ಕೊಪ್ಪಳ: ರಾಜ್ಯ ಬಿಜೆಪಿ ಸರ್ಕಾರ ಸತ್ತು ಹೋಗಿದೆ. ಬಿಜೆಪಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಸಂವಿಧಾನಾತ್ಮಕ ಮುಖ್ಯಮಂತ್ರಿ ಒಬ್ಬರಿದ್ದರೆ, ಅಸಂವಿಧಾನಿಕವಾಗಿ ಇನ್ನೊಬ್ಬರು ಮುಖ್ಯಮಂತ್ರಿ ಇದ್ದಾರೆ. ವಿಜಯೇಂದ್ರ ಇನ್ನೋರ್ವ ಮುಖ್ಯಮಂತ್ರಿ, ಇನ್ನೊಂದು ಸಲಾ ಹೇಳಲಾ ಎಂದು ಎರಡು ಬಾರಿ ವಿಜಯೇಂದ್ರನ ಹೆಸರು ಹೇಳುವ ಮೂಲಕ ಇದು ನಾನು ಹೇಳಿದ್ದಲ್ಲ ಬಿಜೆಪಿ ಶಾಸಕರೇ ಹೇಳಿರುವುದು ಎಂದು …
Read More »Yearly Archives: 2020
ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಲಗ್ಗೆಯಿಟ್ಟ ಹಿನ್ನೆಲೆ ಇಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಾಲೂಕಾ ಅಧಿಕಾರಿಗಳ ಜೊತೆ ಸಭೆ
ಗೋಕಾಕ: ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಲಗ್ಗೆಯಿಟ್ಟ ಹಿನ್ನೆಲೆ ಇಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಾಲೂಕಾ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬುಧವಾರದಂದು ನಗರದ ತಹಶೀಲದಾರ ಕಾರ್ಯಾಲಯದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಅಧಿಕಾರಿಗಳ ಸಭೆ ನಡೆಯಿಸಿದ ನಂತರ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು ತಲಾ ಒಂದೊಂದು ಕೊರೋನಾ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ತಿಳಿಸಿದರು. ಮುಂಬೈ …
Read More »ಸೋತವರು ಉಪಮುಖ್ಯಮಂತ್ರಿ ಆಗಿಲ್ವೇನ್ರಿ? ಇನ್ನು ನಾನು ಎಂಎಲ್ಸಿ (ವಿಧಾನ ಪರಿಷತ್ ಸದಸ್ಯ) ಆಗಲ್ವಾ?
ಬೆಂಗಳೂರು: ಸೋತವರು ಉಪಮುಖ್ಯಮಂತ್ರಿ ಆಗಿಲ್ವೇನ್ರಿ? ಇನ್ನು ನಾನು ಎಂಎಲ್ಸಿ (ವಿಧಾನ ಪರಿಷತ್ ಸದಸ್ಯ) ಆಗಲ್ವಾ? ಎಂದು ಹೆಚ್. ವಿಶ್ವನಾಥ್ ಅವರು ಮಾಧ್ಯಮ ಎದುರು ಗರಂ ಆದ ಪ್ರಸಂಗ ನಡೆಯಿತು. ನಗರದಲ್ಲಿ ಮಾತನಾಡಿದ ಅವರು ಯಡಿಯೂರಪ್ಪ ಅವರು ಸರ್ಕಾರ ಬರೋಕೆ ಕಾರಣರಾದ ಎಲ್ಲರಿಗೂ ಭರವಸೆ ಕೊಟ್ಟಿದ್ದಾರೆ. ಈ ಸರ್ಕಾರ ಬರಲು ಶ್ರಮ ಹಾಕಿದವರಿಗೆ ಅವಕಾಶವಿದೆ. ಸೋತವರನ್ನು ಉಪಮುಖ್ಯಮಂತ್ರಿ ಆಗಿಲ್ವೇನ್ರಿ(?) ಇನ್ನೂ ಸಂದರ್ಭ ಇದೆ ಹೇಳ್ತೀನಿ ಎಂದು ಹೇಳಿದರು. ವಿಧಾನಪರಿಷತ್ ಚುನಾವಣೆ …
Read More »ಜೀವದ ಹಂಗು ತೊರೆಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ……….
