Breaking News

Yearly Archives: 2020

ಟ್ರೆಂಡ್ ಆಯ್ತು ಪಿಲ್ಲೋ ಚಾಲೆಂಜ್ – ಬೆತ್ತಲ ಮೈಗೆ ದಿಂಬು ಕಟ್ಟಿ ಸೆಲೆಬ್ರಿಟಿ ಫೋಟೋ ಪೋಸ್ಟ್

ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರವಾದ ಹೊಸ ಹೊಸ ಚಾಲೆಂಜ್‍ಗಳು ಟ್ರೆಂಡ್ ಆಗುತ್ತಲೇ ಇರುತ್ತೆ. ಕೆಲವೊಂದು ಚಾಲೆಂಜ್‍ಗಳು ಸಿಕ್ಕಾಪಟ್ಟೆ ವೈರಲ್ ಆಗಿಬಿಡುತ್ತದೆ. ಆದೇ ಪಟ್ಟಿಗೆ ಈಗ ಪಿಲ್ಲೋ ಚಾಲೆಂಜ್ ಕೂಡ ಸೇರಿಕೊಂಡಿದೆ. ಸದ್ಯ ಲಾಕ್‍ಡೌನ್ ಅಲ್ಲಿ ‘ಬಿ ದ ರಿಯಲ್ ಮ್ಯಾನ್ ಚಾಲೆಂಜ್’, ‘ಡಾಲ್ಗೊನಾ ಕಾಫಿ ಚಾಲೆಂಜ್’, ‘ಹೋಂ ಗಾರ್ಡನ್ ಚ್ಯಾಲೆಂಜ್’ ಹೀಗೆ ಅನೇಕ ಚಾಲೆಂಜ್‍ಗಳು ಟ್ರೆಂಡ್ ಆಗುತ್ತಿದೆ. ಈ ಮಧ್ಯೆ ಸಿಕ್ಕಾಪಟ್ಟೆ ವೈರಲ್ ಆಗಿರೋದು ಪಿಲ್ಲೋ ಚಾಲೆಂಜ್. ಈ ಚಾಲೆಂಜ್‍ಗೆ …

Read More »

ಮೇ 3ರವರೆಗೆ ಭಟ್ಕಳದಲ್ಲಿ ನಿಯಮ ಸಡಿಲಿಕೆ ಇಲ್ಲ: ಶಿವರಾಮ್ ಹೆಬ್ಬಾರ್

ಕಾರವಾರ: ಮೇ 3ರ ತನಕ ಭಟ್ಕಳದಲ್ಲಿ ಕಟ್ಟುನಿಟ್ಟಿನ ನಿಯಮ ಮುಂದುವರಿಯಲ್ಲಿದ್ದು, ರಂಜಾನ್ ಹಬ್ಬಕ್ಕೂ ಇದರಿಂದ ವಿನಾಯಿತಿ ಇಲ್ಲ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಇಂದು ಸಂಜೆ ಭಟ್ಕಳಕ್ಕೆ ಆಗಮಿಸಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದರು. ಭಟ್ಕಳದ ತಂಜೀಂ ಸಂಸ್ಥೆ ರಂಜಾನ್ ಹಬ್ಬಕ್ಕಾಗಿ ತಮಗೆ ದಿನದಲ್ಲಿ ಕನಿಷ್ಟ 2 ಗಂಟೆಯಾದರೂ ವಿನಾಯಿತಿ ನೀಡಬೇಕು ಎಂದು ಮನವಿ ಸಲ್ಲಿಸಿದ್ದರು. ಮನವಿಯನ್ನು ನಯವಾಗಿ ತಿರಸ್ಕರಿಸಿದ …

Read More »

ಬಿಹಾರಿ ಕಾರ್ಮಿಕನಿಂದ ಮತ್ತೆ ನಾಲ್ವರಿಗೆ ಕೊರೊನಾ – ನಂಜನಗೂಡಂತೆ ಆಗುತ್ತಾ ಬೆಂಗ್ಳೂರಿನ ಹೊಗಸಂದ್ರ

ಬೆಂಗಳೂರು: ಕೊರೊನಾ ಕೇಸ್‍ನಲ್ಲಿ ಬೆಂಗಳೂರಿನ ಹೊಗಸಂದ್ರ ನಂಜನಗೂಡು ಆಗುತ್ತಿದಿಯಾ ಅನ್ನೋ ಆತಂಕ ಎದುರಾಗಿದೆ. ಕಾರಣ ಬಿಹಾರ ಮೂಲದ ಕಾರ್ಮಿಕನೊಬ್ಬನಿಂದಲೇ ಈ ಏರಿಯಾದಲ್ಲಿ ಒಂದೇ ದಿನ ಬರೋಬ್ಬರಿ 13 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬಿಹಾರ ಮೂಲದ ಕಾರ್ಮಿಕ ಬೊಮ್ಮನಹಳ್ಳಿ ವಲಯಕ್ಕೆ ಬರುವ ಹೊಗಸಂದ್ರದಲ್ಲಿ ವಾಸಿಸುತ್ತಿದ್ದ. ಈತ ನಮ್ಮ ಮೆಟ್ರೋ ಕಾಮಗಾರಿಗೆ ಕೆಲಸ ಮಾಡುತ್ತಿದ್ದು, ಬರೋಬ್ಬರಿ 13 ಮಂದಿಗೆ ಕೊರೊನಾ ಹಬ್ಬಿರುವುದು ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಇಡೀ …

Read More »

ಬೆಂಗ್ಳೂರಿಗೆ ಲಾಕ್‍ಡೌನ್‍ನಿಂದ ಸದ್ಯಕ್ಕಿಲ್ಲ ರಿಲೀಫ್………

ಬೆಂಗಳೂರು: ಸರ್ಕಾರ ಮಹಾಮಾರಿ ಕೊರೊನಾ ವೈರಸ್ ಅನ್ನು ಹೊಡೆದೊಡಿಸಲು ಲಾಕ್‍ಡೌನ್ ಅಸ್ತ್ರವನ್ನು ಪ್ರಯೋಗಿಸಿದೆ. ಈ ಲಾಕ್‍ಡೌನ್ ಇಡೀ ದೇಶಾದ್ಯಂತ 3ರವರೆಗೂ ಮುಂದುವರಿಯಲಿದೆ. ಆದರೆ ಸಿಲಿಕಾನ್ ಸಿಟಿಗೆ ಮಾತ್ರ ಲಾಕ್‍ಡೌನ್‍ನಿಂದ ಮೇ 3ರಂದು ರಿಲೀಫ್ ಇಲ್ಲ. ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣಗಳು ರಾಜಧಾನಿ ಬೆಂಗಳೂರಲ್ಲಿ ದಾಖಲಾಗಿವೆ. ಈ ಕೊರೊನಾ ಪಾಸಿಟಿವ್ ಪ್ರಕರಣಗಳ ನಿಯಂತ್ರಣಕ್ಕೆ ಬಿಬಿಎಂಪಿ 19 ಕಂಟೈನ್‍ಮೆಂಟ್ ಝೋನ್‍ಗಳೆಂದು ವಿಂಗಡಿಸಿ, ಬಿಗಿ ಭದ್ರತೆ ಒದಗಿಸುತ್ತಿದೆ. ಆದರೆ ಈ ಕಂಟೈನ್‍ಮೆಂಟ್ ಝೋನ್‍ಗಳು ನಾರ್ಮಲ್ …

Read More »

ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು ಬಂದಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರೋಗ್ಯ ಇಲಾಖೆ ಭೀತಿಗೊಂಡಿದ್ದು, ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗಿದೆ. ತುರ್ತು ಅವಶ್ಯಕತೆ ಇದ್ದರೆ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಆರೋಗ್ಯ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿದ್ದು ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗ ಇವರನ್ನು ಬಂಧಿಸಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. …

Read More »

ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ……….

ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮೂರು ದಿನಗಳ ಕಾಲ ಪೂರ್ವಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇಂದು ಮುಂಜಾನೆಯಿಂದಲೇ ಗುಡುಗು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ಅನೇಕ ಕಡೆ ಏಕಾಏಕಿ ಗುಡುಗು ಸಹಿತ ಮಳೆಯ ಅಬ್ಬರ ಶುರುವಾಗಿದೆ. ಇಂದು ಮೆಜೆಸ್ಟಿಕ್, ಚಿಕ್ಕಪೇಟೆ, ಎಂಜಿ ರಸ್ತೆ, ಸದಾಶಿವನಗರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ …

Read More »

ಅಣ್ಣಾವ್ರ ಹುಟ್ಟುಹಬ್ಬಕ್ಕೂ ತಟ್ಟಿದ ಕೊರೊನಾ ಎಫೆಕ್ಟ್ –

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‍ನಿಂದ ಈಗಾಗಲೇ ಸಭೆ, ಸಮಾರಂಭ ಮತ್ತು ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಡಾ.ರಾಜ್‍ಕುಮಾರ್ ಹುಟ್ಟುಹಬ್ಬಕ್ಕೂ ಕೊರೊನಾ ಎಫೆಕ್ಟ್ ತಟ್ಟಿದೆ. ಇಂದು ಡಾ.ರಾಜ್‍ಕುಮಾರ್ ಅವರಿಗೆ 92ನೇ ವರ್ಷದ ಹುಟ್ಟುಹಬ್ಬದ ದಿನ. ಆದರೆ ಕೊರೊನಾ ಲಾಕ್‍ಡೌನ್‍ನಿಂದ ಯಾವುದೇ ಅದ್ಧೂರಿ ಆಚರಣೆ ಇಲ್ಲ. ಆದ್ದರಿಂದ ಕುಟುಂಬಸ್ಥರು ಸರಳವಾಗಿ ಪೂಜೆ ಮಾಡಿ ಕಾರ್ಯ ಮಾಡಲಿದ್ದಾರೆ. ಹೀಗಾಗಿ ಇದೇ ಮೊದಲ ಬಾರಿಗೆ ಅಭಿಮಾನಿಗಳಿಲ್ಲದೆ ಡಾ.ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿದೆ. ನಟ …

Read More »

