Breaking News

Yearly Archives: 2020

ರೆಬೆಲ್‍ಸ್ಟಾರ್ ಬರ್ತ್‍ಡೇಗೆ ಡಿಫರೆಂಟಾಗಿ ವಿಶ್ ಮಾಡಿದ್ರು ನೀನಾಸಂ ಸತೀಶ್!

ಭೌತಿಕವಾಗಿ ಮರೆಯಾದರೂ ಪ್ರತಿಯೊಬ್ಬರ ಮನಸ್ಸುಗಳಲ್ಲಿಯೂ ಅಜರಾಮರವಾಗಿರುವವರು ರೆಬೆಲ್ ಸ್ಟಾರ್ ಅಂಬರೀಶ್. ಹುಸಿಮುನಿಸು, ಒಂದಷ್ಟು ಬೈಗುಳಗಳ ಮೂಲಕವೇ ಪ್ರಾಂಜಲ ಪ್ರೀತಿಯನ್ನು ಎಲ್ಲರತ್ತಲೂ ದಾಟಿಸುತ್ತಿದ್ದ, ಎದುರು ಯಾರೇ ನಿಂತರೂ ಬೆಚ್ಚಗಿನ ಸ್ನೇಹವನ್ನು ಮನಸಾರೆ ಪ್ರವಹಿಸುತ್ತಿದ್ದ ಅಂಬರೀಶ್‍ರ ಬಗ್ಗೆ ಒಂದೇ ಗುಕ್ಕಿನಲ್ಲಿ ವಿವರಿಸೋದು ಕಷ್ಟ. ಎಷ್ಟೇ ಮಾತಾಡಿದರೂ, ಬರೆದರೂ ಅದರ ನಿಲುಕಿಗೆ ಸಿಗದ ಅಸಂಗತ ವ್ಯಕ್ತಿತ್ವ ಹೊಂದಿದ್ದ ಅಂಬರೀಶ್ ಹುಟ್ಟಿದ ದಿನವಿಂದು. ಈ ಸಂದರ್ಭದಲ್ಲಿ ಬಹುತೇಕರು ತಂತಮ್ಮದ್ದೇ ಆದ ರೀತಿಯಲ್ಲಿ ವಿಶ್ ಮಾಡುತ್ತಿದ್ದಾರೆ. ಅಂಬರೀಶ್‍ರನ್ನು …

Read More »

ವಿದ್ಯುತ್ ತಂತಿ ಹರಿದು ನಾಲೆಯಲ್ಲಿ ಬಿದ್ದ ಪರಿಣಾಮವಾಗಿ ಎರಡು ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುತ್ತವೆ

ಮಂಡ್ಯ ಜಿಲ್ಲೆ ಹೊಸಹೊಳಲು ಗ್ರಾಮದ ವಿಜಯನಗರ‌ ಬಡಾವಣೆಯ ನಿವಾಸಿ ಯಶೋಧಮ್ಮ ಅವರಿಗೆ‌ ಸೇರಿದ ಎಮ್ಮೆಗಳು‌ ನೀರು ಕುಡಿಯಲು ಹೋದ‌ ಸಂದರ್ಭದಲ್ಲಿ ವಿದ್ಯುತ್ ತಂತಿ ಹರಿದು ನಾಲೆಯಲ್ಲಿ ಬಿದ್ದ ಪರಿಣಾಮವಾಗಿ ಎರಡು ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ 9:30 ರ ಸಮಯದಲ್ಲಿ ಜರುಗಿದೆ. ಕೆಇಬಿ ಇಲಾಖೆಯವರು ಎಮ್ಮೆಗಳನ್ನು ಕಳೆದುಕೊಂಡ ಕುಟುಂಬಕ್ಕೆ‌ ಹೆಚ್ಚಿನ ಪರಿಹಾರ ಒದಗಿಸುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಯಿತು.ಈ ಬಗ್ಗೆ‌ ತುರ್ತು ಕ್ರಮ ಜರುಗಿಸುವಂತೆ ಆಗ್ರಹಿಸುತ್ತೇನೆ. ಲೋಕೇಶ್. …

