Breaking News

Yearly Archives: 2020

ಪ್ರಶಾಂತ್ ಸಂಬರಗಿ ವಿರುದ್ಧ ಸುಬ್ರಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ಇವರು ಸಾಮಾಜಿಕ ಕಾರ್ಯ ಕರ್ತ ರಾ ಅಥವಾ ಬಡ್ಡಿ ವ್ಯವಹಾರ ಮಾಡೋರ..?

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಸುಬ್ರಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಅಧಿಕ ಬಡ್ಡಿ ನೀಡಿಲ್ಲವೆಂದು ವಾಟ್ಸಪ್‌ನಲ್ಲಿ ತೇಜೋವಧೆ ಮಾಡಿದ್ದರೆ ಎಂದು ಆರೋಪಿಸಿ ವೆಸ್ಟ್ ಆಫ್ ಕಾರ್ಡ್ ರೋಡ್ ನಿವಾಸಿ ವೈ.ಕೆ.ದೇವನಾಥ್ ಎಂಬುವರು ದೂರು ನೀಡಿದ್ದರು. ಸಂಬರಗಿ ವಿರುದ್ಧ ಐಪಿಸಿ ಸೆಕ್ಷನ್‌ 499(ಮಾನಹಾನಿ) 500(ಮಾನಹಾನಿಗಾಗಿ ದಂಡನೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನಿದೆ? ಪ್ರಶಾಂತ್‌ ಸಂಬರಗಿ ಬಳಿ ನಾನು ಬಡ್ಡಿ ಸಾಲ …

Read More »

ಗ್ರಾ.ಪಂ. ಚುನಾವಣೆ ಅಂತ್ಯ: 2ನೇ ಹಂತದಲ್ಲಿ ಶೇ. 80.71 ಮತದಾನ – ಡಿ. 30ಕ್ಕೆ ಫಲಿತಾಂಶ

ಬೆಂಗಳೂರು: ಕೆಲವೊಂದು ಕಡೆ ಗದ್ದಲ, ಮತದಾನ ಬಹಿಷ್ಕಾರಗಳ ಮಧ್ಯೆ ರಾಜ್ಯದ ಗ್ರಾಮ ಪಂಚಾಯತಿ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಡಿ. 22ರಂದು ಮೊದಲ ಹಂತದ ಮತದಾನವಾದರೆ ನಿನ್ನೆ ಭಾನುವಾರ 109 ತಾಲೂಕುಗಳಲ್ಲಿ ಎರಡನೇ ಹಂತದ ಮತದಾನ ನಡೆದಿದೆ. ನಿನ್ನೆ ಶೇ. 80.71ರಷ್ಟು ಮತದಾನ ಆಗಿರುವ ಮಾಹಿತಿ ಇದೆ. ಎರಡೂ ಹಂತಗಳಲ್ಲೂ ಶೇ. 80ಕ್ಕಿಂತ ಹೆಚ್ಚು ಮತದಾನವಾದಂತಾಗಿದೆ. ನಿನ್ನೆ 2ನೇ ಹಂತದಲ್ಲಿ 39,378 ಸದಸ್ಯರ ಆಯ್ಕೆಗೆ 2,709 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ …

Read More »

ಅಪಹರಣಕ್ಕೆ ಒಳಗಾದ ಮಹಿಳೆಯನ್ನು ಪತ್ತೆ ಹಚ್ಚಲು ಯಶಸ್ವಿ

ಡಿ.25ರಂದು ಶಿರಸಿಯ ಬಸವೇಶ್ವರ ನಗರದಿಂದ  ಋತಿಕಾ/ ಮಣಿಕಂಠ ಕೊಡಿಯಾ ವಯಾ ೧೮ ವರ್ಷ ಇವಳನ್ನು ಅವಳ  ತಾಯಿ ರೂಪಾ ಶಿರ್ಸೆಕರ್, ಕಿರಣ ಬೆಲ್ಲದ್ ಹಾಗೂ ಇತರ ನಾಲ್ಕೈದು ಜನ ಸೇರಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಬಗ್ಗೆ ಗಂಡ ಮಣಿಕಂಠ ಕೊಡಿಯಾ ನೀಡಿದ ದೂರಿನ ಆಧಾರದ ಮೇಲೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ್ದ ಶಿರಸಿ ಪೊಲೀಸರು ಡಿಎಸ್ಪಿ ರವಿ ಡಿ ನಾಯ್ಕ  ಸಿಪಿಐ  …

