Breaking News

Yearly Archives: 2020

ಧಾರವಾಡ:ಮನೆ ಮೇಲಿಂದ ಬಿದ್ದು ವೃದ್ಧೆ ಸಾವು..

ಧಾರವಾಡ: ಶುಕ್ರವಾರ ರಾತ್ರಿ ಸುರಿದ ಮಳೆ-ಗಾಳೆಯಿಂದ ಮನೆ ಮೇಲೆ ಬಿದ್ದಿದ್ದ ತೆಂಗಿನ ಮರದ ಗರಿ ತೆಗೆಯಲು ಹೋದ ವೃದ್ಧೆಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.   ಸಪ್ತಾಪುರ 8ನೇ ಕ್ರಾಸ್‍ನಲ್ಲೇ ಈ ಘಟನೆ ನಡೆದಿದ್ದು, 65 ವರ್ಷದ ಸರೊಜಾ ಸಾಟೆ ಎಂಬವರೇ ಮೃತಪಟ್ಟವರು. ನಿನ್ನೆ ರಾತ್ರಿ ನಗರಾದ್ಯಂತ ಭಾರೀ ಗಾಳಿ ಬೀಸಿತ್ತು. ಇದರಿಂದ ಮನೆ ಇವುಗಳನ್ನು ತೆರವುಗೊಳಿಸಲು ಮುಂದಾದಾಗ ಆಯತಪ್ಪಿ ಕೆಳಗೆ ಬಿದ್ದಾಗ ಪಕ್ಕದ ಮನೆಯ ಕಾಂಪೌಂಡ್ …

Read More »

ದುಬೈನಿಂದ ಫೇಸ್‌ಬುಕ್‌ ಮೂಲಕ ಮಗನ ಅಂತ್ಯಸಂಸ್ಕಾರ ವೀಕ್ಷಿಸಿದ ಕೇರಳ ಕುಟುಂಬ!

ನಿರ್ಬಂಧಗಳಿಂದಾಗಿ ಕೇರಳದಲ್ಲಿ ನಡೆದ ಮಗನ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಯುಎಇಯಲ್ಲಿರುವ ಭಾರತೀಯ ಕುಟುಂಬಕ್ಕೆ ಸಾಧ್ಯವಾಗಲಿಲ್ಲ. ಕೇರಳದ ತಮ್ಮ ಸ್ವಂತ ಊರಿನಲ್ಲಿ ಪುತ್ರನ ಅಂತ್ಯಸಂಸ್ಕಾರ ನಡೆಸಲು ಪೋಷಕರು ನಿರ್ಧರಿಸಿದರು. ಆದರೆ, ಕೋವಿಡ್‌ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದ್ದು, ಮಗನ ಪಾರ್ಥಿವ ಶರೀರದೊಂದಿಗೆ ಕೇರಳಕ್ಕೆ ತೆರಳಲು ಪೋಷಕರಿಗೆ ಅವಕಾಶ ಸಿಗಲಿಲ್ಲ. ಹೀಗಾಗಿ, ಸರಕಾರದ ಅನುಮತಿ ಪಡೆದು ಸರಕು ವಿಮಾನದಲ್ಲಿಪುತ್ರನ ಶವವನ್ನು ಕೇರಳಕ್ಕೆ ಕಳುಹಿಸಿದರು. ಅಂತ್ಯಸಂಸ್ಕಾರವನ್ನು ಫೇಸ್‌ಬುಕ್‌ ಮೂಲಕವೇ ವೀಕ್ಷಿಸಬೇಕಾಯಿತು

Read More »

ಭಾರತೀಯ ನೌಕಾಪಡೆಗೂ ತಟ್ಟಿದ ಕೊರೊನಾ ಭೀತಿ – 21 ಸಿಬ್ಬಂದಿಗೆ ಸೋಂಕು

ಮುಂಬೈ: ಭಾರತೀಯ ನೌಕಾಪಡೆಗೂ ಕೊರೊನಾ ವೈರಸ್ ಭೀತಿ ಶುರುವಾಗಿದ್ದು, ಮುಂಬೈನಲ್ಲಿ ಇರುವ ನೌಕಾನೆಲೆಯ 21 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ನೌಕಾಪಡೆಯ 20 ಸೇಲರ್ ಗಳು ಸೇರಿ ಒಟ್ಟು 21 ಮಂದಿ ಸಿಬ್ಬಂದಿ ಸೋಂಕಿಗೆ ತುತ್ತಾಗಿದ್ದಾರೆ. ಐಎನ್‍ಎಸ್ ಅಶ್ವಿನಿ ನೌಕಾಪಡೆ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಪರ್ಕದಲ್ಲಿದ್ದ ಮಂದಿಯನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ಸೋಂಕಿತ ಸೇಲರ್ ಗಳು ಮುಂಬೈನ ಐಎನ್‍ಎಸ್ ಆಂಗ್ರೆಯಲ್ಲಿ …