ಕೊರೋನಾ ವೈರಸ್ ಯಾವುದೆ ಒಂದು ಕೋಮಿಗೆ ಬರುವದಿಲ್ಲ ಎಲ್ಲ ಧರ್ಮದವರಿಗೂ ಬರುತ್ತದೆ, ಕೋಮು ಸೌಹಾರ್ದತೆ ಕಾಪಾಡಿಕೊಳ್ಳಬೇಕು : ಜಿಲ್ಲಾಧಿಕಾರಿ ಕೆ. ರಾಜೇಂದ್ರ

ಜಮಖಂಡಿ. ಏ. 23 : ಬಾಗಲಕೋಟೆ ಜಿಲ್ಲೆಯಲ್ಲಿ ಮೂರುದಿಂದ ಯಾವುದೆ ಪಾಸಿಟಿವ್ ರೋಗಿಗಳ ಕಂಡು ಬಂದಿಲ್ಲ, ಚಿಕಿತ್ಸೆ ಪಡೆದುಕೊಂಡ ಗುಣಮುಖರಾಗಿರುವ 6 ಜನರನ್ನು ಡಿಸ್‌ಸಾರ್ಜ್ ಮಾಡುವ ಪ್ರಕ್ರೀಯೆ ನಡೆದಿದೆ ವರದಿಗಾಗಿ ಕಾಯುತಿದ್ದೆವೆ ಎಂದು ಜಿಲ್ಲಾಧಿಕಾರಿ ಕ್ಯಾ ಕೆ. ರಾಜೇಂದ್ರ ಹೇಳಿದರು. ನಗರದ ಬಾರ್ಪೆಟ್‌ಗಲ್ಲಿಯ ನಿಷೇಧಿತ ವಲಯಕ್ಕೆ ಭೆಟ್ಟಿ ನೀಡಿ ನಂತರ ಸುದ್ದಿಗಾರರ ಜೋತೆ ಮಾತನಾಡಿದರು. ಜಿಲ್ಲೆ ರೆಡ್ ಜೋನ್‌ನಲ್ಲಿರುವದರಿಂದ ಕೃಷಿ ಯೇತರ ಚಟುವಟಿಕೆ ಹೊರತು ಪಡಿಸಿ ಎಲ್ಲವನ್ನು ಬಂದ ಇಡಲಾಗುವುದು …

Read More »

ಬೆಳಗಾವಿ -ಇಬ್ಬರು ನಕಲಿ ಪತ್ರಕರ್ತರ ಬಂಧನ…..

ಧಾರವಾಡ ( ಕರ್ನಾಟಕ ವಾರ್ತೆ) ಏ.23: ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ಬಿಎಂಎನ್ ಅಗ್ರೋ ಫುಡ್ಸ್ ಸಂಸ್ಥೆಗೆ ಭೇಟಿ ನೀಡಿ, ಪತ್ರಕರ್ತರು ಎಂದು ಹೇಳಿ ಕೊಂಡು ಬೆದರಿಕೆ ಒಡ್ಡಿ, 25 ಸಾವಿರ ರೂ.ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಜೆಕೆ 24×7 ನ್ಯೂಸ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ಅನ್ವರ್ ಕೆ.ಜಮಾದಾರ ಹಾಗೂ ಜೆಎಂ ಆರ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ನಿಝಾಮ್ ಅಬ್ದುಲ್ …

Read More »

ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರಶ್ಯಾಮಸುಂದರ ಢವಳಿ ಅವರು ಇಂದು  ಮಧ್ಯಾನ್ಹ ನಿಧನ 

ಬೆಳಗಾವಿ – ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರ,ಬೆಳಗಾವಿ ಜಿಲ್ಲಾ ಔದ್ಯೋಗಿಕ ಸಹಕಾರ ಬ್ಯಾಂಕಿನ ಮಾಜಿ ನಿರ್ದೇಶಕ ಶ್ಯಾಮಸುಂದರ ಢವಳಿ ಅವರು ಇಂದು  ಮಧ್ಯಾನ್ಹ ನಿಧನ ಹೊಂದಿದರು. ಅವರಿಗೆ 51 ವರ್ಷ ವಯಸ್ಸಾಗಿತ್ತು. ಪತ್ನಿಮತ್ತು ಇಬ್ಬರು ಪುತ್ರರನ್ನು ಬಿಟ್ಟು ಅಗಲಿದ್ದಾರೆ.  ಇಂದು ಸಂಜೆ ಖಾಸಬಾಗ ರುದ್ರಭೂಮಿಯಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ವಡಗಾವಿ, ಖಾಸಬಾಗದ ಅನೇಕ ಗಣ್ಯರು ಪಾಲ್ಗೊಂಡಿದ್ದರು.        1982 ರ ಗೋಕಾಕ ಚಳವಳಿಯಿಂದ ಇತ್ತೀಚಿನವರೆಗಿನ ಎಲ್ಲ ಕನ್ನಡ ಪರ ಹೋರಾಟಗಳಲ್ಲಿ ಪಾಲ್ಗೊಂಡಿದ್ದ ಅವರು ಬೆಳಗಾವಿ …

Read More »