Breaking News

Yearly Archives: 2020

ತಂದೆ ಸತ್ತಾಗ ಅವರ ಮುಖವನ್ನು ಕೊನೆಯದಾಗಿ ನೋಡಲು ಸಾಧ್ಯವಾಗಿಲ್ಲ

ಉಡುಪಿ: ತಂದೆ ಸತ್ತಾಗ ಅವರ ಮುಖವನ್ನು ಕೊನೆಯದಾಗಿ ನೋಡಲು ಸಾಧ್ಯವಾಗಿಲ್ಲ. ಈಗ ಅವರ ಅಪರ ಕರ್ಮಾಧಿಗಳನ್ನಾದರೂ ಮಾಡಲು ಬಿಡಿ ಎಂದು ಉಡುಪಿಯ ವ್ಯಕ್ತಿ ಪೊಲೀಸರ ಮುಂದೆ ಅಲವತ್ತುಕೊಂಡಿದ್ದಾನೆ. ನಾನು ಉಡುಪಿಗೆ ಬಂದದ್ದೇ ವೇಸ್ಟ್ ಆಯ್ತು. ಯಾವ ಧಾರ್ಮಿಕ ಪ್ರಕ್ರಿಯೆಗಳನ್ನು ಮಾಡಲು ಸಾಧ್ಯವಾಗಿಲ್ಲ. ನನ್ನ ಟೆಸ್ಟ್ ರಿಪೋರ್ಟ್ ಇನ್ನೂ ಬಂದಿಲ್ಲ ಎಂದು ತಂದೆಯ ತಿಥಿ ಮಾಡಲು ಮುಂಬೈನಿಂದ ಬಂದಾತ ತನ್ನ ನೋವು ತೋಡಿಕೊಂಡಿದ್ದಾನೆ. ಉಡುಪಿಯ ಇಂದಿರಾ ನಗರ ಕ್ವಾರಂಟೈನ್ ಸೆಂಟರ್ ಗೆ …

Read More »

ಲಾಕ್ ಡೌನ್ ಅವಧಿ ಮತ್ತೆ ವಿಸ್ತರಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ನವದೆಹಲಿ: ಲಾಕ್ ಡೌನ್ 4.0 ಜಾರಿಯಲ್ಲಿದ್ದರೂ ಕೂಡ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಬದಲಾಗಿ ಸೋಂಕಿನ ವೇಗ ವೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಅವಧಿ ಮತ್ತೆ ವಿಸ್ತರಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಮೇ 31ಕ್ಕೆ ನಾಲ್ಕನೇ ಹಂತದ ಲಾಕ್ ಡೌನ್ ಅವಧಿ ಅಂತ್ಯವಾಗುತ್ತಿದೆ. ಆದರೆ, ಕೊರೋನಾ ವೈರಸ್ ಹೆಚ್ಚುತ್ತಲೇ ಇರುವುದರಿಂದ ಲಾಕ್ ಡೌನ್ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಕೆಂದ್ರ ಸರ್ಕಾರ ಇನ್ನೂ 2 ವಾರ …

Read More »

ಬಾಗಲಕೋಟ ನಗರದಲ್ಲಿ ಇಂದಿನಿಂದ ಬೆಳ್ಳಗೆ ೯ ಗಂಟೆಯಿಂದ ಸಾಯಂಕಾಲ ೬ ಗಂಟೆ ಮಾರುಕಟ್ಟೆಗೆ ಅವಕಾಶ

ಬಾಗಲಕೋಟ ನಗರದಲ್ಲಿ ಇಂದಿನಿಂದ ಬೆಳ್ಳಗೆ ೯ ಗಂಟೆಯಿಂದ ಸಾಯಂಕಾಲ ೬ ಗಂಟೆ ಮಾರುಕಟ್ಟೆಗೆ ಅವಕಾಶ. ಲಾಕ್ ಡೌನ್ ಸಡಿಲಿಕೆ ಬಳಿಕ ಮದ್ಹ್ಯಾನ ೧ ಗಂಟೆವರೆಗೆ ಮಾತ್ರ ಮಾರುಕಟ್ಟೆಗೆ ಕಾಲವಕಾಶ ನೀಡಲಾಗಿತ್ತು. ಜಿಲ್ಲಾಡಳಿತದ ಆದೇಶದ ಮೇರೆಗೆ ಇಂದಿನಿಂದ ಸಂಜೆ ೬ ರ ವರೆಗೆ ಮಾರುಕಟ್ಟೆ ಓಪನ್.. ಮದ್ಯಾಹ ೧ ಗಂಟೆ ಮಾತ್ರ ಮಾರುಕಟ್ಟೆ ಅವಕಾಶ ನೀಡಿದ ಹಿನ್ನಲೆ ವ್ಯಾಪಾರಸ್ಥರು ತೊಂದರೆ ಅನುಭವಿಸುವಂತಾಗಿತು. ಲಾಕ್ ಡೌನ ಸಡಿಲಿಕೆಯಿಂದ ನಗರದ ಪ್ರಮುಖ ರಸ್ತೆ ಮಾರುಕಟ್ಟೆಯಲ್ಲಿ …

