Breaking News

Yearly Archives: 2020

ವಧುವಿನ ಸಹೋದರಿಗೆ ಸೋಂಕು :ವಧು ಸೇರಿ 19 ಜನರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ

ಹಾವೇರಿ:  ಇನ್ನೇನು ಕೆಲವೇ ಗಂಟೆಗಳಲ್ಲಿ ಯುವತಿಯೊಬ್ಬಳ ಮದುವೆ ನಡೆಯಬೇಕಿದ್ದು, ಆದ್ರೆ ವಧುವಿನ ಸಹೋದರಿಗೆ ಕೊರೊನಾ ಸೋಂಕು  ದೃಢವಾದ ಹಿನ್ನೆಲೆಯಲ್ಲಿ ಮದುವೆ ಮುಂದೂಡಿ ವಧು ಸೇರಿ 19 ಜನರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಹಾವೇರಿ ನಗರದ ನಾಗೇಂದ್ರನಮಟ್ಟಿಯಲ್ಲಿ  ಭಾನುವಾರ ನಡೆದಿದೆ.  ವಧುವಿನ ಸಹೋದರಿಗೆ ಸೋಂಕು ಇರುವುದನ್ನು ಜಿಲ್ಲಾ ಆರೋಗ್ಯಾಧಿಕಾರಿಗಳು ದೃಢಪಡಿಸಿದೆ.  ಇಲಾಖೆ ಸಂಜೆ ಬಿಡುಗಡೆ ಮಾಡುವ ಆರೋಗ್ಯ ಬುಲೆಟಿನ್ ಮೂಲಕ ಅಧಿಕೃತ ಮಾಹಿತಿ ನೀಡಬೇಕಿದೆ. ಸೋಂಕು ಹರಡಿರುವುದು ಖಚಿತವಾಗುತ್ತಿದ್ದಂತೆ ಜಿಲ್ಲಾಡಳಿತ ಸೋಂಕಿತೆ ವಾಸವಿದ್ದ …

Read More »

ಕುಟುಂಬ ವಿಷಯದಲ್ಲಿ ಜಾರಕಿಹೊಳಿ ಸಹೋದರರು ಎಲ್ಲರು ಒಂದೇ, ರಾಜಕೀಯವಾಗಿ ಮಾತ್ರ ನಾವು ಬೇರೆ ಬೇರೆ ಅಂತಾ ಹೇಳಿದ್ದಾರೆ

ಗೋಕಾಕ: ಕುಟುಂಬ ವಿಷಯದಲ್ಲಿ ಜಾರಕಿಹೊಳಿ ಸಹೋದರರು ಎಲ್ಲರು ಒಂದೇ, ರಾಜಕೀಯವಾಗಿ ಮಾತ್ರ ನಾವು ಬೇರೆ ಬೇರೆ ಅಂತಾಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಭಾನುವಾರ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಇನ್ಮುಂದೆ ಲಾಕ್ ಡೌನ್ ಮಾಡುವುದು ಬಿಡುವುದನ್ನು ಸಿಎಂ ನಿರ್ಧರಿಸುತ್ತಾರೆ, ಜನರು ಕೊರೊನಾ ಹೆದರುವ ಅವಶ್ಯಕತೆ ಇಲ್ಲ. ಜಾಗೃತರಾಗಬೇಕಷ್ಟೇ, ಜನರು ಸ್ವಯಂ ಪ್ರೇರಿತವಾಗಿ ಬೆಂಬಲ ನೀಡಿದ್ರೆ ಆದಷ್ಟು ಬೇಗ ಸಂಕಷ್ಟದಿಂದ …

Read More »

ಕೊರೊನಾ ಸಂಕಷ್ಟ ಬಾರದಿದ್ರೆ ಜೀವನದ ಬೆಲೆ ಅರಿವಾಗ್ತಿರಲಿಲ್ಲ: ಪ್ರಧಾನಿ ಮೋದಿ

ಅನ್‍ಲಾಕ್‍ನಲ್ಲಿ ಎರಡು ಮಹತ್ವದ ಜವಾಬ್ದಾರಿಗಳಿವೆ – ಕರ್ನಾಟಕ ಅಳಿಗುಳಿ ಬಗ್ಗೆ ಮೋದಿ ಮಾತು – ರಾಜ್ಯದ ಕಾಮೇಗೌಡರ ಬಗ್ಗೆ ಮೆಚ್ಚುಗೆ     ನವದೆಹಲಿ: ಅನ್‍ಲಾಕ್‍ನಲ್ಲಿ ಎರಡು ಮಹತ್ವದ ಜವಾಬ್ದಾರಿಗಳಿವೆ. ಒಂದು ಕೊರೊನಾ ಸೋಲಿಸುವುದು ಮತ್ತೊಂದು ಆರ್ಥಿಕತೆ ಸುಧಾರಿಸುವುದು. ಹೀಗಾಗಿ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಎಂದು ಪ್ರಧಾನಿ ಮೋದಿ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದರು. ‘ಮನ್ ಕೀ ಬಾತ್’ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ …

Read More »

ಪಕ್ಕದ ಮನೆಯವರೆಗೆ ಕೊರೊನಾ ಸೋಂಕುಶಾಸಕ ಪ್ರಿಯಾಂಕ್ ಖರ್ಗೆ ಸ್ವತಃ ತಾವೇ ಐಸೊಲೇಷನ್‍ಗೆ

ಬೆಂಗಳೂರು: ಪಕ್ಕದ ಮನೆಯವರೆಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಾಸಕ ಪ್ರಿಯಾಂಕ್ ಖರ್ಗೆ ಸ್ವತಃ ತಾವೇ ಐಸೊಲೇಷನ್‍ಗೆ ಒಳಗಾಗಿದ್ದಾರೆ. ಈ ವಿಚಾರವಾಗಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, ಬೆಂಗಳೂರಿನ ನನ್ನ ನಿವಾಸದ ಪಕ್ಕದ ಮನೆಯವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ನಾನು ಕೂಡ ಐಸೊಲೇಷನ್‍ಗೆ ಒಳಪಡುವ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದ್ದಾರೆ.ಈ ಸಮಯದಲ್ಲಿ ನಾನು ಯಾರನ್ನೂ ಖುದ್ದಾಗಿ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ತಮ್ಮ ಸುರಕ್ಷತೆಯ ದೃಷ್ಟಿಯಿಂದ ನನ್ನನ್ನು …

Read More »

ನಾನು ಚಿಕ್ಕಣ್ಣ ಅವರನ್ನು ಮದುವೆಯಾಗಿಲ್ಲಸುಳ್ಳು ಸುದ್ದಿಯನ್ನು ಹಬ್ಬಿಸಬೇಡಿ

ಬೆಂಗಳೂರು: ಕೆಲವು ದಿನಗಳಿಂದ ಹಾಸ್ಯನಟ ಚಿಕ್ಕಣ್ಣ ಮತ್ತು ‘ಟಗರು’ ಸಿನಿಮಾ ಖ್ಯಾತಿಯ ತ್ರಿವೇಣಿ ರಾವ್ ಅವರಿಗೆ ವಿವಾಹವಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದೀಗ ನಟಿ ತ್ರಿವೇಣಿ ರಾವ್ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಟಿ ತ್ರಿವೇಣಿ ರಾವ್ ‘ಟಗರು’ ಸಿನಿಮಾದಲ್ಲಿ ಸರೋಜ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಅಂದಿನಿಂದ ಟಗರು ಸರೋಜ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಚಿಕ್ಕಣ್ಣ ಮತ್ತು ಟಗರು ಸರೋಜ ವಧು-ವರರ ಉಡುಪಿನಲ್ಲಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ …

Read More »

15 ಫುಟ್ಬಾಲ್ ಸ್ಟೇಡಿಯಂಗೆ ಸಮ- ದೆಹಲಿಯಲ್ಲಿದೆ ಚೀನಾಗಿಂತ 10 ಪಟ್ಟು ದೊಡ್ಡ ಆಸ್ಪತ್ರೆ

ನವದೆಹಲಿ: ಮಹಾರಾಷ್ಟ್ರದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿ ಕೊರೊನಾ ಸೋಂಕಿನಿಂದ ತತ್ತರಿಸಿದೆ. ದೆಹಲಿಯಲ್ಲಿ ಜುಲೈ ಆರಂಭದಿಂದ ಸೋಂಕಿನ ಪ್ರಮಾಣ ತೀವ್ರ ಏರಿಕೆ ಕಂಡು ಬರುತ್ತಿದ್ದು ಸದ್ಯ 80 ಸಾವಿರ ಗಡಿ ದಾಟಿರುವ ದೆಹಲಿಯಲ್ಲಿ 2,500ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿಬಿಪಿ(ಇಂಡೋ ಟಿಬೆಟಿಯನ್-ಬಾರ್ಡರ್ ಪೊಲೀಸ್) ಪಡೆ 10 ದಿನದಲ್ಲೇ 10 ಸಾವಿರ ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಿದೆ. ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ ಸುಮಾರು 5.5 ಲಕ್ಷ ಮಂದಿಯಲ್ಲಿ ಸೋಂಕು …

Read More »

ಪ್ರೊಬೇಷನರಿ ಉಪವಿಭಾಗಾಧಿಕಾರಿಗೆ ಕೊರೊನಾ ಸೋಂಕು ತಗುಲಿರುವುದು ದೃಢ……..

