Breaking News

Yearly Archives: 2020

ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸೆನಿಟೈಜ್ಹರ್ ಉಪಕರಣ ವಿತರಣೆ

ಮಂಗಳೂರು ನಗರ ದಕ್ಷಿಣದ ಶಾಸಕರೂ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷರೂ ಆಗಿರುವ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಗರದ ಆಸ್ಪತ್ರೆಗಳು, ಸರಕಾರಿ ಕಚೇರಿಗಳು, ಪೋಲಿಸ್ ಠಾಣೆಗಳಿಗೆ ಸೆನಿಟೈಜ್ಹರ್ ಉಪಕರಣ ನೀಡಲಾಗುತ್ತಿದೆ.ಪ್ರಾರಂಭಿಕ ಹಂತದಲ್ಲಿ ಜಿಲ್ಲಾಧಿಕಾರಿ ಕಚೇರಿ, ಅಪರ ಜಿಲ್ಲಾಧಿಕಾರಿ ಕಚೇರಿ, ವೆನ್ಲಾಕ್ ಆಸ್ಪತ್ರೆ, ಇ ಎಸ್ ಐ ಆಸ್ಪತ್ರೆ, ನಗರ ವ್ಯಾಪ್ತಿಗೆ ಬರುವ ಪೋಲಿಸ್ ಠಾಣೆಗಳು, ಬ್ಯಾಂಕ್ ಹಾಗೂ ಇತರ ಕೆಲ ಸಾರ್ವಜನಿಕ ಕ್ಷೇತ್ರದ ಕಂಪೆನಿ ಹಾಗೂ ಕಚೇರಿಗಳಿಗೆ ವಿತರಿಸಲಾಗುವುದು.ಸಾಮಾನ್ಯವಾಗಿ ಕಚೇರಿ …

Read More »

ಬೇಸರವಾಗಿದೆ ಎಂದು ಮೀನು ಹಿಡಿಯಲು ಹೋದವರಿಗೆ ಆಶ್ಚರ್ಯ ಕಾದಿತ್ತು. ……

ಮಡಿಕೇರಿ: ಬೇಸರವಾಗಿದೆ ಎಂದು ಮೀನು ಹಿಡಿಯಲು ಹೋದವರಿಗೆ ಆಶ್ಚರ್ಯ ಕಾದಿತ್ತು. ಗಾಳಕ್ಕೆ ದೊಡ್ಡ ಮೀನು ಬಿದ್ದಿದ್ದು, ಮೀನು ನೋಡಿ ಅಲ್ಲಿನ ಜನ ನಿಬ್ಬರಗಾಗಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಹಾರಂಗಿ ಜಲಾಶಯದ ಹಿನ್ನೀರಿಗೆ ಸಮೀಪವಿರುವ ನಾಕೂರು ಶಿರಂಗಾಲ ಗ್ರಾಮದ ಯುವಕರು ಟೈಂ ಪಾಸ್‍ಗಾಗಿ ಮೀನು ಹಿಡಿಯಲು ಹೋಗಿದ್ದಾರೆ. ಈ ವೇಳೆ ಹಿನ್ನೀರಿನಲ್ಲಿ ಗಾಳ ಹಾಕಿ ಕುಳಿತಿದ್ದಾರೆ. ಗಾಳವನ್ನು ಯಾರೋ ಮನುಷ್ಯರು ಎಳೆಯುತ್ತಿರುವಂತೆ ಬಾಸವಾಗಿದೆ. ಬಳಿಕ ಮೂವರು ಯುವಕರು ಸೇರಿ ನಿಧಾನವಾಗಿ …

Read More »

ಆಲಿಕಲ್ಲು ಸಹಿತ ಸುರಿದ ಮಳೆಯಿಂದ ಲಕ್ಷಾಂತರ ರೂ. ಬೆಳೆ ನಾಶ………..

