Breaking News

Yearly Archives: 2020

ವಿಧಾನ ಪರಿಷತ್ತಿನ ಸಭಾಂಗಣದಲ್ಲೇ ಈ ಬಾರಿಯ ಮಳೆಗಾಲದ ಅಧಿವೇಶನ ನಡೆಸಲಾಗುವುದು

ಬೆಂಗಳೂರು, ಆ.24-ವಿಧಾನಸಭಾ ಸಭಾಂಗಣ ಹಾಗೂ ವಿಧಾನ ಪರಿಷತ್ತಿನ ಸಭಾಂಗಣದಲ್ಲೇ ಈ ಬಾರಿಯ ಮಳೆಗಾಲದ ಅಧಿವೇಶನ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದರು. ಪ್ರಸಕ್ತ 15ನೇ ವಿಧಾನಸಭೆಯ 7ನೇ ಅಧಿವೇಶನ ನಡೆಸುವ ಸಾಧ್ಯಾಸಾಧ್ಯತೆ ಕುರಿತಂತೆ ಇಂದು ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು , ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಿಜಯಭಾಸ್ಕರ್‌, ವಿಧಾನಸಭೆಯ ಹಿರಿಯ ಅಧಿಕಾರಿಗಳೊಂದಿಗೆ ವಿಧಾನಸಭೆಯ ಸಭಾಂಗಣವನ್ನು ವೀಕ್ಷಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅಧಿವೇಶನಕ್ಕೆ ಸಾಮಾಜಿಕ …

Read More »

ಹಿರಿಯ ನಾಯಕರ ಮೇಲೆ ಚಿತ್ರ ನಟಿ, ಮಾಜಿ ಸಂಸದೆ ರಮ್ಯಾ ಕಿಡಿ

ಬೆಂಗಳೂರು, ಆ.24- ರಾಹುಲ್ ಗಾಂಧಿ ಅವರ ವಿರುದ್ಧದ ಪತ್ರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ ಹಿರಿಯ ನಾಯಕರ ಮೇಲೆ ಚಿತ್ರ ನಟಿ, ಮಾಜಿ ಸಂಸದೆ ರಮ್ಯಾ ಕಿಡಿಕಾರಿದ್ದಾರೆ. ಪತ್ರವೊಂದನ್ನು ಸೋರಿಕೆ ಮಾಡುವ ಮೂಲಕ ಮಾಧ್ಯಮಗಳಿಗೆ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯ ಪ್ರತಿನಿಮಿಷದ ಬೆಳವಣಿಗೆಗಳನ್ನು ಚರ್ಚಿಸಲು ಆಹಾರ ಒದಗಿಸಿದ್ದಾರೆ ಅದ್ಭುತ ಎಂದು ರಮ್ಯ ವ್ಯಂಗ್ಯವಾಡಿದ್ದಾರೆ. ನಿನ್ನೆಯಿಂದ ಕಾಂಗ್ರೆಸ್ ಬೆಳವಣಿಗೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ.2019ರ ಜುಲೈನಿಂದ 2020ರ ಆಗಸ್ಟ್ 18ರವರೆಗೆ ಟ್ವಿಟರ್‍ನಿಂದ ದೂರವಿದ್ದ ರಮ್ಯಾ …

Read More »

ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದುಮನವಿ

ಬೆಳಗಾವಿ : ಪೀರನವಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬ್ರಿಟಿಷರ್ ವಿರುದ್ದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಲವು ವರ್ಷಗಳಿಂದ ಪೀರನವಾಡಿ ವೃತ್ತದಲ್ಲಿ ಪ್ರತಿಷ್ಠಾಪಿಸಬೇಕು ಎಂಬುವುದು ಅಭಿಮಾನಿಗಳ ಕನಸಾಗಿದೆ. ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವ ಬಗ್ಗೆ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಮನವಿ ಸಲ್ಲಿಸಿದರು ಸಹ ಇಲ್ಲಿಯವರೆಗೂ …

Read More »

ಸಂತ್ರಸ್ತರಿಗೆ ಪರಿಹಾರ ಕೊಡಿಸುತ್ತೇವೆ ಶಾಸಕ ಮಹೇಶ ಕುಮಟಳ್ಳಿ ಭರವಸೆ

ಅಥಣಿ:   ತಾಂತ್ರಿಕ ದೋಷದಿಂದಾಗಿ ಕೆಲವು ಪ್ರವಾಹ ಸಂತ್ರಸ್ತರಿಗೆ  ಪರಿಹಾರ ವಿತರಣೆ ವಿಳಂಬವಾಗಿದೆ.  ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹಾಗೂ ತಾವು ಮುಖ್ಯಮಂತ್ರಿಗಳ ಗಮನಕ್ಕೆ ತರುವ ಮೂಲಕ  ಸಂತ್ರಸ್ತರಿಗೆ ಪರಿಹಾರ ಕೊಡಿಸುತ್ತೇವೆ ಎಂದು ಶಾಸಕ ಮಹೇಶ ಕುಮಟಳ್ಳಿ   ಭರವಸೆ ನೀಡಿದ್ದಾರೆ.  ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ನಬಾರ್ಡ25 ರಲ್ಲಿ ಯೋಜನೆ ಅಡಿಯಲ್ಲಿ ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲಲೆ ನೀಡಿದ ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಪ್ರಸಕ್ತ ಸಾಲಿನಲ್ಲಿ ಪ್ರವಾಹಕ್ಕೆ ಅಪಾರ ಪ್ರಮಾಣದಲ್ಲಿ …

Read More »

ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯ ಕೈಗೊಳ್ಳಿ: ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ಹಾಗೂ ಮೂಡಲಗಿ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಕಳೆದೊಂದು ವಾರದಿಂದ ಮಹಾರಾಷ್ಟ್ರ ಹಾಗೂ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಕೋಟ್ಯಾಂತರ …

