ಬೆಂಗಳೂರು, :ಕಟ್ಟಡ ಕಾರ್ಮಿಕರದ್ದಾಗಲೀ ಅಥವಾ ಇತರೆ ಯಾವುದೇ ಕಾರ್ಮಿಕರದ್ದಾಗಲೀ ವೇತನ ಕಡಿತಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಕಾರ್ಮಿಕ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್ ಅವರು ಪ್ರಕಟಿಸಿದ್ದಾರೆ. ಕಾರ್ಮಿಕರ ಆರೋಗ್ಯ ದೃಷ್ಠಿಯಿಂದ ಎಲ್ಲಾ ಕಾರ್ಮಿಕರಿಗೂ ಮುಖಗವಸು ಹಾಗೂ ಸ್ಯಾನಿಟೈಜರ್ಗಳನ್ನು ಒದಗಿಸುವುದರ ಜೊತೆಗೆ ಕಾರ್ಮಿಕ ಇಲಾಖೆಯ ಎಲ್ಲಾ ಹಿರಿಯ ಅಧಿಕಾರಿಗಳು ಪ್ರತಿ ದಿನ ಎರಡು ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಕಾರ್ಮಿಕರ ಯೋಗ ಕ್ಷೇಮವನ್ನು ವಿಚಾರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು …
Read More »Yearly Archives: 2020
54 ಮಂದಿ ಪಾದರಾಯನಪುರ ಪುಂಡರು ವಶಕ್ಕೆ..! ಘಟನೆ ಹಿಂದಿದೆ ಇಬ್ಬರ ಕೈವಾಡ..?
ಬೆಂಗಳೂರು : ಕಳೆದ ರಾತ್ರಿ ನಗರದ ಪಾದರಾಯನಪುರದಲ್ಲಿ ಕೊರೊನಾ ವಾರಿಯಸ್೯ ( ಕಾರ್ಯಕರ್ತೆಯರು ) ಮೇಲೆ ನಡೆದ ದಾಳಿ ಸಂಬಂಧ ಮಿಂಚಿನ ಕಾರ್ಯಚಾರಣೆ ನಡೆಸಿರುವ ಪೊಲೀಸರು 54 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸಿಸಿ ಕ್ಯಾಮರಾ ಮತ್ತು ಮೊಬೈಲ್ ದೃಶ್ಯಾವಳಿಗಳನ್ನು ಆಧರಿಸಿ 54 ಜನರನ್ನು ಜೆ.ಜೆ.ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಜೊತೆಗೆ ಪಾದರಾಯನಪುರದಲ್ಲಿ ದಾಂಧಲೆ ಎಸಗಿದವರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ಗಳನ್ನು ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 353, …
Read More »ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ.
ರಾಯಚೂರು: ಜಿಲ್ಲೆ ಗ್ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ. ಹೀಗಾಗಿ ಅಡ್ಡದಾರಿಗಳಲ್ಲಿ ಬರುವ ಜನರನ್ನು ಪೊಲೀಸರು ಹಾಗೂ ಗ್ರಾಮಸ್ಥರು ವಾಪಸ್ ಕಳುಹಿಸುತ್ತಿದ್ದಾರೆ. ತೆಲಂಗಾಣ ಗಡಿಯಿಂದ ರಾಯಚೂರಿನ ಸಿಂಗನೊಡಿ ಗ್ರಾಮಕ್ಕೆ ಬರುತ್ತಿದ್ದ ಬೈಕ್ ಸವಾರರನ್ನು ಪೊಲೀಸ್ ಅಧಿಕಾರಿಯೊಬ್ಬರು ಸಿನಿಮಾ ಶೈಲಿಯಲ್ಲಿ ಚೇಸಿಂಗ್ ಮಾಡಿ ಹಿಡಿದು, ತೆಲಂಗಾಣಕ್ಕೆ ವಾಪಸ್ ಕಳುಹಿಸಿದ್ದಾರೆ. ಅಕ್ರಮ ಮಾರ್ಗದ ಮೂಲಕ ರಾಯಚೂರು ಪ್ರವೇಶ ಮಾಡುತ್ತಿರುವ ಆಂಧ್ರ ಪ್ರದೇಶ …
Read More »ಪಾದರಾಯನಪುರದ ಘಟನೆ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ: ಬೊಮ್ಮಾಯಿ
