ವಾಷ್ಟಿಂಗ್ಟನ್/ಮ್ಯಾಡ್ರಿಡ್/ಮಾಸ್ಕೋ, ಮೇ 18-ಕಿಲ್ಲರ್ ಕೊರೊನಾ ಇಡೀ ಜಗತ್ತಿಗೆ ಕಂಟಕವಾಗಿ ಪರಿಣಮಿಸಿದೆ. ವೈರಸ್ ವಿಷವ್ಯೂಹದಲ್ಲಿ ಭಯಭೀತಿಯ ವಾತಾವರಣ ಸೃಷ್ಟಿಯಾಗಿರುವಾಗಲೇ ಸೋಂಕು ಮತ್ತು ಸಾವು ಪ್ರಕರಣಗಳ ಸಂಖ್ಯೆಯೂ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ. ಪ್ರಪಂಚದಾದ್ಯಂತ ಈವರೆಗೆ 3,16,732 ಮಂದಿ ಸಾವಿಗೀಡಾಗಿದ್ದು, 48,05,228 ಸೋಂಕು ಪ್ರಕರಣಗಳು ವರದಿಯಾಗಿವೆ. ಸಾಂಕ್ರಾಮಿಕ ರೋಗ ಪೀಡಿತರಲ್ಲಿ 46,000ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಬೀರವಾಗಿರುವ ಆತಂಕಕಾರಿಯಾಗಿದೆ. ವಿಶ್ವವ್ಯಾಪಿ ಸಾವಿನ ಸಂಖ್ಯೆ ಆತಂಕವಿರುವಾಗಲೇ, ಸುಮಾರು 18,60,059 ಮಂದಿ ಸಾಂಕ್ರಾಮಿಕ ರೋಗಗಳು ಚೇತರಿಸಿಕೊಂಡು ಗುಣಮುಖರಾಗಿರುವುದು …
Read More »Yearly Archives: 2020
BIG BREAKING : ನಾಳೆಯಿಂದ ಕರ್ನಾಟಕ ಲಾಕ್ ಓಪನ್..!, ಬಸ್-ವ್ಯಾಪಾರ-ಪಾರ್ಕ್ ಆರಂಭ..!
ಬೆಂಗಳೂರು, ಮೇ 18- ರಾಜ್ಯದ ಲಾಕ್ಡೌನ್ ಜಾರಿಯಿಂದಾಗಿ ಕಳೆದ ಎರಡು ತಿಂಗಳಿನಿಂದ ಸ್ಥಗಿತಗೊಂಡಿದ್ದ ಸರ್ಕಾರಿ ಹಾಗೂ ಖಾಸಗಿ ಬಸ್ ಸೇರಿದಂತೆ ವೋಲ್ವಾ, ಊಬರ್, ಆಟೋ ರಿಕ್ಷಾ ಸಂಚಾರ ನಾಳೆಯಿಂದ ಕಾರ್ಯಾರಂಭ ಮಾಡಲಿವೆ. ನಾಳೆ ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ಡಬ್ಲು ಕೆಎಸ್ಆರ್ಸಿ, ಎನ್ಇ ಕೆಆರ್ಟಿಸಿ, ಟ್ಯಾಕ್ಸಿ, ವೋಲಾ, ಊಬರ್ ವಾಹನಗಳು ಕೂಡ ಕಾರ್ಯಾಚರಣೆ ಪ್ರಾರಂಭಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಆದರೆ ಕಡ್ಡಾಯವಾಗಿ ಬಸ್ ಹಾಗೂ …
Read More »ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಇಂದು ವಿಶೇಷ ರೈಲು……..
