ಬೆಂಗಳೂರು : ಕೊವಿಡ್ನಿಂದಾಗಿ ಅರಬ್ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೆ ಸಿಲುಕಿ ದೇಶಕ್ಕೆ ವಾಪಸಾಗಲು ಬಯಸಿರುವ ಕನ್ನಡಿಗರಿಗೆ ವಿಮಾನದ ವ್ಯವಸ್ಥೆ ಮಾಡುವಂತೆ ಕೋರಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಬರೆದಿದ್ದ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಮೇ 10 ಅಥವಾ 11ಕ್ಕೆ ವಿಮಾನದ ವ್ಯವಸ್ಥೆ ಮಾಡಲಿದೆ. ಭಾನುವಾರ ದುಬೈ ಕನ್ನಡಿಗರ ಜತೆ ವೀಡಿಯೋ ಸಂವಾದ ನಡೆಸಿದ್ದ ಡಾ. ಅಶ್ವತ್ಥನಾರಾಯಣ, ಅವರ ಸಮಸ್ಯೆಗಳನ್ನು ಆಲಿಸಿ ಸರ್ಕಾರದ ಕಡೆಯಿಂದ ಆಗುವ ಎಲ್ಲ ಸಹಾಯ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. …
Read More »Yearly Archives: 2020
ರಾಮನಗರ : 68 ಸಿಬ್ಬಂದಿಯ 2ನೇ ಕಾವಿಡ್ -19 ಟೆಸ್ಟ್ ಕೂಡ ನೆಗೆಟಿವ್ …….
ಬೆಂಗಳೂರು: ಪಾದರಾಯನಪುರ ಗಲಭೆಯ ಆರೋಪಿಗಳು ರಾಮನಗರದ ಜಿಲ್ಲಾ ಕಾರಾಗೃಹದಲ್ಲಿದ್ದ ವೇಳೆ ಅವರ ಮೇಲೆ ನಿಗಾವಹಿಸಿದ್ದ ವಿವಿಧ ಇಲಾಖೆಗಳ ಸಿಬ್ಬಂದಿ ಸೇರಿ ಒಟ್ಟು 68 ಮಂದಿಯ ಎರಡನೇ ಬಾರಿಯ ಕೊರೊನಾ ತಪಾಸಣಾ ಫಲಿತಾಂಶ ನೆಗಟಿವ್ ಬಂದಿದೆ. “ಸರ್ಕಾರ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳಿಂದ ಜಿಲ್ಲೆ ಈಗಲೂ ಗ್ರೀನ್ ಝೋನ್ ಆಗಿ ಉಳಿದಿದೆ ಎಂಬ ಈ ಸಂತಸದ ಸುದ್ದಿಯನ್ನು ಹಂಚಿಕೊಳ್ಳಲು ಖುಷಿ ಆಗುತ್ತಿದೆ, ” ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ …
Read More »ಕೊರೋನಾ ವಾರಿಯರ್ಸ್ಗೆ ಗೌರವ ನೀಡಿ :ನಾಗೇಶ ಶೇಖರಗೋಳ
ಗೋಕಾಕ : ಜಗತ್ತಿನಾದ್ಯಂತ ಕಾಡುತ್ತಿರುವ ಕೊರೋನಾ ವಿರುದ್ಧ ಸಮರ ಸಾರುತ್ತಿರುವ ಕೋರೋನಾ ವಾರಿಯರ್ಸ್ ಅವರಿಗೆ ಪ್ರತಿಯೊಬ್ಬರೂ ಗೌರವ ಸಲ್ಲಿಸಿ ಕೃತಜ್ಞತೆ ಸಲ್ಲಿಸುವಂತೆ ಯುವ ಮುಖಂಡ ನಾಗೇಶ ಶೇಖರಗೋಳ ಹೇಳಿದರು. ತಾಲೂಕಿನ ಬಳೋಬಾಳ ಗ್ರಾಮ ಪಂಚಾಯತ ಕಾರ್ಯಾಲಯದ ಆವರಣದಲ್ಲಿ ಬುಧವಾರದಂದು ಗ್ರಾಮಸ್ಥರು ಹಮ್ಮಿಕೊಂಡಿದ್ದ ಕೊರೋನಾ ವೈರಸ್ ವಾರಿಯರ್ಸ್ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಜನ ಜಾಗೃತಿ ಮೂಡಿಸುತ್ತಿರುವ ವೈದ್ಯರು, ದಾದಿಯರು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ ಕಾರ್ಮಿಕರ …
Read More »ಕೊರೊನಾ ಹಾಟ್ಸ್ಪಾಟ್ ಆಯ್ತು ಮಂಗ್ಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆ………
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ತಗಲಿದೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ಸೋಂಕು ತಗುಲಿಸಿಕೊಂಡಿದ್ದ ಇಬ್ಬರು ಮಹಿಳೆಯರಿಂದ ಅವರ ಮಕ್ಕಳಿಗೂ ಸೋಂಕು ಹರಡಿದೆ. ಎಪ್ರಿಲ್ 19ರಂದು ಮೃತಪಟ್ಟಿದ್ದ ಬಂಟ್ವಾಳ ಕಸಬಾ ನಿವಾಸಿ ಮಹಿಳೆಯ 16 ವರ್ಷದ ಪುತ್ರಿಗೆ ಸೋಂಕು ಆಗಿದ್ದರೆ, ಬೋಳೂರಿನ ವೃದ್ಧ ಮಹಿಳೆಯ ಸಂಪರ್ಕದಲ್ಲಿದ್ದ 11 ವರ್ಷದ ಬಾಲಕಿ ಮೊಮ್ಮಗಳು ಮತ್ತು 35 ವರ್ಷದ ಮಗಳಿಗೆ ಸೋಂಕು ಕಾಣಿಸಿಕೊಂಡಿದೆ. ಫಸ್ಟ್ ನ್ಯೂರೋ ಆಸ್ಪತ್ರೆಯಿಂದ …
