ಬೀಜಿಂಗ್: ಲ್ಯಾಬ್ನಲ್ಲಿ ಕೊರೊನಾ ವೈರಸ್ ಸೃಷ್ಟಿ ಮಾಡಿರುವುದಕ್ಕೆ ಯಾವುದೇ ಪುರಾವೆಗಳು ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಎರಡು ಬಾರಿ ಹೇಳಿದೆ ಎಂದು ಚೀನಾ ತಿಳಿಸಿದೆ. ಇಂದು ಇಡೀ ವಿಶ್ವಕ್ಕೆ ದೊಡ್ಡ ತಲೆನೋವಾಗಿರುವ ಕೊರೊನಾ ವೈರಸ್ ಮೊದಲು ಕಾಣಿಸಿಕೊಂಡಿದ್ದು ಚೀನಾದಲ್ಲಿ. ಕಳೆದ ವರ್ಷ ಡಿಸೆಂಬರ್ ನಲ್ಲಿ ಚೀನಾದ ವುಹಾನ್ ಪ್ರದೇಶದಲ್ಲಿ ಕಾಣಿಸಿಕೊಂಡ ಸೋಂಕು ಇಂದು ವಿಶ್ವವ್ಯಾಪಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಆದರೆ ಇದನ್ನು ಚೀನಾ ಬಯೋವೆಪನ್ ಆಗಿ ಬಳಸುತ್ತಿದೆ. ಇದು …
Read More »Yearly Archives: 2020
ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಹೋಟೆಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ: ಬೊಮ್ಮನಹಳ್ಳಿ
ಬೆಳಗಾವಿ : ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಸೇರಿದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಹೋಟೆಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಕ್ವಾರಂಟೈನ್ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾಗಿರುತ್ತದೆ. ಎಲ್ಲ ಕ್ವಾರಂಟೈನ್ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ವೈಯಕ್ತಿಕ ಸ್ವಚ್ಛತೆ ಸೇರಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಕ್ವಾರಂಟೈನ್ …
Read More »ರೈತರು ಬೆಳೆದ ತರಕಾರಿಗಳನ್ನು,ಸರ್ಕಾರವೆ ನೇರವಾಗಿ ತೆಗೆದುಕೊಂಡು ಜನರಿಗೆ ವಿತರಿಸುವ ಕಾರ್ಯಕ್ಕಾಗಿ ಚಿಂತನೆ ಮಾಡಬೇಕು
ಗೋಕಾಕ: ರೈತರು ಬೆಳೆದ ತರಕಾರಿಗಳನ್ನು ಮತ್ತು ಬೆಳೆಗಳನ್ನು ಸರ್ಕಾರವೆ ನೇರವಾಗಿ ತೆಗೆದುಕೊಂಡು ಜನರಿಗೆ ವಿತರಿಸುವ ಕಾರ್ಯಕ್ಕಾಗಿ ಚಿಂತನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಇಂದು ನಗರದಲ್ಲಿ ಮಾತನಾಡಿ ರೈತರು ಬೆಳೆದ ತರಕಾರಿಗಳು ನಾಶವಾಗುತ್ತಿವೆ. ಇದನ್ನು ಕಡಿಮೆ ದರದಲ್ಲಿ ನೀಡಲು ರೈತರು ಮುಂದಾಗಿದ್ದಾರೆ. ಇದರಿಂದ ಜನಸಾಮಾನ್ಯರಿಗೂ ಮತ್ತು ರೈತರಿಗೂ ಸ್ವಲ್ಪ ಮಟ್ಟಿಗೆ ಅನುಕೂಲ ಆಗುತ್ತದೆ ಎಂದರು. ಕೊರೋನಾ ಸಂಕಷ್ಟದಲ್ಲಿ ಎಲ್ಲ ವರ್ಗದವರಿಗೂ ಅನಾನುಕೂಲವಾಗಿದೆ. ಹೀಗಾಗಿ ರೈತರು …
Read More »ನೀಡಲಾದ ಆಹಾರದ ಕಿಟ್ನಲ್ಲಿ ಚಿನ್ನದ ಉಂಗುರ ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾನೆ ಬಾಲಕ
