ರಾಮದುರ್ಗ :ನಿತ್ಯ ಗ್ರಾಮದಲ್ಲಿ ಸರಾಯಿ ಕುಡಿತದಿಂದ ಸಾಕಷ್ಟು ಕುಟುಂಬದಲ್ಲಿ ಕಲಹಗಳು ಉಂಟಾಗಿ ಶಾಂತಿ ನೆಮ್ಮದಿ ಇಲ್ಲದೆ ಜೀವನ ಮಾಡುವುದು ಕಠಿಣವಾಗಿದೆ. ಇದರಿಂದ ಹೆಂಡಿರ ಮಕ್ಕಳ ಭವಿಷ್ಯದಲ್ಲಿ ಸಂತೋಷದ ಜೀವನ ನಡೆಸುವುದು ಕಷ್ಟಕರವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿ ಇವತ್ತು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮನಿಹಾಳ ಸುರೇಬಾನ ಗ್ರಾಮದಲ್ಲಿ ಮದ್ಯದ ಅಂಗಡಿ ಬಂದ್ ಮಾಡಿಸಿ ಎಂದು ರೈತ ಸಂಘ, ಮಹಿಳಾ ಸಂಘ ಗಳಿಂದ ಒತ್ತಾಯಿಸಲಾಯಿತು… ಈ ಸಂದರ್ಭದಲ್ಲಿ ಉತ್ತರ …
Read More »Yearly Archives: 2020
ಕಟ್ಟಡ ಕಾರ್ಮಿಕರ ಅನುದಾನದಲ್ಲಿ ಮಂಜೂರಾದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್ಟನ್ನು ರಾಜ್ಯ ಸರ್ಕಾರದ ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ ವಿತರಣೆ
ಶಿರಗುಪ್ಪಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಸದರ ಕಟ್ಟಡ ಕಾರ್ಮಿಕರ ಅನುದಾನದಲ್ಲಿ ಮಂಜೂರಾದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್ಟನ್ನು ರಾಜ್ಯ ಸರ್ಕಾರದ ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ ಅವರು ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಮಾನ್ಯ ಶ್ರೀ ಮಹಾಂತೇಶ ಕವಟಗಿಮಠ ಅವರ ನೇತೃತ್ವದಲ್ಲಿ ವಿತರಿಸಲಾಯಿತ್ತು. ಈ ಸಮಯದಲ್ಲಿ ಶಿರಗುಪ್ಪಿ ಗ್ರಾಮದ ಮುಖಂಡರು ಪ್ರೀತಿಯಿಂದ ಮಾಡಿದ ಸನ್ಮಾನವನ್ನು ಸಚಿವರು ಸ್ವೀಕರಿಸಿದರು. ಈ ಸಮಯದಲ್ಲಿ …
Read More »ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಬೆಳಗಾವಿ-ರಾಜ್ಯಸಭಾ ಸದಸ್ಯರಾಗಿ ಏಕಾಏಕಿ ಜಾಕ್ ಫಾಟ್ ಹೊಡೆದ ಬಿಜೆಪಿಯ ಕ್ರಿಯಾಶೀಲ ಮುಖಂಡ ಈರಣ್ಣಾ ಕಡಾಡಿ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಬಳಿಕ ಪ್ರಥಮವಾಗಿ ಬೆಳಗಾವಿಗೆ ಆಗಮಿಸಿದರು. ಬೆಳಗಾವಿ ಜಿಲ್ಲೆಯ ನೂರಾರು ಕಾರ್ಯಕರ್ತರು ಈರಣ್ಣಾ ಕಡಾಡಿ ಅವರನ್ನು ಸುವರ್ಣ ವಿಧಾನಸೌಧದ ಬಳಿ ತಡೆದು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬೆಳಗಾವಿಗೆ ಬರಮಾಡಿಕೊಂಡರು. ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬೆಳಗಾವಿ-ರಾಜ್ಯಸಭಾ …
Read More »ಪುಂಡಾಟಿಕ್ಕೆ ತೋರಿದ ಹೊಮ್ ಕ್ವಾರಂಟೈನ್ ಜನ
