Breaking News

Yearly Archives: 2020

90ರ ದಶಕದ ಕ್ರಿಕೆಟಿಗನಿಗೆ ಕ್ಲೀನ್ ಬೌಲ್ಡ್ ಆಗಿದ್ದ ಮಾಧುರಿ…..

ಮುಂಬೈ: 90 ದಶಕದ ಪಡ್ಡೆಹುಡುಗರ ಕನಸಿನ ರಾಣಿಯಾಗಿದ್ದ ಮಾಧುರಿ ದೀಕ್ಷಿತ್ ಅವರು ಹೆಸರು ಈ ಹಿಂದೆಯೇ ಭಾರತ ಕ್ರಿಕೆಟ್ ತಂಡದ ಆಟಗಾರನೊಂದಿಗೆ ಕೇಳಿಬಂದಿತ್ತು. ಹೌದು ಮಾಧುರಿ ದೀಕ್ಷಿತ್ ಅವರ ಹೆಸರು ಟೀಂ ಇಂಡಿಯಾದ ಮಾಜಿ ಆಟಗಾರ ಅಜಯ್ ಜಡೇಜಾರೊಂದಿಗೆ ಕೇಳಿ ಬಂದಿತ್ತು. ಜೊತೆಗೆ ಇವರಿಬ್ಬರು ಮದುವೆಯಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಗಾಳಿ ಸುದ್ದಿಯಾಗಿ ಬಂದ ಈ ಮಾತುಗಳು ಗಾಳಿಯಲ್ಲೆ ತೆಲಿಹೋಗಿದ್ದವು. ಅಜಯ್ ಜಡೇಜಾ ಮತ್ತು ಮಾಧುರಿ ಮೊದಲಿಗೆ ಜಾಹೀರಾತುವೊಂದರ ಫೋಟೋ …

Read More »

ಲಾಕ್‍ಡೌನ್ ಸರ್ಪಗಾವಲಿನೊಳಗೂ ದಿಯಾಗೆ ಗೆಲುವಿನ ‘ಖುಷಿ’!

ಮೊದಲ ಹೆಜ್ಜೆಯಲ್ಲೇ ಗೆಲುವಿನ ಗೆಜ್ಜೆ ಘಲ್ಲೆಂದಾಗ..! ಊರ ತುಂಬಾ ಕೊರೊನಾ ವೈರಸ್ ಸೃಷ್ಟಿಸಿದ ಬಲವಂತದ ನೀರವ… ಎಲ್ಲವೂ ಸಪಾಟು ಸ್ತಬ್ಧಗೊಂಡಿರುವ ಈ ಘಳಿಗೆಯಲ್ಲಿ ಚಿತ್ರರಂಗವೂ ಸ್ಥಗಿತಗೊಂಡಿದೆ. ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ನೀಡುತ್ತಿದ್ದ ಅದೆಷ್ಟೋ ಚಿತ್ರಗಳು, ಬಿಡುಗಡೆಯ ಹಾದಿಯಲ್ಲಿರುವವುಗಳೆಲ್ಲವೂ ಮಂಕಾಗಿರೋ ಹೊತ್ತಿನಲ್ಲಿಯೇ ಕೆಲ ಸಿನಿಮಾಗಳು ಏಕಾಏಕಿ ಗೆಲುವಿನ ಕಿಡಿ ಹೊತ್ತಿಸಿವೆ. ಆ ಯಾದಿಯಲ್ಲಿ ದಿಯಾ ಪ್ರಧಾನವಾಗಿ ಗುರುತಿಸಿಕೊಳ್ಳುತ್ತದೆ. ಮುದ್ದಾದ ಪ್ರೇಮ ಕಥಾನಕದ ಮೂಲಕ ಪ್ರತೀ ಪ್ರೇಕ್ಷಕರಿಗೂ ಇಷ್ಟವಾಗಿದ್ದ ಈ ಚಿತ್ರ ಕೊರೊನಾ …

Read More »