Read More »ಸಿಎಂ ರಿಲೀಫ್ ಫಂಡ್ಗೆ 2 ಕೋಟಿ ರೂ. ದೇಣಿಗೆ ನೀಡಿದ ಕೋರೆ………
ಬೆಂಗಳೂರು: ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ರಾಜ್ಯಸಭಾ ಸದಸ್ಯ, ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ್ ಕೋರೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಭಾಕರ್ ಕೋರೆ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದ 2 ಕೋಟಿ ರೂ. ಚೆಕ್ ಸ್ವೀಕರಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಜಗದೀಶ್ ಶೆಟ್ಟರ್, ರಮೇಶ್ ಜಾರಕಿಹೊಳಿ, ಶಾಸಕ ಮಹಾಂತೇಶ ಕವಟಗಿಮಠ ಇದ್ದರು. …
Read More »ಕೊಡಗಿನಲ್ಲಿ ಸಂಚಾರಕ್ಕೆ ಅವಕಾಶ ನೀಡಿದರೂ ರಸ್ತೆಗಿಳಿಯದ ಖಾಸಗಿ ಬಸ್ಗಳು
ಮಡಿಕೇರಿ: ಲಾಕ್ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಸಾರಿಗೆ ಸಂಚಾರವನ್ನೂ ಬಂದ್ ಮಾಡಲಾಗಿತ್ತು. ಆದರೆ ಕೊಡಗು ಜಿಲ್ಲೆ ಗ್ರೀನ್ ಝೋನ್ ಆಗಿರುವುದರಿಂದ ಸರ್ಕಾರದ ನಿರ್ದೇಶನದಂತೆ 43 ದಿನಗಳ ಬಳಿಕ ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಆದರೆ ಬೆರಳೆಣಿಕೆಯಷ್ಟು ಕೆಎಸ್ಆರ್ ಟಿಸಿ ಬಸ್ ಗಳು ಮಾತ್ರ ರಸ್ತೆಗಿಳಿದಿದ್ದು, ಖಾಸಗಿ ಬಸ್ ಸಂಚಾರ ಇರಲಿಲ್ಲ. ಸಾರ್ವಜನಿಕರ ಸಾರಿಗೆ ಸಂಚಾರಕ್ಕೆ ಕೊಡಗು ಜಿಲ್ಲಾಡಳಿತ ಅವಕಾಶ ನೀಡಿದ್ದರೂ, ಕೊಡಗಿನ ಪ್ರತಿ ಹಳ್ಳಿಗೆ ಸಂಪರ್ಕ ಸೇತುವೆಯಾಗಿರುವ ಖಾಸಗಿ …
Read More »ಕೊರೊನಾ ವಾರಿಯರ್ಸ್ಗಾಗಿ ಪಿಪಿಇ ಕಿಟ್, ಮಾಸ್ಕ್ ತಯಾರಿಸ್ತಿದ್ದಾರೆ ಮಹಿಳೆಯರು
ಬೆಂಗಳೂರು: ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ಹಾಗೆ ಮಹಿಳೆಯರೆಲ್ಲಾ ಸೇರಿ ಕೌಶಲ್ಯ ಪಡೆದು ಇಡೀ ಕುಟುಂಬದ ಆರ್ಥಿಕ ಮಟ್ಟ ಸುಧಾರಿಸಿ, ಮಾರಾಣಾಂತಿಕ ಕೋವಿಡ್-19 ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ಗೆ ಅಗತ್ಯವಾದ ಪಿಪಿಇ ಕಿಟ್ ತಯಾರಿಸಿ ನೆರವಾಗುತ್ತಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ಸಮೀಪ ಬ್ಲಾಕ್ ಸ್ತ್ರೀ ಶಕ್ತಿ ಸೊಸೈಟಿ ಅಡಿಯಲ್ಲಿ ಮಹಿಳೆಯರು ಕೋವಿಡ್ 19 ವಾರಿಯರ್ಸ್ಗೆ ತಮ್ಮ ಅಳಿಲು ಸೇವೆ ಮಾಡಿ, ಕೊರೊನಾ ಸಂದರ್ಭದಲ್ಲಿ ನೆರವಾಗಿ ಸಾರ್ಥಕತೆ ಮೆರೆಯುತ್ತಿದ್ದಾರೆ. ಈ …
Read More »ಇಂದು 20 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆ…….