ಯಮಕನಮರಡಿ: ಮಹಾರಾಷ್ಟ್ರದ ಮುಂಬಯಿ ನಿಂದ ಬಂದ ಜನರನ ಪಾಸಿಟಿವ್ ಪ್ರಾಥಮಿಕ ಸಂಪರ್ಕ ಇದ್ದಂತ ಜನ ಹೊಮ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು ಇವರ ಆರೋಗ್ಯ ಬಗ್ಗೆ ಚಿಕಿತ್ಸೆ ನೀಡಲು ಹೋದಾಗ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಮೇಲೆ ದಬ್ಬಾಳಿಕೆ ಮಾಡಿ ಹಲ್ಲೆ ಮಾಡಿದ್ದಾರೆ. ಗ್ರಾಮ ಪಂಚಾಯತ್ ಪಿಡಿಒ ಗ್ರಾಮ ಲೆಕ್ಕಾಧಿಕಾರಿ ಆರೋಗ್ಯ ಸಿಬ್ಬಂದಿ ಅವರು ಹೊಮ್ ಕ್ವಾರಂಟೈನ್ ನಲ್ಲಿದ್ದ ಜನರ ಗಂಟಲ ದೃವ ಪರೀಕ್ಷೆಗೆ ಒಳಪಡಿಸುವಾಗ …
Read More »ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣವೊಂದರಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡರಾದ
ತುಮಕೂರು: ಬಿಜೆಪಿ ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನೀಡಿದಕ್ಕೆ ಬಿಜೆಪಿ ಕಾರ್ಯಕರ್ತ್ರು ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜರುಗಿದೆ. ಹೊನ್ನೇನಹಳ್ಳಿಯ ರಾಧಾಕೃಷ್ಣ, ಸಂಜೀವಮ್ಮ, ರಂಗಸ್ವಾಮಯ್ಯ, ಶ್ರೀನಿವಾಸ್ ಗಾಯಗೊಂಡಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಸಾಕ್ಷೀದಾರ ರಾಧಾಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣವೊಂದರಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡರಾದ …
Read More »ಕೆಲವು ದಿನಗಳ ಬಳಿಕ ಸಿಕ್ಕವು ಮೀನುಗಾರರ ಶವಗಳು
ಕೃಷ್ಣಾ ನದಿಯಲ್ಲಿ ಗುರುವಾರ ಮೀನುಗಾರಿಕೆ ಮಾಡಲು ಹೋಗಿ ನಾಪತ್ತೆ ಯಾಗಿದ್ದ ಇಬ್ಬರ ಸಾವು ಸಂಭವಿಸಿದೆ. ಬಇಂದು ಕೃಷ್ಣಾ ನದಿಯಲ್ಲಿ ಇಬ್ಬರ ಶವ ಪತ್ತೆಯಾಗಿದ್ದು ಪರಶುರಾಮ ಲಮಾಣಿ ಹಾಗೂ ರಮೇಶ ಲಮಾಣಿ ಶವ ಪತ್ತೆಯಾಗಿವೆ. ತೆಪ್ಪದಲ್ಲಿ ಮೀನು ಹಿಡಿಯಲು ಮೂವರು ಜನ ಮೀನುಗಾರರು ತೆರಳಿದ್ದರು. ಗುರುವಾರ ಸಂಜೆ ಬೀಸಿದ ಭಾರಿ ಮಳೆಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿತ್ತು ಅದೃಷ್ಟವಶಾತ್ ಮೂವರ ಪೈಕಿ ಓರ್ವ ಅಕ್ಷಯ ಲಮಾಣಿ ಈಜಿ ದಡ ಸೇರಿದ್ದ. ಆ ಸಂದರ್ಬದಲ್ಲಿ …
Read More »ಸರ್ಕಾರದ ತಡೆಯಿದ್ದರೂ ಈ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ನಡೆಯುತ್ತಿದೆ ಆನ್ ಲೈನ್ ಕ್ಲಾಸ್
ಬೆಂಗಳೂರು: ಎಲ್ ಕೆಜಿಯಿಂದ ಪ್ರಾಥಮಿಕ ಹಂತದವರೆಗೆ ಮಕ್ಕಳಿಗೆ ಆನ್ ಲೈನ್ ತರಗತಿಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರ ಆದೇಶಿಸಿದ್ದರೂ, ವರ್ತೂರಿನ ವಿಬ್ ಗಯಾರ್ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ಮುಂದುವರಿದಿದೆ. ಸರ್ಕಾರದ ಆದೇಶ ನಮ್ಮ ಕೈಸೇರಿಲ್ಲ ಎಂಬ ಸಬೂಬಿನೊಂದಿಗೆ ತರಗತಿಗಳು ಮುಂದುವರಿದಿದೆ. ಸಣ್ಣ ಮಕ್ಕಳಿಗೆ ಆನ್ ಲೈನ್ ತರಗತಿ ನಡೆಸುವ ಬಗ್ಗೆ ರಾಜ್ಯದಲ್ಲಿ ಬಹಳಷ್ಟು ದೂರುಗಳು ಕೇಳಿಬಂದಿದ್ದವು. ಹೀಗಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕಳೆದ ಬುಧವಾರ …