ಮೂಡಲಗಿ : ದು ಜನರಿಕೊರೊನಾ ವೈರಸ್ ನಿಯಂತ್ರಣಕ್ಕೆ ಸೈನಿಕರಂತೆ ತಮ್ಮ ಜೀವದ ಹಂಗು ತೊರೆಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ನೀಡುವುದು ದೇಶದ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ವಾಸಂತಿ ತೇರದಾಳ ಹೇಳಿದರು. ಸಮೀಪದ ಹಳ್ಳೂರ ಗ್ರಾಮದ ಜಿಲ್ಲಾ ಪಂಚಾಯಿತಿ ಸದಸ್ಯೆ ವಾಸಂತಿ ತೇರದಾಳ ಅವರು ಹುಟ್ಟು ಹುಬ್ಬದ ಪ್ರಯುಕ್ತ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬವ ಮೂಲಕ ಸರಳವಾಗಿ ಹುಟ್ಟು ಹಬ್ಬವನ್ನು …
Read More »ಸಚಿವ ರಮೇಶ್ ಜಾರಕಿಹೊಳಿ ಅವರು ನಾಳೆಯಿಂದ( ಜೂನ್ 4) ಐದು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ನಾಳೆಯಿಂದ( ಜೂನ್ 4) ಐದು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನಿಂದ ಬುಧವಾರ ಬೆಳಿಗ್ಗೆ 9 ಗಂಟೆಗೆ ಗೋಕಾಕಗೆ ಆಗಮಿಸಿ ವಾಸ್ತವ್ಯ. 5 ರಂದು ಬೆಳಿಗ್ಗೆ 9 ಗಂಟೆಗೆ ಗೋಕಾಕ್ ದಿಂದ ಹೊರಟು 11 ಗಂಟೆಗೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಣೆ, 12 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೊರೊನಾ …
Read More »ನಾನು ನನ್ನ ಮಕ್ಕಳನ್ನು ಶಾಲೆಗೆ ಕಳಿಸಲ್ಲ’- ಪೋಷಕರಿಂದ ಅಭಿಯಾನ…..
ಬೆಂಗಳೂರು: ಕೊರೊನಾ ಸ್ಫೋಟದ ನಡುವೆ ರಾಜ್ಯದಲ್ಲಿ ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿ ಇದೀಗ ಮಕ್ಕಳ ಪೋಷಕರು ಆಭಿಯಾನ ಆರಂಭಿಸಿದ್ದಾರೆ. ನನಗೆ ನನ್ನ ಮಕ್ಕಳ ಶಿಕ್ಷಣಕ್ಕಿಂತ ಆರೋಗ್ಯ ಮುಖ್ಯ. ನನ್ನ ಮಕ್ಕಳನ್ನು ನಾನು ಶಾಲೆಗೆ ಕಳುಹಿಸಲ್ಲ. ಈ ಶೈಕ್ಷಣಿಕ ವರ್ಷ 2020 -21 ರಲ್ಲಿ ಮಕ್ಕಳನ್ನು ಶಾಲೆಗೆ ಕಳಿಸಲ್ಲ ಎಂದು ಅಭಿಯಾನದ ಮೂಲಕ ಪೋಷಕರು ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ. ವಾಟ್ಸಾಪ್ ಸ್ಟೇಟಸ್ …
Read More »ಪತ್ನಿ ಮಕ್ಕಳನ್ನು ಕಂಡು ಆನಂದಬಾಷ್ಪ ಹರಿಸಿದ ಪತಿ – ಕೊರೊನಾದಿಂದಾಗಿ ಮಕ್ಕಳಿಗೆ ಸಿಗಲಿಲ್ಲ ಅಪ್ಪನ ಅಪ್ಪುಗೆ
ಗದಗ: ಲಾಕ್ಡೌನ್ನಿಂದಾ ಭಾರೀ ಅನಾಹುತಗಳು ಸಂಭವಿಸಿದ್ದು, ಕಾರ್ಮಿಕ ಗೋಳು ಒಂದು ಕಡೆಯಾದರೆ. ಊರಿಗೆ ಹೋಗಿದ್ದ ಎಷ್ಟೋ ಕುಟುಂಬಗಳು ಅಲ್ಲೇ ಲಾಕ್ ಆಗಿದ್ದವು. ತುಂಬಾ ಜನ ಕುಟುಂಬದಿಂದ ದೂರ ಉಳಿದಿದ್ದರು. ಅದೇ ರೀತಿ ಮುಂಬೈನಲ್ಲಿ ಸಿಲುಕಿದ್ದ ಹುಬ್ಬಳ್ಳಿ ಮೂಲಕ ಕುಟುಂಬ ವಾಪಾಸ್ಸಾಗಿದ್ದು, ಪತಿ ಆನಂದಬಾಷ್ಪ ಹರಿಸಿದ್ದಾರೆ. ಲಾಕ್ಡೌನ್ನಿಂದಾಗಿ ಮುಂಬೈನಲ್ಲಿ ಸಿಲುಕಿದ್ದ ಹುಬ್ಬಳ್ಳಿ ಮೂಲದ ಕುಟುಂಬವೊಂದು ನಗರದ ರೈಲ್ವೆ ನಿಲ್ದಾಣಕ್ಕೆ ಬಂದಿಳಿಯಿತು. ಮುಂಬೈನಿಂದ ಬಂದ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕಂಡ ಪತಿಯ …
Read More »ಶಾಲೆ ಆರಂಭ ಮಾಡದಿದ್ದರೆ ಮಕ್ಕಳು ಬೇರೆ ಚಟ ಕಲಿತು ಬಿಡುತ್ತಾರೆ…..