ಲಾಕ್‍ಡೌನ್ ಸಮಯವನ್ನು ಎಂಎಸ್ ಧೋನಿ ಅವರು, ಅವರ ಮಗಳು ಮತ್ತು ಪತ್ನಿ ಸಾಕ್ಷಿ ಜೊತೆ ಎಂಜಾಯ್

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿಯವರ ಪತ್ನಿ ಸಾಕ್ಷಿ, ಧೋನಿ ಅವರ ಕಾಲು ಕಚ್ಚಿದ್ದಾರೆ. ಕೊರೊನಾ ಭಯದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಕ್ರಿಕೆಟ್, ಸಿನಿಮಾ ಕೈಗಾರಿಕೆ ಎಲ್ಲವೂ ಬಂದ್ ಆಗಿದ್ದು, ಕ್ರೀಡಾಪಟುಗಳು ಮತ್ತು ನಟ-ನಟಿಯರು ಮನೆಯಲ್ಲೇ ಬಂಧಿಯಾಗಿದ್ದಾರೆ. ಅಂತೆಯೇ ಕೊರೊನಾ ಲಾಕ್‍ಡೌನ್ ಸಮಯವನ್ನು ಎಂಎಸ್ ಧೋನಿ ಅವರು, ಅವರ ಮಗಳು ಮತ್ತು ಪತ್ನಿ ಸಾಕ್ಷಿ ಜೊತೆ ಎಂಜಾಯ್ ಮಾಡುತ್ತಿದ್ದಾರೆ ಹೀಗೆ ಮನೆಯಲ್ಲೇ …

Read More »

ಹುಬ್ಬಳ್ಳಿ:ಹೋಂ ಕ್ವಾರಂಟೈನ್‍ಗೆ ರಾಜ್ಯದ ಐವರು ಮಾಧ್ಯಮ ಪ್ರತಿನಿಧಿಗಳು

ಹುಬ್ಬಳ್ಳಿ: ಐವರು ಮಾಧ್ಯಮ ಪ್ರತಿನಿಧಿಗಳು ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹುಬ್ಬಳ್ಳಿಯಲ್ಲಿ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ನಗರದ ವಿವಿಧ ಮಾಧ್ಯಮ ಸಂಸ್ಥೆಗಳಿಗೆ ಸೇರಿದ ಐವರು ಮಾಧ್ಯಮ ಪ್ರತಿನಿಧಿಗಳು ತಮ್ಮಲ್ಲಿ ಕೊರೊನಾದ ಯಾವುದೇ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಇವರು ಏಪ್ರಿಲ್ 9ರಂದು ಶಬ್ ಎ ಬರಾತ್ ಆಚರಣೆಯ ಕುರಿತು ವರದಿಗಾರಿಕೆಗಾಗಿ ಹುಬ್ಬಳ್ಳಿಯ ತೊರವಿಹಕ್ಕಲದ ಖಬರಸ್ತಾನಕ್ಕೆ ತೆರಳಿದ್ದರು. ಈ ಸ್ಮಶಾನದ ಕಾವಲುಗಾರನಿಗೆ (ಪಿ- 363) ಕೊರೊನಾ …

Read More »

ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್‍ಗೊಂಡ ವ್ಯಕ್ತಿಯ ಕಣ್ಣೀರ ಸಂದೇಶ

ಮಂಗಳೂರು: ಕೊರೊನಾದಿಂದ ಗುಣಮುಖರಾದ ಮಂಗಳೂರಿನ ವ್ಯಕ್ತಿಯೊಬ್ಬರು ಕಣ್ಣೀರಿನ ಮೂಲಕ ತಮ್ಮ ಜೀವ ಉಳಿಸಿದ ವಾರಿಯರ್ಸ್ ಗೆ ಧನ್ಯವಾದ ಸಲ್ಲಿಸಿದ್ದಾರೆ. ಆಸ್ಪತ್ರೆಯಿಂದ ಮನೆಗೆ ಬಂದ ವ್ಯಕ್ತಿಯನ್ನು ಸ್ಥಳೀಯರು ಮತ್ತು ಕುಟುಂಬಸ್ಥರು ಚಪ್ಪಾಳೆ ಮೂಲಕ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ವ್ಯಕ್ತಿ, ಪೊಲೀಸರು ಮತ್ತು ಆಸ್ಪತ್ರೆ ಸಿಬ್ಬಂದಿ ನಮ್ಮನ್ನು ಅತ್ಯಂತ ಚೆನ್ನಾಗಿ ನೋಡಿಕೊಂಡರು. ಕುಡಿಯಲು ತಣ್ಣೀರು ಬೇಕಾ ಅಥವಾ ಬಿಸಿ ನೀರು ಬೇಕಾ ಎಂದು ಕೇಳುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸಿಬ್ಬಂದಿ ಎಷ್ಟು ಕಷ್ಟಪಡುತ್ತಾರೆ ಎಂಬುವುದು …