Read More »

ಅಂಬರೀಶ್ 68ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಮಂಡ್ಯ :ಮಂಡ್ಯ ಸಕ್ಕರೆಯ ನಾಡಿನಲ್ಲಿ ಹುಟ್ಟಿ ನಾಗರಹಾವು ಮೊದಲನೇ ಚಿತ್ರಕ್ಕೆ ಕಾಲನ್ನಿಟ್ಟು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ. ಹಿರಿಯ ರಾಜಕಾರಣಿ ಅನಿಸಿಕೊಂಡ ರೆಬಲ್ ಸ್ಟಾರ್ ಅಂಬರೀಶ್ ಅವರ ನಡೆದು ಬಂದ ಹಾದಿ ಎಂದು ಅನಿಸಿಕೊಂಡ. ಇವತ್ತು ನಾಡು ಕಂಡ ಅಪರೂಪದ ಜನಾನುರಾಗಿ ಕಲಾವಿದ, ರೆಬೆಲ್ ಸ್ಟಾರ್ ಅಂಬರೀಶ್ ಅವರ ಜನ್ಮದಿನ. ಚಿತ್ರರಂಗ ಮತ್ತು ರಾಜಕೀಯದಲ್ಲಿ ತಮ್ಮದೇ ವಿಶಿಷ್ಟ ಛಾಪು ಮೂಡಿಸಿದ್ದ ಅಂಬರೀಶ್ ಕನ್ನಡಿಗರ ಪಾಲಿಗೆ ಎಂದಿಗೂ …

Read More »

ಕರ್ನಾಟಕದಲ್ಲಿ ಇಂದು ಒಟ್ಟೂ 178 ಜನರಲ್ಲಿ ಕೊರೋನಾ ಸೋಂಕು ಪತ್ತೆ………

ಬೆಂಗಳೂರು : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 7,466 ಜನರು‌ ಹೊಸದಾಗಿ ಕೊರೋನಾ ಪೀಡಿತರಾಗಿದ್ದಾರೆ. ಇದರಿಂದ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ 1,65,799ಕ್ಕೆ ಏರಿಕೆಯಾಗಿದೆ. ಅಲ್ಲದೇ ಭಾರತ ಜಾಗತಿಕವಾಗಿ ಅತಿಹೆಚ್ಚು ಕೊರೋನಾ ಪೀಡಿತರಿರುವ ದೇಶಗಳ ಟಾಪ್ 10 ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಏರಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೋನಾ ಪೀಡಿತರ ಸಂಖ್ಯೆಯಲ್ಲಿ ಅಮೇರಿಕಾ ಮೊದಲ ಸ್ಥಾನದಲ್ಲಿದೆ. ಬ್ರಿಜಿಲ್ ಮತ್ತು ರಷ್ಯಾ‌ …

Read More »

ಸಿಎಂ ವಿರುದ್ಧ ಸಿಡಿದ ಮತ್ತೊಬ್ಬ ಶಾಸಕ- ಬಿಜೆಪಿಯಲ್ಲಿ ಭಿನ್ನಮತ ಇರೋದು ನಿಜ ಅಂದ್ರು ತಿಪ್ಪಾರೆಡ್ಡಿ

