Breaking News

Yearly Archives: 2020

ಬೆಳಗಾವಿ ಜಿಲ್ಲೆಯ 14 ತಾಲ್ಲೂಕಿನಲ್ಲಿ ಡಿ.22, 27 ರಂದು ಎರಡು ಹಂತದಲ್ಲಿ ಮತದಾನ

ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಪ್ರತಿ  ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಬೆಳಗಾವಿ ಜಿಲ್ಲೆಯ 14 ತಾಲ್ಲೂಕಿನಲ್ಲಿ ಡಿ.22, 27 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೊಲದ ಹಂತದಲ್ಲಿ  ಬೆಳಗಾವಿ -57, ಖಾನಾಪುರ -51, ಹುಕ್ಕೇರಿ-52, ಬೈಲಹೊಂಗಲ-33, ಕಿತ್ತೂರು-16, ಗೋಕಾಕ-32, ಮೂಡಲಗಿ-32  ಒಟ್ಟು  261 ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಎರಡನೇ ಹಂತದಲ್ಲಿ ಸವದತ್ತಿ-41, ರಾಮದುರ್ಗ-33, ಚಿಕ್ಕೋಡಿ-36, ನಿಪ್ಪಾಣಿ-27, ಅಥಣಿ-41, ಕಾಗವಾಡ-09, ರಾಯಬಾಗ-33 …

Read More »

ರಾಜ್ಯ ರಾಜಕಾರಣದಲ್ಲಿ ಸಧ್ಯದಲ್ಲೇ ಮಹತ್ವದ ಬದಲಾವಣೆಗಳು ಆಗಲಿದೆ: ರಮೇಶ್ ಜಾರಕಿಹೊಳಿ

ಬೆಳಗಾವಿ : ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಪರೋಕ್ಷವಾಗಿ ಡಿಸಿಎಂ ಹುದ್ದೆಯ ಮೇಲೆ ಕಣ್ಣು ಇಟ್ಟಿರುವ ಬಗ್ಗೆ ಸುಳಿವು ನೀಡಿದಂತಿದೆ. ಎಲ್ಲರಿಗೂ ದೊಡ್ಡ ಹುದ್ದೆ ಮೇಲೆ ಆಸೆ ಇರುತ್ತದೆ. ಈ ನಿಟ್ಟಿನಲ್ಲಿ ನಾನು ಪ್ರಯತ್ನ ಪಡುತ್ತಿದ್ದೇನೆ ಎಂದಿದ್ದಾರೆ. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಎಲ್ಲಿಯೂ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿಲ್ಲ. ನನಗೆ ಹುದ್ದೆ ನೀಡುವುದು, ಬಿಡುವುದು ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ. ಎಲ್ಲರಿಗೂ ದೊಡ್ಡ ಹುದ್ದೆ ಆಸೆ ಇರಲಿದೆ. …

Read More »

ಸಿನಿಮಾ ಸೀನ್ ಅಲ್ಲ- ವೈರಲ್ ಆಯ್ತು ಐಪಿಎಸ್ ಅಧಿಕಾರಿ ಹಂಚಿಕೊಂಡ ವೀಡಿಯೋ

ಚೆನ್ನೈ: ಐಪಿಎಸ್ ಅಧಿಕಾರಿ ಮಹೇಶ್ ಅಗರ್ವಾಲ್ ಹಂಚಿಕೊಂಡ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಪೊಲೀಸ್ ಅಧಿಕಾರಿಯ ಸಾಹಸಹಕ್ಕೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸಿನಿಮಾಗಳಲ್ಲಿ ಪೊಲೀಸರು ಕಳ್ಳರನ್ನ ಚೇಸ್ ಮಾಡಿ ಕಳ್ಳರನ್ನು ಹಿಡಿಯುವ ದೃಶ್ಯಗಳನ್ನ ನೋಡಿರುತ್ತೀರಿ. ಅಂತಹವುದೇ ಘಟನೆ ಚೆನ್ನೈನಲ್ಲಿ ನಡೆದಿದೆ. ಗ್ರೇಟರ್ ಚೆನ್ನೈನಲ್ಲಿ ಎಸ್‍ಐ ಅಂತ್ಲಿನ್ ರಮೇಶ್ ಮೊಬೈಲ್ ಕಳ್ಳರನ್ನ ಬೈಕಿನಲ್ಲಿ ಚೇಸ್ ಮಾಡಿ ಹಿಡಿದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡ್ತಿದೆ. ಬೈಕ್ ಮೇಲೆ ಹೊರಟ ಇಬ್ಬರು …

Read More »

ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳಿಗೆ ಈ ವಾರ ಸಿಗುತ್ತಾ ಪರಿಹಾರ..?