Read More »

ಬೆಳಗಾವಿ-ಲಾಕ್ ಡೌನ್ ಸಂಧರ್ಭದಲ್ಲಿಆಸ್ಪತ್ರೆ ಬಳಿ ಮಹಿಳೆಯಬ್ಬಳ ರಸ್ತೆಯಲ್ಲೇ ಹೆರಿಗೆ

ಬೆಳಗಾವಿ- ಬೆಳಗಾವಿಯ ಶಹಾಪೂರ ಪ್ರದೇಶದ ಮಾಹಿ ಆಸ್ಪತ್ರೆ ಬಳಿ ಮಹಿಳೆಯಬ್ಬಳ ರಸ್ತೆಯಲ್ಲೇ ಹೆರಿಗೆ ಆದ ಘಟನೆ ನಡೆದಿದೆ. ಮಹಿಳೆಯನ್ನು ಹೆರಿಗೆಗಾಗಿ ಮಕ್ಕಳ ಆಸ್ಪತ್ರೆಗೆ ತರಲಾಗಿತ್ತು ಆದರೆ ಈ ಆಸ್ಪತ್ರೆ ಬಂದ್ ಆಗಿತ್ತು ಅದಕ್ಕೆ ಈ ಮಹಿಳೆಯನ್ನು ಬೇರೆ ಆಸ್ಪತ್ರೆಗೆ ವಾಪಸ್ ಕರೆದುಕೊಂಡು ಹೋಗುವ ಸಂಧರ್ಭದಲ್ಲಿ ಮಹಿಳೆಯ ಹೆರಿಗೆ ರಸ್ತೆಯಲ್ಲೇ ಆಗಿದೆ . ವಡಗಾವಿ ಮೂಲದ ಈ ಮಹಿಳೆಯನ್ನು ಲಾಕ್ ಡೌನ್ ಸಂಧರ್ಭದಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳು ಬಂದ್ ಆಗಿರುವ ಹಿನ್ನಲೆಯಲ್ಲಿ …

Read More »

ವುಹಾನ್ ಲ್ಯಾಬ್‍ನಿಂದ ವೈರಸ್ ಹೊರಬಂದಿದ್ದು ಹೇಗೆ..? : ತನಿಖೆಗೆ ಟ್ರಂಪ್ ಚಿಂತನೆ

ವಾಷಿಂಗ್ಟನ್, ಏ.18-ವಿಶ್ವವ್ಯಾಪಿ 1.50 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕಿಲ್ಲರ್ ಕೊರೊನಾ ವೈರಸ್‍ನ ಉಗಮ ಬಿಂದು ಚೀನಾದ ವುಹಾನ ನಗರಿಯ ಪ್ರಯೋಗಾಲಯದಿಂದ ಡೆಡ್ಲಿ ವೈರಸ್ ತಪ್ಪಿಸಿಕೊಂಡಿರುವ ವರದಿ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಕೊರೊನಾ ವೈರಸ್ ಸೋಂಕು ಮತ್ತು ಸಾವು ನೋವಿನ ಬಗ್ಗೆ ಸಾಕಷ್ಟು ಸುಳ್ಳುಗಳನ್ನು ಹೇಳಿ ಜಗತ್ತಿನ ದಿಕ್ಕು ತಪ್ಪಿಸುತ್ತಿರುವ ಚೀನಾದ ಕರ್ಮಕಾಂಡಗಳು ಒಂದೊಂದೇ ಬಯಲಿಗೆ ಬರುತ್ತಿದ್ದು, ಆ ದೇಶಕ್ಕೆ …

Read More »