Read More »

ನಿರ್ಭಯಾ ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಪ್ರಕರಣ ಗೃಹ ಕಾರ್ಯದರ್ಶಿ ಡಿ.ರೂಪಾ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನಡುವಿನ ಸಮರಕ್ಕೆ ಕಾರಣ

ಬೆಂಗಳೂರು: ನಿರ್ಭಯಾ ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಪ್ರಕರಣ ಗೃಹ ಕಾರ್ಯದರ್ಶಿ ಡಿ.ರೂಪಾ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನಡುವಿನ ಸಮರಕ್ಕೆ ಕಾರಣವಾಗಿದೆ. ಸೇಫ್ ಸಿಟಿ ಟೆಂಡರ್ ಕುರಿತಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ಡಿ.ರೂಪಾ, ಹೇಮಂತ್ ನಿಂಬಾಳ್ಕರ್, 1067 ಕೋಟಿ ಟೆಂಡರ್ ನಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ. ಈ ಟೆಂಡರ್ ನಲ್ಲಿ ಅನೇಕ ಅಕ್ರಮಗಳು ನಡೆದಿವೆ.ಸರ್ಕಾರಕ್ಕೆ ತಪ್ಪು ಮಾಹಿತಿ ಸಲ್ಲಿಸಲಾಗುತ್ತಿದೆ. ನಿಂಬಾಳ್ಕರ್ ಸರ್ಕಾರದ ದಾರಿ ತಪ್ಪಿಸುವ ಕೆಲಸ …

Read More »

ಸಾವಿರ ಕಷ್ಟಗಳು ಬಂದ್ರೂ ಎದುರಿಸುವ ಶಕ್ತಿ ತಾನಾಗಿಯೇ ಬರುತ್ತದೆ ಎನ್ನುವುದಕ್ಕೆ ಇಲ್ಲೊಬ್ಬ ಯುವಕ ಪ್ರತ್ಯಕ್ಷ ಸಾಕ್ಷಿ

ಬೆಳಗಾವಿ: ಸಾಧಿಸುವ ಗುರಿಯೊಂದಿದ್ದರೆ ಸಾಕು, ಸಾವಿರ ಕಷ್ಟಗಳು ಬಂದ್ರೂ ಎದುರಿಸುವ ಶಕ್ತಿ ತಾನಾಗಿಯೇ ಬರುತ್ತದೆ ಎನ್ನುವುದಕ್ಕೆ ಇಲ್ಲೊಬ್ಬ ಯುವಕ ಪ್ರತ್ಯಕ್ಷ ಸಾಕ್ಷಿಯಾಗಿದ್ದಾನೆ. ಕುಟುಂಬದ ಕಷ್ಟಗಳನ್ನೇ ತನ್ನ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಫಾಸ್ಟೆಸ್ಟ್ ಸ್ಕೇಟಿಂಗ್‌ನಲ್ಲಿ ಗಿನ್ನೆಸ್​ ದಾಖಲೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹೌದು, ನಗರದ ಮಾಳಮಾರುತಿ ನಿವಾಸಿ ಸಂಜಯ ಹಾಗೂ ಸುಜಾತಾ ನವಲೆ ದಂಪತಿ ಪುತ್ರ ಅಭಿಷೇಕ ನವಲೆ 12.85 ಸೆಕೆಂಡ್ಸ್​​​ನಲ್ಲಿ 100 ಮೀಟರ್ ಕ್ರಮಿಸುವ ಮೂಲಕ …

Read More »

