Breaking News

Yearly Archives: 2020

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ:ರಮೇಶ ಜಾರಕಿಹೊಳಿ

ಗೋಕಾಕ: ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ದೆಹಲಿಗೆ ತೆರಳಿದ್ದು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರದ ಜಲಶಕ್ತಿ ಸಚಿವರು, ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರನ್ನು ಭೇಟಿಯಾಗಿ ಸಭೆ ನಡೆಸಲಿದ್ದಾರೆ. ದಿ. ೧೪ ರಂದು ಸಂಜೆ೪.೪೫ ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದು, ದಿ.೧೫ರಂದು ಕೃಷ್ಣ ಜಲ ನ್ಯಾಯಾಧಿಕರಣ ಹಾಗೂ ಮೇಕೆದಾಟು ಸಮತೋಲನ ಜಲಾಶಯದ ಬಗ್ಗೆ ಕೇಂದ್ರದ ಜಲಶಕ್ತಿ ಸಚಿವರು, …

Read More »

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಸಾವು

ಶಿವಮೊಗ್ಗ : ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕರೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ಶಿಕ್ಷಕ ಭದ್ರಾವತಿಯ ಸತ್ಯಸಾಯಿ ಶಿಕ್ಷಣ ಸಂಸ್ಥೆಯ ಕುಮಾರ್ (48) ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕ ಕುಮಾರ್ ಶಿವಮೊಗ್ಗದ ಎನ್.ಇ.ಎಸ್ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ಸಮಾಜ ವಿಜ್ಞಾನ ವಿಷಯದ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ಇಂದು ಮಧ್ಯಾಹ್ನದವರೆಗೂ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿದ್ದ ಮೃತ ಶಿಕ್ಷಕ ಕುಮಾರ್ ಮಧ್ಯಾಹ್ನ ಊಟಕ್ಕೆ ತೆರಳಲು ಹೊರಡುತ್ತಿದ್ದರು. ಈ ವೇಳೆ …

Read More »

ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು

ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಧ್ರುವ, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದಿದ್ದಾರೆ. ಅಲ್ಲದೆ ನಮ್ಮ ಜೊತೆ ಸಂಪರ್ಕದಲ್ಲಿದ್ದವರು ಈ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ …

Read More »

ಹುಬ್ಬಳ್ಳಿಯಲ್ಲಿ ಕೊರೊನಾಗೆ ಎಎಸ್‍ಐ ಬಲಿ………..

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕಿಲ್ಲರ್ ಕೊರೊನಾಗೆ ಹುಬ್ಬಳ್ಳಿಯಲ್ಲಿ ಕೊರೊನಾ ವಾರಿಯರ್ ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಎಎಸ್‍ಐಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎಎಸ್‍ಐ ಆಗಿ ಸೇವೆ ಸಲ್ಲಿಸುತ್ತಿದ್ದ ಎಎಸ್‌ಐ ಕಳೆದ ಒಂದು ವಾರದಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮುಂಜಾನೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜುಲೈ 1ರಿಂದ 7ರವರೆಗೆ ಹೋಂ ಕ್ವಾರಂಟೈನ್‍ನಲ್ಲಿ ಇದ್ದ ಎಎಸ್‍ಐಗೆ 7ರಂದು ಕೊರೊನಾ …

Read More »

ರಾತ್ರಿ ಲಾಡ್ಜ್‌ಗೆ ಹೋದ ಪ್ರೇಮಿಗಳು- ಬೆಳಗ್ಗೆ ಯುವತಿ ಸಾವು, ಯುವಕ ಗಂಭೀರ

ಹೈದರಾಬಾದ್: ಲಾಡ್ಜ್‌ನಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಯುವಕ ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ತೆಲಂಗಾಣದ ಮೆಡ್ಚಲ್-ಮಲ್ಕಾಜ್ಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೆಡಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಲಾಡ್ಜ್‌ನಲ್ಲಿ ಕೀಟನಾಶಕವನ್ನು ಕುಡಿದು ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಘಟನೆಯಲ್ಲಿ ಯುವತಿ ಶ್ರಾವಣಿ ಸ್ಥಳದಲ್ಲೇ ಮೃತಪಟ್ಟಿದ್ದು, ಗೆಳೆಯ ಅಜಯ್ ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಶ್ರಾವಣಿ ಮತ್ತು ಅಜಯ್ ಇಬ್ಬರು ಪರಸ್ಪರ …

Read More »

ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಮೇಷ – ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ ವೃಷಭ – ಹೊಟ್ಟೆ ಸಂಬಂಧಿ ಆರೋಗ್ಯ ವ್ಯತ್ಯಾಸ, ಸಹೋದರರೊಂದಿಗೆ ಸಮಾಧಾನವಿರಲಿ, ನಷ್ಟ ಸಾಧ್ಯತೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಮಿಥುನ – ಸುಖಹಾನಿ, ಅಸಮಧಾನದ ದಿನ, ಕೃಷಿಕರಿಗೆ ಕೊಂಚ ಕಾರ್ಯ ವಿಘ್ನಗಳು, ಗ್ರಾಮದೇವತಾರಾಧನೆ ಮಾಡಿ ಕನ್ಯಾ – ಸ್ತ್ರೀಯರಿಗೆ ಕೆಲಸದಲ್ಲಿ ಮಂಕು, ಸಹೋದರರಿಂದ ಅಸಹಾಯಕತೆ, ದುರ್ಗಾ ಪ್ರಾರ್ಥನೆ ಮಾಡಿ ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ …

Read More »