ಬೆಂಗಳೂರು: ಸಿಲಿಕಾನ್ ಸಿಟಿಯ ಪಾದರಾಯನಪುರದಲ್ಲಿ ನಡೆದ ಘಟನೆ ಬಗ್ಗೆ ಕಠಿಒಣ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿರುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆಮಾತನಾಡಿದ ಅವರು, ಘಟನೆ ಸಂಬಂಧ ಈಗಾಗಲೇ 60 ಜನರನ್ನ ಬಂಧನ ಮಾಡಲಾಗಿದೆ. ಘಟನೆಯಾದ 3-4 ಗಂಟೆಯಲ್ಲಿ ಎಲ್ಲಾ ಪ್ರಮುಖರನ್ನ ಅರೆಸ್ಟ್ ಮಾಡಿದ್ದೇವೆ. ಪಾದರಾಯನಪುರದ ಘಟನೆ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟಿದ್ದೇವೆ ಎಂದರು. ಪೊಲೀಸರು, …
Read More »ತ್ರದುರ್ಗ ಪೊಲೀಸರಿಗೆ ಕೊರೊನಾ ಸೊಂಕು ಹರಡದಂತೆ ಎಸ್ಪಿ ರಾಧಿಕಾ ಮುಂಜಾಗ್ರತಾ ಕ್ರಮ
ಚಿತ್ರದುರ್ಗ: ರಾಜ್ಯದ ವಿವಿಧೆಡೆ ಪೊಲೀಸರಿಗೆ ಕೊರೊನಾ ಸೊಂಕು ತಗುಲಿದ ಹಿನ್ನಲೆಯಲ್ಲಿ ಚಿತ್ರದುರ್ಗ ಪೊಲೀಸರಿಗೆ ಕೊರೊನಾ ಸೊಂಕು ಹರಡದಂತೆ ಎಸ್ಪಿ ರಾಧಿಕಾ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಎಸ್ಪಿಯವರ ಕಾಳಜಿಗೆ ಚಿತ್ರದುರ್ಗದ ಪೊಲೀಸರು ಫಿದಾ ಆಗಿದ್ದಾರೆ. ಹೌದು. ಪೊಲೀಸರ ಆರೋಗ್ಯ ರಕ್ಷಣೆಗಾಗಿ ತೀವ್ರ ಕಾಳಜಿ ವಹಿಸಿರುವ ಲೇಡಿ ಸಿಂಗಂ, ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಸ್ವತಃ ಎಸ್ಪಿಯವರೇ ಕೀಟನಾಶಕ ಸಿಂಪಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಪೊಲೀಸ್ ಠಾಣೆಗಳ ಆವರಣ ಹಾಗೂ …
Read More »ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು:H.D.K
ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ,ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು.ದೇಶದ ಸ್ವಾಸ್ಥ್ಯ ಕಿಂತ ಬೇರಾವುದೂ ಮುಖ್ಯವಲ್ಲ. ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದು. ಕಾನೂನು ಕೈಗೆತ್ತಿಕೊಂಡು ಗೂಂಡಾಗಿರಿ,ದೌರ್ಜನ್ಯ ನಡೆಸಿರುವುದು ಅಕ್ಷಮ್ಯ ಅಪರಾಧ. ಯಾವುದೇ ಧರ್ಮದವರಿರಲಿ ಈ ದೇಶದ ಕಾನೂನಿಗೆ ತಲೆ ಬಾಗಿಸಬೇಕು. ಇಂತಹ ಅತಿರೇಕದ ಹುಚ್ಚಾಟಗಳನ್ನು …
Read More »ರೈತರಿಗೆ ನೆರವಾದ ಸಂಸದ ಡಿಕೆ ಸುರೇಶ್- ನಷ್ಟವಾಗುತ್ತಿದ್ದ ಕಲ್ಲಂಗಡಿ ಖರೀದಿ
ಚಾಮರಾಜನಗರ: ಕೊರೊನಾ ಭೀತಿಯಿಂದ ಬೆಳೆ ನಷ್ಟ ಅನುಭವಿಸುತ್ತಿದ್ದ ರೈತರ ನೋವಿಗೆ ಸಂಸದ ಡಿ.ಕೆ.ಸುರೇಶ್ ಸ್ಪಂದಿಸಿದ್ದು, ಕಲ್ಲಂಗಡಿ, ಟೊಮಟೊ, ಬದನೆಕಾಯಿ ನಷ್ಟವಾಗುತ್ತಿದ್ದುದನ್ನು ಮನಗಂಡು ಸ್ವತಃ ತಾವೇ ಖರೀದಿ ಮಾಡಲು ಮುಂದಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಗ್ರಾ.ಪಂ. ವ್ಯಾಪ್ತಿಯ ನಲ್ಲೂರು, ಗದ್ದೆ ಪೋಡಿ ಗ್ರಾಮಗಳಿಗೆ ಭೇಟಿ ನೀಡಿದ್ದು, ಈ ವೇಳೆ ಬೆಳೆ ನಷ್ಟವಾಗುತ್ತಿರುವುದು ಕಂಡು ಬಂದಿದೆ. ಹೀಗಾಗಿ ಸುಮಾರು 18 ಎಕರೆಯಲ್ಲಿ ಬೆಳೆದ ಕಲ್ಲಂಗಡಿಯನ್ನು ಸುರೇಶ್ ಕೊಂಡುಕೊಂಡಿದ್ದಾರೆ. ಕಲ್ಲಂಗಡಿ ಜೊತೆಗೆ …