ಕೋಲಾರ: ಜಿಲ್ಲೆಯಲ್ಲಿ ಎರಡು ದಿನದಿಂದ ಆಲಿಕಲ್ಲು ಸಹಿತ ಬಾರಿ ಮಳೆಯಾಗುತ್ತಿದೆ. ಕಳೆದ ದಿನ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದಾಗಿ ಟೊಮೆಟೊ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಸೊಣ್ಣೇಗೌಡ ಎಂಬವರ ಲಕ್ಷಾಂತರ ಮೌಲ್ಯದ ಟೊಮೆಟೊ ಬೆಳೆ ಹಾನಿಯಾಗಿದೆ. ಬಂಗಾರಪೇಟೆ ತಾಲೂಕಿನ ಐತಾಂಡಹಳ್ಳಿ ಮುನಿರಾಜು ಸೇರಿದಂತೆ ಬಂಗಾರಪೇಟೆ ತಾಲೂಕಿನ ವಿವಿಧೆಡೆ ಲಕ್ಷಾಂತರ ರೂಪಾಯಿಯ ನೂರಾರು ಎಕರೆ ಬೆಳೆ ನಾಶವಾಗಿದೆ. ಕೋಲಾರ …

Read More »

ಸಿಲಿಕಾನ್ ಸಿಟಿ ಬೆಂಗಳೂರಿನ ಕೊರೊನಾ ಹಾರ್ಟ್‍ಸ್ಪಾಟ್ ಈಗ ಸುಧಾರಿಸುತ್ತಿದಿಯಾ?……

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕೊರೊನಾ ಹಾರ್ಟ್‍ಸ್ಪಾಟ್ ಈಗ ಸುಧಾರಿಸುತ್ತಿದಿಯಾ ಎಂಬ ಪ್ರಶ್ನೆ ಕಾಡುತ್ತಿದೆ. ಪಾದರಾಯನಪುರ ಹಾಗೂ ಹೊಂಗಸಂದ್ರ ಫುಲ್ ಕ್ಲೀನ್ ಆಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸಂಖ್ಯೆ ಈಗ 131ಕ್ಕೆ ಏರಿದೆ. ಸೋಂಕಿತರಲ್ಲಿ ಹೊಂಗಸಂದ್ರ, ಪಾದರಾಯನಪುರದ ನಿವಾಸಿಗಳೇ ಹೆಚ್ಚಾಗಿದ್ದಾರೆ. ಹೊಂಗಸಂದ್ರ 29 ಮತ್ತು ಪಾದರಾಯನಪುರದಲ್ಲಿ ಸುಮಾರು 32 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಪಾದರಾಯನಪುರ ಮತ್ತು ಹೊಂಗಸಂದ್ರಗಳನ್ನು ರೆಡ್‍ಝೋನ್, ಹಾಟ್‍ಸ್ಪಾಟ್, ಕಂಟೈನ್‍ಮೆಂಟ್ ಎಂದು ಹೆಸರಿಸಲಾಗಿತ್ತು. ದಿನಕ್ಕೆ ಹತ್ತಾರು ಪಾಸಿಟಿವ್ ಪ್ರಕರಣಗಳು …

Read More »

ತುಮಕೂರು ಜಿಲ್ಲಾಡಳಿತ ಮಹಾ ಎಡವಟ್ಟು- ವರದಿ ಬರುವ ಮುನ್ನವೇ ಶವ ಹಸ್ತಾಂತರ

ತುಮಕೂರು: ತುಮಕೂರಿನಲ್ಲಿ ಕೊರೊನಾಗೆ ಎರಡನೇ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮಹಾ ಎಡವಟ್ಟು ಮಾಡಿದ್ದು, ಸ್ಯಾಂಪಲ್ಸ್ ವರದಿ ಬರುವ ಮುನ್ನವೇ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಿದೆ. ಇದೀಗ ವರದಿ ಪಾಸಿಟಿವ್ ಬಂದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮನೆ ಮಾಡಿದೆ. ಏ.25 ರಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿ 26 ರಂದು ಮೃತಪಟ್ಟಿದ್ದ. ಏ.25, 26ರಂದು ಎರಡು ಬಾರಿ ಸ್ಯಾಂಪಲ್ಸ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ವರದಿ ಬರುವ ಮುನ್ನವೇ ಏ.26 ರಂದು …