ಮಂಗಳೂರು: ಲಾಕ್ ಡೌ ನ್ ಹಿನ್ನಲೆಯಲ್ಲಿ ನೀಡಲಾದ ಆಹಾರದ ಕಿಟ್ನಲ್ಲಿ ಬಾಲಕನೊಬ್ಬನಿಗೆ ಚಿನ್ನದ ಉಂಗುರ ಸಿಕ್ಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಆದ್ರೆ ಸಿಕ್ಕ ಉಂಗುರವನ್ನು ಬಾಲಕ ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾನೆ. ಕೊರೊನಾ ಭೀತಿಯಿಂದ ದೇಶವೇ ಲಾಕ್ಡೌನ್ ಆಗಿದ್ದು, ಜನ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ ಹಲವು ಕಡೆಗಳಲ್ಲಿ ದಾನಿಗಳು ಬಡವರಿಗೆ ಆಹಾರ ಹಾಗೂ ಆಹಾರದ ಕಿಟ್ಗಳನ್ನು ನೀಡುತ್ತಿದ್ದಾರೆ. ಅದರಂತೆ ಪುತ್ತೂರು …
Read More »ದಾವಣಗೆರೆ:ಲಾಕ್ಡೌನ್ ಉಲ್ಲಂಘಿಸಿದವರ ಕೈಗೆ ಸ್ಲೇಟ್ ಕೊಟ್ಟು ಜಾಗೃತಿ
ದಾವಣಗೆರೆ: ಲಾಕ್ಡೌನ್ ಉಲ್ಲಂಘಿಸಿ ಅನಗತ್ಯವಾಗಿ ಹೊರಗಡೆ ತಿರುಗುತ್ತಿದ್ದವರನ್ನು ಎಳೆತಂದ ದಾವಣಗೆರೆ ಪೊಲೀಸರು ಅವರ ಕೈಗೆ ಸ್ಲೇಟ್ ಕೊಟ್ಟು ಕೊರೊನಾ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಕೊರೊನಾ ಭಯದಿಂದ ದೇಶವೇ ಲಾಕ್ಡೌನ್ ಆಗಿದೆ. ಅನಗತ್ಯವಾಗಿ ಹೊರಗೆ ಬರಬೇಡಿ ಎಂದು ಆಯಾ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸರು ಮನವಿ ಮಾಡುತ್ತಿದ್ದಾರೆ. ಹೀಗಾದರೂ ದಾವಣಗೆರೆಯಲ್ಲಿ ನೂರಕ್ಕೂ ಅಧಿಕ ಮಂದಿ ಹೊರಗೆ ಬಂದು ಕಾನೂನು ಉಲ್ಲಂಘಿಸಿದವರನ್ನು ವಶಕ್ಕೆ ಪಡೆದಿದ್ದಾರೆ ಹೊರಗಡೆ ಬಂದು ಸುಖಾಸುಮ್ಮನೆ ತಿರುಗುತ್ತಿದ್ದ …
Read More »ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾಗಿರುತ್ತದೆ:ಡಾ.ಎಸ್.ಬಿ.ಬೊಮ್ಮನಹಳ್ಳಿ
ಬೆಳಗಾವಿ, : ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಸೇರಿದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಹೋಟೆಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಕ್ವಾರಂಟೈನ್ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾಗಿರುತ್ತದೆ. ಎಲ್ಲ ಕ್ವಾರಂಟೈನ್ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ವೈಯಕ್ತಿಕ ಸ್ವಚ್ಛತೆ ಸೇರಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಕ್ವಾರಂಟೈನ್ …
Read More »ಬೆಳಗಾವಿಯಲ್ಲಿ 5 ಹೊಸ ಕೊರೊನ ಸೋಂಕಿತರ ಪ್ರಕರಣ,ಒಟ್ಟೂ 41 ಜನರಿಗೆ ಸೋಂಕು
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ ಮತ್ತೆ 44 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ 5 ಹೊಸ ಕೊರೊನ ಸೋಂಕಿತರ ಪ್ರಕರಣ ಕಂಡುಬಂದಿದ್ದು, ಇವರಲ್ಲಿ ಮೂವರನ್ನು ಐಸಿಯುನಲ್ಲಿ ಇರಿಸಲಾಗಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಒಟ್ಟೂ 41 ಜನರಿಗೆ ಸೋಂಕು ತಗುಲಿದಂತಾಗಿದೆ. ಬೆಂಗಳೂರಿನಲ್ಲಿ 1 ಹೊಸ ಪ್ರಕರಣ ಪತ್ತೆಯಾಗಿದೆ., ಬೆಳಿಗ್ಗೆಯಷ್ಟೇ ರಾಜ್ಯದಲ್ಲಿ 38 ಪ್ರಕರಣ …