ಚಿತ್ರದುರ್ಗ: ಬಿಜೆಪಿ ಶಾಸಕರಲ್ಲಿ ಬೇಸರ, ಭಿನ್ನಮತ ಇರುವುದು ನಿಜ. ಶಾಸಕರಿಗೆ ಸರ್ಕಾರದ ಸ್ಪಂದನೆ ಇಲ್ಲ ಎಂಬ ಭಾವನೆ ಇದೆ. ಅಲ್ಲದೆ ಮುಖ್ಯಮಂತ್ರಿಗಳಿಂದ ಹಿರಿಯ ಶಾಸಕರ ಕಡೆಗಣನೆಯಾಗುತ್ತಿದೆ ಎಂದು ಚಿತ್ರದುರ್ಗ ಕ್ಷೇತ್ರದ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಸ್ಫೋಟಕ ಮಾಹಿತಿ ನೀಡಿದ್ದಾರೆ.     ಮಾತನಾಡಿದ ಅವರು, ಮೂರು ವರ್ಷ ಅಧಿಕಾರದಲ್ಲಿರುತ್ತೇವೆ ಎಂದು ಮನಸ್ಸು ಬಂದಂತೆ ಆಡಳಿತ ನಡೆಸಲಾಗುತ್ತಿದೆ. ಅವರಿಗೆ ಬೇಕಾದವರಿಗೆ ಮಂತ್ರಿ ಮಂಡಲ ಸ್ಥಾನಮಾನ ನೀಡುತ್ತಿದ್ದಾರೆ. ಸಾಮಾಜಿಕ ನ್ಯಾಯದ ಪರಿಕಲ್ಪನೆ ಇಲ್ಲದ …

Read More »

ಬಿಜೆಪಿಯಲ್ಲಿನ ಗೊಂದಲಕ್ಕೆ ಶಾಸಕ ಉಮೇಶ್ ಕತ್ತಿ ಸ್ಪಷ್ಟನೆ……..

ಬೆಂಗಳೂರು: ಉತ್ತರ ಕರ್ನಾಟಕದ ಶಾಸಕರು ನಮ್ಮ ಮನೆಯಲ್ಲಿ ಊಟ ಮಾಡಿದ್ದರು. ಆದರೆ ಈ ವೇಳೆ ಯಾವುದೇ ಬಂಡಾಯದ ಚರ್ಚೆಯಾಗಿಲ್ಲ, ಅಸಮಾಧಾನ ಇಲ್ಲ ಎಂದು ಶಾಸಕ ಉಮೇಶ್ ಕತ್ತಿ ಸ್ಪಷ್ಟಪಡಿಸಿದರು. ಶಾಸಕ ಉಮೇಶ್ ಕತ್ತಿ, ಕೊರೊನಾದಿಂದ ಬೆಂಗಳೂರಿನಿಂದ ಬಂದಂತಹ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಶಾಸಕರಿಗೆ ತೊಂದರೆಯಾಗಿದೆ. ಏಳು ದಿನಗಳ ಹಿಂದೆ ನಮ್ಮ ಮನೆಯಲ್ಲಿ ಊಟ ಮಾಡಿದ್ವಿ. ಇದೇ ಗುರುವಾರ ಮತ್ತೆ ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ವಿ. ಇದು ಮುಖ್ಯಮಂತ್ರಿ ಅವರ …

Read More »

ಬಿಎಸ್ ಯಡಿಯೂರಪ್ಪ ನಮ್ಮ ಸಿಎಂ ಅಷ್ಟೇ. ಆದರೆ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ನಮ್ಮ ನಾಯಕರು:ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಬಿಎಸ್ ಯಡಿಯೂರಪ್ಪ ನಮ್ಮ ಸಿಎಂ ಅಷ್ಟೇ. ಆದರೆ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ನಮ್ಮ ನಾಯಕರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಇಂದು ಬಂಡಾಯದ ವಿಚಾರವಾಗಿ ಮಾಧ್ಯಮಗಳ ಜೊತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ನನ್ನನ್ನು ಕರೆದಿದ್ದು ನಿಜ. ನಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ಹೇಳಿದ್ದೇನೆ. ಜೊತೆಗೆ ಹಣ ಬಿಡುಗಡೆ ಆಗಿಲ್ಲ ಎಂದು ಬೇಜಾರ್ ಆಗಿದೆ ಎಂದು ಸಿಎಂ …

Read More »

