ರಾಜ್ಯದಲ್ಲಿ ಇಂದು ಒಂದೇ ದಿನ 127 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟೂ 1373 ಜರಿಗೆ ಸೋಂಕು ತಗುಲಿದಂತಾಗಿದೆ. ಮಂಡ್ಯ 51, ಉತ್ತರ ಕನ್ನಡ 4, ದಾವಣಗೆರೆ 19, ಶಿವಮೊಗ್ಗ 12, ಬೆಂಗಳೂರು 6, ಹಾಸನ 3, ಗದಗ 1, ಚಿಕ್ಕಮಗಳೂರು 2, ಚಿತ್ರದುರ್ಗ1, ಉಡುಪಿ 4, ಕಲಬುರ್ಗಿ 11, ಯಾದಗಿರಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಇಂದು ಸೋಂಕು ದೃಢಪಟ್ಟವರ ಪೈಕಿ 59 ಮಹಿಳೆಯರಿದ್ದಾರೆ. ಗ್ರೀನ್ ಝೋನ್ ನಲ್ಲಿದ್ದ ಚಿಕ್ಕಮಗಳೂರಲ್ಲೂ …
Read More »Yearly Archives: 2020
ಜೀ ವಾಹಿನಿಯ ಸಿಬ್ಬಂದಿಗಳಿಗೆ ಕೊರೊನಾ ಸೊಂಕು…!?
ಜೀ ಸುದ್ದಿ ವಾಹಿನಿ ದೇಶದ ಸುದ್ದಿ ವಾಹಿನಿಗಳ ಸಾಲಿನಲ್ಲಿ ಅಗ್ರ ಸ್ಥಾನ ಪಡೆಯುತ್ತದೆ, ಇಂತಹ ದೈತ್ಯ ಸಂಸ್ಥೆಯ ಸಿಬ್ಬಂದಿಗಳಿಗೆ ಕೊವಿಡ್ ೧೯ ದೃಡವಾಗಿದೆ. 28 ಸಿಬ್ಬಂದಿಗಳಿಗೆ ಕೊರೊನಾ ದೃಡವಾಗಿದ್ದು, ೩೫೦೦ ಸಿಬ್ಬಂದಿಗಳ ಗಂಟಲಿನ ದೃವದ ಪರಿಕ್ಷೆಗೆ ಕಳುಹಿಸಲಾಗಿದೆ. ಜೀ ವಾಹಿನಿಯ ಪ್ರಧಾನ ಸಂಪಾದಕರಾದ ಸುಧೀರ್ ಚೌದರಿಯವರು ಈ ಬಗ್ಗೆ ಟ್ವೀಟ್ ಮಾಡಿದ್ದು, ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ”ಇದು ಅತ್ಯಂತ ಕಷ್ಟದ ಸಮಯ ನಮ್ಮ 28 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. …
Read More »ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ
ಚಿಕ್ಕೋಡಿ – ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ ಮಾಡಿಸಿದ್ದಾರೆ. ಆ ಮಾರ್ಗವಾಗಿ ಹೋಗುವಾಗ ಹತ್ತಿರವಿರುವ ಕೆರೆ ಹಾಗೂ ಸುತ್ತಮುತ್ತಲಿನ ಪರಿಸ್ಥಿತಿಯನ್ನು ಗಮನಿಸಿದರು. ಅದು ಹೂಳು ಮತ್ತು ಪಾಚಿಯಿಂದ ತುಂಬಿರುವುದನ್ನು ಗಮನಿಸಿದ ಶಾಸಕರು ಕೂಡಲೆ ಸಂಪೂರ್ಣ ಕೆರೆಯನ್ನು ದುರಸ್ತಿ ಹಾಗೂ ಸ್ವಚ್ಛ ಮಾಡಿಸಿದರು . ಶಾಸಕರ ಈ ಕಳಕಳಿಗೆ ಏಕವೀರಾತಾಯಿ ದೇವಸ್ಥಾನದ ಕಮಿಟಿಯವರು ಕೃತಜ್ಞತೆ ಸಲ್ಲಿಸಿದರು.
Read More »ಬೆಳಗಾವಿ ಇಂದ ಬೆಂಗಳೂರಿಗೆ ಮೊದಲನೇ ಬಸ್……..
