Yearly Archives: 2020

ಬೇಡಿಕೆಗಳನ್ನ ಇಡೇರಿಸದಿದ್ದರೆ 42 ಸಾವಿರ ಆಶಾ ಕಾರ್ಯಕರ್ತೆಯರು ಸಾಮೂಹಿಕ ರಾಜೀನಾಮೆಗೆ ನಿರ್ಧಾರ

ಬೆಂಗಳೂರು: ಮಹಾಮಾರಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ಕಳೆದ ದಿನ ಬರೋಬ್ಬರಿ 1,267 ಮಂದಿಗೆ ಸೋಂಕು ದೃಢವಾಗಿದೆ. ಈ ಕೊರೊನಾ ಸಮಯದಲ್ಲೇ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಹೋರಾಟ ಮಾಡಲು ಮುಂದಾಗಿದ್ದಾರೆ. ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮನವಿ ಪತ್ರ ನೀಡುವ ಹೋರಾಟ ಮಾಡಲು ನಿರ್ಧರಿಸಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮತ್ತು AIUTUC (ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್) ವತಿಯಿಂದ ಹೋರಾಟ …

Read More »

ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ.

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದು, ಇವರ ಜೊತೆಗೆ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ. ಆದರೆ ತಮ್ಮ ಹಲವು ಕಾಲದ ಬೇಡಿಕೆಗೆ ಸರ್ಕಾರ ಈವರೆಗೆ ಸ್ಪಂದಿಸಿಲ್ಲ ಎಂಬ ಅಳಲು ಆಶಾ ಕಾರ್ಯಕರ್ತೆಯರದ್ದಾಗಿದ್ದು, ಹೀಗಾಗಿ ಜೂನ್ 30ರ ನಾಳೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಒಂದೊಮ್ಮೆ ಸರ್ಕಾರ ಪ್ರತಿಭಟನೆ ಬಳಿಕವೂ ತಮ್ಮ ಬೇಡಿಕೆಗೆ …

Read More »

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ.

ಹಾವೇರಿ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ. ಹಾವೇರಿ ನಗರದ ಶಿವಾಜಿ ನಗರದ ಯುವಕನ ಜೊತೆ ನಾಗೇಂದ್ರ ಮಟ್ಟಿ ಪ್ರದೇಶದ ಯುವತಿಯ‌ ಮದುವೆ ನಿಶ್ಚಯವಾಗಿತ್ತು. ಇತ್ತ ಮದುಮಗ ಹಾಗೂ ಸಂಬಂಧಿಕರು ಶಿವಾಜಿ ನಗರಕ್ಕೆ ಬಂದಿದ್ದರು. ಇನ್ನೇನು ಭಾನುವಾರ ಬೆಳಗ್ಗೆ …

Read More »

ಇಂದಿಗೆ ಕೊರೊನಾ ಅನ್‍ಲಾಕ್ 1.0 ಮುಕ್ತಾಯ- ರಿವೀಲ್ ಆಗುತ್ತಾ ಮೋದಿಯ ಹೊಸ ಪ್ಲಾನ್?

ನವದೆಹಲಿ: ದೇಶದ್ಯಾಂತ ಕೊರೊನಾ ಸೋಂಕಿನ ಆರ್ಭಟದ ನಡುವೆ ಇಂದಿಗೆ ಅನ್‍ಲಾಕ್ 1.0 ಮುಕ್ತಾಯವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಜುಲೈನ 2ನೇ ಹಂತದ ಅನ್‍ಲಾಕ್ 2.0 ಲೆಕ್ಕಚಾರದಲ್ಲಿದ್ದು, ಮೋದಿಯ ಹೊಸ ಅನ್‍ಲಾಕ್ ಪ್ಲಾನ್ ಇಂದು ರಿವೀಲ್ ಆಗುತ್ತಾ, ಈ ಮೂಲಕ ಸೋಂಕಿಗೆ ಬ್ರೇಕ್ ಹಾಕಲು ಮೋದಿ ನಯಾ ಫಾರ್ಮುಲ ಪ್ರಕಟಿಸ್ತಾರಾ ಎಂಬ ಕುತೂಹಲ ಮೂಡಿದೆ. ಕೇಂದ್ರದ ಆರೋಗ್ಯ ಇಲಾಖೆ ಈಗಾಗಲೇ ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಅಧ್ಯಯನ ನಡೆಸಿದೆ. ದೆಹಲಿ, ಗುಜರಾತ್, ಮಹಾರಾಷ್ಟ್ರ, …

Read More »

ಕೋವಿಡ್ 19 ವಿರುದ್ಧ ಸೆಣಸಲು ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರ (ಐಆರ್‌ಡಿಎಐ) ನಿರ್ಧರಿಸಿದೆ.