Read More »ಮದ್ಯ ಸಿಗದ್ದಕ್ಕೆ ಕೋಲಾರದಲ್ಲಿ 8 ಮದ್ಯದಂಗಡಿ ಕಳವು, 6 ಕಳ್ಳಭಟ್ಟಿ ಪ್ರಕರಣ ದಾಖಲು
ಕೋಲಾರ: ಕೋಲಾರದಲ್ಲಿ ಮದ್ಯ ಸಿಗದ ಹಿನ್ನೆಲೆಯಲ್ಲಿ ಮದ್ಯ ಪ್ರಿಯರು ಅನ್ಯ ಮಾರ್ಗಗಳನ್ನ ಕಂಡುಕೊಳ್ಳುತ್ತಿದ್ದು, ಮದ್ಯ ಕಳವು, ಕಳ್ಳಭಟ್ಟಿಯಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ. ಲಾಕ್ಡೌನ್ನಿಂದಾಗಿ ಮದ್ಯದಂಗಡಿಗಳು ಬಂದ್ ಆದ ಕಾರಣ ಗಡಿ ಜಿಲ್ಲೆ ಕೋಲಾರದ ಜನರು ಕಳ್ಳಭಟ್ಟಿ, ಸೇಂದಿಗೆ ಮೊರೆ ಹೋಗುತ್ತಿದ್ದಾರೆ. ಮತ್ತೆ ಕೆಲವರು ಬಾರ್ಗಳಿಗೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮದ್ಯ ಕಳ್ಳತನ ಮಾಡುತ್ತಿದ್ದಾರೆ. ಆಂಧ್ರಪ್ರದೇಶ ಹಾಗೂ ತಮಿಳುನಾಡು ಗಡಿಯಲ್ಲಿ ಅಕ್ರಮ ಕಳ್ಳಬಟ್ಟಿ ಹಾಗೂ ಸೇಂಧಿ ಮಾರಾಟ, ಸಾಗಾಟ ನಿಯಂತ್ರಣಕ್ಕೆ ಬರುತ್ತಿಲ್ಲ. …
Read More »ಸೈಕಲ್ಗಾಗಿ ಕೂಡಿಟ್ಟಿದ್ದ 971 ರೂ. ಸಿಎಂ ಪರಿಹಾರ ನಿಧಿಗೆ ನೀಡಿದ ಪೋರ………..
ಹೈದರಾಬಾದ್: ಕೊರೊನಾ ವೈರಸ್ ವಿರುದ್ಧ ಹೋರಾಡಲು ಬಹುತೇಕರು ಸಹಾಯ ಹಸ್ತ ಚಾಚುತ್ತಿದ್ದು, ಬಡವರೂ ಸಹ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಅದೇ ರೀತಿ ಇದೀಗ ಮಕ್ಕಳು ಸಹ ಸಹಾಯ ಮಾಡುತ್ತಿದ್ದು, ಆಂಧ್ರ ಪ್ರದೇಶದ 4 ವರ್ಷದ ಬಾಲಕ ತಾನು ಕೂಡಿಟ್ಟ ಹಣವನ್ನು ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾನೆ. ಆಂಧ್ರ ಪ್ರದೇಶದ ವಿಜಯವಾಡದ ನಾಲ್ಕು ವರ್ಷದ ಬಾಲಕ ಸೈಕಲ್ ಖರೀದಿಸಲು ತಾನು ಕೂಡಿಟ್ಟಿದ್ದ 971 ರೂ.ಗಳನ್ನು ದಾನ ಮಾಡುವ ಮೂಲಕ …
Read More »ಹುಬ್ಬಳ್ಳಿಯ ಮುಲ್ಲಾ ಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ……..
ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿಯ ಬಾಲಕಿಗೆ ಪ್ರಧಾನಿ ನರೇಂದ್ರ ಮೋದಿ ಶಹಬ್ಬಾಸ್ಗಿರಿ ಕೊಟ್ಟಿದ್ದಾರೆ. ಮನೆಯಲ್ಲಿದ್ದು ಯೋಗ ಮಾಡುತ್ತಿರುವ ಬಾಲೆಗೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಆರು ವರ್ಷದ ಇಫ್ರಾ ಮುಲ್ಲಾ ತನ್ನ ಮನೆಯಲ್ಲಿ ಯೋಗಾಭ್ಯಾಸ ಮಾಡುತ್ತಿದ್ದಳು. ಟಿವಿ ನೋಡುತ್ತಾ ಯೋಗ ಕಲಿಯುತ್ತಿದ್ದಳು. ಇದನ್ನು ಇಫ್ರಾ ತಾಯಿ ವಿಡಿಯೋ ಚಿತ್ರೀಕರಿಸಿದ್ದರು. ನಂತರ ಇಫ್ರಾ ತಂದೆ ಇಮ್ತಿಯಾಜ್ ಅಹ್ಮದ್ ಮುಲ್ಲಾಗೆ ಈ ವಿಡಿಯೋ ಕಳಿಸಿದ್ದರು. ರೈಲ್ವೇ ಉದ್ಯೋಗಿಯಾಗಿರುವ ಇಮ್ತಿಯಾಜ್ಅಹ್ಮದ್ ಮುಲ್ಲಾ ಮಗಳ ಯೋಗಾಭ್ಯಾಸದ ವಿಡಿಯೋ …
Read More »