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂದು ಒಂದೇ ದಿನ 20 ಮಂದಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಬಾಗಲಕೋಟೆಯಲ್ಲಿ 13 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಆರೋಗ್ಯ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿದ ಬುಲೆಟಿನ್ನಲ್ಲಿ, ಬಾಗಲಕೋಟೆಯಲ್ಲಿ 13, ಬೆಂಗಳೂರು 2, ದಕ್ಷಿಣ ಕನ್ನಡ 3, ಕಲಬುರಗಿ ಹಾಗೂ ವಿಜಯಪುರದಲ್ಲಿ ಒಬ್ಬರಿಗೆ ಕೊರೊನಾ ಪ್ರಕರಣ …
Read More »ಮದ್ಯದಂಗಡಿಗಳ ಮೇಲೆ ಕಲ್ಲೆಸೆದು ಅಂಗಡಿ ಬಂದ್ ಮಾಡಿಸಿದ ಮಹಿಳೆಯರು
ಹಾವೇರಿ: ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ಮದ್ಯದ ಅಂಗಡಿಗಳ ಆರಂಭದ ದಿನವೇ ಮಹಿಳೆಯರು ಕಲ್ಲೆಸೆದು ಮದ್ಯದ ಅಂಗಡಿಗಳನ್ನ ಬಂದ್ ಮಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೇ 4ರಂದು ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಒಂದು ಎಂಎಸ್ಐಎಲ್ ಮತ್ತು ಎರಡು ಎಂಆರ್ಪಿ ಮದ್ಯದ ಅಂಗಡಿಗಳಿಗೆ ಕಲ್ಲೆಸೆದು ಕೆಲಕಾಲ ಅಂಗಡಿಗಳನ್ನ ಬಂದ್ ಮಾಡಿಸಿದ್ದರು. ಲಾಕ್ಡೌನ್ ವೇಳೆಯಲ್ಲಿ ಮದ್ಯದ ಅಂಗಡಿಗಳು ಬಂದ್ ಆಗಿದ್ದರಿಂದ ಪುರುಷರು ಮನೆಯಲ್ಲಿ ಸುಮ್ಮನಿದ್ದರು. ಆದರೆ ಈಗ ಮದ್ಯದ …
Read More »72 ಸಾವಿರ ಜನ ಸತ್ತರೂ ಮಾಸ್ಕ್ ಧರಿಸಲೊಪ್ಪದ ಜಗಮೊಂಡ ಟ್ರಂಪ್..!
ಫಿನಿಕ್ಸ್ (ಆರಿಜೋನಾ), ಮೇ 6- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಠಮಾರಿ ಸ್ವಭಾವದವರು. ಇದಕ್ಕೆ ಸ್ಪಷ್ಟ ನಿದರ್ಶನವೆಂದರೆ ಅಮೆರಿಕವನ್ನು ಕೊರೊನಾ ವೈರಸ್ ಅಲ್ಲೋಲ-ಕಲ್ಲೋಲ ಮಾಡಿ 72,000ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದರೂ, ಅಧ್ಯಕ್ಷರಿಗೆ ಸೋಂಕಿನ ಲವಲೇಶ ಭಯವೂ ಇಲ್ಲ. ಇದೇ ಕಾರಣಕ್ಕಾಗಿ ಅವರು ಕಳೆದ ಐದು ತಿಂಗಳಿನಿಂದ ಒಮ್ಮೆಯೂ ಮಾಸ್ಕ್ ಧರಿಸಿಲ್ಲ. ಅಮೆರಿಕ ಅಧ್ಯಕ್ಷರು ಖುದ್ದು ಎರಡು ಬಾರಿ ಕೊರೊನಾ ಸೋಂಕಿನ ಪರೀಕ್ಷೆಗೆ ಒಳಪಟ್ಟಿದ್ದಾರೆ. ಫಲಿತಾಂಶ ನೆಗಿಟಿವ್. ಆದರೂ ಇವರು …
Read More »