Read More »ಚಾಲಕರು, ನಿರ್ವಾಹಕರು ಮಾಸ್ಕ್ ಧರಿಸಿದಿದ್ದರೆ 500 ರೂ. ದಂಡ ತೆರಬೇಕಾಗುತ್ತ
ಬೆಂಗಳೂರು: ಬಿಎಂಟಿಸಿ ನಿರ್ವಾಹಕರು, ಚಾಲಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಒಂದೊಮ್ಮೆ ಚಾಲಕರು, ನಿರ್ವಾಹಕರು ಮಾಸ್ಕ್ ಧರಿಸಿದಿದ್ದರೆ 500 ರೂ. ದಂಡ ತೆರಬೇಕಾಗುತ್ತದೆ.ಬಿಎಂಟಿಸಿ ಚಾಲಕರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಎಂಡಿ ಶಿಖಾ ಈ ಸಿರ್ಧಾರ ತೆಗೆದುಕೊಂಡಿದ್ದಾರೆ. ಕರ್ತವ್ಯ ನಿರ್ವಹಣೆ ವೇಳೆ ಚಾಲನಾ ಸಿಬ್ಬಂದಿ ಕೊರೊನಾ ಸಂಬಂಧಿ ಮುನ್ನೆಚ್ಚರಿಕೆಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ಈ ಆದೇಶ ನಿರ್ಲಕ್ಷಿಸಿದರೆ ದಂಡದ ಜೊತೆಗೆ ಶಿಸ್ತು ಕ್ರಮ ಕೂಡ ಕೈಗೊಳ್ಳಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ …
Read More »ಏಳೆಂಟು ತಿಂಗಳಿನಿಂದ ಗ್ರಾ.ಪಂ ನೌಕರರಿಗೆ ಸಿಕ್ಕಿಲ್ಲ ಸಂಬಳ..!
ಬೆಂಗಳೂರು, ರಾಜ್ಯದ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳ ಸಾವಿರಾರು ನೌಕರರಿಗೆ ಕಳೆದ 8 ತಿಂಗಳಿನಿಂದ ವೇತನ ಬಂದಿಲ್ಲ. ರಾಜ್ಯದಲ್ಲಿ 6,081 ಗ್ರಾಮ ಪಂಚಾಯತ್ಗಳಿದ್ದು ಅದರಲ್ಲಿ ಕನಿಷ್ಠವೆಂದರೂ 50 ಸಾವಿರ ಮಂದಿ ಬಿಲ್ ಕಲೆಕ್ಟರ್, ವಾಟರ್ ಮೆನ್, ಅಂಕಿ ಅಂಶ ಸಂಗ್ರಾಹಕರು ಮತ್ತು ಅಟೆಂಡರ್ ಆಗಿ ಕರ್ತವ್ಯದಲ್ಲಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಲಾಕ್ಡೌನ್ ಸಮಯದಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು, ಗ್ರಾಮಗಳಲ್ಲಿ ಜನರಲ್ಲಿ ಅರಿವು ಮೂಡಿಸುವುದು, ಆರೋಗ್ಯ ಕಿಟ್ಗಳನ್ನು …
Read More »ವಿಜಯಪುರ: ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ 9 ಲಕ್ಷ ದೋಚಿದ ಖದೀಮರು
ಆಲಮೇಲ: ಕಡಿಮೆ ಬೆಲೆಯಲ್ಲಿ ಬಂಗಾರ ಕೊಡುವುದಾಗಿ ನಂಬಿಸಿದ ಖದೀಮರು ಸುಮಾರು 9 ಲಕ್ಷ ದೋಚಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುರಬತ್ತಳ್ಳಿ, ಗುಂದಗಿ ರಸ್ತೆಯ ಪಕ್ಕದಲ್ಲಿ ಶುಕ್ರವಾರ ಸಂಭವಿಸಿದೆ. ಮಹಾರಾಷ್ಟ್ರ ಮೂಲದ ಸುನೀಲ ಪ್ರಹ್ಲಾದ ಜಾಧವ ಮೋಸ ಹೋದ ವ್ಯಕ್ತಿ. ಕಡಿಮೆ ಬೆಲೆಯಲ್ಲಿ ಬಂಗಾರ ಕೊಡುವುದಾಗಿ ಕುರಬತ್ತಳ್ಳಿಗೆ ಸುನೀಲ ಹಾಗೂ ಆತನ ಪತ್ನಿಯನ್ನು ಕರೆಯಿಸಿಕೊಂಡಿದ್ದರು. ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ: ಗುಮಾಸ್ತನಿಗೆ ಬಿತ್ತು ಗೂಸಾ ಈ ಖದೀಮರ ಮಾತನ್ನು …
Read More »