Breaking News

Yearly Archives: 2020

ತಡರಾತ್ರಿವರೆಗೂ ಡಿಜೆ ಹಾಕಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕನ ಆಪ್ತ

ಚಿಕ್ಕೋಡಿ/ಬೆಳಗಾವಿ: ಡೆಡ್ಲಿ ಕೊರೊನಾ ಮಧ್ಯೆಯೂ ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿ ಬಿಜೆಪಿ ಶಾಸಕನ ಆಪ್ತನೊಬ್ಬ ಡಿಜೆ ಹಾಕಿಕೊಂಡು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಲಜಿ ಗ್ರಾಮದಲ್ಲಿ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ್ ಆಪ್ತ ಹಾಗೂ ಬಗರ ಹುಕುಂ ಸಮಿತಿ ಸದಸ್ಯ ನರಸು ತುಳಸಿಗೇರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಸಂಜೆ 7 ನಂತರ ನಿಷೇಧಾಜ್ಞೆ ಇದ್ದರೂ ತಡರಾತ್ರಿವರೆಗೂ ಲಾಕ್‍ಡೌನ್ ನಿಯಮಗಳನ್ನ ಗಾಳಿಗೆ ತೂರಿ ಕೊರೊನಾ ನಡುವೆಯೂ ಡಿಜೆ …

Read More »

ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿಯ ನಿರೀಕ್ಷೆಯಲ್ಲಿದ್ದ ಬಸವವಿಧಿವಶವಾಗಿದೆ.

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿಯ ನಿರೀಕ್ಷೆಯಲ್ಲಿದ್ದ ಬಸವ ಇಂದು ವಿಧಿವಶವಾಗಿದೆ. ಮೈಸೂರು ಸಮೀಪದ ಕೆ.ಆರ್.ನಗರ ತಾಲೂಕಿನ ಕಾಳಮ್ಮನಕೊಪ್ಪಲು ಗ್ರಾಮದ ಬಸವನ ಅನಾರೋಗ್ಯದಿಂದ ನರಳುತ್ತಿತ್ತು. ಬಸವ ಬೇಗ ಚೇತರಿಸಿಕೊಳ್ಳಲಿ ಎಂದು ಗ್ರಾಮಸ್ಥರು ನಿತ್ಯ ಪೂಜೆ, ಪುನಸ್ಕಾರಗಳಲ್ಲಿ ತೊಡಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದೆ. ಕಾಳಮ್ಮನಕೊಪ್ಪಲು ಗ್ರಾಮಸ್ಥರಿಗೆ ಊರ ದೈವವೇ ಆಗಿದ್ದ ಬಸವ ಅನಾರೋಗ್ಯಕ್ಕೆ ತುತ್ತಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಬಸವನನ್ನು ಭೇಟಿ ಮಾಡಿದ್ದರು. ಗ್ರಾಮಸ್ಥರೆಲ್ಲರೂ ದರ್ಶನ್ ಅವರು ಪುನಃ …

Read More »

ದುಬಾರಿ ಕೋವಿಡ್- ರೋಗಿಯ ಜೇಬಿಗೆ ಕತ್ತರಿ ಹಾಕಲಿದೆಯಾ ಕೊರೊನಾ?

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ. ಈ ನಡುವೆ ಕೊರೊನಾ ಚಿಕಿತ್ಸೆ ಮುಂದಿನ ದಿನಗಳಲ್ಲಿ ದುಬಾರಿಯಾಗಲಿದೆಯಾ ಅನ್ನೋ ಸುಳಿವು ಸಿಗುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾ ಹೋದ್ರೆ ಉಚಿತ ಚಿಕಿತ್ಸೆ ದೊರೆಯುವ ಕಷ್ಟ ಎನ್ನಲಾಗುತ್ತಿದೆ. ಎಲ್ಲ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡೋದು ಅನುಮಾನ. ಹಾಗಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದೆ ಎಂದು ತಿಳಿದು ಬಂದಿದೆ. ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಮುಂದಾಗಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಹ …

Read More »