Read More »

ಗೂಡ್ಸ್ ವಾಹನದಲ್ಲಿ ಬಂದ ಕಾರ್ಮಿಕರು ಕ್ಯಾರಂಟೈನ್‍ಗೆ ಶಿಫ್ಟ್……..

ಚಿಕ್ಕಮಗಳೂರು: ಕಳೆದ ಎರಡು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ಗದಗ ಜಿಲ್ಲೆಯಿಂದ ಮಡಿಕೇರಿಯ ಕುಶಾಲನಗರಕ್ಕೆ ಬಂದಿದ್ದ ಕಾರ್ಮಿಕರು ಕೆಲಸ ಇಲ್ಲವೆಂದು ಗೂಡ್ಸ್ ವಾಹನದಲ್ಲಿ ಗದಗಕ್ಕೆ ತೆರಳುತ್ತಿದ್ದರು. ಈ ವೇಳೆ ಚಿಕ್ಕಮಗಳೂರು ನಗರ ಪೊಲೀಸರು ರಕ್ಷಿಸಿ ನಗರದ ನರಿಗುಡ್ಡನಹಳ್ಳಿ ಸರ್ಕಲ್‍ನಲ್ಲಿರುವ ಬಿಸಿಎಂ ಹಾಸ್ಟೆಲ್ಲಿನ ಕ್ವಾರಂಟೈನ್‍ಗೆ ದಾಖಲಿಸಿದ್ದಾರೆ. ಹಾಸನ ಮಾರ್ಗದಿಂದ ಬಂದ ವಾಹನವನ್ನು ಹಿರೇಮಗಳೂರು ಚೆಕ್‍ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸರು ಚೆಕ್ ಮಾಡಿದ್ದು, ಗಾಡಿಯಲ್ಲಿ ಆರು ಜನ ಇದ್ದರು. ಎಲ್ಲರೂ ಗದಗ …

Read More »

ಜಮೀರ್ ಯಾವ ದೇಶದ ಪರವಾಗಿ ಇದ್ದಾರೆ ಎಂಬುದು ಸ್ಪಷ್ಟಪಡಿಸಬೇಕು ಎಂದು ಕಿಡಿಕಾರಿದ್ದಾರೆ.ಸುರೇಶ ಅಂಗಡಿ

ಬೆಳಗಾವಿ: ಬೆಂಗಳೂರಿನ ಪಾದರಾಯನಪುರದಲ್ಲಿ ಘಟನೆಯನ್ನು ಸಮರ್ಥಿಸಿಕೊಂಡಿರುವ  ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಕೇಂದ್ರ ‌ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಕೆಂಡಾಮಂಡಲರಾಗಿದ್ದಾರೆ. ಪಾದರಾಯನಪುರ ಘಟನೆ ಬಗ್ಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಪ್ರತಿಕ್ರಿಯಿಸಿ, ಕೊರೊನಾ ವೈರಸ್ ಯಾವುದೇ ಜಾತಿ, ಭಾಷೆಗೆ ಸೀಮಿತವಾಗಿಲ್ಲ. ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ದುಷ್ಕರ್ಮಿಗಳ ಮೇಲೆ ದೇಶ ದ್ರೋಹದ ದೂರು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಹಾಗೂ …

Read More »

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೂ ಪಡಿತರ ದೊರೆಯಲಿದೆ:ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