Read More »

ಉದ್ಯೋಗವಿಲ್ಲದೇ ಸಂಕಷ್ಟದಲ್ಲಿರುವ ಛಾಯಾಗ್ರಾಹಕರು ಧೃತಿಗೆಡಬಾರದು: ಎಮ್.ಬಿ.ಗೌಡ ಅಭಯ

ಕೊರೋನಾದಿಂದಾಗಿ ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ಹಲವಾರು ಉದ್ಯೋಗಸ್ಥರಲ್ಲಿ ವೃತ್ತಿನಿರತ ಛಾಯಾಗ್ರಾಹಕರೂ ಸೇರಿದ್ದಾರೆ.ಆದರೆ ವಿಶ್ವವೇ ಎದುರಿಸುತ್ತಿರುವ ಪ್ರಸಕ್ತ ಬಿಕ್ಕಟ್ಟಿನ ಸಂದರ್ಭದಲ್ಲಿ ಛಾಯಾಗ್ರಾಹಕರು ಧೃತಿಗೆಡಬಾರದು ಎಂದು ಖ್ಯಾತ ಛಾಯಾಗ್ರಾಹಕ ಶ್ರೀ ಎಮ್.ಬಿ.ಗೌಡ ಅವರು ಇಂದಿಲ್ಲಿ ಹೇಳಿದರು. ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ “ಹಸಿದವರತ್ತ ನಮ್ಮ ಚಿತ್ತ” ಅಭಿಯಾನದ ಅಂಗವಾಗಿ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಮುಂಜಾನೆ 30 ವೃತ್ತಿನಿರತ ಛಾಯಾಗ್ರಾಹಕರಿಗೆ ಆಹಾರಧಾನ್ಯದ ಕಿಟ್ ಗಳನ್ನು ವಿತರಿಸಿ ಅವರು …

Read More »

ಬಾಗಲಕೋಟ ಜಿಲ್ಲೆಯಲ್ಲಿ ಮತ್ತೆ 17 ಜನ ಕೋವಿಡನಿಂದ ಗುಣಮುಖ ….

ಬಾಗಲಕೋಟ ಜಿಲ್ಲೆಯಲ್ಲಿ ಮತ್ತೆ 17 ಜನ ಕೋವಿಡನಿಂದ ಗುಣಮುಖ …. ಗುಣಮುಖರಾದವರ ಸಂಖ್ಯೆ 62ಕ್ಕೆ ಏರಿಕೆ … ಢಾಣಕಶಿರೂರ ಗ್ರಾಮದ 19 ವರ್ಷದ ಯುವತಿ ಪಿ-704, ಜಮಖಂಡಿಯ 17 ವರ್ಷದ ಓರ್ವ ಬಾಲಕ ಪಿ-894, 22 ವರ್ಷದ ಯುವಕ ಪಿ-893, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸರಿತ್ತಿ ಗ್ರಾಮದ 32 ವರ್ಷದ ಪಿ-892 ಗುಣಮುಖರಾದವರು ಮುಧೋಳ ನ ಓರ್ವ ಸಾರಿ ಕೇಸ್ ಸೇರಿದಂತೆ 13 ಜನರಿಗೆ ತಬ್ಲಿಘಿ ಜಮಾತ ನಂಟಿನಿಂದ …

Read More »

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ

ಹೈದರಾಬಾದ್: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಯೆರ್ರಪಹಾದ್ ಗ್ರಾಮದಲ್ಲಿ ನಡೆದಿದೆ. ಲಿಂಗಮಣಿ (40) ಮತ್ತು ಸಿರೀಶಾ (18) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಮೃತ ಲಿಂಗಮಣಿ ಪತಿ ಲಕ್ಷ್ಮರೆಡ್ಡಿ ಮತ್ತು ಮಗ ರಣ್‍ದೀಪ್ ರೆಡ್ಡಿ ಇಬ್ಬರು ಮನೆಯಿಂದ ಹೊರಗೆ ಹೋದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಮೃತ ಲಿಂಗಮಣಿ ಕುಟುಂಬ ಹೊಸ …

Read More »

ಅತಿವೃಷ್ಟಿ ಸೇರಿದಂತೆ ಎಲ್ಲ ಬಗೆಯ ತುರ್ತು ಸಂದರ್ಭಗಳ ನಿರ್ವಹಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ

ಮಳೆಗಾಲ ಆರಂಭಗೊಳ್ಳಲಿರುವುದರಿಂದ ಪ್ರವಾಹ, ಅತಿವೃಷ್ಟಿ ಸೇರಿದಂತೆ ಎಲ್ಲ ಬಗೆಯ ತುರ್ತು ಸಂದರ್ಭಗಳ ನಿರ್ವಹಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಮೇ 26) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಯ ಭೀಕರ ಪ್ರವಾಹ ಹಾಗೂ ಅತಿವೃಷ್ಟಿ ಸಂದರ್ಭದಲ್ಲಿ ಎದುರಾದ ಸವಾಲುಗಳನ್ನು ಗಮನದಲ್ಲಿರಿಸಿಕೊಂಡು ಜನರ ತುರ್ತು ರಕ್ಷಣೆಗೆ …

Read More »

ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ, ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ(ಮೇ 26) ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು  ಹೆಲ್ತ್  ಬುಲೆಟಿನ್ ದೃಢಪಡಿಸಿದೆ. ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ,  ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ. ಕ್ವಾರಂಟೈನ್ ಇದ್ದವರಲ್ಲಿ ಹದಿಮೂರು ಜನರಿಗೆ ಕೊರೊನಾ ತಗುಲಿದೆ. ತಾಲೂಕಿನ ಸವದಿ ಗ್ರಾಮದಲ್ಲಿ ಕ್ವಾರಂಟೈನ್ ಆಗಿದ್ದವರಲ್ಲಿ ಕೊರೋನಾ ಕಾಣಿಸಿದೆ. ಹುಕ್ಕೇರಿ -1 ಸೇರಿದಂತೆ ಅಥಣಿ  ತಾಲೂಕಿನ  ಸವದಿ-7, ಬೆಳವಕ್ಕಿ-1, ನಂದಗಾವ -3, ಜುಂಜರವಾಡ-1 ಕೇಸ್ ಬೆಳಕಿಗೆ …

Read More »

ಮೂರು ದಿನಗಳ ಹಿಂದೆ ಬೆಂಗಳೂರು ಖಾಲಿ ಮಾಡಿದ್ದ ಜನ ಇದೀಗ ಮತ್ತೆ ರಾಜಧಾನಿಗೆ ಮುಖಮಾಡಿದ್ದಾರೆ.

ಬೆಂಗಳೂರು: ಮೂರು ದಿನಗಳ ಹಿಂದೆ ಬೆಂಗಳೂರು ಖಾಲಿ ಮಾಡಿದ್ದ ಜನ ಇದೀಗ ಮತ್ತೆ ರಾಜಧಾನಿಗೆ ಮುಖಮಾಡಿದ್ದಾರೆ. ಪರಿಣಾಮ ಸಂಜೆಯಿಂದ ತುಮಕೂರು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಂಜೆ 7 ಗಂಟೆಯ ಒಳಗಡೆ ಮನೆ ಸೇರಬೇಕಾದ ಹಿನ್ನೆಲೆಯಲ್ಲಿ ನೆಲಮಂಗಲ ಟೋಲ್ ಬಳಿ ಕಿಲೋಮೀಟರ್‌ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿತ್ತು. ಇನ್ನೊಂದು ಕಡೆ ಉತ್ತರ ಭಾರತ ಕಾರ್ಮಿಕರು ಬೆಂಗಳೂರು ಬಿಟ್ಟು ದೊಡ್ಡ ಸಂಖ್ಯೆಯಲ್ಲಿ ತಮ್ಮೂರುಗಳಿಗೆ ತೆರಳುವುದು ಮುಂದುವರಿದಿದೆ. ಇವತ್ತು ಕೂಡ ಮಿಜೋರಾಂ, ಒಡಿಶಾ …

Read More »

ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ಪ್ರಯೋಗಕ್ಕೆ ತಾತ್ಕಾಲಿಕ ಸ್ಥಗಿತ

ಜಿನಿವಾ: ಕೊರೊನಾ ಜ್ವರಕ್ಕೆ ತಕ್ಷಣದ ಔಷಧಿ ಎಂದೇ ಪರಿಗಣಿಸಲಾಗಿರುವ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯ ಮೇಲಿನ ಪ್ರಯೋಗಾರ್ಥ ಪರೀಕ್ಷೆಯನ್ನು ವಿಶ್ವ ಆರೋಗ್ಯ ಸಂಸ್ಥೆ ತಾತ್ಕಾಲಿಕವಾಗಿ ಕೈಬಿಟ್ಟಿದೆ. ವೈದ್ಯಕೀಯ ಅಧ್ಯಯನಕ್ಕಾಗಿರುವ ಜಗತ್ತಿನ ಅತೀ ಶ್ರೇಷ್ಠ ನಿಯತಕಾಲಿಕೆ ಲ್ಯಾಸೆಟ್ ‘ಕೊರೊನಾ ಪೀಡಿತ ರೋಗಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ನೀಡಿದ್ರೆ ಸಾಯುವ ಸಾಧ್ಯತೆ ಹೆಚ್ಚಿದೆ’ ಎಂದು ಅಧ್ಯಯನ ವರದಿ ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ರೋಗಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ಬಳಸುವ ಸಂಬಂಧ ಆರಂಭಿಸಿದ್ದ …

Read More »