Breaking News

Yearly Archives: 2020

ವೇಗವಾಗಿ ಬಂದು ಆಟೋ, ಕಾರುಗಳಿಗೆ ಕ್ರೇನ್ ಡಿಕ್ಕಿ- ಪಾದಚಾರಿ ಸಾವು…………..

ಬೆಂಗಳೂರು: ವೇಗವಾಗಿ ಬಂದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಆಟೋ, ಓಮಿನಿ ಹಾಗೂ ಕಾರಿಗೆ ಡಿಕ್ಕಿಯಾಗಿ ಓರ್ವ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಸುಂಕದಕಟ್ಟೆಯಲ್ಲಿ ನಡೆದಿದೆ. ಮುನಿಯಪ್ಪ ಸಾವನ್ನಪ್ಪಿದ್ದ ವ್ಯಕ್ತಿ. ಬ್ರೇಕ್ ಫೇಲ್ ಆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಭಯಾನಕ ಅಪಘಾತದ ದೃಶ್ಯ ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬ್ರೇಕ್ ಫೇಲ್  ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕ್ರೇನ್ ರಸ್ತೆ ಪಕ್ಕದಲ್ಲೇ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಅಗಸ್ಟ್ ತಿಂಗಳಲ್ಲಿ…….

ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಲು,ಸರ್ಕಾರ ತೀರ್ಮಾಣಿಸಿದೆ.ಚುನವಣೆ ನಡೆಸಲು ರಿಟರ್ನಿಂಗ್ ಆಫಿಸರ್ ನೇಮಕ ಮಾಡಿ,ಸಹಕಾರ ಚುನಾವಣಾ ಪ್ರಾಧಿಕಾರದ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಭೀಮ್ಸ್ ಆಡಳಿತಾಧಿಕಾರಿ ಸಯೀದಾ ಆಫ್ರೀನ್ ಎಸ್ ಬಳ್ಳಾರಿ ಇವರನ್ನು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ರಿಟರ್ನಿಂಗ್ ಆಫಿಸರ್ ಎಂದು ನೇಮಕ ಮಾಡಲಾಗಿದ್ದು,ಸಹಕಾರ ಚುನಾವಣಾ ಪ್ರಾಧಿಕಾರದ ನಿರ್ದೇಶನಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಈ ಮೊದಲು ಕಾಡಾ ಉಪ ಅಡಳಿತಾಧಿಕಾರಿ ಜಯಶ್ರೀ ಶಿಂತ್ರಿ ಅವರನ್ನು ರಿಟರ್ನಿಂಗ್ ಆಫಿಸರ್ ಎಂದು ನೇಮಿಸಲಾಗಿದ್ದು,ಸರ್ಕಾರ …

Read More »

ಬೆಂಗ್ಳೂರಿನಲ್ಲಿ ಪೊಲೀಸರಿಗೆ ಕೊರೊನಾ ಕಂಟಕ- ನಗರದ 7 ಠಾಣೆಯ ಪೇದೆಗಳಿಗೆ ಸೋಂಕು……….

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾನೆ ಇದೆ. ಇದರ ಬೆನ್ನಲ್ಲೇ ಜನರನ್ನು ರಕ್ಷಣೆ ಮಾಡಬೇಕಾದ ಆರಕ್ಷಕರಿಗೆ ಕೊರೊನಾ ಪಾಸಿಟಿವ್ ಬರುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ನಗರದಲ್ಲಿ ಇಲ್ಲಿವರೆಗೂ ಏಳು ಪೊಲೀಸ್ ಠಾಣೆಯ ಪೊಲೀಸ್ ಪೇದೆಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಮತ್ತಷ್ಟು ಆತಂಕಕ್ಕೆ ದೂಡಿದೆ. ನಗರದ ಬಂಡೇಪಾಳ್ಯ ಪೊಲೀಸ್ ಠಾಣೆ, ಜೆಜೆ ನಗರ ಪೊಲೀಸ್ ಠಾಣೆ, ಜೆಬಿ ನಗರ ಪೊಲೀಸ್ ಠಾಣೆ, ಡಿಜಿ …

Read More »

ಅಮ್ಮ ನನ್ನ ಬಿಟ್ಟು ಹೋಗಿ ಇಂದಿಗೆ 26 ವರ್ಷ: ಜಗ್ಗೇಶ್………….