ಬೆಂಗಳೂರು, ನ.30-ಆಡಳಿತರೂಢ ಬಿಜೆಪಿಯಲ್ಲಿ ಉಂಟಾಗಿರುವ ನಾಯಕತ್ವ ಗೊಂದಲ, ಸಂಪುಟ ವಿಸ್ತರಣೆ/ ಪುನರಾಚನೆ, ನಿಗಮ ಮಂಡಳಿ ನೇಮಕಾತಿಯ ಅಸಮಾಧಾನ, ಸೇರಿದಂತೆ ಕಾಡುತ್ತಿರುವ ನಾನಾ ಗೊಂದಲಗಳಿಗೆ ಈ ವಾರ ಪರಿಹಾರ ಸಿಗುತ್ತದೆಯೇ ಎಂಬ ಕಾತರ ನಾಯಕರಲ್ಲಿ ಮನೆ ಮಾಡಿದೆ. ಉಪಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಭಾರೀ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ಕಳೆದ ಒಂದು ವಾರದಿಂದ ನಡೆಯುತ್ತಿರುವ ಬೆಳವಣಿಗೆಗಳು ಕಮಲ ನಾಯಕರನ್ನು ನಿದ್ದೆಗೇಡುವಂತೆ ಮಾಡಿದೆ. ಮನೆಯೊಂದು ಮೂರು ಬಾಗಿಲು ಎಂಬಂತಾಗಿರುವ ಪಕ್ಷದ ಸ್ಥಿತಿಗತಿಗೆ ರಾಷ್ಟ್ರೀಯ ನಾಯಕರು …

Read More »

ಡಿಕೆಶಿ ವಿರುದ್ಧ ಕಿಡಿಕಾರಿದ ಯಡಿಯೂರಪ್ಪ ಆಪ್ತ ಸಂತೋಷ್

ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಟಾಂಗ್ ನೀಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಸಂತೋಷ್ ಇಂದು ಡಿಸ್ಚಾರ್ಜ್ ಆಗಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದೇ ವೇಳೆ ಸಂತೋಷ್ ಪರ್ಸನಲ್ ವೀಡಿಯೋ ದೆಹಲಿ ತಪುಪಿರೋ ಮಾಹಿತಿ ಇತ್ತು ಎಂದು ಹೇಳಿಕೆ ನೀಡಿದ್ದ ಡಿಕೆಶಿ ವಿರುದ್ಧ ಕಿಡಿಕಾರಿದರು. ಸುಖಾಸುಮ್ಮನೆ ಆರೋಪ ಮಾಡಿರುವ ಡಿಕೆಶಿ ಬಳಿ ಮನವಿ ಮಾಡಿಕೊಳ್ಳುತ್ತೇನೆ. …

Read More »

ಮಹಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದಸ್ಯೆಗೆ ಗರ್ಭಪಾತವಾಗಿದೆ.

ಬಾಗಲಕೋಟೆ: ಮಹಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದಸ್ಯೆಗೆ ಗರ್ಭಪಾತವಾಗಿದೆ. ಚಾಂದಿನಿ ನಾಯಕ್ ಗರ್ಭಪಾತವಾದ ಪುರಸಭೆ ಸದಸ್ಯೆ. ಈಕೆಗೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಮಹಲಿಂಗಪುರ ಸರ್ಕಾರಿ ಆಸ್ಪತ್ರೆಯಲ್ಲಿ ಅಬಾರ್ಷನ್ ಆಗಿದೆ. ನವೆಂಬರ್ 9 ರಂದು ನಡೆದಿದ್ದ ಶಾಸಕರು ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ತಳ್ಳಾಟ ನೂಕಾಟದಿಂದ ಕೆಳಕ್ಕೆ ಬಿದ್ದಿದ್ದ ಚಾಂದಿನಿ ನಾಯಕ್ ಅವರ ಹೊಟ್ಟೆಗೆ ಏಟು ಬಿದ್ದಿತ್ತು. ಆಗ ಚಾಂದಿನಿ ಅವರು ಮೂರು ತಿಂಗಳು ಗರ್ಭಿಣಿಯಾಗಿದ್ದರು. …

Read More »

ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರ ಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಕಸಿನ್ ಬ್ರದರ್ ಮದುವೆ ಇತ್ತು. ಆ ಮದುವೆಯಲ್ಲಿ ಊಟದಲ್ಲಿ ವ್ಯತ್ಯಾಸವಾಗಿ ನನಗೆ ಅಜೀರ್ಣವಾಗಿತ್ತು. ಆ ಸಮಯದಲ್ಲಿ ಯಾವುದೋ ಮಾತ್ರೆ ಬದಲಿಯಾಗಿ, ಇನ್ಯಾವುದೋ ಮಾತ್ರೆ ತೆಗೆದುಕೊಂಡು ಡೋಸೇಜ್ ಹೆಚ್ಚಿಗೆ ಆಗಿತ್ತು. ಇದನ್ನ ನೋಡಿದ ನನ್ನ ಪತ್ನಿ ಗಾಬರಿಯಾಗಿ ಆಸ್ಪತ್ರೆಗೆ ಕರೆದುಕೊಂಡು …

Read More »

ಕರ್ನಾಟಕ ಕಾನೂನು ಬಾಹಿರವಾಗಿ ಯಾವುದೇ ಕೆಲಸವನ್ನು ಮಾಡಿಲ್ಲ. ಕರ್ನಾಟಕ ಸಿಎಂ, ಗೋವಾ ಸಿಎಂ ಮಾತುಕತೆ ಅವಶ್ಯಕತೆ ಇಲ್ಲ

ಬೆಳಗಾವಿ: ಮಹದಾಯಿ ವಿಚಾರದಲ್ಲಿ ಗೋವಾ ಸಿಎಂ ಪ್ರಮೋದ ಸಾವಂತ ಹೇಳಿಕೆ ವಿಚಾರವಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಗೋವಾ ಸಿಎಂ ವಿರುದ್ಧ ಗರಂ ಆಗಿದ್ದಾರೆ. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ ಕಾನೂನು ಬಾಹಿರವಾಗಿ ನೀರು ಪಡೆದಿದೆ ಎಂಬ ಆರೋಪ ಮಾಡುತ್ತಿದ್ದಾರೆ. ಅವರಿಗೆ ಬಹಿರಂಗ ಆಹ್ವಾನ ಕೋಡುತ್ತೇನೆ. ಕಳಸಾ ನಾಲಾಗೆ ನಿರ್ಮಾಣವಾಗಿರೋ ಗೋಡೆ ಮುಟ್ಟಿಲ್ಲ. ಒಂದು ವೇಳೆ ಅವರು ಮಾಡಿದ ಆರೋಪ ಸಾಬೀತು ಆದರೆ  ತಕ್ಷಣ ಸಚಿವ …

Read More »

ಭೀಕರ ಅಪಘಾತ : ಸ್ಥಳದಲ್ಲೇ ಬೈಕ್ ಸವಾರಿಬ್ಬರು ಸಾವು

ದಕ್ಷಿಣ ಕನ್ನಡ : ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕೃಷ್ಣ ಪ್ರಸಾದ್ ಶೆಟ್ಟಿ, ಜಯರಾಮ್ ಗೌಡ ಮೃತ ದುರ್ದೈವಿಗಳು. ದ್ವಿಚಕ್ರ ವಾಹನದ ಮೇಲೆ ಇಬ್ಬರು ಮನೆಗೆ ತೆರಳುತ್ತಿದ್ದರು. ಹಿಂದಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದರು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದರು. ಸ್ಥಳೀಯರು ಮಾಹಿತಿ ನೀಡಿದ ಆದಾರದ ಮೇಲೆ ಕಾರ್ಯಾಚರಣೆ ನಡೆಸಿ ಪೊಲೀಸರು …

Read More »

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ

  ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಮಧ್ಯಾಹ್ನ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಬಿಜೆಪಿ , ಕಾಂಗ್ರೆಸ್ ಮತ್ತು ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿವೆ. ಗ್ರಾಮ ಪಂಚಾಯಿತಿ ಗೆಲುವಿಗೆ ತಂತ್ರ ಪ್ರತಿತಂತ್ರಗಳನ್ನು ರೂಪಿಸುವ ಮೂಲಕ ಮತ್ತೊಂದು ಮತ ಸಮರಕ್ಕೆ ಇಳಿಯಲಿವೆ. ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ. ಜೆಡಿಎಸ್ ಕೂಡ ಪ್ರಮುಖರ ಸಭೆ ನಡೆಸಿ ತೊಡೆ ತಟ್ಟಲು ರೆಡಿಯಾಗಿದೆ. …

Read More »