Breaking News

Yearly Archives: 2020

ಮೇ.17ರ ವರೆಗೂ ಲಾಕ್‌ಡೌನ್‌ ಮುಂದುವರಿಕೆ, ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನವದೆಹಲಿ : ಕೊರೊನಾ ಮಹಾಮಾರಿಯನ್ನು ಸಂಪೂರ್ಣವಾಗಿ ನಿಯಂತ್ರಣ ತರುವ ಉದ್ದೇಶದಿಂದ ದೇಶದಲ್ಲಿ ಮತ್ತೆ 2 ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಈ ಬಾರಿ ಪ್ರಧಾನಿ ಭಾಷಣ ಇಲ್ಲದೇ ಗೃಹ ಇಲಾಖೆ ಅಧಿಕಾರಿಗಳೇ ಈ ವಿಷಯವನ್ನು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಎರಡು ಬಾರಿ ಲಾಕ್ ಡೌನ್ ಘೋಷಿಸಿತ್ತು. ಇದೀಗ ಮೂರನೇ ಬಾರಿಗೆ 2 ವಾರಗಳವರೆಗೂ ಲಾಕ್ ಡೌನ್ ವಿಸ್ತರಿಸಿ …

Read More »

ರಾಜ್ಯದ ಮೂರು ಜಿಲ್ಲೆ ಹೊರತುಪಡಿಸಿ ಎಲ್ಲ ಕಡೆ ಎಣ್ಣೆ ಸಿಗುತ್ತೆ- ಆದ್ರೆ ಷರತ್ತು ಅನ್ವಯ..

ನವದೆಹಲಿ: ಹಸಿರು, ಕಿತ್ತಳೆ ವಲಯದ ಜಿಲ್ಲೆಯಲ್ಲಿರುವ ಮದ್ಯಪ್ರಿಯರಿಗೆ ಗುಡ್‍ನ್ಯೂಸ್. ಕೊರೊನಾ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ. ಕೇಂದ್ರ ಸರ್ಕಾರ ಮತ್ತೆ ಮೂರು ವಾರಗಳ ಕಾಲ ಲಾಕ್‍ಡೌನ್ ವಿಸ್ತರಿಸಿದ್ದು, ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಈ ಅವಧಿಯಲ್ಲಿ ಕಿತ್ತಾಳೆ, ಹಸಿರು ವಲಯದ ಜಿಲ್ಲೆಗಳಲ್ಲಿ ಮದ್ಯ ಮಾರಾಟದ ಜೊತೆ ಪಾನ್ ಅಂಗಡಿ ತೆರೆಯಲು ಅನುಮತಿ ನೀಡಿದೆ. ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿದರೂ ಷರತ್ತು ವಿಧಿಸಿದೆ. ಅಂಗಡಿಯಲ್ಲಿ ಕುಡಿಯುವಂತಿಲ್ಲ. …

Read More »

ಬೀಗ ಬೀಳುವ ಭೀತಿಯಲ್ಲಿದೆ ಬೆಂಗಳೂರಿನ ಅತಿ ದೊಡ್ಡ ಖಾಸಗಿ ಆಸ್ಪತ್ರೆ………..

ಬೆಂಗಳೂರು: ನಗರದ ಅತಿ ದೊಡ್ಡ ಖಾಸಗಿ ಆಸ್ಪತ್ರೆಗೆ ಬೀಗ ಬೀಳುವ ಭೀತಿ ನಿರ್ಮಾಣವಾಗಿದೆ. ಕೊರೊನಾ ಸೋಂಕಿತೆ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ಕೊಟ್ಟಿದ್ದು, ಈ ಮಾಹಿತಿ ಜಿಲ್ಲಾಡಳಿತಕ್ಕೆ ಸಿಕ್ಕ ಹಿನ್ನೆಲೆಯಲ್ಲಿ ಸದ್ಯ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ. ನಗರದ ಬಿಳೆಕಲ್ಲಹಳ್ಳಿ ವಾರ್ಡಿನ ಕೋಡಿಚಿಕ್ಕನಹಳ್ಳಿಯ ನಿವಾಸಿಯಾಗಿದ್ದ ವೃದ್ಧೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಳೆದ 10 ದಿನಗಳಿಂದ ಶೀತ, ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂಡ ಕಾರಣ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ನಡೆಸಲಾಗಿತ್ತು. ಆದರೆ ಇದಕ್ಕೂ …

