Breaking News

Yearly Archives: 2020

ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು,:ರಮೇಶ ಜಾರಕಿಹೊಳಿ

ಬೆಳಗಾವಿ:  ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು  ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಕೋವಿಡ್-19 ನಿಯಂತ್ರಣ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ  ನಡೆದ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.   ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. …

Read More »

ಜಿಲ್ಲೆಯಲ್ಲಿ  ಮತ್ತೇ ಮೂರು ಕೊರೊನಾ ಪ್ರಕರಣಗಳು,ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು.

ಬೆಳಗಾವಿ: ಜಿಲ್ಲೆಯಲ್ಲಿ  ಮತ್ತೇ ಮೂರು ಕೊರೊನಾ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಯಬಾಗ ತಾಲೂಕಿನ ಕುಡಚಿ ಸೇರಿದಂತೆ ಎಲ್ಲ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು. ಕುಡಚಿಯ ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ತಬ್ಲಿಘಿ ಜತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು. ಒಂದು ವೇಳೆ ಸ್ವಯಂಪ್ರೇರಣೆಯಿಂದ ಅವರು ಮುಂದೆ ಬರದಿದ್ದರೆ ಕಾನೂನು ಪ್ರಕಾರ ಬಲಪ್ರಯೋಗಿಸಿ ಅವರನ್ನು ತಕ್ಷಣವೇ ಕ್ವಾರಂಟೈನ್ ನಲ್ಲಿ ಇರಿಸುವ ಕೆಲಸವಾಗಬೇಕು ಎಂದು …

Read More »

ಪಿ-೨೨೪)ಯ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ೮೦ ವರ್ಷದ ವೃದ್ಧೆಯೊಬ್ಬರು ಇಂದು ಬೆಳಿಗ್ಗೆ ೧೦.೩೦ ಗಂಟೆಗೆ ಮೃತಪಟ್ಟಿರುತ್ತಾರೆ.

ಬೆಳಗಾವಿ : ಹಿರೇಬಾಗೇವಾಡಿಯ ಕೊರೊನಾ ಸೋಂಕಿತ ವ್ಯಕ್ತಿ (ಪಿ-೨೨೪)ಯ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ೮೦ ವರ್ಷದ ವೃದ್ಧೆಯೊಬ್ಬರು ಇಂದು ಬೆಳಿಗ್ಗೆ ೧೦.೩೦ ಗಂಟೆಗೆ ಮೃತಪಟ್ಟಿರುತ್ತಾರೆ. ಇವರ ಗಂಟಲು ದ್ರವದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದ್ದು, ವರದಿ ಬಂದ ನಂತರವೇ ಮರಣದ ನಿರ್ದಿಷ್ಟ ಕಾರಣ ತಿಳಿದುಬರಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿರೇಬಾಗೇವಾಡಿಯ ಪಿ-೨೨೪ ವ್ಯಕ್ತಿಗೆ ಪಾಸಿಟಿವ್ ಇರುವುದು ನಿನ್ನೆ ಸಂಜೆ ದೃಢಪಟ್ಟಿರುತ್ತದೆ. …

Read More »

ಇಂದು 14 ಬೆಳಗಾವಿ:  ವರ್ಷದ ಬಾಲಕ ಸೇರಿ ಮತ್ತೆ  ಮೂವರಿಗೆ  ಕೊರೊನಾ ಪಾಸಿಟಿವ್ ಸೋಂಕಿತರ ಸಂಖ್ಯೆ 17 ಕ್ಕೆ

  ಬೆಳಗಾವಿ:  ಜಿಲ್ಲೆಯಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತಲಿದ್ದು, ಇಂದು 14 ವರ್ಷದ ಬಾಲಕ ಸೇರಿ ಮತ್ತೆ  ಮೂವರಿಗೆ  ಕೊರೊನಾ ಪಾಸಿಟಿವ್ ವರದಿ ಬಂದಿದೆ. ಆ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ  ಸೋಂಕಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ. ಭಾನುವಾರದಂದು ರಾಯಬಾಗ ಕುಡಚಿ ಮೂವರು ಹಾಗೂ ಹಿರೇಬಾಗೇವಾಡಿಯಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿತ್ತು. ಇದಾದ ಬಳಿಕ ಇಂದು ರಾಯಬಾಗ ಕುಡಚಿಯಲ್ಲಿ  ಮತ್ತೆ ಮೂವರಿಗೆ ಕೊರೊನಾ ಸೋಂಕು ತಗುಲಿರುವದು ದೃಢವಾಗಿದೆ. …

