ಮೈಸೂರಿನಲ್ಲಿ ಕೊರೋನ ಕಮ್ಯುನಿಟಿ ಸ್ಪ್ರೆಡ್..? ಮಹಾಮಾರಿ ಕೊರೋನ ವೈರಸ್ ಭೀತಿ ಹಿನ್ನೆಲೆ ಮೈಸೂರಿನಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದ 72 ವರ್ಷದ ವ್ಯಕ್ತಿಗೆ ಸೋಂಕು ಯಾವುದೇ ಟ್ರಾವೆಲ್ ಹಿಸ್ಟರಿ, ಸೋಂಕಿತರ ಸಂಪರ್ಕ ಇಲ್ಲದಿದ್ದರೂ ಸೋಂಕು ಸಮುದಾಯಕ್ಕೆ ಕೊರೋನ ಹರಡುವ ಭೀತಿಯಲ್ಲಿ ಮೈಸೂರು ಮಂದಿ ಜಿಲ್ಲಾಡಳಿತಕ್ಕೆ ತಲೆನೋವಾದ 72 ವರ್ಷದ ವ್ಯಕ್ತಿಗೆ ಸೋಂಕು ಪ್ರಕರಣ ಸೋಂಕು ಹೇಗೆ ಹರಡಿತು ಎಂದು ಕಾರಣ ಹುಡುಕುತ್ತಿರುವ ಜಿಲ್ಲಾಡಳಿತ
Read More »Yearly Archives: 2020
ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರ ಸಾಗಾಣಿಕೆ ಮೇಲೆ ತೀವ್ರ ನಿಗಾಕ್ಕೆ ಸೂಚನೆ
ಹಾವೇರಿ:. : ಗೂಡ್ಸ್ ವಾಹನ ಪ್ರಯಾಣಿಕರ ತಡೆಗೆ ಕಠಿಣ ಕ್ರಮಕೈಗೊಳ್ಳಬೇಕು. ವಾಹನ ಚಾಲಕ ಹಾಗೂ ಕ್ಲೀನರ್ ಸೇರಿದಂತೆ ಎರಡು ಜನರಿಗಿಂತ ಹೆಚ್ಚು ಪ್ರಯಾಣಿಸದಂತೆ ಚೆಕ್ಪೋಸ್ಟ್ಗಳಲ್ಲಿ ತಡೆಯಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೋನಾ ತಡೆಗಾಗಿ ರಚಿಸಲಾದ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು, ಹೊರ ಜಿಲ್ಲೆಗಳಿಂದ ಜಿಲ್ಲಾ ಗಡಿ ಪ್ರವೇಶಮಾಡುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಅವರ …
Read More »ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಕಾರಣ, ‘ನಾಗರಿಕರು ತಮ್ಮ ಬಾಲ್ಕನಿಗಳಲ್ಲಿ ಭಾನುವಾರ (ಏ.12) ಸಂಜೆ 5 ಗಂಟೆಗೆ ನಿಂತು ಗೌರವದಿಂದ ನಮ್ಮ ಪ್ರಧಾನಿಗೆ ನಮಸ್ಕರಿಸಬೇಕು. ಈ ಮನುಷ್ಯ …
Read More »ಅಯ್ಯೋ… ದೇವರೇ…ಬಯಲಲ್ಲಿ ಬೀಸಾಡಿದ್ದ ಬಾಳೆಹಣ್ಣು ತಿಂದು ಹೊಟ್ಟೆ ತುಂಬಿಸಿಕೊಂಡ ವಲಸೆ ಕಾರ್ಮಿಕರು!