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ತನ್ನ ಬಾಲ್ಯ, ಕಷ್ಟದ ದಿನ, ಸಂತಸ, ನೋವು ಎಲ್ಲವನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಇದೀಗ ತಮ್ಮ ತಾಯಿಯ ಬಗ್ಗೆ ಬರೆದುಕೊಂಡಿದ್ದಾರೆ. ನಟ ಜಗ್ಗೇಶ್ ಅವರಿಗೆ ತಾಯಿ ನಂಜಮ್ಮ ಎಂದರೆ ತುಂಬಾ ಪ್ರೀತಿ. ನಂಜಮ್ಮ 1993ರಲ್ಲಿ ನಿಧನರಾಗಿದ್ದರು. ಜಗ್ಗೇಶ್ ಅವರ ತಾಯಿ ನಿಧನರಾಗಿ ಇಂದಿಗೆ 26 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಈ ಬಗ್ಗೆ ಟ್ವೀಟ್ ಮಾಡಿ …

Read More »

ಮಹೇಶ್ ಬಾಬುಗೆ ಟಕ್ಕರ್ ಕೊಡಲು ಟಾಲಿವುಡ್‍ಗೆ ಹೋಗ್ತಾರಾ ಕಿಚ್ಚ?

ಬೆಂಗಳೂರು: ಮಹೇಶ್ ಬಾಬು ಅಭಿನಯದ ಹೊಸ ಚಿತ್ರಕ್ಕೆ ವಿಲನ್ ಆಗಿ ಕಿಚ್ಚ ಸುದೀಪ್ ಅವರನ್ನು ಕರೆತರಲು ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ ಎಂಬ ಸುದ್ದಿಯೊಂದು ಟಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ಹೌದು ಮಹೇಶ್ ಬಾಬು ಅಭಿನಯದ ಮುಂದಿನ ಚಿತ್ರ ಸರ್ಕಾರು ವಾರಿ ಪಾಟದಲ್ಲಿ ಕಿಚ್ಚನನ್ನು ವಿಲನ್ ಆಗಿ ನೋಡಲು ಚಿತ್ರತಂಡ ಬಯಸಿದೆ. ಚಿತ್ರದ ನಿರ್ದೇಶಕ ಪರುಶುರಾಮ್ ಅವರು ಮಹೇಶ್ ಬಾಬುಗೆ ಟಕ್ಕರ್ ಕೊಡಲು ಮತ್ತು ಆ ವಿಲನ್ ಪಾತ್ರಕ್ಕೆ ಜೀವ ತುಂಬಲು ಸುದೀಪ್ …

Read More »