Read More »

ಮಿನಿ ವಿಧಾನಸೌಧದಲ್ಲಿ ತಾಲ್ಲೂಕಿನ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್ ಗಳ ವೈದ್ಯರ ಸಭೆಯು ತಹಸೀಲ್ದಾರ್ ಎಂ.ಶಿವಮೂರ್ತಿ ಅವರ ಅಧ್ಯಕ್ಷತೆ ಯಲ್ಲಿ‌ ನಡೆಯಿತು

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲ್ಲೂಕಿನ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್ ಗಳ ವೈದ್ಯರ ಸಭೆಯು ತಹಸೀಲ್ದಾರ್ ಎಂ.ಶಿವಮೂರ್ತಿ ಅವರ ಅಧ್ಯಕ್ಷತೆ ಯಲ್ಲಿ‌ ನಡೆಯಿತು. ಕೊರೊನಾ ಸೋಂಕು ತಡೆಗೆ ಖಾಸಗಿ ಆಸ್ಪತ್ರೆಗಳ ವೈದ್ಯರು ಅಗತ್ಯ ಸಹಕಾರ ನೀಡಬೇಕು. ಸಾಮಾನ್ಯ ರೋಗಿಗಳಿಗೆ ತಾವು ಕ್ಲಿನಿಕ್ ತೆರೆದು ಚಿಕಿತ್ಸೆ ನೀಡಬೇಕು. ಮುಖ್ಯವಾಗಿ ವೈದ್ಯರಾದ ತಾವುಗಳು ಸುರಕ್ಷತಾ ಕವಚಗಳನ್ನು ತೊಟ್ಟು ಚಿಕಿತ್ಸೆಯಲ್ಲಿ ತೊಡಗಿಸಿಕೊಳ್ಳಬೇಕು. ರೋಗಿಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಚ್ಚತೆ …

Read More »

ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ ನಿಧನ

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ (93) ಅವರು ನಿಧನರಾಗಿದ್ದಾರೆ. ಎಂ.ವಿ.ರಾಜಶೇಖರನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಎಂ.ವಿ.ರಾಜಶೇಖರನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ಅವರು ಪತ್ನಿ ಗಿರಿಜಾ ರಾಜಶೇಖರನ್, ಇಬ್ಬರು ಗಂಡು ಮತ್ತು ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ. ಕೃಷಿಕ ಮತ್ತು …

Read More »

ಚೀನಾ, ಅಮೆರಿಕ ಸಂಶೋಧನೆಯಿಂದ ವುಹಾನ್ ಮಾರುಕಟ್ಟೆಗೆ ಬಂತು ಕೊರೊನಾ

– ಬಾವಲಿಗಳ ಬಗ್ಗೆ ವುಹಾನ್‍ನಲ್ಲಿ ಅಧ್ಯಯನ – ಹಂದಿಗಳಿಗೆ ವೈರಸ್ ಚುಚ್ಚಿ ವೆಟ್ ಮಾರುಕಟ್ಟೆಗೆ ಮಾರಾಟ – ಈ ಅಧ್ಯಯನಕ್ಕೆ ಅಮೆರಿಕದಿಂದ ಹಣ ಲಂಡನ್: ಕೊರೊನಾ ವೈರಸ್ ಮೂಲ ಯಾವುದು ಎನ್ನುವ ಪ್ರಶ್ನೆಗೆ ಇಲ್ಲಿಯವರೆಗೆ ನಿಖರವಾದ ಉತ್ತರ ಸಿಕ್ಕಿಲ್ಲ. ಆದರೆ ಈಗ ಚೀನಾ ಮತ್ತು ಅಮೆರಿಕ ಸಂಶೋಧನೆಯಿಂದ ಕೊರೊನಾ ‘ಸೋರಿಕೆ’ಯಾಗಿದೆ ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಹೌದು. ಇಲ್ಲಿಯವರಿಗೆ ಪ್ರಾಣಿಗಳ ಮಾಂಸ ಮಾರಾಟ ಮಾಡುತ್ತಿದ್ದ ವುಹಾನ್ ವೆಟ್ ಮಾರುಕಟ್ಟೆಯಿಂದ …

