ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇದೀಗ ಬೆಂಗಳೂರಿನ ಪಾದರಾಯನಪುರ ಹಾಗೂ ಶಿವಾಜಿನಗರ ಸಹ ಮಲೆನಾಡಿಗೆ ಕಂಟಕವಾಗಿ ಕಾಡುತ್ತಿದೆ. ಪಾದರಾಯನಪುರದಲ್ಲಿ ಗಲಭೆಯಾದಾಗ ಶಿವಮೊಗ್ಗದಿಂದ 22 ಮಂದಿ ಕೆಎಸ್ಆರ್ಪಿ ಪೊಲೀಸರು ಕರ್ತವ್ಯಕ್ಕೆ ತೆರಳಿದ್ದರು. ಇವರೆಲ್ಲರೂ 4 ದಿನಗಳ ಹಿಂದೆ ಜಿಲ್ಲೆಗೆ ವಾಪಸ್ ಬಂದಿದ್ದರು. ವಾಪಸ್ಸಾದ ಕೆಎಸ್ಆರ್ಪಿ ಪೊಲೀಸರನ್ನು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ತಪಾಸಣೆ ನಡೆಸಿ ಕ್ವಾರಂಟೈನ್ಗೆ ಒಳಪಡಿಸಿತ್ತು. ಇದೀಗ ಅವರಲ್ಲಿ 7 ಮಂದಿ …
Read More »Yearly Archives: 2020
ರಾಜ್ಯಕ್ಕೆ ಮುಂಬೈ, ದೆಹಲಿಯಿಂದ ಬಂದ ರೈಲುಗಳು……….
ಬೆಂಗಳೂರು: ರಾಜ್ಯಕ್ಕೆ ಇಂದು ಮುಂಬೈ ಮತ್ತು ದೆಹಲಿಯಿಂದ ರೈಲುಗಳು ಆಗಮಿಸಿದ್ದು, ಕರುನಾಡಿನಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಾ ಆತಂಕ ಮನೆ ಮಾಡಿದೆ. ಮುಂಬೈ ರೈಲಿನಲ್ಲಿ ಬಂದವರಿಗೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದು, ಆ ಬಳಿಕ ಮನೆಯಲ್ಲಿ ಏಳು ದಿನ ಹೋಮ್ ಕ್ವಾರಂಟೈನ್ ನಲ್ಲಿರಬೇಕು. ಗರ್ಭಿಣಿಯರು, 10 ವರ್ಷದೊಳಗಿನ ಮಕ್ಕಳು, ವೃದ್ಧರಿಗೆ ಸಾಂಸ್ಥಿಕ ಕ್ವಾರಂಟೈನ್ನಿಂದ ವಿನಾಯ್ತಿ ಸಿಗಲಿದೆ. ಕ್ವಾರಂಟೈನ್ ಅವಧಿಯಲ್ಲಿ ಎಲ್ಲರೂ ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕು. ಮುಂಬೈನಿಂದ …
Read More »ಹೋಟೆಲ್ನಲ್ಲಿ ಊಟ ಎಂಜಲು ಮಾಡುತ್ತಿರುವ ವಿಡಿಯೋ ವೈರಲ್
ಹಾಸನ: ಜನರು ಕೊರೊನಾ ಭೀತಿಯಲ್ಲಿರುವಾಗ ಹಾಸನದಲ್ಲಿ ಭಯ ಹುಟ್ಟಿಸುವ ಘಟನೆಯೊಂದು ನಡೆದಿದ್ದು, ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೋಟೆಲ್ ಮಾಲೀಕನ ಮಗನೊಬ್ಬ ಗ್ರಾಹಕರಿಗೆ ನೀಡಲು ಇಟ್ಟಿರುವ ಆಹಾರವನ್ನು ಎಂಜಲು ಮಾಡುತ್ತಿದ್ದಾನೆ ಎಂಬ ಅಡಿಬರಹದ ವಿಡಿಯೋ ಹಾಸನದಲ್ಲಿ ವೈರಲ್ ಆಗಿದೆ. ಓರ್ವ ವ್ಯಕ್ತಿ ಹೋಟೆಲ್ ಒಳಗೆ ನಿಂತುಕೊಂಡು ಗ್ರಾಹಕರಿಗೆ ನೀಡಲು ಪಾತ್ರೆಯೊಳಗೆ ಸಂಗ್ರಹಿಸಿಟ್ಟಿರುವ ಆಹಾರವನ್ನು ಸ್ಟಿಕ್ನಿಂದ ಪದೇ ಪದೆ ತಿನ್ನುತ್ತಿದ್ದಾನೆ. ಇದನ್ನು ಅಲ್ಲೇ ಇದ್ದವರೊಬ್ಬರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, …
Read More »ಸರ್ಕಾರಿ ಶಾಲಾ ಮಕ್ಕಳ ಗೋಳು ಕೇಳೋವರು ಯಾರು?……..