ಹಂಪಿ ವಿವಿ ಉಳಿಸಲು ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ

ಬೆಂಗಳೂರು,ಡಿ.27- ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಉಳಿಸಿ ಹೋರಾಟ ಉಗ್ರರೂಪ ತಾಳುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು ಅನುದಾನ ಬಿಡುಗಡೆ ಮಾಡುವಂತೆ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕೊಟ್ಟಿಗೆ ಪಾಳ್ಯದಲ್ಲಿ ನಡೆದ ಕರವೇ ಸಭೆಯಲ್ಲಿ ಮಾತನಾಡಿದ ಅವರು, ಹಂಪಿ ಕನ್ನಡ ವಿವಿಗೆ ಅನುದಾನ ನೀಡುವುದು ಸೇರಿದಂತೆ ವಿಶ್ವವಿದ್ಯಾಲಯ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿದರು. ಟ್ವಿಟರ್‍ನಲ್ಲಿ ಹಂಪಿ ಕನ್ನಡ ವಿವಿ ಉಳಿಸಿ ಎಂಬ ಅಭಿಯಾನಕ್ಕೆ ಈಗಾಗಲೇ 4,500 ಲಕ್ಷ …

Read More »

ರೀಕ್ಷೆಯಂತೆ ಭಾರತ ತಂಡವು ಬಾಕ್ಸಿಂಗ್ ಡೇ ಟೆಸ್ಟ್‍ನ ಎರಡನೇ ದಿನ ಭರ್ಜರಿ ಆಟ

ಮೆಲ್ಬರ್ನ್, ಡಿ.27- ನಿರೀಕ್ಷೆಯಂತೆ ಭಾರತ ತಂಡವು ಬಾಕ್ಸಿಂಗ್ ಡೇ ಟೆಸ್ಟ್‍ನ ಎರಡನೇ ದಿನ ಭರ್ಜರಿ ಆಟ ಪ್ರದರ್ಶಿಸಿ ಆಸೀಸ್ ವಿರುದ್ಧ ಬೃಹತ್ ಮುನ್ನಡೆಯತ್ತ ದಿಟ್ಟ ಹೆಜ್ಜೆ ಇಟ್ಟಿದೆ. # ಗಿಲ್ ಭರ್ಜರಿ ಆರಂಭ: ಪೃಥ್ವಿ ಶಾರ ಕಳಪೆ ಪ್ರದರ್ಶದಿಂದಾಗಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಯುವ ಆಟಗಾರ ಶುಭಮನ್ ಗಿಲ್ ಆಸೀಸ್‍ನ ವೇಗ ಹಾಗೂ ಸ್ಪಿನ್ ಅಸ್ತ್ರವನ್ನು ದಿಟ್ಟವಾಗಿ ಎದುರಿಸಿ ಮೊದಲ ಪಂದ್ಯದಲ್ಲಿ ಭರವಸೆ ಮೂಡಿಸಿದರು. ನಿನ್ನೆ ದಿನದಾಟದ ಅಂತ್ಯಕ್ಕೆ 28 …

Read More »

ಪ್ಯಾರಾ ಸೈಕ್ಲಿಂಗ್ ಏಕ್ಸ್ಪೆಡಿಷನ್- 2020 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ಚಾಲನೆ

ಬೆಂಗಳೂರು: ಗಡಿ ಭದ್ರತಾ ಪಡೆ ವತಿಯಿಂದ ಆಯೋಜಿಸಿದ್ದ ಪ್ಯಾರಾ ಸೈಕ್ಲಿಂಗ್ ಏಕ್ಸ್ಪೆಡಿಷನ್- 2020 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಬಿ.ಎಸ್.ಎಫ್ ನ ಐ.ಜಿ.ಎಸ್.ಕೆ.ತ್ಯಾಗಿ , ಬಿ.ಎಸ್.ಸಾಧು ಮತ್ತಿತರರು ಉಪಸ್ಥಿತರಿದ್ದರು – ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪ್ಯಾರಾ ಸೈಕ್ಲಿಂಗ್ ಮೂಲಕ ಆತ್ಮ ವಿಶ್ವಾಸ ತುಂಬುವ ಕೆಲಸವನ್ನು ಮಾಡಲಾಗುತ್ತಿದೆ …

Read More »

ಎಮ್ಮೆಗಳಿಗೂ ಇಲ್ಲಿದೆ ಬ್ಯೂಟಿ ಪಾರ್ಲರ್, ಆಯಿಲ್ ಮಸಾಜ್!, ಉಚಿತ ಸ್ನಾನ, ಹೇರ್ ಕಟ್!