ಬೆಳಗಾವಿ: ಇಂದು ಬೆಳಗಾವಿ ಇಂದ ಬಸ್ ಸಂಚಾರ ಆರಂಭ ಮೊದಲು ಬೆಳಗಾವಿ ಇಂದ ಬೆಂಗಳೂರಿಗೆ ಮೊದಲನೇ ಬಸ್ ಹೊರಟಿತು ಹಾಗೇ ಮುನ್ನೆಚ್ಚರಿಕೆ ಕ್ರಮ ವಾಗಿ ಥರ್ಮಲ್ ಸ್ಕ್ಯಾನಿಂಗ್ ಮಾಡಿ ಕೇವಲ 30 ಜನ ಪ್ರಯಾಣಿಕರಿಗೆ ಮಾತ್ರ ಅವಕಾಶ ಇತ್ತು ಹಾಗೇ ಸಿಹಿ ಹಂಚಿ ಬೆಳಗಾವಿ ಇಂದ ಮೊದಲನೇ ಬಸ್ ಬೆಂಗಳೂರಿನ ಕಡೆಗೆ ಹೊರಟಿತು ಬಸ್ ನಿಲ್ದಾಣದ ತುಂಬಾ ಮುನ್ನೆಚ್ಚರಿಕಾ ಕ್ರಮ ತೊಗೊಂಡು ಮಾಸ್ಕ್ ಧರಿಸುವುದು ಕಡ್ಡಾಯ ವಾಗಿತ್ತು ಸುಮಾರು ದಿನಗಳಿಂದ …
Read More »ಕಲ್ಯಾಣ ಕರ್ನಾಟಕ್ಕೆ ಬಸ್ ಸಂಚಾರ ಇರುವುದಿಲ್ಲಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸಾರಿಗೆ ಸಚಿವರ ಈ ದಿಢೀರ್ ಹೇಳಿಕೆ ಈಗ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು: ಕಲ್ಯಾಣ ಕರ್ನಾಟಕಕ್ಕೆ ನಾಳೆಯಿಂದ ಬಸ್ ಸಂಚಾರ ಆರಂಭವಾಗಲಿದೆ. ಇಂದು ಕಲ್ಯಾಣ ಕರ್ನಾಟಕ್ಕೆ ಬಸ್ ಸಂಚಾರ ಇರುವುದಿಲ್ಲಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸಾರಿಗೆ ಸಚಿವರ ಈ ದಿಢೀರ್ ಹೇಳಿಕೆ ಈಗ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಲಾಕ್ ಡೌನ್ ಸಡಿಲಿಕೆ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ 7 ಗಂಟೆಯಿಂದ ಹೊರ ಜಿಲ್ಲೆಗಳಿಗೆ ಕೆ ಎಸ್ ಆರ್ ಟಿಸಿ ಸೇರಿದಂತೆ ಸಾಮಾನ್ಯ ಬಸ್ ಸಂಚಾರ ಇರಲಿದೆ ಎಂದು ನಿನ್ನೆ ಸಿಎಂ …
Read More »ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುವ ಎಲ್ಲ ಬಸ್ಗಳ ಟಿಕೆಟ್ ಸೋಲ್ಡ್ ಔಟ್…….
ಶಿವಮೊಗ್ಗ: ಲಾಕ್ಡೌನ್ನ ನಾಲ್ಕನೇ ಹಂತ ಆರಂಭವಾದ ಬೆನ್ನಲ್ಲೇ ರಾಜ್ಯದಲ್ಲಿ ನಿಗದಿತ ಬಸ್ ಸಂಚಾರವನ್ನು ಸರ್ಕಾರ ಆರಂಭಿಸಿದ್ದು, ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುವ ಬಹುತೇಕ ಎಲ್ಲ ಬಸ್ಗಳ ಟಿಕೇಟ್ ಸೋಲ್ಡ್ ಔಟ್ ಆಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಹಲವರು ಸೀಟ್ ಕಾಯ್ದಿರಿಸಿ ಪ್ರಯಾಣಿಸುತ್ತಿದ್ದು, ಇನ್ನೂ ಹಲವರು ನೇರ ಟಿಕೆಟ್ ಪಡೆದು ಸಂಚರಿಸುತ್ತಿದ್ದಾರೆ. ಈಗಾಗಲೇ 6 ಬಸ್ಗಳು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿವೆ. ಮಧ್ಯಾಹ್ನ 1 ಗಂಟೆಯವರೆಗೆ ಇನ್ನೂ ಆರೇಳು ಬಸ್ಗಳು ಸಿಲಿಕಾನ್ ಸಿಟಿಯತ್ತ ಪ್ರಯಾಣ ಬೆಳೆಸಲು …
Read More »ಲಾರಿಯಲ್ಲಿ 74 ವಲಸೆ ಕಾರ್ಮಿಕರ ಸಾಗಾಟ…
ಧಾರವಾಡ: ಅಕ್ರಮವಾಗಿ 74 ವಲಸೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಧಾರವಾಡದ ಗರಗ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದ ಕಾಸರಗೋಡಿನಿಂದ 27 ಮತ್ತು ಮಂಗಳೂರಿನಿಂದ 47 ಕಾರ್ಮಿಕರನ್ನು ಹೊತ್ತ ಲಾರಿಗಳು ರಾಜಸ್ಥಾನಕ್ಕೆ ಹೊರಟಿದ್ದವು. ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರ್.ಜೆ. 14 ಜಿಜೆ-2909 ಹಾಗೂ ಎಚ್ಆರ್- 46 ಸಿಎಸ್- 703 ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ಎಲ್ಲ …
Read More »ಉತ್ತರ ಕರ್ನಾಟಕಕ್ಕೆ ಮತ್ತೊಂದು ಅನ್ಯಾಯ; ಬೆಳಗಾವಿಯ ಪ್ರವಾಸೋದ್ಯಮ ಉಪನಿರ್ದೇಶಕರ ಕಚೇರಿ ಮಂಗಳೂರಿಗೆ ಎತ್ತಂಗಡಿ!