ಬೆಂಗಳೂರು: ಕೊರೊನಾ ಲಾಕ್ಡೌನ್ ಎಫೆಕ್ಟ್ ಸರ್ಕಾರಿ ಶಾಲಾ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ. ಪಾಠ ಕೇಳುವ ಸಮಯದಲ್ಲಿ ಪಾಠದಿಂದ ವಂಚನೆಗೆ ಒಳಗಾಗ್ತಿವೆ. ಖಾಸಗಿ ಶಾಲೆಗಳಿಗೆ ಪ್ರೀತಿ ತೋರಿರುವ ಸರ್ಕಾರ, ಸರ್ಕಾರಿ ಶಾಲೆಗಳನ್ನೆ ಮರೆತಿದೆ. ಮಹಾ ಮಾರಿ ಕೊರೊನಾ ಹೊಡೆತ ಸರ್ಕಾರಿ ಶಾಲಾ ಮಕ್ಕಳಿಗೆ ಎಫೆಕ್ಟ್ ಜೋರಾಗಿಯೇ ಬಿದ್ದಿದೆ. ಮಕ್ಕಳ ಭವಿಷ್ಯದ ಮೇಲೆ ಕರಿನೆರಳು ಮೂಡುವಂತೆ ಮಾಡಿದೆ. ಶೈಕ್ಷಣಿಕ ವರ್ಷ ಪ್ರಾರಂಭ ಮಾಡಿ ಪಾಠ ಕೇಳಬೇಕಿದ್ದ ಮಕ್ಕಳು, ಮನೆಯಲ್ಲಿ ಕುಳಿತುಕೊಳ್ಳುವ ಸ್ಥಿತಿ …
Read More »‘ಆತ್ಮನಿರ್ಭರ’ ಪ್ಯಾಕೇಜ್ಗೆ ಕೇಂದ್ರ ಸಂಪುಟ ಸಮ್ಮತಿ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದ 20 ಲಕ್ಷ ಕೋಟಿ ರೂಪಾಯಿ ಮೊತ್ತದ ವಿಶೇಷ ಪ್ಯಾಕೇಜ್ಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇವತ್ತು ಅನುಮೋದನೆ ನೀಡಿದೆ. ಪ್ರಧಾನಿ ನಿವಾಸದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ರೈತರು, ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗೋ ಪ್ಯಾಕೇಜ್ಗೆ ಒಪ್ಪಿಗೆ ನೀಡಲಾಯಿತು. ರೈತರು ಉತ್ಪನ್ನಗಳನ್ನು ಅವರ ಇಚ್ಛಿತ ಸ್ಥಳಗಳಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡುವ ಎಂಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ …
Read More »ದೈಹಿಕವಾಗಿ ಬಳಸಿಕೊಂಡು ಪ್ರಿಯಕರ ಮೋಸ – ಸೆಲ್ಫಿ ವಿಡಿಯೋದಲ್ಲೇ ನಟಿ ಆತ್ಮಹತ್ಯೆ
ಬೆಂಗಳೂರು: ಪ್ರಿಯಕರನಿಂದ ಮೋಸ ಹೋದ ಸ್ಯಾಂಡಲ್ವುಡ್ನ ಕಿರುತೆರೆ ನಟಿಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್ನಲ್ಲಿ ನಡೆದಿದೆ. ಚಂದನಾ (29) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇದೇ ಮೇ 28 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವಕನ ಮೋಸಕ್ಕೆ ಬಲಿಯಾದ ನಟಿ ಸೆಲ್ಫಿ ವಿಡಿಯೋದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://youtu.be/OYEMtBeW6b0 ಮೃತ ಚಂದನಾ ಮತ್ತು ಪ್ರಿಯಕರ …
Read More »ಕೊರೊನಾ ದೃಢಪಟ್ಟ ಐವರ ಫೋನ್ ಸ್ವಿಚ್ ಆಫ್- ಆತಂಕದಲ್ಲಿ ಉಡುಪಿ ಜನ………….