ಬೆಳಗಾವಿ: ಪ್ರೊಬೇಷನರಿ ಉಪವಿಭಾಗಾಧಿಕಾರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿರುವ ಮಾಹಿತಿ ಲಭ್ಯವಾಗಿದೆ. ವೈದ್ಯಕೀಯ ಪ್ರಮಾಣ ಪತ್ರ ಪಡೆಯಲು ಬೇರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಎಎಸ್ ಪ್ರೊಬೇಷನರಿ ಉಪವಿಭಾಗಾಧಿಕಾರಿಗೆ ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಅವರ ಗಂಟಲು ದ್ರವ ಪರೀಕ್ಷೆ ನಡೆಸಿದ ಬಳಿಕ ಸೋಂಕು ಇರುವುದು ದೃಢ ಪಟ್ಟಿದೆ. ಸೋಂಕಿತ ಅಧಿಕಾರಿಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯಲಾಗಿದೆ. ಅಧಿಕಾರಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಸೇವೆ ಗೈಯುತ್ತಿರುವವರಿಗೆ …

Read More »

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು: ಶ್ರೀ ರಮೇಶ ಜಾರಕಿಹೊಳಿ

  ಗೋಕಾಕಿನಲ್ಲಿ ಜಲಸಂಪನ್ಮೂಲ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿ ಇವರಿಂದ ವಿವಿದ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಮಯದಲ್ಲಿ ತಮ್ಮ ಸ್ವಗೃಹದಲ್ಲಿ ಕೊಣ್ಣೂರ ಶೆ,5, ಅನುದಾಡಿಯಲ್ಲಿ ಎಸ್,ಎಪ್,ಸಿ,ಯೋಜನೆಯಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನ ನೀಡಿದರು. ಹಾಗೂ ಗೋಕಾಕ ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯ ಕಟ್ಟಡ ಕಾಮಗಾರಿ ಬೂಮಿ‌ಪೂಜೆ,,ಬಸವೇಶ್ವರ ವೃತ್ತದಲ್ಲಿ . 11 ಕೆ,ವಿ,ಭೂಗತ ಕೇಬಲ ಕಾಮಗಾರಿ ಉದ್ಘಟನೆ ಹಾಗೂ ಜನತಾ ಪ್ಲಾಟ್ ನಲ್ಲಿ ಅಲೆಮಾರಿ ವಸತಿ ನಿಲಯಗಳ …

Read More »

ಪತ್ನಿಯ ಸೀಮಂತ ಸಂಭ್ರಮದಲ್ಲಿ ‘ರಾಧಾರಮಣ’ ಖ್ಯಾತಿಯ ನಟ……….

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿಯ ನಟ ಸ್ಕಂದ ಅಶೋಕ್ ತಂದೆಯಾಗುತ್ತಿದ್ದು, ತಮ್ಮ ಪತ್ನಿಯ ಸೀಮಂತ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನೆರವೇರಿಸಿದ್ದಾರೆ. ಸ್ಕಂದ ಪತ್ನಿ ಶಿಖಾ ಪ್ರಸಾದ್ ಎರಡು ತಿಂಗಳ ಹಿಂದೆಯಷ್ಟೆ ತಾವು ಗರ್ಭಿಣಿ ಎಂಬ ವಿಚಾರವನ್ನು ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದರು. ಇದೀಗ ಸ್ಕಂದ ತಮ್ಮ ಪತ್ನಿಯ ಸೀಮಂತ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನೆರೆವೇರಿಸಿದ್ದಾರೆ. ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕುಟುಂಬದರು ಮತ್ತು ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಶಿಖಾ ಪ್ರಸಾದ್‍ಗೆ ಆಶೀರ್ವಾದಿಸಿದ್ದಾರೆ. …

Read More »

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಗದಗ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದಾಗ ಅಪಘಾತವಾಗಿ ಆಸ್ಪತ್ರೆಗೆ ಸೇರಿದ್ದ ಇಬ್ಬರು ವಿದ್ಯಾರ್ಥಿಗಳ ಪೈಕಿ ಓರ್ವನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮುಂಡರಗಿ ತಾಲೂಕಿನ ಕಲಕೇರಿ ಪರೀಕ್ಷಾ ಕೇಂದ್ರದಿಂದ ಜೂನ್ 25ರಂದು ಮೊದಲ ಪರೀಕ್ಷೆ ಮುಗಿಸಿ ಬೈಕ್‍ನಲ್ಲಿ ಮೂವರು ವಿದ್ಯಾರ್ಥಿಗಳು ಬಾಗೇವಾಡಿ ಗ್ರಾಮಕ್ಕೆ ಹೊರಟಿದ್ದರು. ಈ ವೇಳೆ ದಾರಿ ನಡುವೆ ಲಾರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಸ್ಥಳಲ್ಲೇ ಓರ್ವ ಮೃತಪಟ್ಟಿದ್ದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಗದಗ ಜಿಮ್ಸ್ …

Read More »