Read More »

ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಕಲಿಯುಗದ ದಾನ ಶೂರ ಕರ್ಣ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಕುಟುಂಬಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಚಿಕ್ಕಬಳ್ಳಾಪುರ: ನಗರದ 17 ನೇ ವಾರ್ಡಿನಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ

ಚಿಕ್ಕಬಳ್ಳಾಪುರ: ನಗರದ 17 ನೇ ವಾರ್ಡಿನಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 40 ವರ್ಷದ ಮಹಿಳೆಗೆ ಕೊರೊನಾ ಸೋಂಕು ಧೃಡವಾಗಿದೆ. 17ನೇ ವಾರ್ಡಿನ ಪಿ-250ರ 65 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದ. ತದನಂತರ ಈತನ ಮಗ ಹಾಗೂ ಮತ್ತಿಬ್ಬರಿಗೆ ಕೊರೊನಾ ಸೋಂಕು ಧೃಡವಾಗಿತ್ತು. ಇದಾದ ನಂತರ ಈ ಮೃತ ವೃದ್ಧ ದಿನಸಿ ಕಿಟ್ ವಿತರಣೆ ಮಾಡಿದ್ದ ಹಿನ್ನೆಲೆ ಇದೇ ಏರಿಯಾ ದಲ್ಲಿ ದಿನಸಿ ಪಡೆದ ಕುಟುಂಬಗಳ …

Read More »

ಮದ್ಯಪ್ರಿಯರಿಗೆ ಗುಡ್‍ನ್ಯೂಸ್. ಕೊರೊನಾ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ.

ನವದೆಹಲಿ: ಹಸಿರು ವಲಯದ ಜಿಲ್ಲೆಯಲ್ಲಿರುವ ಮದ್ಯಪ್ರಿಯರಿಗೆ ಗುಡ್‍ನ್ಯೂಸ್. ಕೊರೊನಾ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ. ಕೇಂದ್ರ ಸರ್ಕಾರ ಮತ್ತೆ ಮೂರು ವಾರಗಳ ಕಾಲ ಲಾಕ್‍ಡೌನ್ ವಿಸ್ತರಿಸಿದ್ದು, ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಈ ಅವಧಿಯಲ್ಲಿ ಹಸಿರು ವಲಯದ ಜಿಲ್ಲೆಗಳಲ್ಲಿ ಮದ್ಯ ಮಾರಾಟದ ಜೊತೆ ಪಾನ್ ಅಂಗಡಿ ತೆರೆಯಲು ಅನುಮತಿ ನೀಡಿದೆ. ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿದರೂ ಷರತ್ತು ವಿಧಿಸಿದೆ. ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. …

Read More »

ರೆಡ್ ಝೋನ್‍ನಲ್ಲಿ ಇದ್ದ ಉತ್ತರ ಕನ್ನಡ ಜಿಲ್ಲೆ ವೈದ್ಯಾಧಿಕಾರಿಗಳ ಹಾಗೂ ಜಿಲ್ಲಾಡಳಿತದ ಕಠಿಣ ಶ್ರಮದಿಂದ ಹಳದಿ ವಲಯಕ್ಕೆ

ಕಾರವಾರ: ರೆಡ್ ಝೋನ್‍ನಲ್ಲಿ ಇದ್ದ ಉತ್ತರ ಕನ್ನಡ ಜಿಲ್ಲೆ ವೈದ್ಯಾಧಿಕಾರಿಗಳ ಹಾಗೂ ಜಿಲ್ಲಾಡಳಿತದ ಕಠಿಣ ಶ್ರಮದಿಂದ ಹಳದಿ ವಲಯಕ್ಕೆ ಬಂದಿದೆ. ಜೊತೆಗೆ ಸೋಂಕಿತ 11 ಜನರೂ ಗುಣಮುಖರಾಗುವಂತೆ ಶ್ರಮವಹಿಸಿ ಕಾರ್ಯನಿರ್ವಹಿದ ಕೊರೊನಾ ವಾರಿಯರ್ಸ್ ಉತ್ತರ ಕನ್ನಡ ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡಿದ್ದಾರೆ. ಹಗಲಿರುಳೂ ಈ ಕಾಯಕದಲ್ಲಿ ಇರುವ ವೈದ್ಯಕೀಯ ಸಿಬ್ಬಂದಿಗಳು ಹೇಗೆ ಕಾರ್ಯ ನಿರ್ವಹಿಸುತ್ತಾರೆ ಮತ್ತು ಕೊರೊನಾ ಸೋಂಕಿತರ ಚಿಕಿತ್ಸೆ ಕುರಿತು ಕಾರವಾರದ ಕೊರೊನಾ ವಿಶೇಷ ವಾರ್ಡ್ ನಲ್ಲಿ …