Read More »

ಬೈಕ್ ಬಿಟ್ಟು ರೈಲ್ವೆ ಬ್ರಿಡ್ಜ್ ಮೇಲೆ ನಡೆದುಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಜಿಲ್ಲೆ ಕಾಪು ತಾಲೂಕಿನ ಉದ್ಯಾವರ ಬೊಳ್ಜೆ ರೈಲ್ವೆ ಟ್ರ್ಯಾಕ್ ಮೇಲೆ ಶವವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಬೇದುಲ್ಲ ಎಂದು ಗುರುತಿಸಲಾಗಿದೆ.ಉಬೇದುಲ್ಲ ಕಾಪು ತಾಲೂಕು ಮಲ್ಲಾರು ಗ್ರಾಮದ ನಿವಾಸಿ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಉದ್ಯಾವರ ಬಳಜಿ ರೈಲ್ವೆ ಟ್ರ್ಯಾಕ್ ನಲ್ಲಿ ಬಂದಿದ್ದು, ಅಮಲಿನಲ್ಲಿದ್ದರು ಎನ್ನಲಾಗಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳದಲ್ಲಿ ಬೈಕ್ ಹಾಗೂ ಮೊಬೈಲ್ ಫೋನ್ ಪತ್ತೆಯಾಗಿದೆ. ಸ್ಥಳೀಯ ನಿವಾಸಿಯೊಬ್ಬರು ಘಟನೆ …

Read More »

15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಮಂಗಳೂರು: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮುತ್ತಿಗೆ ಯತ್ನದ ವೇಳೆ ಮಾಜಿ …

Read More »

ಡಿಕೆಶಿ ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ: ಸಿ.ಟಿ ರವಿ

ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ ಎಂದು ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.ಜಿಲ್ಲೆಯ ಜಿಲ್ಲೆ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೆಂಗಳೂರು ಗಲಭೆಗೆ ಸಂಬಂಧ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಸಿ, ತನಿಖೆ ನಡೆಯುವ ಹಂತದಲ್ಲೇ ಧಮ್ಕಿ ಹಾಕುವುದು ಸರಿಯಲ್ಲ. ತಾವು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಂತ ತೋರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ನಮ್ಮ ಸರ್ಕಾರದಲ್ಲಿ ಗೂಂಡಾಗಳಂತೆ ಧಮ್ಕಿ ಹಾಕುವ ಅವಕಾಶವಿಲ್ಲ. …

Read More »

ಈರುಳ್ಳಿ ಬೆಲೆ ಗಗನಕ್ಕೇಏರಿಕೆಯಾಗುವ ಲಕ್ಷಣಗಳು………….!

ಬೆಂಗಳೂರು, ಆ.24- ಈರುಳ್ಳಿ ಬೆಲೆ ಮತ್ತೆ ದುಪ್ಪಾಟ್ಟಾಗುವ ಸಾಧ್ಯತೆ ಇದೆ. ಸದ್ಯ ಕೆಜಿಗೆ 10ರಿಂದ 15 ರೂ.ಗೆ ಸಿಗುತ್ತಿದ್ದ ಈರುಳ್ಳಿ ಇದೀಗ 30ರಿಂದ 50ರೂ.ಗೆ ಏರಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿವೆ. ಗ್ರಾಹಕರ ಕಣ್ಣಲ್ಲಿ ನೀರು ತರಿಸುವ ಜತೆಗೆ ಈರುಳ್ಳಿ ಬೆಳೆದ ಕೃಷಿಕನ ಬಾಳಲ್ಲೂ ಕಣ್ಣೀರಿಗೆ ಕಾರಣವಾಗುತ್ತಿದೆ. ಅತಿ ಹೆಚ್ಚು ಈರುಳ್ಳಿ ಬೆಳೆಯುವ ಗದಗ, ಬಾಗಲಕೋಟೆ, ಧಾರವಾಡ, ಬೆಳಗಾವಿಯಲ್ಲಿ ಪ್ರವಾಹ ಬಂದು ಈರುಳ್ಳಿ ಬೆಳೆ ನಾಶವಾಗಿದೆ. ಮಳೆ ಹಾಗೂ ರೋಗ ಬಾಧೆಯಿಂದ …

Read More »

2020-21ನೇ ಸಾಲಿನ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದಬಿ.ಸಿ.ಪಾಟೀಲ್

ಶಿವಮೊಗ್ಗ/ಹಾವೇರಿ,ಆ.24- ಕೃಷಿ ಹಾಗೂ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ಸೊರಬ ತಾಲೂಕಿನ ಯಲವಾಳ ಗ್ರಾಮ ಹಾಗೂ ಹಾವೇರಿ ಜಿಲ್ಲಾ ಹಿರೇಕೆರೂರು ತಾಲೂಕಿನ ಚಿಕ್ಕಕೊಣತಿ ಗ್ರಾಮದ ಜಮೀನುಗಳಲ್ಲಿ 2020-21ನೇ ಸಾಲಿನ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದರು. ಜಮೀನಿನಲ್ಲಿ ನಿಂತು ಬೆಳೆ ವಿವರ ಸರ್ವೆ ನಂಬರ್ ಸೇರಿದಂತೆ ಜಮೀನಿನಲ್ಲಿನ ತಮ್ಮ ಭಾವಚಿತ್ರವನ್ನು ಆ್ಯಪ್ ಪ್ರಾತ್ಯಕ್ಷಿಕೆ ಮಾಡಿ ರೈತರಿಗೆ ಮಾದರಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರೈತನ ಬೆಳೆ ರೈತನ …

Read More »