ಹುಬ್ಬಳ್ಳಿ: ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೆಲಸ ಮಾಡುವ ಉತ್ತರ ಪ್ರದೇಶ ಮೂಲದ ಪ್ರವಾಸಿ ಕಾರ್ಮಿಕರನ್ನು ಅವರ ರಾಜ್ಯಕ್ಕೆ ಕಳುಹಿಸಲು ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಇಂದು ವಿಶೇಷ ರೈಲು ಪ್ರಯಾಣಿಸಿತು. ಶ್ರಮಿಕ ಎಕ್ಸ್ಪ್ರೆಸ್ ರೈಲು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಹೊರಟಿದೆ. ಈ ರೈಲಿನ ಮೂಲಕ 1,443 ಪ್ರಯಾಣಿಕರು ತಮ್ಮ ತಮ್ಮ ತವರಿಗೆ ತೆರಳಿದರು. ಉತ್ತರ ಪ್ರದೇಶಕ್ಕೆ ಹೋಗುತ್ತಿರುವ ಎಲ್ಲ ಪ್ರವಾಸಿ ಪ್ರಯಾಣಿಕರಿಗೆ ಬೆಳಗ್ಗೆ …
Read More »ಜಿಲ್ಲೆಗಳ ಬೇಡಿಕೆಗೆ ತಕ್ಕಂತೆ ಬಸ್ಗಳ ಸಂಚಾರ: KSRTC ಎಂಡಿ
ಬೆಂಗಳೂರು: ಯಾವ್ಯಾವ ಜಿಲ್ಲೆಗಳಿಗೆ ಬೇಡಿಕೆ ಇದೆಯೋ ಬೇಡಿಕೆಗೆ ತಕ್ಕಂತೆ ಬಸ್ಗಳ ಸಂಚಾರ ಮಾಡುತ್ತೇವೆ ಎಂದು ಕೆ.ಎಸ್.ಆರ್.ಟಿ.ಸಿ ಎಂಡಿ ಶಿವಯೋಗಿ ಕಳಸದ್ ಅವರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ ಇಂದು ಸಭೆ ನಡೆಸಿ ನಾಲ್ಕನೇ ಹಂತದ ಲಾಕ್ಡೌನ್ ಮಾರ್ಗಸೂಚಿಯನ್ನು ಇಂದು ಮಧ್ಯಾಹ್ನ ಮಾಡಿದ ಬಿಎಸ್ ಯಡಿಯೂರಪ್ಪನವರು, ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ಖಾಸಗಿ ಬಸ್ಗಳು, ಆಟೋ ಮತ್ತು ಟ್ಯಾಕ್ಸಿಗಳು ಓಡಾಡಲು ಅನುಮತಿ ನೀಡಿದ್ದಾರೆ. ಈ ವೇಳೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ಈಗ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರಲ್ಲಿ ಮತ್ತೆ ಸೊಂಕು ಪತ್ತೆ
ಬೆಳಗಾವಿ -ಸೋಮವಾರದ ಹೆಲ್ತ್ ಬುಲಿಟೀನ್ ಬೆಳಗಾವಿಗೆ ಮತ್ತೆ ಶಾಕ್ ನೀಡಿದೆ ,ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರಲ್ಲಿ ಮತ್ತೆ ಸೊಂಕು ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಜಿಲ್ಲಾಡಳಿತದ ವರದಿಯ ಪ್ರಕಾರ 118ಕ್ಕೆ ತಲುಪಿದೆ. ಇಂದು ಸೊಂಕು ಪತ್ತೆಯಾದ ಇಬ್ಬರು ಮುಂಬೈಯಿಂದ ಬೆಳಗಾವಿಗೆ ಬಂದಿದ್ದರು ನಿಪ್ಪಾಣಿ ಬಳಿ ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಓರ್ವ ಮಹಿಳೆಗೆ ಮಹಾರಾಷ್ಟ್ರದ ನಂಟಿನಿಂದ ಸೊಂಕು ತಗಲಿದ್ದು ,ಇನ್ನೋರ್ವರಿಗೆ ತಬ್ಲಿಗ್ ನಂಟಿನಿಂದ ಸೊಂಕು ತಗಲಿದೆ.