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಇಂದು ಒಂದೇ ದಿನ 73 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯ ಕೊರೊನಾ ಪೀಡಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ. ಜಿಲ್ಲೆಯ 73 ಸೋಂಕಿತರ ಪೈಕಿ 68 ಜನರನ್ನು ಪತ್ತೆ ಮಾಡಲಾಗಿದೆ. ಕೋವಿಡ್-19 ದೃಢಪಟ್ಟಿರುವ ಐದು ಮಂದಿ ಫೋನ್ ಸ್ವಿಚ್ ಆಫ್ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಫೋನ್ ಸ್ವಿಚ್ ಆಫ್ ಮಾಡಿದ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ …
Read More »ಒಂದ್ಕಡೆ ಸೈಕ್ಲೋನ್, ಮತ್ತೊಂದು ಕಡೆ ಮುಂಗಾರು- ವರುಣನ ಆರ್ಭಟ……….
ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಈಗಾಗಲೇ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ನಿಸರ್ಗ ಚಂಡಮಾರುತ ಮತ್ತಷ್ಟು ಆತಂಕ ಸೃಷ್ಟಿಸುತ್ತಾ ಅನ್ನೋ ಆತಂಕ ಮನೆ ಮಾಡಿದೆ. ದಾವಣಗೆರೆಯ ಹರಿಹರ ಸೇರಿ ಹಲವೆಡೆ ವರುಣನ ಆರ್ಭಟ ಜೋರಾಗಿತ್ತು. ದಾವಣಗೆರೆಯ ಹೆಮ್ಮನಬೇತೂರು ಗ್ರಾಮದ ರಸ್ತೆಗಳಲ್ಲಿ ನದಿಯಂತೆ ನೀರು …
Read More »ಕದ್ದ ಬೈಕಿನಲ್ಲೇ ಊರಿಗೆ ಬಂದು ನಂತ್ರ ಕೊರಿಯರ್ ಮಾಡಿದ ಖತರ್ನಾಕ್ ಕಳ್ಳ………..
ಚೆನ್ನೈ: ಯುವಕನೊಬ್ಬ ಬೈಕ್ ಕದ್ದು, ಅದರ ಮಾಲೀಕರಿಗೆ ಗೊತ್ತಾದ ಬಳಿಕ ಯಾವುದೇ ತೊಂದರೆ ಬೇಡ ಎಂದು ಅದನ್ನು ಕೊರಿಯರ್ ಮಾಡಿದ ವಿಚಿತ್ರ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಸುಲುರ್ ನಿವಾಸಿ ವಿ ಸುರೇಶ್ ಕುಮಾರ್(34) ಎಂಬಾತನ ಬೈಕ್ ಪಾರ್ಕ್ ಮಾಡಿದ್ದ ಸ್ಥಳದಿಂದ ಮೇ 18ರಿಂದ ಕಾಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಸುಲುರ್ ಪೊಲೀಸರ ಬಳಿ ಪ್ರಕರಣ ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದನು. ಅಂತೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸದ್ಯ ಕೋವಿಡ್ 19 ವಿರುದ್ಧ …
Read More »ಭಾನುವಾರ ದಾಖಲೆ ಬರೆದಿದ್ದ ಕೊರೊನಾ ವೈರಸ್ ಇಂದು ಸೆಂಚುರಿ ಬಾರಿಸಿದೆ.
ಬೆಂಗಳೂರು: ಭಾನುವಾರ ದಾಖಲೆ ಬರೆದಿದ್ದ ಕೊರೊನಾ ವೈರಸ್ ಇಂದು ಸೆಂಚುರಿ ಬಾರಿಸಿದೆ. ಇವತ್ತು 187 ಮಂದಿಗೆ ಕೊರೊನಾ ತಗುಲಿದ್ದು, ಸೋಂಕಿತರ ಸಂಖ್ಯೆ 3408ಕ್ಕೇರಿಕೆಯಾಗಿದೆ. ಇಂದು ಪತ್ತೆಯಾದ ಬಹುತೇಕ ಸೋಂಕಿತರು ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಬೆಂಗಳೂರು 28, ಕಲಬುರಗಿ 24, ಮಂಡ್ಯ 15, ಉಡುಪಿ 73, ಹಾಸನ 16, ಬೀದರ್ 2, ಚಿಕ್ಕಬಳ್ಳಾಪುರ 5, ದಕ್ಷಿಣ ಕನ್ನಡ 4, ವಿಜಯಪುರ …
Read More »