Read More »

ಮೇ 17ರ ವರೆಗೆ ಲಾಕ ಡೌನ್ ವಿಸ್ತರಿಸಿದ ಕೇಂದ್ರ ಸರ್ಕಾರ….

ಮೇ 17 ರ ವರೆಗೆ ಲಾಕ್ ಡೌನ್ ವಿಸ್ತರಿಸಿದ ಕೇಂದ್ರ ಸರ್ಕಾರ ಕೇಂದ್ರ ಗೃಹ ಸಚಿವಾಲಯದ ಆದೇಶ ಇನ್ನೆರಡು ವಾರ ಜನರು ಲಾಕ್ ಡೌನ್ ಗೆ ಸಹಕರಿಸಿ ಬೇಕು ಈ ಆದೇಶ ಇಡೀ ದೇಶಕ್ಕೆ ಅನ್ವಯ ಆದರೆ ವಿವಿಧ ಜಿಲ್ಲೆ ಗಳನ್ನು ರೆಡ್ ಝೋನ್ ಗ್ರೀನ್ ಝೋನ್ ಆರೆಂಜ್ ಝೋನ್ ಮಾಡಿದು ಗ್ರೀನ್ ಝೋನ್ ನಲ್ಲಿ ಸಡಿಲಿಕೆ ಇದ್ದು ಉಳಿದ ಝೋನ್ ಗಳಲ್ಲಿ ಕೆಲವು ನಿರ್ಬಂಧ ಹೇರಲಾಗಿದೆ

Read More »

ಬೆಳಗಾವಿ ಸಂಪೂರ್ಣ ಹೆಲ್ತ್ಬುಲೆಟಿನ್ …….

ಬೆಳಗಾವಿ ಜಿಲ್ಲೆ: ಇಂದು ಮತ್ತೆ 3 ಜನರಲ್ಲಿ ಸೋಂಕು ಪತ್ತೆ – ಸೋಂಕಿತರ ಸಂಖ್ಯೆ 72 ಕ್ಕೆ ಏರಿಕೆ; ಹತ್ತು ಜನ ಗುಣಮುಖ ಬೆಳಗಾವಿ, ಮೇ 1(ಕರ್ನಾಟಕ ವಾರ್ತೆ): ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ(ಮೇ 1) ಮತ್ತೆ 3 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಈ ಹೊಸ 3 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 72 ಕ್ಕೆ ಏರಿದಂತಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ …

Read More »

ಶನಿವಾರ (ಮೇ 2) ಸಂಜೆ 6 ಗಂಟೆಯಿಂದ ಫೇಸ್ ಬುಕ್ ಲೈವ್ ನಲ್ಲಿ ಬರಲಿರುವ ಲಕ್ಷ್ಮಿ ಹೆಬ್ಬಾಳಕರ್,

ಬೆಳಗಾವಿ – ರಾಜ್ಯ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಜನರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಶನಿವಾರ (ಮೇ 2) ಸಂಜೆ 6 ಗಂಟೆಯಿಂದ ಫೇಸ್ ಬುಕ್ ಲೈವ್ ನಲ್ಲಿ ಬರಲಿರುವ ಲಕ್ಷ್ಮಿ ಹೆಬ್ಬಾಳಕರ್, ಕೋವಿಡ್ -19 ಕುರಿತು ಜನರ ಜೊತೆ ಸಂಭಾಷಣೆ ನಡೆಸಲಿದ್ದಾರೆ. ಜೊತೆಗೆ ಜನರ ಸಂದೇಹ, ಸಮಸ್ಯೆಗಳಿಗೆ ಉತ್ತರಿಸಲಿದ್ದಾರೆ. ಕೊರೋನಾ ರೋಗ ಆರಂಭವಾದಾಗಿನಿಂದಲೂ ಜನರ ಮಧ್ಯೆ ಇದ್ದು …

Read More »