ಕೊರೊನಾ ಜಿಗಿತ: ಒಂದೇ ದಿನ 29,429 ಮಂದಿಗೆ ಸೋಂಕು……

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 29,429 ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 9,36,181 ಕ್ಕೇರಿದೆ. ಬರೋಬ್ಬರಿ 582 ಮಂದಿ ಕೊರೊನಾಗೆ ಬಲಿ ಆಗಿದ್ದು, ಒಟ್ಟು ಮೃತರ ಸಂಖ್ಯೆ 24,309ಕ್ಕೇರಿದೆ. ದೇಶದಲ್ಲಿ ಜುಲೈ 1ರಿಂದ ಇಲ್ಲಿಯವರೆಗೂ ಹೆಚ್ಚು ಕಡಿಮೆ ಮೂರು ಲಕ್ಷ ಕೇಸ್ ನಮೂದಾಗಿವೆ. ಆರೂವರೆ ಸಾವಿರ ಮಂದಿ ಹೆಮ್ಮಾರಿಯಿಂದ ಪ್ರಾಣ ಕಳ್ಕೊಂಡಿದ್ದಾರೆ.ನಿನ್ನೆಯವರೆಗೂ 1.20 ಕೋಟಿ ಮಂದಿಗೆ ಕೊರೊನಾ ಟೆಸ್ಟ್ …

Read More »

ಯಾರಿಗೂ ಯಾವುದೇ ಪಾಸ್ ನೀಡಿಲ್ಲ’ – ಠಾಣೆಗಳಿಗೆ ಕಮೀಷನರ್ ಭಾಸ್ಕರ್ ರಾವ್ ಸೂಚನೆ

ಬೆಂಗಳೂರು: ಏಳು ದಿನ ಬೆಂಗಳೂರು ಲಾಕ್‍ಡೌನ್ ಹಿನ್ನೆಲೆಯಲ್ಲಿ ನಗರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಮೀಷನರ್ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ. ಕಮೀಷನರ್ ಭಾಸ್ಕರ್ ರಾವ್ ಕಂಟ್ರೋಲ್ ರೂಂ ಮೂಲಕ ಪೊಲೀಸ್ ಠಾಣೆಗಳಿಗೆ ಸೂಚನೆ ಕೊಟ್ಟಿದ್ದಾರೆ. ಇಂದಿನಿಂದ ಜುಲೈ 22ರ ಬೆಳಗಿನ ಜಾವ 5 ಗಂಟೆಯವರೆಗೆ ಲಾಕ್‍ಡೌನ್ ಇರುತ್ತೆ. ಈ ವೇಳೆ ಕೆಲವು ವ್ಯಾಪಾರ ವಹಿವಾಟುಗಳು ನಡೆಯುತ್ತೆ ಅವರಿಗೆ ಅವಕಾಶ ಮಾಡಿ ಕೊಡಬೇಕು. ಅಲ್ಲದೇ ಲಾಕ್‍ಡೌನ್ ವೇಳೆ ಸಾರ್ವಜನಿಕರ ಜೊತೆ ಮೃದುವಾಗಿ …

Read More »

ಟೆಂಪೋದೊಳಗೆ ಕರೆದೊಯ್ದು ತನ್ನ 7 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಭೂಪ!

ಜೈಪುರ: ತನ್ನ 7 ವರ್ಷದ ಮಗಳ ಮೇಲೆಯೇ ಪಾಪಿ ತಂದೆಯೊಬ್ಬ ಅತ್ಯಾಚಾರವೆಸಗಿದ ಹೀನಾಯ ಘಟನೆ ರಾಜಸ್ಥಾನದ ಉದಯ್ ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ ಸುರ್ಫಾಲಾ ಕಾಯ ಗ್ರಾಮದ ಗೋವರ್ಧನ್ ವಿಲಾಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಆರೋಪಿ 36 ವರ್ಷದ ಟೆಂಪೋ ಚಾಲಕನನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯ ತಾಯಿ ತನ್ನ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನಿಡಿದ್ದು, ದೂರಿನಲ್ಲಿ …

Read More »

ಪರೀಕ್ಷೆ ನಡೆಸಲು ಮುಂದಾಗಿದ್ದ ಕ್ರೈಸ್ಟ್‌ ಸೇರಿ ಡೀಮ್ಡ್‌ ವಿವಿಗಳಿಗೆ ಸರ್ಕಾರದಿಂದ ಚಾಟಿ

ಬೆಂಗಳೂರು: ಕೋವಿಡ್‌ 19 ಸಮಯದಲ್ಲೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲು ಮುಂದಾಗುತ್ತಿದ್ದ ಬೆಂಗಳೂರಿನ ಕ್ರೈಸ್ಟ್‌ ಸೇರಿ, ಡೀಮ್ಡ್‌ ವಿಶ್ವವಿದ್ಯಾಲಯಗಳಿಗೆ ರಾಜ್ಯ ಸರ್ಕಾರ ಚಾಟಿ ಬೀಸಿದೆ. ಅಂತಿಮ ವರ್ಷದ ಪರೀಕ್ಷೆ ಬಿಟ್ಟು ಇನ್ಯಾವುದೇ ತರಗತಿಗಳಿಗೆ ಪರೀಕ್ಷೆ ನಡೆಸದಂತೆ ಕ್ರೈಸ್ಟ್ ವಿಶ್ವವಿದ್ಯಾಲಯ ಸೇರಿ ಎಲ್ಲಾ ಡೀಮ್ಡ್ ವಿವಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಇಂಟರ್ನಲ್ ಅಸಸ್ಮೆಟ್ ಶೇ.50 ಹಾಗೂ ಹಿಂದಿನ ಪರೀಕ್ಷೆಗಳಿಂದ ಶೇ.50 ಅಂಕದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಪಾಸ್‌ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ …

Read More »