ಲಾಕ್ಡೌನ್ ವಿಸ್ತರಣೆಯಾಗಿರುವುದು ಕೊರೊನಾ ವೈರಸ್ ನಿಯಂತ್ರಣ ಮಾಡುವ ಹಾದಿಯಲ್ಲಿ ಒಳ್ಳೆಯ ನಿರ್ಧಾರವಾದರೂ, ವಲಸೆ ಕಾರ್ಮಿಕರ ಪಾಲಿಗೆ ಉಸಿರುಗಟ್ಟಿದ ಪರಿಸ್ಥಿತಿಯನ್ನು ಹುಟ್ಟು ಹಾಕಿದೆ. ಬುಧವಾರ ಮಧ್ಯಾಹ್ನ ರಾಜಧಾನಿ ಹೊಸದಿಲ್ಲಿಯಲ್ಲಿ ಕಂಡುಬಂದ ಮನಕುಲಕುವ ದೃಶ್ಯವೇ ಇದಕ್ಕೆ ಸಾಕ್ಷಿ ಎಂದು ಹೇಳಬಹುದು. ರಾಜಧಾನಿಯ ಪ್ರಮುಖ ಶವಾಗಾರಗಳಲ್ಲಿ ಒಂದಾದ ನಿಗಂಬೋಧ್ ಘಾಟ್ ಬಳಿ ಸತ್ತವರ ಆಚರಣೆಗಳಿಗಾಗಿ ಸಂಗ್ರಹಿಸಲಾಗಿದ್ದ ಬಾಳೆ ಹಣ್ಣುಗಳನ್ನು ಯಮುನಾ ನದಿ ದಡದಲ್ಲಿ ಎಸೆಯಲಾಗಿತ್ತು. ಇದನ್ನು ಕಂಡ ವಲಸೆ ಕಾರ್ಮಿಕರು, ಹಸಿವು ತಾಳಲಾರದೆ ಬಾಳೆ …
Read More »“ಗಡಿ ಭಾಗದ ರಸ್ತೆ ಸಂಪರ್ಕಗಳು ಬಂದ್: ಮತ್ತಷ್ಟು ಬಿಗಿಯಾದ ಲಾಕ್ ಡೌನ್
“ಗಡಿ ಭಾಗದ ರಸ್ತೆ ಸಂಪರ್ಕಗಳು ಬಂದ್: ಮತ್ತಷ್ಟು ಬಿಗಿಯಾದ ಲಾಕ್ ಡೌನ್” ಚಡಚಣ: ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಗಡಿ ರಸ್ತೆಗಳ ಮೇಲೆ ಮುಳ್ಳಿನ ಬೇಲಿ ಹಾಕಿ ಬಂದ್ ಮಾಡಲಾಗಿದೆ… ದೇವರ ನಿಂಬರಗಿ ಗ್ರಾ.ಪಂ ಅಧ್ಯಕ್ಷ ಸದಾಶಿವ ಶಿಂಘೆ ಅವರ ನೇತೃತ್ವದಲ್ಲಿ ಮಹಾರಾಷ್ಟ್ರದ ಸುಸಲಾದ, ಉಮದಿ, ಸೊನ್ನಲಗಿ ಸೇರಿದಂತೆ ಊರುಗಳಿಗೆ ಸಂಪರ್ಕ ನೀಡುವ ಎಲ್ಲ ರಸ್ತೆಗಳಿಗೆ ಮುಳ್ಳಿನ ಬೇಲಿ ಹಾಕಿ ಯಾವುದೇ ವಾಹನಗಳಾಗಲಿ, …
Read More »ಮನೆಯಲ್ಲಿಯೇ ಉಳಿದು ಕರೋನಾ ಹರಡದಂತೆ ಸಹಕರಿಸಿ ಲಾಕ್ಡೌನ್ ಅವಧಿ ವಿಸ್ತರಣೆ- ಅನಗತ್ಯ ಬೀದಿಗಿಳಿದರೆ ಕಠಿಣ ಕ್ರಮ
ಮನೆಯಲ್ಲಿಯೇ ಉಳಿದು ಕರೋನಾ ಹರಡದಂತೆ ಸಹಕರಿಸಿ ಲಾಕ್ಡೌನ್ ಅವಧಿ ವಿಸ್ತರಣೆ- ಅನಗತ್ಯ ಬೀದಿಗಿಳಿದರೆ ಕಠಿಣ ಕ್ರಮ -ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಹಾವೇರಿ:ಎ. 15 (ಕರ್ನಾಟಕ ವಾರ್ತೆ): ಲಾಕ್ಡೌನ್ ಅವಧಿ ಮಾರ್ಗಸೂಚಿ ಗಳನ್ನು ಎಪ್ರಿಲ್ 20ರವರೆಗೆ ಮುಂದುವರಿಸಲಾಗಿದೆ. ಹೊಸ ಮಾರ್ಗಸೂಚಿವರೆಗೆ ಸಾರ್ವಜನಿಕರು ಅನಗತ್ಯವಾಗಿ ಬೀದಿಯಲ್ಲಿ ಓಡಾಡುವುದನ್ನು ನಿಲ್ಲಿಸಿ ಮನೆಯಲ್ಲಿಯೇ ಉಳಿದು ಕರೋನಾ ನಿಯಂತ್ರಣಕ್ಕೆ ಸಹಕರಿಸುವಂತೆ ಮನವಿ ಮಾಡಿಕೊಳ್ಳುತ್ತೇನೆ. ಅನಗತ್ಯವಾಗಿ ಬೀದಿಯಲ್ಲಿ ಓಡಾಡುವೆ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ …
Read More »ಚಾಮರಾಜನಗರ:ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದ ಟಿಬೇಟಿಯನ್ ಕ್ಯಾಂಪ್ ಜನತೆ