Read More »ಕಳಸಾ, ಬಂಡೂರಿ ಹಾಗೂ ಮಹಾದಾಯಿ ಕಾಮಗಾರಿ ಆರಂಭ:ಸಚಿವ ರಮೇಶ ಜಾರಕಿಹೊಳಿ…..
ಬೆಳಗಾವಿ- ಕಳಸಾ, ಬಂಡೂರಿ ಹಾಗೂ ಮಹಾದಾಯಿ ಕಾಮಗಾರಿ ಆರಂಭ ವಿಚಾರ ಕುರಿತು ದೆಹಲಿಗೆ ಹೋಗಲು ವಿಮಾನ ಸೌಲಭ್ಯ ಇಲ್ಲ, ಹೀಗಾಗಿ ಹೋಗಲಾಗಿಲ್ಲ ಶೀಘ್ರದಲ್ಲೇ ರಸ್ತೆಯ ಮೂಲಕವೇ ಅಧಿಕಾರಿಗಳ ಜೊತೆಗೆ ದೆಹಲಿಗೆ ಹೋಗಿ ಕೇಂದ್ರ ಜತೆ ಚರ್ಚೆ ಮಾಡುವದಾಗಿ ಜಲಸಂಪನ್ನೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಜಲಸಂಪನ್ಮೂಲ ಇಲಾಖೆತ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಜಲಸಂಪನ್ಮೂಲ ಸಚಿವನಾದ ಬಳಿಕ ರಾಜ್ಯದ ಎಲ್ಲಾ ಜಲಾಶಯಕ್ಕೆ ಭೇಟಿ ನೀಡಿದ್ದೇನೆ. …
Read More »48 ಸಾವಿರದ ಗಡಿಯತ್ತ ಚಿನ್ನ………ತೆರಿಗೆ ಶೇ.12.5 ಹಾಗೂ ಶೇ.3ರಷ್ಟು ಜಿಎಸ್ಟಿ ಸಹ ಸೇರಿದೆ.
ನವದೆಹಲಿ: ಕೊರೊನಾ ವೈರಸ್ ಹಿನ್ನೆಲೆ ಆರ್ಥಿಕತೆ ಬುಡಮೇಲಾಗಿದ್ದು, ಇದರ ಪರಿಣಾಮ ಚಿನ್ನದ ಮೇಲೂ ಬೀರಿದೆ. ಹೀಗಾಗಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 47,740 ರೂ. ತಲುಪಿದ್ದು, ಬೆಳ್ಳಿ ಪ್ರತಿ ಕೆಜಿಗೆ 48,190 ರೂ.ಗೆ ಏರಿಕೆಯಾಗಿದೆ. ಮಲ್ಟಿ ಕಮಾಡಿಟಿ ಎಕ್ಸ್ ಚೇಂಜ್(ಎಂಸಿಎಕ್ಸ್)ನಲ್ಲಿ ಸೋಮವಾರದ ಚಿನ್ನದ ಬೆಲೆ 47,740 ರೂ. ಗಡಿ ದಾಟಿದ್ದು, ಶುಕ್ರವಾರದಿಂದ ಈವರೆಗೆ ಕೇವಲ ಮೂರು ದಿನಗಳಲ್ಲಿ 10 ರೂ.ಹೆಚ್ಚಾಗಿದೆ. ಇಂದು ಪ್ರತಿ 10 ಗ್ರಾಂ. 22 ಕ್ಯಾರೆಟ್ ಚಿನ್ನದ …
Read More »ರೆಡ್ಝೋನ್ ಬಿಟ್ಟು ಬೇರೆ ಪ್ರದೇಶದಲ್ಲಿ ನಾಳೆಯಿಂದ ಬಸ್ ಸಂಚಾರ ಆರಂಭ: ಸವದಿ
ಬೆಂಗಳೂರು: ರೆಡ್ ಝೋನ್ ಮತ್ತು ಕಂಟೈನ್ಮೆಂಟ್ ಪ್ರದೇಶಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಬಸ್ ಸಂಚಾರ ಆರಂಭ ಮಾಡುವ ಸಂಕಲ್ಪವನ್ನು ಮಾಡಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಇಂದು ಬಸ್ ಸಂಚಾರದ ಬಗ್ಗೆಜೊತೆ ಮಾತನಾಡಿದ ಅವರು, ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಇದೆ. ಸಭೆಯಲ್ಲಿ ಬಸ್ ಸಂಚಾರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಬಹುತೇಕ ನಾಳೆ ರಾಜ್ಯಾದ್ಯಂತ ಬಸ್ ಸಂಚಾರ ಆರಂಭವಾಗಲಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ಬಸ್ ಸಂಚಾರದ ವಿಚಾರದಲ್ಲಿ …
Read More »Lockdown 4.0: ದೇಶಾದ್ಯಂತ ಲಾಕ್ಡೌನ್ ವಿಸ್ತರಣೆ; ಇಂದು ಸಿಎಂ ಯಡಿಯೂರಪ್ಪ ಮಹತ್ವದ ಸಭೆ
ಬೆಂಗಳೂರು (ಮೇ 17): ಕೇಂದ್ರ ಸರ್ಕಾರದಿಂದ ಮೇ 31ರವರೆಗೂ ಲಾಕ್ಡೌನ್ ವಿಸ್ತರಿಸಲಾಗಿದೆ. 4ನೇ ಹಂತದ ಲಾಕ್ಡೌನ್ ಮಾರ್ಗಸೂಚಿಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಆಯಾ ರಾಜ್ಯಗಳಲ್ಲಿ ಲಾಕ್ಡೌನ್ ಸಡಿಲಗೊಳಿಸುವ ಸ್ವಾತಂತ್ರ್ಯವನ್ನು ಮುಖ್ಯಮಂತ್ರಿಗಳಿಗೆ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ. ಕೇಂದ್ರ ಸರ್ಕಾರದಿಂದ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಲಾಕ್ ಡೌನ್ 4.0 ಕುರಿತು ಕೇಂದ್ರ ಸರ್ಕಾರ …
Read More »ಸಂಚಾರಕ್ಕೆ ಸಜ್ಜಾಗಿವೆ ಬಸ್ಸುಗಳು; ಶೇ. 30ರಷ್ಟು ಪ್ರಯಾಣ ದರ ಏರಿಕೆಗೆ ಸರ್ಕಾರ ಚಿಂತನೆ
ಬೆಂಗಳೂರು(ಮೇ 18): ಲಾಕ್ ಡೌನ್ ಘೋಷಣೆಯಾದಾಗಿನಿಂದಲೂ ಸಾರ್ವಜನಿಕ ಬಸ್ ಸೇವೆ ಸ್ಥಗಿತಗೊಂಡಿದೆ. ಸರ್ಕಾರ ಯಾವಾಗ ಬೇಕಾದರೂ ಬಸ್ ಸೇವೆ ಪುನಾರಂಭಿಸುವ ಸಾಧ್ಯತೆ ಇದೆ. ರಾಜ್ಯದ ಸಾರಿಗೆ ಸಂಸ್ಥೆಗಳು ಬಸ್ ಸಂಚಾರ ಸೇವೆಗೆ ಸಜ್ಜಾಗಿವೆ. ಸಂಚಾರ ವೇಳೆ, ಕೊರೋನಾ ವೈರಸ್ ಸೋಂಕು ಹರಡದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಕೈಗೊಂಡಿವೆ. ರಾಜ್ಯದ ಅನುಮತಿಗಷ್ಟೇ ಸಾರಿಗೆ ಸಂಸ್ಥೆಗಳು ಕಾಯುತ್ತಿವೆ. ಇದೇ ವೇಳೆ, ವಿವಿಧ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು …
Read More »