Breaking News

Yearly Archives: 2020

ಕೊರೊನಾ ಮಹಾಮಾರಿ ಬಡವರು, ಕೂಲಿಕಾರ್ಮಿಕರನ್ನು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದೆ.

ಮಡಿಕೇರಿ: ಕೊರೊನಾ ಮಹಾಮಾರಿ ಬಡವರು, ಕೂಲಿಕಾರ್ಮಿಕರನ್ನು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದ್ದು, ಲಾಕ್‍ಡೌನ್ ಆಗಿರುವುದರಿಂದ ಕೂಲಿ ಕೆಲಸ ಇಲ್ಲದೆ ಗಂಜಿ ಕುಡಿದು ಬದುಕು ದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಹಂಚಿತ್ತಿಟ್ಟು ಗ್ರಾಮದಲ್ಲಿ ಇಂತಹ ಮನಕಲಕುವ ಸ್ಥಿತಿ ಇದ್ದು, ಮಹಿಳೆ ಶಾಂತಮ್ಮ, ಬೆನ್ನು ಮೂಳೆ ಮುರಿದುಕೊಂಡು 13 ವರ್ಷದಿಂದ ಹಾಸಿಗೆ ಹಿಡಿದಿರುವ ಮಗನನ್ನು ಸಾಕುತ್ತಿದ್ದಾರೆ. ಕೂಲಿ ಮಾಡುತ್ತಿದ್ದ ಶಾಂತಮ್ಮ ಅದೇ ಹಣದಿಂದ ತನ್ನ ಮಗ ವಿಠಲನಿಗೆ ಮಂಗಳೂರಿನ ವೆನ್‍ಲಾಕ್ …

Read More »

ಕೊರೊನಾದಿಂದ ಮುಕ್ತಗೊಂಡ ಉತ್ತರ ಕನ್ನಡ- ಕೊನೆಯ ಸೋಂಕಿತ ಡಿಸ್ಚಾರ್ಜ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಕೊನೆಯ ಸೋಂಕಿತ ವ್ಯಕ್ತಿ ಕಾರವಾರದ ಪತಂಜಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 36 ವರ್ಷದ ಭಟ್ಕಳ ಮೂಲದ ಸೋಂಕಿತ ಸಂಖ್ಯೆ 260 ಪತಂಜಲಿ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ. ಸದ್ಯ ಆತನ ಕೋವಿಡ್‍ನಿಂದ ಗುಣಮುಖರಾಗಿದ್ದು, ಇಂದು ರಾತ್ರಿ ಆತನ ಡಿಸ್ಚಾರ್ಜ್ ನೊಂದಿಗೆ ಜಿಲ್ಲೆ ಈಗ ಕೊರೊನಾ ಪ್ರಕರಣದಿಂದ ಮುಕ್ತವಾಗಿದೆ. ಮಾರ್ಚ್ 17ರಂದು ದುಬೈನಿಂದ ವಾಪಸ್ಸಾಗಿದ್ದ 36 ವರ್ಷದ ವ್ಯಕ್ತಿಯಲ್ಲಿ …

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ತಗುಲಿದ್ದ 67 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ತಗುಲಿದ್ದ 67 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದದ ಕಸಬಾ ನಿವಾಸಿ ಸಾವನ್ನಪ್ಪಿದ ಮಹಿಳೆ. ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇದು ಮೂರನೇ ಸಾವು ಆಗಿದ್ದು, ಮಂಗಳೂರಿನ ಜನತೆ ಆತಂಕಕ್ಕೊಳಗಾಗಿದ್ದಾರೆ. ವೃದ್ಧೆಯ ಸಾವನ್ನು ವೆನ್‍ಲಾಕ್ ಆಸ್ಪತ್ರೆ ದೃಢಪಡಿಸಿದೆ. ವೃದ್ಧೆ (ರೋಗಿ ಸಂಖ್ಯೆ-409) ನಾಲ್ಕು ದಿನಗಳಿಂದ ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಳಲುತತಿದ್ದರು. ಮೊದಲು ಬಂಟ್ವಾಳ …

Read More »

ನಡೆದು ನಡೆದು ಸಾವನ್ನಪ್ಪಿದ್ದ ಮಹಿಳೆ-ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ

ರಾಯಚೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆ ಬಳ್ಳಾರಿಯಲ್ಲಿ ಸಾವನ್ನಪ್ಪಿದ್ದ ರಾಯಚೂರಿನ ಸಿಂಧನೂರಿನ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಕುಟುಂಬಕ್ಕೆ ಕೊನೆಗೂ ಕಾರ್ಮಿಕ ಕಲ್ಯಾಣ ಮಂಡಳಿ ಪರಿಹಾರ ನೀಡಿದೆ. ಗಂಗಮ್ಮನ ಇಬ್ಬರು ಮಕ್ಕಳ ಹೆಸರಲ್ಲಿ ತಲಾ 1 ಲಕ್ಷ 50 ಸಾವಿರದಂತೆ ಮೂರು ಲಕ್ಷ ರೂಪಾಯಿಯ ಎರಡು ಭದ್ರತಾ ಠೇವಣಿಯ ಬಾಂಡ್‍ಗಳನ್ನು ನೀಡಲಾಗಿದೆ. ಎರಡು ವರ್ಷದ ಅವಧಿಯ ಎರಡು ಬಾಂಡ್‍ಗಳನ್ನು ನೀಡುವ ಮೂಲಕ ಮಂಡಳಿ ಮಕ್ಕಳ ಸಹಾಯಕ್ಕೆ ಮುಂದಾಗಿದೆ. ಗಂಗಮ್ಮ ಮಂಡಳಿಯ ನೋಂದಾಯಿತ …

Read More »

ಜನಪ್ರತಿನಿಧಿಗಳು ಹಾಗೂ ಅವರ ಕಾರ್ಯದರ್ಶಿಗಳು ಸ್ಪಂದಿಸಿದ ರೀತಿ ನನ್ನನ್ನು ಮಂತ್ರಮುಗ್ದನ್ನಾಗಿಸಿದೆ.

ಬೆಂಗಳೂರು: ನಟ ಅನಿರುದ್ಧ್ ಕಿರುತೆರೆಯ ಧಾರಾವಾಹಿ ಮೂಲಕ ಮನೆ ಮಾತಾಗಿದ್ದು, ಜೊತೆ ಜೊತೆಯಲಿ ಸೀರಿಯಲ್‍ನಿಂದ ಕನ್ನಡಿಗರ ಮನ ಗೆದ್ದಿದ್ದಾರೆ. ಹೀಗಾಗಿ ಅವರಿಗೆ ಫ್ಯಾನ್ ಫಾಲೋವರ್ಸ್ ಹೆಚ್ಚಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಹ ಈ ಧಾರಾವಾಹಿ ಹವಾ ಹೆಚ್ಚಾಗಿದೆ. ನಟ ಅನಿರುದ್ಧ ಹೆಚ್ಚು ಪ್ರಸಿದ್ಧಿ ಪಡೆಯುತ್ತಿದ್ದಾರೆ. ನಟ ಅನಿರುದ್ಧ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದು, ತಮ್ಮ ವೃತ್ತಿ ಜೀವನದ ಕುರಿತು ಅಪ್‍ಡೇಟ್ ನೀಡುವುದರ ಜೊತೆಗೆ, ವೈಯಕ್ತಿಕ ವಿಚಾರಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ. ಅದೇ ರೀತಿ …

Read More »

ಬೆಂಗಳೂರು:ಹಳ್ಳಿಗರ ನೆರವಿಗೆ ನಿಂತ ಶಾನ್ವಿಶ್ರೀವಾಸ್ತವ್………..

ಬೆಂಗಳೂರು: ಶಾನ್ವಿ ಶ್ರೀವಾಸ್ತವ್ ಉತ್ತರ ಪ್ರದೇಶದ ವಾರಾಣಸಿಯವರಾದರೂ ಕನ್ನಡ ಚಿತ್ರರಂಗದಲ್ಲಿ ನೆಲೆ ಕಂಡುಕೊಂಡಿದ್ದಾರೆ. ಈಗಾಗಲೇ ಸ್ಯಾಂಡಲ್‍ವುಡ್‍ನಲ್ಲಿ ಹತ್ತಾರು ಸಿನಿಮಾಗಳನ್ನು ಮಾಡುವ ಮೂಲಕ ಗುರುತಿಸಿಕೊಂಡಿರುವ ಶಾನ್ವಿ, ತಮ್ಮ ನಟನೆ ಮೂಲಕವೇ ಕನ್ನಡಿಗರನ್ನು ಸೆಳೆದಿದ್ದಾರೆ. ಸ್ಯಾಂಡಲ್‍ವುಡ್ ಪ್ರಸಿದ್ಧ ನಟರೊಂದಿಗೆ ಶಾನ್ವಿ ತೆರೆ ಹಂಚಿಕೊಂಡಿದ್ದು, ಇತ್ತೀಚೆಗೆ ಶ್ರೀಮನ್ನಾರಾಯಣ ಚಿತ್ರದಲ್ಲೂ ಮೋಡಿ ಮಾಡಿದ್ದಾರೆ. ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅವರು, ತಾರಕ್, ಮಫ್ತಿ, ದಿ ವಿಲನ್ ಅವನೇ ಶ್ರೀಮನ್ನಾರಾಯಣ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ …

Read More »

ತಬ್ಲಿಘಿ ನಂಟು ಹೊರತಾದ ಒಂದೇ ಒಂದು ಪ್ರಕರಣವೂ ಬೆಳಗಾವಿಯಲ್ಲಿಲ್ಲ……

ಬೆಳಗಾವಿ – ಕೊರೋನಾ ಸೋಂಕು ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಇಂದು ಒಂದೇ ದಿನ 14 ಪಾಸಿಟಿವ್ ಪ್ರಕರಣ ಬಂದಿದೆ. ಹಿರೇಬಾಗೇವಾಡಿ ಎನ್ನುವ ಒಂದೇ ಊರಲ್ಲಿ 36 ಪ್ರಕರಣ ದೃಢಪಟ್ಟಿದೆ. ಕುಡಚಿ ಮತ್ತು ಸಂಕೇಶ್ವರ ಪಟ್ಟಣವೂ ನಲುಗಿಹೋಗಿದೆ. ಬೆಳಗಾವಿ ನಗರವನ್ನೂ ಸೋಂಕು ಕಂಗೆಡಿಸಿದೆ. ಇಂದಿನವರೆಗೆ ಬೆಳಗಾವಿ ಜಿಲ್ಲೆಯಲ್ಲಿ 69 ಜನರಿಗೆ ಪಾಸಿಟಿವ್ ಬಂದಿದೆ. ವಿಶೇಷವೆಂದರೆ ಇವೆಲ್ಲವೂ ತಬ್ಲಿಘಿಗಳ ನಿಜಾಮುದ್ದೀನ್ ನಂಟಿನಿಂದಲೇ ಬಂದಿದ್ದು. ತಬ್ಲಿಘಿ ನಂಟು ಹೊರತಾದ …

Read More »

ತಹಸೀಲ್ದಾರ್ ಚಾಲಕನ ಮೇಲೆ ಟ್ರಾಕ್ಟರ್ ಹಾಯಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಮಾಡಲು ಪ್ರಯತ್ನ……….

ಅಥಣಿ- ತಹಸೀಲ್ದಾರ್ ಚಾಲಕನ ಮೇಲೆ ಟ್ರಾಕ್ಟರ್ ಹಾಯಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿತರನ್ನು ಬಂಧಿಸುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಥಣಿ ತಾಲೂಕಿನ ಶಿರೂರ -ಖಿಳೆಗಾಂವ ಮಧ್ಯದ ಹಳ್ಳದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿದ್ದಾಗ ಅಥಣಿ ತಹಸೀಲ್ದಾರ್ ಮತ್ತು ಅವರ ಚಾಲಕ ಅನಿಲ್ ಮಲ್ಲಪ್ಪ ಗಸ್ತಿ ಹಾಗೂ ಆರ್.ವಿ. ಖಲಾಟೆ ಅವರೊಂದಿಗೆ ದಾಳಿ ಕೈಗೊಂಡಾಗ ತಹಸೀಲ್ದಾರ್ ಮತ್ತು ಅವರ ಸಿಬ್ಬಂದಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಒತ್ತಾಯಪೂರ್ವಕವಾಗಿ ಟ್ರ್ಯಾಕ್ಟರನ್ನು ತೆಗೆದುಕೊಂಡು …

Read More »

ಕೊರೊನಾ ವಾರಿಯರ್ಸ್ ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ………..

ಬೆಂಗಳೂರು: ಕೊರೊನಾ ವಾರಿಯರ್ಸ್ ಕೋವಿಡ್-19 ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ ನೀಡುವುದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಇಡೀ ದೇಶವನ್ನೇ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ಸೋಂಕಿನ ವಿರುದ್ಧ ಆಸ್ಪತ್ರೆ ಸಿಬ್ಬಂದಿ, ಪೊಲೀಸರು, ಆಶಾ ಕಾರ್ಯಕರ್ತೆರು ಸೇರಿಂದಂತೆ ಜೀವ ಹಂಗು ತೊರೆದು ಹೋರಾಡುತ್ತಿದ್ದಾರೆ. ಹೀಗಾಗಿ ಒಂದು ವೇಳೆ ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸುವಾಗ ಸೋಂಕಿಗೆ ಗುರಿಯಾಗಿ ಸಾವನ್ನಪ್ಪಿದ್ದರೆ, ಅವರಿಗೆ 30 ಲಕ್ಷ ಪರಿಹಾರ ನೀಡುವುದಕ್ಕೆ ಸಿಎಂ ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ. …

Read More »