ಅಕ್ರಮ ಬಡಾವಣೆ-ಕಟ್ಟಡಗಳ ಸಕ್ರಮಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ

ಬೆಂಗಳೂರು : ಅಕ್ರಮ ಬಡಾವಣೆ ಹಾಗೂ ಕಟ್ಟಡಗಳನ್ನು ಸಕ್ರಮಗೊಳಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಶುಕ್ರವಾರ ಕೈಗೊಂಡಿದೆ. ಈ ಮೂಲಕ ರಾಜ್ಯದಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವುದಕ್ಕೆ ಸಂಬಂಧಿಸಿದ ಸಮಸ್ಯೆಗೆ ರಾಜ್ಯ ಸರ್ಕಾರ ಕೊನೆಗೂ ಮುಕ್ತಿ ಕಾಣಿಸಿದೆ. ಅನಧಿಕೃತ ಬಡಾವಣೆ ಹಾಗೂ ಕಟ್ಟಡಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಮೊದಲಾದ ಮೂಲ ಸೌಕರ್ಯ ಒದಗಿಸಿದೆ. ಆದರೂ ಯಾವುದೇ ತೆರಿಗೆ ರಾಜ್ಯದ ಬೊಕ್ಕಸಕ್ಕೆ ಬರುತ್ತಿಲ್ಲ.ರಾಜ್ಯದ ಆದಾಯ ಹೆಚ್ಚಿಸಲು …

Read More »

ಕುಮಟಾ ಪಟ್ಟಣದ ವೈನ್ ಶಾಪ್‍ನಲ್ಲಿ ಕಳ್ಳತನ,43 ಸಾವಿರ ವಿವಿಧ ಬ್ರಾಂಡ್ ಮದ್ಯಗಳನ್ನ ಕಳ್ಳರು ಕದ್ದು ಪರಾರಿಯಾಗಿದ್ದಾರೆ.

ಕಾರವಾರ: ಲಾಕ್‍ಡೌನ್‍ನಿಂದ ಮದ್ಯ ಮಾರಾಟ ಸಹ ಬಂದ್ ಆಗಿದೆ. ಇದರಿಂದ ಮದ್ಯ ಪ್ರಿಯರಿಗಂತೂ ನುಂಗಲಾರದ ತುತ್ತಾಗಿದೆ. ಇದರಿಂದ ಮದ್ಯಕ್ಕಾಗಿ ಪಟ್ಟಣದ ವೈನ್ ಶಾಪ್ ಒಂದಕ್ಕೆ ಕಳ್ಳರು ಕನ್ನ ಹಾಕಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕುಮಟಾ ಪಟ್ಟಣದ ಎಪಿಎಂಸಿ ಬಳಿ ಇರುವ ಅಲ್ಫಾ ವೈನ್ ಶಾಪ್‍ನಲ್ಲಿ ಕಳ್ಳತನ ಮಾಡಲಾಗಿದೆ. ವೈನ್ ಶಾಪ್‍ನ ಶಟರ್ ಒಡೆದು ಕಳ್ಳತನ ಮಾಡಲಾಗಿದೆ. ಒಟ್ಟು 43,665 ರೂಪಾಯಿ ಮೌಲ್ಯದ ವಿವಿಧ ಬ್ರಾಂಡ್ ಮದ್ಯಗಳನ್ನ ಕಳ್ಳರು ಕದ್ದು …

Read More »

ರಸ್ತೆಯಲ್ಲಿ ಬಂದ ಮಾಜಿ ಮೇಯರ್‌ಗೆ ಪೊಲೀಸರು ಕ್ಲಾಸ್……

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಲಾಕ್‍ಡೌನ್ ನಿಯಮಗಳನ್ನು ಪೊಲೀಸರು ಶಿಸ್ತಾಗಿ ಜಾರಿ ಮಾಡುತ್ತಿದ್ದಾರೆ. ಹೀಗಾಗಿ ನಿರ್ಬಂಧಿತ ರಸ್ತೆಯಲ್ಲಿ ಬಂದಿದ್ದ ಮಾಜಿ ಮೇಯರ್ ಅಯೂಬ್ ಖಾನ್‍ರನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಮೈಸೂರಿನ ಉದಯಗಿರಿ ಮುಖ್ಯ ರಸ್ತೆಯನ್ನು ಬಂದ್ ಮಾಡಲಾಗಿದೆ. ಆದರೂ ಮಾಜಿ ಮೇಯರ್ ಅಯೂಬ್ ಖಾನ್ ಮಾಸ್ಕ್ ಕೂಡ ಧರಿಸದೆ ನಿರ್ಬಂಧಿತ ರಸ್ತೆಯಲ್ಲಿ ಬರಲು ಯತ್ನಿಸಿದರು. ಈ ವೇಳೆ ಅಯೂಬ್‍ಖಾನ್‍ಗೆ ತಿಳಿ ಹೇಳಿದ ಪೊಲೀಸರು, ಮಾಸ್ಕ್ ಹಾಕಿಸಿ …

