Breaking News

Yearly Archives: 2020

ಸರಕಾರ ಜೂನ್ 1ರಿಂದ ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಿದ್ದು, ದೇವರ ದರ್ಶನ ಭಾಗ್ಯ ಮತ್ತೆ ಸಿಗಲಿದೆ.

ಮಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ದೇವಾಲಯಗಳನ್ನು ಬಂದ್ ಮಾಡಿ ಭಕ್ತರ ಪ್ರವೇಶವನ್ನು ನಿಷೇಧ ಮಾಡಲಾಗಿತ್ತು. ಆದರೆ ಈಗ ಲಾಕ್‍ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ಸರಕಾರ ಜೂನ್ 1ರಿಂದ ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಿದ್ದು, ದೇವರ ದರ್ಶನ ಭಾಗ್ಯ ಮತ್ತೆ ಸಿಗಲಿದೆ. ದೇವಾಲಯ ತೆರೆದರೂ ದೇವರ ದರ್ಶನ ಹಿಂದಿನಂತೆ ಇರದೇ ಮುಜರಾಯಿ ಇಲಾಖೆಯಿಂದ ದೇವಸ್ಥಾನಗಳಿಗೆ ನೀಡಿದ ಮಾರ್ಗದರ್ಶನಗಳನ್ನು ಪಾಲಿಸಬೇಕಾಗುತ್ತದೆ. ಜೂನ್ 1ರಂದು ದೇವಾಲಯಗಳಿಗೆ ಭಕ್ತರಿಗೆ ಪ್ರವೇಶ ನೀಡಿದ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಎಲ್ಲಾ …

Read More »

ಕೋವಿಡ್-೧೯: 12 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

  ಬೆಳಗಾವಿ, ಮೇ 29(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ 12 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆಯ ಒಬ್ಬರು ಸೇರಿದಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ, ರಾಯಬಾಗ ಮತ್ತು ಅಥಣಿ ತಾಲ್ಲೂಕಿನ 12 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಪಿ-574 ಪಿ-723 ಪಿ- …

Read More »

ಕೋವಿಡ್ 19 ಪರಿಹಾರ ನಿಧಿಗೆ ಶಿವರಾಮೇಗೌಡರು ನೀಡಿದ 2ಲಕ್ಷರೂಗಳ ಸಹಾಯ ಧನದ ಚೆಕ್ಕನ್ನು ಸ್ವೀಕರಿಸಿದ ಪಾಂಡವಪುರ ಉಪವಿಭಾಗಾಧಿಕಾರಿ ವಿ. ಆರ್.ಶೈಲಜಾ

ಮಂಡ್ಯ ಕೃಷ್ಣರಾಜಪೇಟೆ ಪಟ್ಟಣದ ಉಧ್ಯಮಿಗಳು ಹಾಗೂ ಸಮಾಜಸೇವಕರು ಹಾಗೂ ಯಶಸ್ವಿನಿ ಸಮುದಾಯ ಭವನದ ಮಾಲೀಕರಾದ ಶಿವರಾಮೇಗೌಡ ಅವರು. ಮುಖ್ಯಮಂತ್ರಿಗಳ.ಕೋವಿಡ್-19 ಪರಿಹಾರ ನಿಧಿಗೆ 2ಲಕ್ಷರೂ ಪರಿಹಾರ ಧನದ ಚೆಕ್ಕನ್ನು ವಿತರಿಸಿದರು. ಕೋವಿಡ್ 19 ಪರಿಹಾರ ನಿಧಿಗೆ ಶಿವರಾಮೇಗೌಡರು ನೀಡಿದ 2ಲಕ್ಷರೂಗಳ ಸಹಾಯ ಧನದ ಚೆಕ್ಕನ್ನು ಸ್ವೀಕರಿಸಿದ ಪಾಂಡವಪುರ ಉಪವಿಭಾಗಾಧಿಕಾರಿ ವಿ. ಆರ್.ಶೈಲಜಾ ಸಮಾಜದಲ್ಲಿ ಉಳ್ಳವರು ದಾನ ಧರ್ಮ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಉಧ್ಯಮಿಗಳಾದ ಶಿವರಾಮೇಗೌಡ ಅವರು ಈಗಾಗಲೇ ಸಾಂಸ್ಥಿಕ ಹೋಂ ಕ್ವಾರಂಟೈನ್ …

Read More »

ಸರ್ಕಾರಕ್ಕೆ ಕಂಟಕವಾಗುತ್ತಾ ಬೆಳಗಾವಿ ಪಾಲಿಟಿಕ್ಸ್? – ರೆಬೆಲ್ ಹಿಂದಿನ ಇನ್‍ಸೈಡ್ ಸುದ್ದಿ ಇಲ್ಲಿದೆ