Read More »

2019-20 ಶೈಕ್ಷಣಿಕ ವರ್ಷದ ಬದಲಾದ ವೇಳಾಪಟ್ಟಿ……………

ನವದೆಹಲಿ: ಕೊರೊನಾ ಲಾಕ್‍ಡೌನ್ ನಿಂದಾಗಿ ಮಾರ್ಚ್ ಮಧ್ಯದಲ್ಲಿಯೇ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡಿವೆ. ಹೀಗಾಗಿ ಯುಜಿಸಿ ವಾರ್ಷಿಕ ಪರೀಕ್ಷೆ ಸಮಯ ಮತ್ತು 2020-21ರ ಶೈಕ್ಷಣಿಕ ವರ್ಷದ ಹೊಸ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಪದವಿ ಸೆಮಿಸ್ಟರ್ ಪರೀಕ್ಷೆಗಳು ಜುಲೈ ತಿಂಗಳಲ್ಲಿ ನಡೆಯಲಿವೆ. ಹಳೆಯ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಕಾಲೇಜು ಆರಂಭಗಗೊಂಡ್ರೆ, ಹೊಸ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. ಕೊರೊನಾ ವೈರಸ್ ನಿಂದಾಗಿ ದೇಶದಾದ್ಯಂತ ಶಾಲೆ, ಕಾಲೇಜುಗಳ ಬಂದ್ ಆಗಿವೆ. 2019-2020 ಶೈಕ್ಷಣಿಕ ವರ್ಷದ ಬಾಕಿ …

Read More »

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್…..

ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆ ಸರ್ಕಾರಿ ನೌಕರರ ಸಂಬಳ ಕಡಿತ ಮಾಡುವುದು, ತಡೆ ಹಿಡಿಯುವ ಕುರಿತು ಸಾಕಷ್ಟು ಚರ್ಚೆ ನಡೆದಿತ್ತು. ಇದೆಲ್ಲದಕ್ಕೂ ಇದೀಗ ತೆರೆ ಬಿದ್ದಿದ್ದು, ಏಪ್ರಿಲ್ ತಿಂಗಳ ಸಂಬಳ ನೀಡಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ನೌಕರರ ಪರ ಯಡಿಯೂರಪ್ಪ ಸರ್ಕಾರ ನಿಂತಿದೆ. ಯಾವುದೇ ಕಡಿತ ಮಾಡದೇ ಏಪ್ರಿಲ್ ತಿಂಗಳ ಸಂಬಳ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದ್ದು, ಆರ್ಥಿಕ ಹೊರೆ ಆದರೂ ಪರವಾಗಿಲ್ಲ ಸರ್ಕಾರಿ ನೌಕರರಿಗೆ ಸಂಬಳ …

Read More »

ಅನಧಿಕೃತ ವೈದ್ಯಕೀಯ ಪಾಸ್ ಬಳಸಿ ತಮಿಳುನಾಡಿಗೆ ಪ್ರಯಾಣಿಸಲು ಯತ್ನಿಸಿ ಚಾಲಕನೊಬ್ಬ ಮೈಸೂರು ಪೊಲೀಸರ ಕೈಗೆ

ಮೈಸೂರು: ಅನಧಿಕೃತ ವೈದ್ಯಕೀಯ ಪಾಸ್ ಬಳಸಿ ತಮಿಳುನಾಡಿಗೆ ಪ್ರಯಾಣಿಸಲು ಯತ್ನಿಸಿ ಚಾಲಕನೊಬ್ಬ ಮೈಸೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ನಿರ್ಮಲ್ ಕುಮಾರ್ ಪೊಲೀಸರ ಕೈಗೆ ಸಿಕ್ಕಿಬಿದ್ದ ಚಾಲಕ. ನಿರ್ಮಲ್ ಕುಮಾರ್ ಅನಧಿಕೃತ ಪಾಸ್ ಅಂಟಿಸಿಕೊಂಡು ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ. ಈ ವೇಳೆ ನಗರದ ಎನ್.ಆರ್ ಠಾಣೆಯ ಪೊಲೀಸರು ಆತನನ್ನು ತಡೆದು ವಿಚಾರಣೆ ಮಾಡಿದ್ದಾರೆ. ನನ್ನ ಸ್ನೇಹಿತ ನನಗೆ ವ್ಯಾಟ್ಸಪ್‍ನಲ್ಲಿ ಕಳುಹಿಸಿದ್ದ ಪಾಸ್ ಅಂಟಿಸಿಕೊಂಡಿದ್ದೇನೆ ಎಂದು ಚಾಲಕ ಹೇಳಿದ್ದ. ಪಾಸ್ ಪರಿಶೀಲನೆ ಮಾಡಿದಾಗ ಅನಧಿಕೃತ …