ಕೊಪ್ಪಳ: ಶಾಲೆ ಆರಂಭ ಮಾಡಬೇಕು. ಆರಂಭ ಮಾಡದಿದ್ದರೆ ಮಕ್ಕಳು ಬೇರೆ ಚಟ ಕಲಿತು ಬಿಡುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇನ್ನೂ ಎರಡು ತಿಂಗಳು ಶಾಲೆ ಆರಂಭ ಮಾಡುವುದು ಬೇಡ. ನಂತರ ಶಾಲೆ ಪ್ರಾರಂಭ ಮಾಡಬೇಕು. ಎಲ್ಲ ಸಿದ್ಧತೆ ಮಾಡಿಕೊಂಡು ಶಾಲೆ ಆರಂಭ ಮಾಡಬೇಕು. ಎರಡು ಪಾಳಿಯಲ್ಲಿ ಶಾಲೆ ಆರಂಭ ಮಾಡಿ, ಇರುವ ವಿದ್ಯಾರ್ಥಿಗಳನ್ನೇ ದೂರ ದೂರ ಕೂರಿಸಬೇಕು. ಅಲ್ಲದೇ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕು …
Read More »ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ 13 ಕಂಟೈನ್ಮೆಂಟ್ ಝೋನ್ …….
ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ 13 ಕಂಟೈನ್ಮೆಂಟ್ ಝೋನ್ ಗಳು ಅಸ್ತಿತ್ವದಲ್ಲಿವೆ. ಕೊರೋನಾ ಪಾಸಿಟಿವ್ ಕಂಡು ಬಂದ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಗಳೆಂದು ಗುರುತಿಸಿ, ಆ ಪ್ರದೇಶದಲ್ಲಿ ಸಂಪೂರ್ಣ ಜನರ ಓಡಾಟವನ್ನು ಪ್ರತಿಬಂಧಿಸಲಾಗುತ್ತದೆ. ಅಲ್ಲಿಂದ ಯಾರೂ ಹೊರಗೆ ಹೂಗುವುದನ್ನು ಮತ್ತು ಆ ಪ್ರದೇಶಕ್ಕೆ ಹೊರಗಿನವರ ಪ್ರವೇಶವನ್ನು ನಿರ್ಭಂದಿಸಲಾಗುತ್ತದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ, ಸದಾಶಿವನಗರ, ಮಳೆನಟ್ಟಿ, ಕಂಗ್ರಾಳಿ ಕೆಎಚ್, ಅಗಸಗಾ, ರಾಯಬಾಗ ತಾಲೂಕಿನ ಕುಡಚಿ, ಕುಡಚಿ ಗ್ರಾಮೀಣ, ರಾಮದುರ್ಗ ತಾಲೂಕಿನ ಕಲ್ಲೂರು, ಹುಕ್ಕೇರಿ …
Read More »ಎಂಟಿಬಿ ಸಮ್ಮುಖದಲ್ಲಿ ಬಿಜೆಪಿ ಸೇರಿದ ಕಾಂಗ್ರೆಸಿಗರು…………
ಹೊಸಕೋಟೆ, ಜೂ.3- ಕಾಂಗ್ರೆಸ್ನ ಹಲವಾರು ಮುಖಂಡರು ಮಾಜಿ ಸಚಿವ ಎಂಟಿಬಿ ನಾಗರಾಜ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಸ್ಥಳೀಯರ ಸಮಸ್ಯೆ ಬಗೆಹರಿಸಲು ಮುಂದಾಗದಿರುವ ಹಿನ್ನೆಲೆಯಲ್ಲಿ ಆ ಪಕ್ಷದ ಮುಖಂಡರ ವರ್ತನೆಯಿಂದ ಬೇಸತ್ತು ರಾಮಮೂರ್ತಿ ಮತ್ತಿತರರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಎಂಟಿಬಿ ನಾಗರಾಜ್ ತಿಳಿಸಿದರು. ರಾಮಮೂರ್ತಿ ಮತ್ತು ಅವರ ಸ್ನೇಹಿತರ ಜತೆಗೂಡಿ ಗಣಗಲು ಗ್ರಾಮದಲ್ಲಿ ಉಚಿತ ಆಹಾರ ಕಿಟ್ಗಳನ್ನು ವಿತರಿಸಿದ ನಂತರ ಅವರು ಮಾತನಾಡಿದರು. …
Read More »