ಬೆಂಗ್ಳೂರು ನಿವಾಸಿಗಳಿಗೆ ಕಹಿ ಸುದ್ದಿ – ಕಸಕ್ಕೂ ಶುಲ್ಕ ಪಾವತಿಸಿ

ಬೆಂಗಳೂರು: ಬೆಂಗಳೂರಿನ ನಿವಾಸಿಗಳಿಗೆ ಕಹಿ ಸುದ್ದಿ. ಮುಂದಿನ ತಿಂಗಳಿಂದ ನೀವು ಮನೆ ಖರ್ಚುಗಳ ಜೊತೆ ಕಸದ ಬಿಲ್‍ಗೆ ಹಣ ಹೊಂದಿಸಬೇಕಾಗುತ್ತದೆ. ಲಾಕ್‍ಡೌನ್ ಕಷ್ಟಗಳ ನಡುವೆ ಕಸಕ್ಕೆ ಬಿಲ್ ಹಾಕಲು ಬಿಬಿಎಂಪಿ ಮುಂದಾಗಿದೆ. 2019ರ ಆಗಸ್ಟ್‍ನಲ್ಲಿ ಬಿಬಿಎಂಪಿ ಅನುಮೋದಿಸಿದ್ದ ನಿರ್ಣಯಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದೂ, ಅಧಿಸೂಚನೆ ಹೊರಡಿಸಿದೆ. ಇಲ್ಲಿಯ ತನಕ ತ್ಯಾಜ್ಯ ನಿರ್ವಹಣೆಗೆ ಶೇ.5 ರಷ್ಟು ಉಪಶುಲ್ಕ ಸಂಗ್ರಹ ಮಾಡ್ತಿದ್ದ ಬಿಬಿಎಂಪಿ, ಇನ್ಮುಂದೆ ಪ್ರತಿ ಮನೆಗಳಿಗೆ 200 ರೂಪಾಯಿ ಕರ …

Read More »

ಮತ್ತೆ ಕೊರೊನಾ ಹಿಟ್‌ಲಿಸ್ಟ್‌ನಲ್ಲಿ ಬೆಂಗಳೂರು!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗ್ತಾ ಇದೆ. ಬುಧವಾರವಂತೂ ಕೊರೋನಾ ಸ್ಫೋಟವಾಗಿದೆ. ರಾಜ್ಯದ ಜಿಲ್ಲೆಗಳಿಗಿಂತ ಅತಿ ಹೆಚ್ಚು ಕೇಸ್ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಬರೋಬ್ಬರಿ 42 ಕೇಸ್ ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಹೆಮ್ಮಾರಿ ಕೊರೊನಾ ಓಟ ಹೆಚ್ಚಾಗಿದೆ. ನಿನ್ನೆ ದಾಖಲೆಯ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 564ಕ್ಕೆ ಏರಿಕೆಯಾಗಿದೆ. ಈ ಮೂಲಕ ಸಿಲಿಕಾನ್ ಸಿಟಿ ಮತ್ತೆ ಕೊರೋನಾ ಹಿಟ್‍ಲಿಸ್ಟ್ ನಲ್ಲಿದೆ ಎಂಬುದು ಸಾಬೀತಾಗಿದೆ. ಕುವೈತ್‍ನಿಂದ ಬಂದು ಕ್ವಾರಂಟೈನ್ …

Read More »

ಕೆಆರ್‌ಎಸ್ ಡ್ಯಾಂ ಪಕ್ಕದಲ್ಲೇ ರೇವು ಪಾರ್ಟಿ- ಕಣ್ಮುಚ್ಚಿ ಕುಳಿತ ಪೊಲೀಸರು

ಮಂಡ್ಯ: ಕೆಆರ್‌ಎಸ್ ಡ್ಯಾಂ ಪಕ್ಕದಲ್ಲೇ ಬೆಂಗಳೂರಿನ ಕೆಲ ಶ್ರೀಮಂತ ವ್ಯಕ್ತಿಗಲು ರೇವ್ ಪಾರ್ಟಿ ನಡೆಸಿದ್ದಾರೆ. ಮೈಸೂರು ಮೂಲದ ಸಂಜಯ್ ಎಂಬವರಿಗೆ ಸೇರಿದ ತೋಟ ಇದಾಗಿದ್ದು, ಕೊರೊನಾ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಇದನ್ನು ತಡರಾತ್ರಿಯಲ್ಲಿ ಕೇಳಲು ಹೋದ ಸಾರ್ವಜನಿಕರಿಗೆ ಆವಾಜ್ ಹಾಕಿದ್ದಾರೆ. ಬೆಂಗಳೂರಿನ ಶ್ರೀಮಂತ ವ್ಯಕ್ತಿಗಳು ರಾತ್ರಿ ಕಾರಿನಲ್ಲಿ ಆಗಮಿಸಿದ್ದರು. ಅವರಿಗಾಗಿ ಆರ್ಕೆಸ್ಟ್ರಾ, ಧ್ವನಿವರ್ಧಕ ಬಳಸಿ ಮತ್ತು ಪೆಂಡಾಲ್ ಹಾಕಿ ಎಣ್ಣೆ ಪಾರ್ಟಿ ಆಯೋಜಿಸಲಾಗಿತ್ತು. ಠಾಣೆ …