Read More »

ಕೊರೊನಾ ಬಂದ್ಮೇಲೆ ಶಾಸಕರು, ಸಂಸದರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ಯುವಕನನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕೊರೊನಾ ವೈರಸ್ ಸಂಕಷ್ಟ ಬಂದಾಗಿನಿಂದ ಶಾಸಕರು, ಸಂಸದರು

ರಾಯಚೂರು: ಕೊರೊನಾ ಬಂದ್ಮೇಲೆ ಶಾಸಕರು, ಸಂಸದರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ಯುವಕನನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕೊರೊನಾ ವೈರಸ್ ಸಂಕಷ್ಟ ಬಂದಾಗಿನಿಂದ ಶಾಸಕರು, ಸಂಸದರು ಕಾಣೆಯಾಗಿದ್ದಾರೆ. ನಿಮಗೆ ಎಲ್ಲಾದರೂ ಕಾಣಿಸಿದರೆ ದಯವಿಟ್ಟು ಕ್ಷೇತ್ರಕ್ಕೆ ಕಳುಹಿಸಿ ಎನ್ನುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಹರಿದಾಡುತ್ತಿವೆ. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಫೋಟೋ ಹಾಕಿ ಹರಿಬಿಟ್ಟ ಪೋಸ್ಟ್ ಹಿನ್ನೆಲೆ ತನಿಖೆ ನಡೆಸಿದ ಪೊಲೀಸರ ಕೈಗೆ ಓರ್ವ ಯುವಕ …

Read More »

ಎಣ್ಣೆ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಅವರಿಗೆ ಈಗ ಸರ್ಕಾರ ಗುಡ್‍ನ್ಯೂಸ್ ಕೊಡಲು ಮುಂದಾಗಿದೆ……”

ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್‍ನಿಂದಾಗಿ ಕಳೆದ ಒಂದು ತಿಂಗಳಿನಿಂದ ಎಣ್ಣೆ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಅವರಿಗೆ ಈಗ ಸರ್ಕಾರ ಗುಡ್‍ನ್ಯೂಸ್ ಕೊಡಲು ಮುಂದಾಗಿದೆ ಎಂಬ ಮಾಹಿತಿ ಲಭಿಸಿದೆ. ಒಂದುಕಡೆ ಮದ್ಯ ವ್ಯಾಪಾರಿಗಳು, ಇನ್ನೊಂದುಕಡೆ ಎಣ್ಣೆ ಪ್ರಿಯರ ಒತ್ತಾಯವು ಫಲ ನೀಡುತ್ತಾ? ಮತ್ತೆ ಮದ್ಯ ಮಾರಾಟ ಆರಂಭವಾಗುತ್ತಾ? ಇಷ್ಟು ದಿನ ಲಾಕ್‍ಡೌನ್ ಮುಗಿಯುವವರೆಗೆ ಓಪನ್ ಮಾಡುವ ಪ್ರಶ್ನೆಯೇ ಇಲ್ಲಾ ಎನ್ನುತ್ತಿದ್ದ ಸರ್ಕಾರ ಈಗ ಮದ್ಯದಂಗಡಿ ತೆರೆಯಲು ಮುಂದಾಗುತ್ತಾ ಎನ್ನುವ ಪ್ರಶ್ನೆ …

Read More »