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿರುದ್ಧ ಮೊದಲು ಬಂಡಾಯ ಕಾಣಿಸಿಕೊಂಡಿದ್ದೇ ಬೆಳಗಾವಿಯಲ್ಲಿ. ಇದೀಗ ಬಿಎಸ್‍ವೈ ಸರ್ಕಾರದ ವಿರುದ್ಧವೂ ಬಂಡಾಯ ಹೊಗೆ ಮೊದಲು ಕಾಣಿಸಿಕೊಂಡಿರೋದು ಬೆಳಗಾವಿಯಲ್ಲಿ ಎನ್ನುವುದು ವಿಶೇಷ. ಅಂದು ರಮೇಶ್ ಜಾರಕಿಹೊಳಿ ಬಂಡಾಯ ಎದ್ದಿದ್ರೆ ಇಂದು ಉಮೇಶ್ ಕತ್ತಿ ಬಂಡೆದ್ದಿದ್ದಾರೆ. ಇವರಿಗೆ ರಮೇಶ್ ಜಾರಕಿಹೊಳಿ ತೆರೆಮರೆಯಲ್ಲಿ ಬೆಂಬಲ ನೀಡ್ತಿದ್ದಾರೆ ಎನ್ನಲಾಗಿದೆ. ಆದ್ರೆ, ಹೊರಗಡೆ ಮಾತ್ರ ರಮೇಶ್ ಜಾರಕಿಹೊಳಿ, ಹೈಕಮಾಂಡ್ ಅವಕಾಶ ಕೊಟ್ರೆ ಮತ್ತೆ ಆಪರೇಷನ್ ಕಮಲ ನಡೆಸುತ್ತೇನೆ. ಕಾಂಗ್ರೆಸ್‍ನ …

Read More »

ರಾಜ್ಯದಲ್ಲಿ ಇಂದು ಅತಿ ಹೆಚ್ಚು 248 ಮಂದಿಗೆ ಕೊರೊನಾ ಸೋಂಕು ದೃಢ…….

ಬೆಂಗಳೂರು: ರಾಜ್ಯದಲ್ಲಿ ಇಂದು ಅತಿ ಹೆಚ್ಚು 248 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,781ಕ್ಕೆ ಏರಿಕೆಯಾಗಿದೆ. ಈ ಮೂಲಕ ಕೋವಿಡ್-19 ಮತ್ತೊಮ್ಮೆ ರಾಜ್ಯದಲ್ಲಿ ದ್ವಿಶತಕ ಸಿಡಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಯಲ್ಲಿ ರಾಯಚೂರು 62, ಕಲಬುರಗಿ 61, ಯಾದಗಿರಿ 60, ಉಡುಪಿ 15, ಬೆಂಗಳೂರು 12, ಬಳ್ಳಾರಿ 9, ಚಿಕ್ಕಬಳ್ಳಾಪುರ 5, ದಾವಣಗೆರೆ, ವಿಜಯಪುರ, ಹಾಸನ ಜಿಲ್ಲೆಯಲ್ಲಿ …

Read More »

ಶಾಸಕರ ಸಂಬಳ ಕಡಿತ, ಅಧಿಕೃತ ಘೋಷಣೆ – ವೇತನ, ಭತ್ಯೆ ಎಷ್ಟಿದೆ?

ಬೆಂಗಳೂರು: ಕೋವಿಡ್ 19 ನಿಂದಾಗಿ ಶಾಸಕರ ಸಂಬಳಕ್ಕೂ ಈಗ ಸರ್ಕಾರ ಕತ್ತರಿ ಹಾಕಿದೆ. ಸಂಬಳ ಕಡಿತದ ಬಗ್ಗೆ ಅಧಿಕೃತವಾಗಿ ಇಂದು ಸ್ಪಷ್ಟೀಕರಣ ನೀಡಿದೆ. ಏಪ್ರಿಲ್ 1 ರಿಂದ ಒಂದು ವರ್ಷ ಅವಧಿಗೆ ಶೇ.30ರಷ್ಟು ಶಾಸಕರ ಸಂಬಳ ಕಡಿತವಾಗಲಿದೆ. ಶಾಸಕರ ವೇತನ, ಪಿಂಚಣಿ, ಇತರೆ ಭತ್ಯೆ, ದೂರವಾಣಿ ವೆಚ್ಚ, ಚುನಾವಣೆ ಕ್ಷೇತ್ರ ಭತ್ಯೆ, ಅಂಚೆ ವೆಚ್ಚ, ಕೊಠಡಿ ಸೇವಕರ ಭತ್ಯೆ, ಚುನಾವಣಾ ಕ್ಷೇತ್ರ ಪ್ರಯಾಣ ಭತ್ಯೆ, ನಿಗಧಿತ ವಿಮಾನ, ರೈಲ್ವೆ ಪ್ರಯಾಣ …

Read More »

ಬಿಜೆಪಿ ಹೈಕಮಾಂಡ್ ಅನುಮತಿ ನೀಡಿದರೆ ನಾನು ಈಗಲೂ 5 ಜನ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸುತ್ತೇನೆ