ನವದೆಹಲಿ: ಜಗತ್ತಿನ ಎಲ್ಲ ಕಡೆ ವ್ಯಾಪಕವಾಗಿ ಹರಡಿರುವ ಕೋವಿಡ್ 19 ವಿರುದ್ಧ ಸೆಣಸಲು ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರ (ಐಆರ್‌ಡಿಎಐ) ನಿರ್ಧರಿಸಿದೆ. ಅದು ಎಲ್ಲ ವಿಮಾ ಕಂಪನಿಗಳಿಗೆ ಕೋವಿಡ್ 19 ಕವಚ್‌ ವಿಮೆ ಬಿಡುಗಡೆ ಮಾಡುವುದನ್ನು ಕಡ್ಡಾಯಗೊಳಿಸಲಿದೆ. ಈ ರೀತಿಯ ವಿಮೆಗಳು 2021 ಮಾರ್ಚ್‌ 31ರವರೆಗೆ ಮೌಲ್ಯ ಹೊಂದಿರುತ್ತವೆ. ಈ ವಿಮೆಯಲ್ಲಿ ಎರಡು ರೀತಿಯಿರುತ್ತದೆ. ಮೂಲ ಭೂತವ್ಯಾಪ್ತಿ ಹೊಂದಿರುವ ಒಂದು ಕಡ್ಡಾಯ ವಿಮೆ, ಇನ್ನೊಂದು ಐಚ್ಛಿಕ ವಿಮೆ. ಕಡ್ಡಾಯ ವಿಮೆ …

Read More »

ಇಂದಿಗೆ ಕೊರೊನಾ ಅನ್‍ಲಾಕ್ 1.0 ಮುಕ್ತಾಯ- ರಿವೀಲ್ ಆಗುತ್ತಾ ಮೋದಿಯ ಹೊಸ ಪ್ಲಾನ್?

ನವದೆಹಲಿ: ದೇಶದ್ಯಾಂತ ಕೊರೊನಾ ಸೋಂಕಿನ ಆರ್ಭಟದ ನಡುವೆ ಇಂದಿಗೆ ಅನ್‍ಲಾಕ್ 1.0 ಮುಕ್ತಾಯವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಜುಲೈನ 2ನೇ ಹಂತದ ಅನ್‍ಲಾಕ್ 2.0 ಲೆಕ್ಕಚಾರದಲ್ಲಿದ್ದು, ಮೋದಿಯ ಹೊಸ ಅನ್‍ಲಾಕ್ ಪ್ಲಾನ್ ಇಂದು ರಿವೀಲ್ ಆಗುತ್ತಾ, ಈ ಮೂಲಕ ಸೋಂಕಿಗೆ ಬ್ರೇಕ್ ಹಾಕಲು ಮೋದಿ ನಯಾ ಫಾರ್ಮುಲ ಪ್ರಕಟಿಸ್ತಾರಾ ಎಂಬ ಕುತೂಹಲ ಮೂಡಿದೆ. ಕೇಂದ್ರದ ಆರೋಗ್ಯ ಇಲಾಖೆ ಈಗಾಗಲೇ ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಅಧ್ಯಯನ ನಡೆಸಿದೆ. ದೆಹಲಿ, ಗುಜರಾತ್, ಮಹಾರಾಷ್ಟ್ರ, …

Read More »

ಪ್ರೀತಿಸಿ ಮದುವೆಯಾದ ಜೋಡಿಗೆ ಸಂಬಂಧಿಕರೇ ವಿಲನ್, ಅದೇನಾಯ್ತು ಗೊತ್ತಾ.?

ದಾವಣಗೆರೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಬೆದರಿಕೆ ಹಿನ್ನೆಲೆಯಲ್ಲಿ ದಂಪತಿ ದಾವಣಗೆರೆ ಮಹಿಳಾ ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ. ರಶ್ಮಿ ಮತ್ತು ಸುನಿಲ್ ಎಂಬುವವರು ಪ್ರೀತಿಸಿ ಮದುವೆಯಾಗಿದ್ದು, ಸಂಬಂಧಿಕರು ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯ ದಂಪತಿ ಸಂಬಂಧಿಕರಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ರಕ್ಷಣೆಗೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಇವರ ಮನವಿ ಆಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Read More »

ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮಂಡ್ಯ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಮನ್​ ಕಿ ಬಾತ್ ಕಾರ್ಯಕ್ರಮದಲ್ಲಿ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಾಮೇಗೌಡ ಅವರು ಇದುವರೆಗೂ 16 ಕೆರೆ ನಿರ್ಮಿಸಿದ್ದಾರೆ. ಈ ಹಿಂದೆ ಅವರ ಸಾಧನೆಯನ್ನ ಗುರುತಿಸಿದ್ದ ಟಿವಿ9 ಕಾಮೇಗೌಡರಿಗೆ ಟಿವಿ9 ಕರುನಾಡ ನಕ್ಷತ್ರ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಪ್ರಾಣ ಇರೋವರೆಗೂ ಕಾಯಕ ಮುಂದುವರಿಸುತ್ತೇನೆ ಮೋದಿ ಸಾಹೇಬರು ನನ್ನಂಥ ಬಡವನ ಬಗ್ಗೆ ಮಾತನಾಡಿರುವುದು ಸಂತಸ ತಂದಿದೆ. ನಾನು ಭಾರತದಲ್ಲಿ ಹುಟ್ಟಿರುವುದಕ್ಕೂ ಸಾರ್ಥಕವಾಯಿತು. …

Read More »

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಇತಿಹಾಸ ಸೃಷ್ಟಿಸಲಿದೆ-ಲಕ್ಷ್ಮೀ‌ ಹೆಬ್ಬಾಳ್ಕರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸಲಿದೆ ಎಂದು ಶಾಸಕಿ ಲಕ್ಷ್ಮೀ‌ ಹೆಬ್ಬಾಳ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು.. ಪದಗ್ರಹಣ ಕಾರ್ಯಕ್ರಮವನ್ನು ಎಲ್​ಇಡಿ ಸ್ಕ್ರೀನ್ ಮೂಲಕ ವೀಕ್ಷಣೆ ನಡೆಯಲಿದೆ. ಡಿಜಿಟಲ್ ಮೀಡಿಯಾದ ಮೂಲಕ ನಡೆಯುತ್ತಿರುವ ದೊಡ್ಡ ಕಾರ್ಯಕ್ರಮ ಇದಾಗಿದೆ. ಕಾರ್ಯಕ್ರಮದಲ್ಲಿ 10 ಲಕ್ಷ ಜನ ಎದ್ದು ನಿಂತು ರಾಷ್ಟ್ರಗೀತೆ ಗಾಯನ ಮಾಡಲ್ಲಿದ್ದಾರೆ. ಕೇಡರ್ ಮಟ್ಟದಿಂದ ಪಕ್ಷ ಬೆಳೆಸುವ ಉದ್ದೇಶ ಹೊಂದಲಾಗಿದೆ. ಕಾರ್ಯಕ್ರಮದಲ್ಲಿ …

Read More »

ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ಖಾಸಗಿ ಆಸ್ಪತ್ರೆಗಳಿಗೆ CS ಖಡಕ್ ವಾರ್ನಿಂಗ್

ಬೆಂಗಳೂರು: ಕೊವಿಡ್ ಸೋಂಕಿತರಿಗೆ‌ ಚಿಕಿತ್ಸೆ ನಿರಾಕರಿಸುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್​ ಖಡಕ್ ವಾರ್ನಿಂಗ್ ನೀಡಿದ್ದಾರೆ. ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಆದೇಶ ಹೊರಡಿಸಿರುವ ವಿಜಯ್​ ಭಾಸ್ಕರ್,​ ಕೊವಿಡ್ ರೀತಿಯ ಲಕ್ಷಣ ಇರುವವರಿಗೂ ಪರೀಕ್ಷೆ ಹಾಗೂ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಚಿಕಿತ್ಸೆ ಮತ್ತು ಪರೀಕ್ಷೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅನ್ವಯ ಕೇಸ್ ದಾಖಲಿಸಲು ನಿರ್ಧರಿಸಿದ್ದಾರೆ. ಇದಲ್ಲದೆ …

Read More »