Read More »ವಿದೇಶಿ ನೆಲದಲ್ಲಿ ಐಪಿಎಲ್ ಆಯೋಜಿಸುವ ಕುರಿತು ಪ್ರತಿಕ್ರಿಯೆ ನೀಡಿರುವ ಆರ್ಸಿಬಿ ಕೋಚ್
ಮುಂಬೈ: ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆಯಲ್ಲಿ ಐಪಿಎಲ್ 2020 ಟೂರ್ನಿಯನ್ನು ಬಿಸಿಸಿಐ ಅಧಿಕೃತವಾಗಿ ಮುಂದೂಡಿದೆ. ಶೆಡ್ಯೂಲ್ ಅನ್ವಯ ಮಾರ್ಚ್ 29 ರಿಂದ ಐಪಿಎಲ್ ಆರಂಭವಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಏ.15ಕ್ಕೆ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಆದರೆ ದೇಶಾದ್ಯಂತ ಲಾಕ್ಡೌನ್ ಮೇ 3ರ ವರೆಗೂ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಮತ್ತೆ ಐಪಿಎಲ್ ಟೂರ್ನಿಯನ್ನು ಮುಂದೂಡಲಾಗಿದೆ. ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಕಾರಣ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಕ್ರಮಕೈಗೊಳ್ಳುತ್ತಿದೆ. ಆದರೂ ದೇಶ ಸಹಜ ಸ್ಥಿತಿಗೆ …
Read More »ಲಾಕ್ ಡೌನನಿಂದ ಬಾಲಕನ ಚಿಕಿತ್ಸೆಗಾಗಿ ವಾಹನ ಸಿಗದೆ ಕುಟುಂಬಸ್ಥರ ಪರದಾಟ. ೫ ರೂಪಾಯಿ ನಾಣ್ಯ ನುಂಗಿದ ಬಾಲಕ.
ದೇಶಾದ್ಯಂತ ಕೊರೋನಾ ಸೋಂಕು ಹರಡುತ್ತಿರುವ ಹಿನ್ನಲೆ ಲಾಕ್ ಡೌನ.ಲಾಕ್ ಡೌನನಿಂದ ಬಾಲಕನ ಚಿಕಿತ್ಸೆಗಾಗಿ ವಾಹನ ಸಿಗದೆ ಕುಟುಂಬಸ್ಥರ ಪರದಾಟ.೫ ರೂಪಾಯಿ ನಾಣ್ಯ ನುಂಗಿದ ಬಾಲಕ. ಬಾಗಲಕೋಟ ಜಿಲ್ಲೆಯ ಮುಧೋಳ ತಾಲ್ಲೂಕಿನ ಸೈದಾಪೂರ ಸಮೀರವಾಡಿ ಗ್ರಾಮಸಲ್ಲಿ ಘಟನೆ.ನಾಣ್ಯ ನುಂಗಿದ ಕುತಬು ಎನ್ನುವ ಬಾಲಕ. ಅಂಬ್ಯುಲೆನ್ಸ್ ಸಿಗದೇ ಕಾರಣ ಕುಟುಂಬಸ್ಥರಲ್ಲಿ ಆತಂಕ.ಗ್ರಾಮದ ಪಂಚಾಯತ ಸದಸ್ಯ ಓಸ್ವಾಲ್ ಕಾರು ತೆಗೆದುಕೊಂಡು ಬಂದು ಬಾಲಕನನ್ನು ಆಸ್ಪತ್ರೆ ರವಾನೆ ಪೋನ ಕರೆಗೆ ತಕ್ಷಣ ನೇರವಿಗೆ ಬಂದ …
Read More »ಸಾಮೂಹಿಕ ಪ್ರಾರ್ಥನೆಗಾಗಿ ಮಸೀದಿಗೆ ತೆರಳಿದ್ದವರಿಗೆ ಬಿತ್ತು ಲಾಠಿ ಏಟು
ಹಾವೇರಿ: ಲಾಕ್ಡೌನ್ ನಿಯಮವನ್ನ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದವರಿಗೆ ಪೊಲೀಸರು ಹಾಗೂ ಅಧಿಕಾರಿಗಳು ಲಾಠಿ ರುಚಿ ತೋರಿಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಎರಡು ಮಸೀದಿಗಳಲ್ಲಿ 30ಕ್ಕೂ ಅಧಿಕ ಮಂದಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು. ಹೊರಗಡೆಯಿಂದ ಮಸೀದಿಯ ಗೇಟ್ ಹಾಕಿಕೊಂಡು ಒಳಗಡೆ ಪ್ರಾರ್ಥನೆ ಮಾಡಲು ಸಜ್ಜಾಗಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸವಣೂರು ತಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗಣ್ಣವರ ಹಾಗೂ ಸಿಪಿಐ ಶಶಿಧರ್ …
Read More »