ಸರ್ಕಾರ ಅನುಮತಿ ನೀಡಿದ್ರೂ ಸದ್ಯಕ್ಕಿಲ್ಲ ಅನ್ನಪೂರ್ಣೇಶ್ವರಿ ದರ್ಶನ

ಚಿಕ್ಕಮಗಳೂರು: ಸರ್ಕಾರ ಜೂನ್ 8ರಿಂದ ರಾಜ್ಯಾದ್ಯಂತ ಎಲ್ಲಾ ದೇವಾಲಯಗಳಲ್ಲೂ ಭಕ್ತರ ಪ್ರವೇಶಕ್ಕೆ ಅನುವು ಮಾಡಿಕೊಟ್ಟರೂ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಸದ್ಯಕ್ಕಿಲ್ಲ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಭಕ್ತರ ದರ್ಶನಕ್ಕೆ ಬ್ರೇಕ್ ಹಾಕಿದೆ. ಭಕ್ತರ ಹಿತದೃಷ್ಟಿ ಹಾಗೂ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದೆ. ಹೊರನಾಡು ಸುಪ್ರಸಿದ್ಧ ಅನ್ನಪೂರ್ಣೇಶ್ವರಿ ದೇವರ ದರ್ಶನಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿರುವ ಆಡಳಿತ ಮಂಡಳಿ ಭಕ್ತರು ಸಹಕರಿಸುವಂತೆ ಮನವಿ ಮಾಡಿದೆ. …

Read More »

ಲಾಕ್‍ಡೌನ್ ಸಡಿಲಿಕೆಯಾಗುತ್ತಿದ್ದಂತೆ ತರಕಾರಿಗೆ ಹೆಚ್ಚಾದ ಡಿಮ್ಯಾಂಡ್………….

ಕೋಲಾರ: ಎರಡುವರೆ ತಿಂಗಳ ಕಾಲ ಕೊರೊನಾ ಲಾಕ್‍ಡೌನ್‍ನಿಂದಾಗಿ ಮಾರುಕಟ್ಟೆ ಇಲ್ಲದೆ ಟೊಮ್ಯಾಟೋ ಸೇರಿದಂತೆ ತರಕಾರಿಗಳಿಗೆ ಬೆಲೆ ಇಲ್ಲದೆ ಬೀದಿಗೆ ಸುರಿಯಲಾಗುತಿತ್ತು. ಆದರೆ ಲಾಕ್‍ಡೌನ್ ಸಡಿಲಿಕೆ ಅದೃಷ್ಟವನ್ನೇ ತಂದಿದ್ದು, ಕಂಗಾಲಾಗಿದ್ದ ರೈತ ಸಮುದಾಯ ಚೇತರಿಕೆಯತ್ತ ಹೆಜ್ಜೆ ಹಾಕುತ್ತಿದ್ದಾನೆ. ಬಯಲು ಸೀಮೆ ಕೋಲಾರ ಜಿಲ್ಲೆಯಲ್ಲಿ ಬಹುತೇಕ ರೈತರು ಟೊಮ್ಯಾಟೊ ಸೇರಿದಂತೆ ತರಕಾರಿಗಳನ್ನ ಬೆಳೆಯುತ್ತಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಬೆಲೆ ಸಿಗೋದು ಅಪರೂಪ. ಬೆಲೆ ಸಿಗದೇ ಬೆಳೆದ ಬೆಳೆಯನ್ನು ಬೀದಿಗೆ ಸುರಿದು ಕಣ್ಣೀರಾಕೋದು …

Read More »

ಕೊರೊನಾ ಮಾಹಾಮಾರಿ ಈದೀಗ ವಾರಿಯರ್ ಗಳನ್ನು ಕಾಡುತ್ತಿದ್ದು, ಬೆಂಗಳೂರು ಪೊಲೀಸರು ಆತಂಕಕ್ಕೀಡಾಗಿದ್ದಾರೆ.

ಬೆಂಗಳೂರು: ಕೊರೊನಾ ಮಾಹಾಮಾರಿ ಈದೀಗ ವಾರಿಯರ್ ಗಳನ್ನು ಕಾಡುತ್ತಿದ್ದು, ಬೆಂಗಳೂರು ಪೊಲೀಸರು ಆತಂಕಕ್ಕೀಡಾಗಿದ್ದಾರೆ. ನಗರದಲ್ಲಿ ಕಳೆದ ಒಂದು ವಾರದಿಂದ ಐವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಇದರ ಬೆನ್ನಲ್ಲೆ ಶುಕ್ರವಾರ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿನ ಅರೋಪಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿಂದೆ ಕೂಡ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬರಿಗೆ ಪಾಸಿಟಿವ್ ಬಂದಿತ್ತು. ಇದೀಗ ಮತ್ತೊಬ್ಬ ಆರೋಪಿಗೆ ಸೋಂಕು ತಗುಲಿದೆ. ಒಂದು ಕಡೆ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಕೆಲಸ …

Read More »

ಲಾರಿಯಿಂದ ಬಂತಾ ಕೊರೊನಾ? ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಮೂವರಿಗೆ ಕೊರೊನಾ ಶಂಕೆ