ಬೆಳಗಾವಿ ; ಇಡೀ ರಾಜ್ಯವೇ ಕೊರೋನಾ ವೈರಸ್ ಮಹಾಮಾರಿ ವಿರುದ್ಧ ಹೋರಾಟದಲ್ಲಿ ತೊಡಗಿಕೊಂಡಿದೆ. ಇಂತಹ ಸಂದರ್ಭದಲ್ಲಿ ಬೆಳಗಾವಿಯ ಪ್ರಮುಖ ಕಚೇರಿಯೊಂದು ಮಂಗಳೂರಿಗೆ ಎತ್ತಂಗಡಿ ಆಗಿದೆ. ಇದು ಉತ್ತರ ಕರ್ನಾಟಕ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬೆಳಗಾವಿಯ ಕೆಶಿಪ್ ಕಚೇರಿ ಹಾಸನಕ್ಕೆ ವರ್ಗವಾಗಿತ್ತು. ಇದು ಉತ್ತರ ಕರ್ನಾಟಕ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ ವಿಟಿಯು ಸ್ಥಳಾಂತರಕ್ಕೆ ಯತ್ನ ನಡೆಯಿತು. ಆದರೆ, ಇದು ಸಾಧ್ಯವಾಗಿರಲಿಲ್ಲ. ಸಮ್ಮಿಶ್ರ ಸರ್ಕಾರದ ಸೂಪರ್ ಸಿಎಂ …
Read More »ವಿಜಯಪುರದಲ್ಲಿ ಬಸ್ ಸಂಚಾರ ಆರಂಭ; ಆದರೆ ಪ್ರಯಾಣಿಕರದ್ದೇ ಸಮಸ್ಯೆ; ಯಾಕೆ ಗೊತ್ತಾ?
ವಿಜಯಪುರ(ಮೇ.19): ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭವಾಗಿದ್ದು, ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲಾಕಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ 55 ದಿನಗಳ ಬಳಿಕ ಬಸ್ ಸಂಚಾರ ಆರಂಭವಾಗಿದ್ದು, ಬೆಳಿಗ್ಗೆ ಕೇವಲ ನಾಲ್ಕಾರು ಜನರು ಮಾತ್ರ ಬಸ್ ನಲ್ಲಿ ಸಂಚರಿಸುತ್ತಿರುವುದು ಕಂಡು ಬಂದಿದೆ. ನಗರದಲ್ಲಿ ಇಂದು ಸುಮಾರು 200 ರಿಂದ 250 ಬಸ್ಸುಗಳನ್ನು ಓಡಿಸಲಾಗುತ್ತಿದೆ. ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಸುಮಾರು 180 ರಿಂದ 190 ಮತ್ತು ಸೆಟಲೈಟ್ ಬಸ್ ನಿಲ್ದಾಣದಿಂದ ಸುಮಾರು …
Read More »:ಇಂದಿನಿಂದ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭ ಹಿನ್ನಲೆ
ಚಿಕ್ಕೋಡಿ :ಇಂದಿನಿಂದ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭ ಹಿನ್ನಲೆ ಬೆಳಿಗ್ಗೆ 7 ಗಂಟೆಯಿಂದ ಬಸ್ ಸಂಚಾರ ಆರಂಭ ಹಿನ್ನಲೆ ಇನ್ನೂ ಬಸ್ ನಿಲ್ದಾಣದತ್ತ ಸುಳಿಯದ ಪ್ರಯಾಣಿಕರು ಖಾಲಿ ಖಾಲಿ ಇರುವ ಚಿಕ್ಕೋಡಿ ನಿಲ್ದಾಣ ಸಂಜೆ 7 ಗಂಟೆವರೆಗೂ ಬಸ್ ಸಂಚಾರ. ಇನ್ನೂ ಸುಮಾರು ೩೫ ಬಸ್ ಗಳು ತಾಲೂಕಿನ ಮತ್ತು ಪಕ್ಕದ ಜಿಲ್ಲೆಗಳಿಗೆ ಸಂಚಾರ ಸಿದ್ದತೆ. ಚಿಕ್ಕೋಡಿ ವಿಭಾಗದಲ್ಲಿ ಆರು ಘಟಕಗಳಿಂದ 234 ಬಸ್ಗಳನ್ನು ಸಂಚಾರಕ್ಕೆ ವ್ಯವಸ್ಥೆ …
Read More »