ಚಾಮರಾಜನಗರ: ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ಮುಂದಿನ ಜೀವನ ನಿರ್ವಹಣೆಗೆ ಹೇಗೆ ಎಂದು ಕಂಗಾಲಾಗಿರುವ ಗಿರಿಜನ ಹಾಡಿಗಳ ಜನರಿಗೆ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಟಿಬೇಟಿಯನ್ ಸೆಟ್ಲೆಮೆಂಟ್ ಯೂನಿಯನ್ ಸಿಬ್ಬಂದಿ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶವನ್ನೇ ಲಾಕ್ಡೌನ ಮಾಡಿದೆ. ಇದರಿಂದ ದಿನಗೂಲಿ ಕಾರ್ಮಿಕರಿಗೆ ಜೀವನ ನಡೆಸುವುದು ಕಷ್ಟಕರವಾಗಿದೆ. ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಪರಿಸ್ಥಿತಿ ಅರಿತ ಹನೂರು ತಾಲೂಕಿನ …
Read More »ಲಾಕ್ಡೌನ್ ವೇಳೆ ಹೆಚ್ಚು ಪೋರ್ನ್ ನೋಡುವ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನ
ನವದೆಹಲಿ: ಪೋರ್ನ್ ಹಬ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಲಾಕ್ಡೌನ್ ವೇಳೆ ಹೆಚ್ಚು ಪೋರ್ನ್ ನೋಡುವ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನ ಪಡೆದಿದೆ. ಲಾಕ್ಡೌನ್ ವಿಧಿಸಿದ ಬಳಿಕ ಪೋರ್ನ್ ನೋಡುವ ಪ್ರಮಾಣ ವಿಶ್ವದಲ್ಲಿ ಶೇ.60 ರಷ್ಟು ಹೆಚ್ಚಾಗಿದೆ. ಇದಕ್ಕೆ ಕಾರಣ ಸಾಕಷ್ಟು ಮಂದಿ ಕೆಲಸವಿಲ್ಲದೇ ಮನೆಯಲ್ಲೇ ಉಳಿದುಕೊಂಡಿರುವುದು ಎಂದು ವರದಿ ತಿಳಿಸಿದೆ. ಅಲ್ಲದೇ ಭಾರತದಲ್ಲಿ ಲಾಕ್ಡೌನ್ ಸಮಯದಲ್ಲಿ ಪೋರ್ನ್ ವೆಬ್ಸೈಟ್ ನೋಡುವವರ ಟ್ರಾಫಿಕ್ ಶೇ.95 ರಷ್ಟು ಹೆಚ್ಚಾಗಿದೆ ಎಂದು ವರದಿಯಲ್ಲಿ …
Read More »ಬಹುಭಾಷಾ ನಟಿ, ಕ್ಯೂಟ್ ಬೆಡಗಿನಯನತಾರಾಗೆ ಕಾಡಿದ ಟ್ಯಾಟು
ಚೆನ್ನೈ: ಬಹುಭಾಷಾ ನಟಿ, ಕ್ಯೂಟ್ ಬೆಡಗಿ ನಯನತಾರಾ ದಕ್ಷಿಣ ಭಾರತದ ಸಿನಿ ರಂಗದಲ್ಲಿ ಹೆಸರು ವಾಸಿ, ಅದೇ ರೀತಿ ಅವರು ಬೆಳೆದಿದ್ದಾರೆ ಸಹ. ಘಟಾನುಘಟಿ ನಾಯಕರೊಂದಿಗೆ ತೆರೆ ಹಂಚಿಕೊಳ್ಳುವ ಮೂಲಕ ದಕ್ಷಿಣ ಸಿನಿ ರಂಗದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ನಟನೆಯಲ್ಲಿನ ಅವರ ಸಾಧನೆ ಜೊತೆಗೆ ನಿಜ ಜೀವನದಲ್ಲಿ ಅವರ ಸರಣಿ ಪ್ರೇಮ್ ಕಹಾನಿಗಳು ಸಹ ಅಷ್ಟೇ ಚರ್ಚೆಯಾಗಿದ್ದವು. ಇದೆಲ್ಲದರ ನಡುವೆ ಒಂದು ಟ್ಯಾಟು ನಯನತಾರಾ ಅವರನ್ನು ತುಂಬಾ ಚಿಂತೆಗೆ ದೂಡಿತ್ತು. …
Read More »ಬೆಳಗಾವಿಯಲ್ಲಿ ಮೊದಲ ಬಲಿ- ರಾಜ್ಯದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆ
ಬೆಳಗಾವಿ: ಹೆಮ್ಮಾರಿ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆ ಕಂಡಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ 80 ವರ್ಷದ ವೃದ್ಧೆ ಏಪ್ರಿಲ್ 13ರಂದು ಮೃತಪಟ್ಟಿದ್ದರು. ಕೊರೊನಾ ಶಂಕೆ ವ್ಯಕ್ತವಾಗಿದ್ದರಿಂದ ಮೃತ ವೃದ್ಧೆಯ ಥ್ರೋಟ್ ಸ್ವ್ಯಾಬ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ರಿಪೋರ್ಟ್ ಸದ್ಯ ಹೊರ ಬಿದ್ದಿದ್ದು, ವೃದ್ಧೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ …
Read More »