ಚಾಮರಾಜನಗರ: ಬಿಜೆಪಿ ಹೈಕಮಾಂಡ್ ಅನುಮತಿ ನೀಡಿದರೆ ನಾನು ಈಗಲೂ 5 ಜನ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಜಿಲ್ಲೆಯ ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಇಪ್ಪತ್ತೆರಡು ಮಂದಿ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಟ್ರಯಲ್ ಬೇಸ್ ಆಗಿ ಐದು ಮಂದಿ ಶಾಸಕರ ರಾಜೀನಾಮೆ ಕೊಡಿಸಲು ಸಿದ್ಧ. ಬಿಜೆಪಿ ಹೈಕಮಾಂಡ್ ಅನುಮತಿ ನೀಡಿದರೆ ಒಂದು ವಾರದೊಳಗೆ ಅವರ ರಾಜೀನಾಮೆ ಕೊಡಿಸಿ ಬಿಜೆಪಿ …

Read More »

ರಾಜ್ಯದಲ್ಲಿ  ಸಂಜೆ ವೇಳೆ ಮತ್ತೆ 70 ಮಂದಿಗೆ ಕೊರೊನಾ

ಬೆಂಗಳೂರು:  ರಾಜ್ಯದಲ್ಲಿ  ಸಂಜೆ ವೇಳೆ ಮತ್ತೆ 70 ಮಂದಿಗೆ ಕೊರೊನಾ ಸೋಂಕು ತಗುಲಿರುವುದು  ದೃಢವಾಗಿದ್ದು, ಸೋಂಕಿತರ  2781 ಕ್ಕೆ ಏರಿಕೆಯಾಗಿದೆ.  ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ  248 ದಾಖಲೆ ಪ್ರಮಾಣದ ಕೇಸ್ ಗಳು ದಾಖಲಾಗಿವೆ.  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ವೇಳೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು,  ಇಂದು ಚಿಕ್ಕಬಳ್ಳಾಪುರದಲ್ಲಿ ಅಡ್ಮಿಟ್​ ಆಗಿದ್ದ 50 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಹೀಗಾಗಿ ಈವರೆಗೂ ಸೋಂಕಿನಿಂದಾಗಿ ಒಟ್ಟು …

Read More »

ಸುಮಾರು 15-20 ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ: ಲಕ್ಷ್ಮಣ ಸವದಿ ಹೊಸ ಬಾಂಬ್

ಹಾವೇರಿ: ಬಿಜೆಪಿ ಸಂಪರ್ಕದಲ್ಲಿ ಸುಮಾರು 15-20 ಶಾಸಕರು ಇದಾರೆ. ಅವರೆಲ್ಲರೂ ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ಇಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮದೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಸರಕಾರದ ಆಡಳಿತ ನೋಡುತ್ತಿರುವ ಸುಮಾರು 15-20 ಜನ ಕಾಂಗ್ರೆಸ್ – ಜೆಡಿಎಸ್  ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ  ಎನ್ನುವ ಮೂಲಕ ಜಲಸಂಪನ್ಮೂಲ ಸಚಿವ …

Read More »

ಉಡುಪಿಯ ಕ್ಯಾಬಿನೆಟ್ ದರ್ಜೆಯ ಜಿಲ್ಲಾಪಂಚಾಯತ್ ಅಧ್ಯಕ್ಷರನ್ನು ಇದೇ ಕೊರೊನಾ ಕಂಡಕ್ಟರ್ ಮಾಡಿದೆ.

ಉಡುಪಿ: ಕಿಡಿಗೇಡಿ ಕೊರೊನಾ ವಿಶ್ವದಲ್ಲಿ ಏನೇನೋ ಅವಾಂತರ ಸೃಷ್ಟಿ ಮಾಡಿದೆ. ಉಡುಪಿಯ ಕ್ಯಾಬಿನೆಟ್ ದರ್ಜೆಯ ಜಿಲ್ಲಾಪಂಚಾಯತ್ ಅಧ್ಯಕ್ಷರನ್ನು ಇದೇ ಕೊರೊನಾ ಕಂಡಕ್ಟರ್ ಮಾಡಿದೆ. ಉಡುಪಿ ಜಿಲ್ಲಾಪಂಚಾಯತ್ ಅಧ್ಯಕ್ಷ ದಿನಕರ್ ಬಾಬು ಉಡುಪಿ ನಗರದಲ್ಲಿ ಸಿಟಿ ಬಸ್ಸಿನಲ್ಲಿ ಕಂಡಕ್ಟರ್ ಆಗಿ ರೈಟ್ ರೈಟ್ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಶಾಸಕ ರಘುಪತಿ ಭಟ್ ನೇತೃತ್ವದ ಕಡಿಯಾಳಿ ಗಣೇಶೋತ್ಸವ ಸಮಿತಿ ಖಾಸಗಿ ಬಸ್ ಮಾಲೀಕರೊಂದಿಗೆ ಸೇರಿ ಏಳು ದಿನಗಳ ಕಾಲ ಉಚಿತ ಬಸ್ …

Read More »