200ಕಿಮೀ ಕೊಟ್ಟಿಗೆಹಾರದವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆ ಲಘುವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರ ವರದಿಯನ್ವಯ ಪ್ರಸ್ತುತ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿರುವುದರಿಂದ ವಾಹನಗಳ ಸುಗಮ ಸಂಚಾರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ ಅನ್ವಯ ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ತುಮಕೂರು ರಸ್ತೆಯ 86.200ಕಿಮೀ …
Read More »ರಸ್ತೆ ಬದಿ ನಿಂತ ಲಾರಿಗಳು, NH 4 ಸರ್ವಿಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್
ನೆಲಮಂಗಲ: ವಾರಾಂತ್ಯದಲ್ಲಿ ನಗರದಿಂದ ತಮ್ಮ ಊರುಗಳತ್ತ ತೆರಳುವವರ ಸಂಖ್ಯೆ ಹೆಚ್ಚಾಗಿದ್ದರಿಂದ ಟ್ರಾಫಿಕ್ ಸಮಸ್ಯೆ ಎದುರಿಸುವ ಪ್ರಯಾಣಿಕರು, ಈಗ ಮತ್ತೊಂದು ಕಾರಣಕ್ಕೆ ಟ್ರಾಫಿಕ್ನಲ್ಲಿ ಗಂಟೆಗಳ ಕಾಲ ನಿಲ್ಲುವ ಪರಿಸ್ಥಿತಿ ಇಂದು ಎದುರಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯ ಬದಿಯಲ್ಲಿ ಲಾರಿಗಳನ್ನು ಸಾಲಾಗಿ ನಿಲ್ಲಿಸಿದ್ದಾರೆ. ಈ ಹಿನ್ನೆಲೆಯಿಂದಾಗಿ ಮೊದಲೆ ಚಿಕ್ಕದಾಗಿರುವ ರಸ್ತೆಯಲ್ಲಿ ಲಾರಿಗಳನ್ನು ಸಾಲಾಗಿ ನಿಲ್ಲಿಸಿರುವುದರಿಂದ ವಾಹನ ಚಲಿಸಲಾಗದೆ ಒಂದು ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ …
Read More »