ಬೆಳಗಾವಿ: ಕೋವಿಡ್-19 ವೈರಾಣು ಜಿಲ್ಲೆಯ ಸಾರ್ವಜನಿಕರನ್ನು ಕಂಗೆಡಿಸಿದ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೂ ಪಡಿತರ ದೊರೆಯಲಿ ಎಂಬ ಸದುದ್ದೇಶದಿಂದ ‌ಏ.14 , 2020 ರಿಂದ ಪಡಿತರವನ್ನು ವಿತರಿಸಲು ಪ್ರಾರಂಭಿಸಿದೆ. ಈ ಯೋಜನೆಯಡಿ ಅರ್ಜಿದಾರರು ಏಪ್ರಿಲ್ 24, 2020 ರ ರಾತ್ರಿ 8-00 ಗಂಟೆಯವರೆಗೆ ತಮ್ಮ ಪಾಲಿನ ಪಡಿತರ ಧಾನ್ಯವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಆನ್ಲೈನ್‌ದಲ್ಲಿ ಸಲ್ಲಿಸಿದ ಪ್ರತಿ ಬಿ.ಪಿ.ಎಲ್(ಆದ್ಯತಾ) ಪಡಿತರ …

Read More »

ಲಾಕ್‍ಡೌನ್ ಮಧ್ಯೆ ಯಾದಗಿರಿಯಲ್ಲಿ ಅಕ್ರಮ ಮರಳು ದಂಧೆ ಬಲು ಜೋರು

ಯಾದಗಿರಿ: ಇಡೀ ಜಗತ್ತಿಗೆ ಒಂದು ಚಿಂತೆಯಾದ್ರೆ ಯಾದಗಿರಿ ಅಕ್ರಮ ದಂಧೆಕೋರರಿಗೆ ಒಂದು ಚಿಂತೆಯಾಗಿದೆ. ಯಾಕೆಂದರೆ ಇಡೀ ವಿಶ್ವವೇ ಕೊರೊನಾ ವೈರಸ್ ಹಾವಳಿಗೆ ತತ್ತರಿಸುತ್ತಿದೆ. ಮನುಷ್ಯ ಹಣಕ್ಕಿಂತ ಆರೋಗ್ಯ ಮುಖ್ಯ ಅಂತ ನಂಬುವಂತಾಗಿದೆ. ಆದರೆ ಯಾದಗಿರಿಯಲ್ಲಿ ಅಕ್ರಮವಾಗಿ ದುಡ್ಡು ಮಾಡುವ ನೀಚ ಮನಸ್ಸುಗಳು ಮಾತ್ರ ಕಡಿಮೆಯಾಗಿಲ್ಲ . ಕೊರೊನಾ ಲಾಕ್‍ಡೌನ್ ಮಧ್ಯೆಯೂ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಜೋರಾಗಿ ನಡೆಯುತ್ತಿದೆ. ಇದನ್ನು ತಡೆಯಬೇಕಿದ್ದ ಪೊಲೀಸ್ ಇಲಾಖೆ ಮತ್ತು ತಹಶೀಲ್ದಾರ್ ಈ ಬಗ್ಗೆ …

Read More »

ನಮ್ಮಲ್ಲಿ ಅಜ್ಞಾನವಿದೆ, ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಿ – ಸಿಎಂ ಇಬ್ರಾಹಿಂ

ಬೆಂಗಳೂರು: ಪಾದರಾಯನಪುರದ ಘಟನೆಯಲ್ಲಿ ಯಾರೇ ತಪ್ಪು ಮಾಡಿದ್ರೂ ಕಠಿಣ ಕ್ರಮ ತೆಗೆದುಕೊಳ್ಳಿ. ಘಟನೆಗೆ ಏನು ಕಾರಣ ಅಂತ ಗೊತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ.ಹೃದಯ ಸೀಳಿದ್ರೆ ಅಕ್ಷರವಿಲ್ಲ ಅಂತ ತೇಜಸ್ವಿ ಸೂರ್ಯ ಹೇಳಿದ್ದರು. ನಮ್ಮಲ್ಲಿ ಶಿಕ್ಷಣ ಇಲ್ಲ. ಪೊಲೀಸರು ಬಂದರೆ ಬಂಧಿಸುತ್ತಾರೆ ಎಂಬ ಅಜ್ಞಾನವಿದೆ. ಮುಸ್ಲಿಮರು ಅನಕ್ಷರಸ್ಥರು. ಹೀಗಾಗಿ ಕೆಲ ಗೊಂದಲ ಆಗಿರಬಹುದು. ಮುಸ್ಲಿಮರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಮನವೊಲಿಸಿ ಕ್ವಾರಂಟೈನ್ ಮಾಡಬೇಕು ಎಂದು ಅವರು …

Read More »