ಬೆಂಗಳೂರು: ಟ್ರಾವೆಲ್ ಹಿಸ್ಟರಿ ಇಲ್ಲದ ಮೂವರು ಯುವಕರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆ ಜನ ಆತಂಕಗೊಂಡಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಸಿದ್ದನಹೊಸಹಳ್ಳಿಯ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ 26, 28, 29 ವರ್ಷದ ಮೂವರು ಯುವಕರಿಗೆ ಕೊರೊನಾ ಸೋಂಕು ತಗುಲಿರುವ ಕುರಿತು ಖಾಸಗಿ ಆಸ್ಪತ್ರೆಯಲ್ಲಿ ಶಂಕೆ ವ್ಯಕ್ತವಾಗಿದೆ. ಮೂವರು ಯುವಕರನ್ನು ಹೆಚ್ಚಿನ ಪರೀಕ್ಷೆಗಾಗಿ ನಗರದ ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರು ಯುವಕರನ್ನು ಕ್ವಾರಂಟೈನ್ …

Read More »

ಇನ್ನೂ 1411 ಮಾದರಿಗಳ ವರದಿ ಬರಬೇಕಿದೆ :ಡಾ. ಎಸ್.ಬಿ.ಬೊಮ್ಮನಹಳ್ಳಿ

ಬೆಳಗಾವಿ:  ಕೊರೊನಾಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ97 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 1411 ಮಾದರಿಗಳ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಮಾಹಿತಿ ನೀಡಿದ್ದಾರೆ. ಇಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಗಳ ಬಗ್ಗೆ ಕರೆದ ಅಧಿಕಾರಿಗಳ ಸಭೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 48 ಕಂಟೈನ್ಮೆಂಟ್ ಝೋನ್ ಘೋಷಣೆ ಮಾಡಲಾಗಿದ್ದು, 9 ಡಿನೋಟಿಫೈ ಮಾಡಲಾಗಿರುತ್ತದೆ. …

Read More »

ಇಂದು ದಾಖಲೆಯ 515 ಹೊಸ ಕೊರೊನಾ ಪಾಸಿಟವ್ ಪ್ರರಕರಣಗಳು ವರದಿ, ಬೆಳಗಾವಿ 36,….ಪಾಸಿಟಿವ್ ಪ್ರಕರಣಗಳು…..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನ ಕಬಂಧಬಾಹುಗಳನ್ನು ವಿಸ್ತರಗೊಳಿಸುತ್ತಿದ್ದು, ಇಂದು ದಾಖಲೆಯ 515 ಹೊಸ ಕೊರೊನಾ ಪಾಸಿಟವ್ ಪ್ರರಕರಣಗಳು ವರದಿಯಾಗಿದೆ. ಅದರಲ್ಲೂ ಕಳೆದ 3 ದಿನಗಳಿಂದ ಭಾರೀ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದ ಉಡುಪಿಯಲ್ಲಿ ಇಂದು ಕೂಡ 204 ಹೊಸ ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 4835ಕ್ಕೇರಿದೆ. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ವರದಿಯಲ್ಲಿ ಕಲಬುರಗಿ 42, ಬೆಂಗಳೂರು ನಗರ 10, ಯಾದಗಿರಿ 74, ಮಂಡ್ಯ …

Read More »

ಕಳ್ಳರನ್ನು ಹಿಡಿಯಲು ಹೋದ‌ ಮಾಲಿಕ ಕಳ್ಳರ ಹಲ್ಲೆಯಿಂದ ಸಾವು

    ಬೆಂಡವಾಡ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದ ತೋಟದ ಮನೆಗೆ ತಡರಾತ್ರಿ ಆರು ಜನರು ಕಳ್ಳರು ಕಳ್ಳತನಕ್ಕೆ ಯತ್ನ್ಸಿದ್ದಾಗ ಮನೆಯ ಮಾಲಿಕ ಹಾಗೂ ಮಾಲಿಕನ ಮಗ ಕಳ್ಳರನ್ನು ಹಿಡಿಯಲು ಬೆನ್ನತ್ತಿದ್ದಾಗ ಕಳ್ಳರು ತಂದೆ, ಮಗನನ್ನು ಬಡೆದು ಹಲ್ಲೆ ನಡೆಸಿ ರಸ್ತೆ ಪಕ್ಕದಲ್ಲಿದ್ದ ಬಾವಿಗೆ ಎಸೆದು ಕಳ್ಳರು ಓಡಿ ಹೋಗಿದ್ದರೆ. ಇನ್ನೂ ಹಲ್ಲೆಯಿಂದ ತಂದೆ ಸಾವನ್ನೊಪ್ಪಿದ್ದು ಮಗನನ್ನು ಗೋಕಾಕ ದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತನನ್ನು …

Read More »