ಶಾಸಕ ಉಮೇಶ್ ಕತ್ತಿ ಏನೇನೋ ಆಡ್ತಾನೆ. ಆದರೆ ಪಕ್ಷ ಬಿಡುವುದಿಲ್ಲ:ರಮೇಶ್ ಜಾರಕಿಹೊಳಿ

ಮೈಸೂರು: ಶಾಸಕ ಉಮೇಶ್ ಕತ್ತಿ ಏನೇನೋ ಆಡ್ತಾನೆ. ಆದರೆ ಪಕ್ಷ ಬಿಡುವುದಿಲ್ಲ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯ ಕೆಲ ಶಾಸಕರಿಂದ ರಹಸ್ಯ ಸಭೆ ವಿಚಾರ ಸಂಬಂಧ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಫಿ, ತಿಂಡಿಗೆ ಸೇರುವುದೆಲ್ಲ ತಪ್ಪಲ್ಲ ಎಂದರು. ಕೊರೊನಾ ಲಾಕ್‍ಡೌನ್ ಕಾರಣದಿಂದ ಯಾರೂ ಪರಸ್ಪರ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಬಹಳ ದಿನಗಳ ನಂತರ ಎಲ್ಲರೂ ಕೂಡಿದ್ದಾರೆ. …

Read More »

ರಾಜ್ಯಸಭಾ ಟಿಕೆಟ್‌ಗಾಗಿ ಪ್ರಭಾಕರ್ ಕೋರೆ – ರಮೇಶ್ ಕತ್ತಿ ಪೈಪೋಟಿ….

ಬೆಳಗಾವಿ-ಬೆಳಗಾವಿ ಜಿಲ್ಲಾ ಪಾಲಿಟಿಕ್ಸ್ ನಲ್ಲಿ ಈಗ ಮತ್ತೆ ಕತ್ತಿ ವರಸೆ ಆರಂಭವಾಗಿದ್ದು,ರಾಜ್ಯ ಸಭಾ ಸ್ಥಾನಕ್ಕೆ ಕತ್ತಿ ಸಹೋದರರು ಪಟ್ಟು ಹಿಡಿದಿದ್ದು,ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆಗೆ,ತಳಮಳ ಶುರುವಾಗಿದೆ‌. ರಾಜ್ಯಸಭಾ ಟಿಕೆಟ್‌ಗಾಗಿ ಪ್ರಭಾಕರ್ ಕೋರೆ – ರಮೇಶ್ ಕತ್ತಿ ಪೈಪೋಟಿ ನಡೆದಿದ್ದು. ರಾಜ್ಯಸಭೆ ಟಿಕೆಟ್‌ಗೆ ಮಾಜಿ ಸಂಸದ ರಮೇಶ್ ಕತ್ತಿ ಪಟ್ಟು ಹಿಡಿದಿದ್ದಾರೆ‌. ಇಂದು ಬೆಳಗಿನ ಜಾವ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಬೆಳಗಾವಿಯಿಂದ ಬೆಂಗಳೂರಿನತ್ತ …

Read More »

ಜೂ.1ರಿಂದ ವಿಶೇಷ ರೈಲುಗಳು ಸಂಚಾರ ಆರಂಭ……….

ಬೆಂಗಳೂರು, ಮೇ 29- ವಲಸೆ ಕಾರ್ಮಿಕರು ತಮ್ಮ ಸ್ವಸ್ಥಾನಗಳಿಗೆ ಮರಳಲು ಅನುಕೂಲವಾಗುವಂತೆ ಭಾರತೀಯ ರೈಲ್ವೆ ದೇಶಾದ್ಯಂತ ಆರಂಭಿಸಿರುವ ಶ್ರಮಿಕ್ ವಿಶೇಷ ರೈಲು ಸೇವೆಯನ್ನು ಅತಿ ಜರೂರು ಇದ್ದ ಸಂದರ್ಭದಲ್ಲಿ ಮಾತ್ರ ವಯೋ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರು ಬಳಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ. ರಕ್ತದೊತ್ತಡ, ಮಧುಮಹ, ಹೃದಯ ರೋಗ, ಕ್ಯಾನ್ಸರ್ ಮತ್ತಿತರ ರೋಗದಿಂದ ನರಳುತ್ತಿರುವವರು, 65 ವರ್ಷ ಮೇಲ್ಪಟ್ಟವರು 10 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರು ಅಗತ್ಯವಿದ್ದರೆ ಮಾತ್ರ ಈ …

Read More »