Read More »

ಕೊರೊನಾ ಪಾಸಿಟಿವ್ ಪೀಡಿತ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ ಪಟ್ಟಣಗಳಲ್ಲಿ ಓಡಾಟ……

ವಿಜಯಪುರ: ಕೊರೊನಾ ಪಾಸಿಟಿವ್ ಪೀಡಿತ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ ಪಟ್ಟಣಗಳಲ್ಲಿ ಓಡಾಟ ಮಾಡಿ ಆತಂಕ ಮೂಡಿಸಿದ್ದಾನೆ. ಜಿಲ್ಲೆಯ ಇಂಡಿಯಿಂದ ಬೈಕಿನಲ್ಲಿ ಸಹೋದರನ ಜೊತೆಗೆ ಲಚ್ಯಾಣ ಗ್ರಾಮಕ್ಕೂ ತೆರಳಿರುವ ವ್ಯಕ್ತಿ ಬುಧವಾರ ದಿಢೀರನೆ ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ. ಈತ ಕಲಬುರಗಿ ಜಿಲ್ಲೆಯಲ್ಲಿ 14 ದಿನಗಳ ಕಾಲ ಇನಸ್ಟಿಟ್ಯೂಷನಲ್ ಕ್ವಾರಂಟೈನ್ ಮುಗಿಸಿದ್ದಾನೆ. ಮೇ 16 ರಂದು ಮುಂಬೈನಿಂದ ಪತ್ನಿ ತವರೂರಿಗೆ ತೆರಳಿದ್ದ ವೇಳೆ ಕ್ವಾರಂಟೈನ್ ಗೆ ಒಳಗಾಗಿದ್ದ ಈತ …

Read More »

ಕೊರೊನಾ ರಣಕೇಕೆ ಮಧ್ಯೆ ಭರ್ಜರಿ ನೈಟ್ ಪಾರ್ಟಿ- ಕೆಆರ್‍ಎಸ್ ಡ್ಯಾಂ ಬಳಿ ಮಜಾ……

ಮಂಡ್ಯ: ಒಂದೆಡೆ ದೇಶದಲ್ಲಿ ಕೊರೊನಾ ರಣತಾಂಡವವಾಡ್ತಿದೆ. ಹೀಗಿರುವಾಗ ಸಭೆ ಸಮಾರಂಭಗಳಿಗೆ ಬ್ರೇಕ್ ಹಾಕಲಾಗಿದೆ. ಆದರೆ ಇದನ್ನ ಉಲ್ಲಂಘಿಸಿ ಕೆಆರ್‍ಎಸ್ ಡ್ಯಾಂ ಬಳಿ ಭರ್ಜರಿ ಪಾರ್ಟಿ ನಡೆದಿದೆ. ಕೆಆರ್‍ಎಸ್ ಸಮೀಪದ ತೋಟದಲ್ಲಿ ಆರ್ಕೆಸ್ಟ್ರಾ ಧ್ವನಿವರ್ಧಕ ಬಳಸಿ, ಪೆಂಡಾಲ್ ಹಾಕಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಮೈಸೂರು ಮೂಲದ ಸಂಜಯ್ ಎಂಬವರಿಗೆ ಸೇರಿದ ತೋಟ ಇದಾಗಿದೆ. ಪೊಲೀಸ್ ಠಾಣೆ ಸಮೀಪ ಪಾರ್ಟಿ ನಡೆಯುತ್ತಿದ್ದರೂ ಪೊಲೀಸರು ಮಾತ್ರ ಕಣ್ಮುಚ್ಚಿ ಕುಳಿತಿದ್ದರು. ಅಲ್ಲದೆ ತಡರಾತ್ರಿಯಲ್ಲಿ ಇದನ್ನ ಕೇಳಲು …

Read More »