Read More »

ಮೈಸೂರು:ರಸ್ತೆಯಲ್ಲಿ ಬಿದ್ದಿದ್ದ ನೋಟಿಗೆ ಸ್ಯಾನಿಟೈಸರ್ ಹಾಕಿ, ಬೆಂಕಿ ಹಚ್ಚಿದ್ರು

ಮೈಸೂರು: ಸಾಮಾನ್ಯವಾಗು ರಸ್ತೆಯಲ್ಲಿ ಹಣ ಬಿದ್ದಿದ್ದರೆ ಅದನ್ನು ಎತ್ತಿಕೊಂಡು ಹೋಗುತ್ತಾರೆ. ಆದರೆ ಈಗ ರಸ್ತೆಯಲ್ಲಿ ಹಣ ಬಿದ್ದಿದ್ದರೆ ಜನ ಭಯಭೀತರಾಗುತ್ತಿದ್ದಾರೆ. ನೋಟು ಮೂಲಕ ಕೊರೊನಾ ವೈರಸ್ ಹರಡಲಾಗುತ್ತಿದೆ ಎಂಬ ವದಂತಿ ಹಬ್ಬಿರುವ ಕಾರಣ ಜನ ರಸ್ತೆಯಲ್ಲಿ ಹಣ ಬಿದ್ದಿದ್ದರೆ ಅದನ್ನು ಕಂಡು ಹೆದರುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ಬಿದ್ದಿದ್ದ ನೋಟಿಗೆ ಜನ ಬೆಂಕಿ ಇಟ್ಟಿದ್ದಾರೆ. ಮೈಸೂರಿನ ನಜರ್‍ಬಾದ್‍ನಲ್ಲಿ ಈ ಘಟನೆ ನಡೆದಿದ್ದು, ಮೈಲಾರಿ ಹೋಟೆಲ್ ಬಳಿ ಬಿದ್ದಿದ್ದ 100ರ ಹೊಸ ನೋಟು …

Read More »

,ನಿಪ್ಪಾಣಿ ತಹಶೀಲ್ದಾರ್ ಯಾರಿಗೂ ಭೇಟಿ ಆಗಲ್ಲ ಇಲ್ಲಿಗೆ ಬರೆಬೇಡಿ ……

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಸ್ಲಂ ಪ್ರದೇಶದ ಆಂದೋಲನ ನಗರದಲ್ಲಿ ವಾಸಿಸುವ ಢವರಿ,ಗೋಸಾವಿ,ಸಮುದಾಯದ ಜನರಿಂದ ಸರ್ಕಾರಕ್ಕೆ ಕೋರೊನಾ ವೈರಸ್ ತಡೆಯಲು ಲಾಕ್ ಡೌನ್ ದೇಶವ್ಯಾಪಿ ಮಾಡಿದ್ದಾರೆ ಆದರೆ ನಮ್ಮ ಕೈ ಯಲ್ಲಿ ಕೆಲಸ ವಿಲ್ಲ ತಿನ್ನಲು ಆಹಾರ ವಿಲ್ಲ ನಮ್ಮಹತ್ತಿರ ಖವಡೆಖಾಸಿಲ್ಲ ಇವತ್ತೆ ದುಡಿದು ಇವ್ವತ್ತೆ ಹೊಟ್ಟೆಗೆ ತಿಂದು ಬದುಕುವರು ನಾವು ನಮ್ಮ ಸಮಸ್ಯೆ ಯಾರಿಗೆ ಹೇಳೋನ್ ತಹಶೀಲ್ದಾರರಾದ ಪ್ರಕಾಶ.ಗಾಯಕವಾಡ .ಇವರಿಗೆ ಬೇಟಿಯಾಗಲು ಹೋದರೆ ಬೇಟಿಯಾಗುತ್ತಿಲ್ಲ ಇಲ್ಲಿ …

Read More »