Read More »

“ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ”

“ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ” ನಿಪ್ಪಾಣಿ ಮತಕ್ಷೇತ್ರದ ಆಡಿ ಗ್ರಾಮಕ್ಕೆ ಭೇಟಿ ನೀಡಿ, ಕೊರೋನಾ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಂಡು, ಸಾಮಾಜಿಕ‌ ಅಂತರ ಕಾಯ್ದುಕೊಂಡು ವಿವಿಧ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೊರೋನಾ ತಡೆಗಟ್ಟಲು ಕೈಗೊಳ್ಳುತ್ತಿರುವ ಕ್ರಮಗಳ‌ ಕುರಿತು …

Read More »

ದಿಸ್ಪುರ್:ಮದ್ಯಪ್ರಿಯರಿಗೆ ಗುಡ್‍ನ್ಯೂಸ್ – ಇಂದಿನಿಂದ ಬಾರ್‌ಗಳು ಓಪನ್

ದಿಸ್ಪುರ್: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಈ ನಡುವೆ ಮದ್ಯ ಪ್ರಿಯರು ಅಂಗಡಿ ಓವನ್ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದರು. ಇದೀಗ ಲಾಕ್‍ಡೌನ್ ನಡುವೆಯೇ ಅಸ್ಸಾಂ ಮತ್ತು ಮೇಘಾಲಯದ ಮದ್ಯದಂಗಡಿಗಳು ಇಂದಿನಿಂದ ಮತ್ತೆ ತೆರೆಯಲು ನಿರ್ಧರಿಸಿವೆ ಎಂದು ಉಭಯ ರಾಜ್ಯಗಳ ಅಬಕಾರಿ ಇಲಾಖೆಗಳು ತಿಳಿಸಿವೆ. ಅಸ್ಸಾಂನಲ್ಲಿ, ಮದ್ಯದಂಗಡಿಗಳು, ಸಗಟು ಗೋದಾಮುಗಳು ಮತ್ತು ಸಾರಾಯಿ ಮಳಿಗೆಗಳು ಸೇರಿದಂತೆ ಲಿಕ್ಕರ್ ಶಾಪ್ ಇಂದಿನಿಂದ ಪ್ರತಿದಿನ 7 ಗಂಟೆಗಳ ಕಾಲ …

Read More »

ಕ್ವಾರಂಟೈನ್ ಸೇವೆ ನೀಡಿದ ಪ್ರಪ್ರಥಮ NIMA ವೈದ್ಯ

ಹುಬ್ಬಳ್ಳಿ: ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಶನ್ (NIMA) ಸಂಸ್ಥೆಯ ಹಿರಿಯ ಸದಸ್ಯರಾದ ಡಾ.ಗುರುನಾಥ ಕಂಠಿಯವರು ಏಪ್ರಿಲ್ 4ರಂದು ಹುಬ್ಬಳ್ಳಿಯ ಕ್ವಾರಂಟೈನ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ಮೂಲಕ ಕ್ವಾರಂಟೈನ್ ಸೇವೆ ಸಲ್ಲಿಸಿದ ಧಾರವಾಡ ಜಿಲ್ಲೆಯ ಪ್ರಪ್ರಥಮ NIMA ವೈದ್ಯಕೀಯ ಸಂಸ್ಥೆಯ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಯುರ್ವೇದ ವೈದ್ಯರುಗಳಾದ ಡಾ.ಗುರುನಾಥ ಕಂಠಿ, ಡಾ.ಎನ್.ಎನ್.ಭರದ್ವಾಡ ಮತ್ತು ಡಾ.ಎಂ.ಸಿ.ಪಾಟೀಲ್ ಇವರು ಮಾರ್ಚ್ 9 ರಂದು ಕೊವಿಡ್-19 ಸೇವೆಗಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‍ವೊಂದರ ಕ್ವಾರಂಟೈನ್ …

Read More »