ಹುಕ್ಕೇರಿ; ಮಹಿಳೆಯರು, ಕಾಲೇಜು ಯುವತಿಯವರು ಹಾಗೂ ಸಿನಿಮಾ ನಟ- ನಟಿಯರು ತಮ್ಮ ಸೌಂದರ್ಯವರ್ದನೆಗೋಸ್ಕರ ಬ್ಯೂಟಿ ಪಾರ್ಲರ್​ಗಳ ಮೊರೆ ಹೋಗೋದು ಸಾಮಾನ್ಯ. ಆದರೆ ಇಲ್ಲೊಂದು ಊರಲ್ಲಿ ಎಮ್ಮೆಗಳಿಗಾಗೇ ಒಂದು ವಿಶೇಷ ಬ್ಯೂಟಿ ಪಾರ್ಲರ್ ಶುರುವಾಗಿದೆ. ಅಷ್ಟಕ್ಕೂ ಎಲ್ಲಿದೆ ಆ ಪಾರ್ಲರ್ ಎನದರ ವಿಶೇಷ ಅಂತೀರಾ? ಈ ಸ್ಟೋರಿ ಓದಿ. ಹೌದು, ಅಧುನಿಕ ಜಗತ್ತಿನಲ್ಲಿ ಸೌಕರ್ಯಕ್ಕಿರುವ ಬೆಲೆ ಬೇರೆ ಯಾವುದಕ್ಕೂ ಇಲ್ಲ. ಕಟ್ಟುಮಸ್ತಾದ ದೇಹದ ಜತೆ ಮುಖದ ಸೌಂದರ್ಯ ಅಂದ ಚಂದಕ್ಕೆ ನಮ್ಮ …

Read More »

ಬ್ರಿಟನ್‍ನಿಂದ ರಿಟರ್ನ್ ಆದ ಗೋವಾ ಶಾಸಕನಿಗೆ ಕ್ವಾರಂಟೈನ್‍

ಪಣಜಿ, ಡಿ.27- ಬ್ರಿಟನ್‍ನಿಂದ ಬಂದ ಗೋವಾ ಶಾಸಕನನ್ನು ಪರೀಕ್ಷೆಗೊಳಪಡಿಸಿ ಕ್ವಾರಂಟೈನ್‍ನಲ್ಲಿಡಲಾಗಿದೆ. ಪಕ್ಷೇತರ ಶಾಸಕ ರೋಹನ್ ಖೌಂಟೆ ಅವರು ಕೆಲವು ದಿನಗಳ ಹಿಂದೆ ಬ್ರಿಟನ್‍ಗೆ ಪ್ರವಾಸಕ್ಕೆ ತೆರಳಿ ಇಂದು ಬೆಳಗ್ಗೆ ಮರಳಿದ್ದರು. ತಕ್ಷಣ ಅವರನ್ನು ಪರೀಕ್ಷೆಗೊಳಪಡಿಸಲು ಮುಂದಾದಾಗ ಅವರು ಅಲ್ಲಿಂದ ನಿರ್ಗಮಿಸಿದರು. ಇದರಿಂದಾಗಿ ಅವರನ್ನು ಕೂಡಲೇ ವಶಕ್ಕೆ ಪಡೆದು ಪರೀಕ್ಷೆಗೊಳಪಡಿಸಬೇಕೆಂದು ಕೆಲ ರಾಜಕೀಯ ಪಕ್ಷಗಳ ಮುಖಂಡರು ಒತ್ತಾಯಿಸಿದ್ದರು.ಈಗಾಗಲೇ ಬ್ರಿಟನ್‍ನಲ್ಲಿ ರೂಪಾಂತರ ಕೊರೊನಾ ಬಂದಿರುವುದರಿಂದ ಯಾರೇ ಆದರೂ ಅವರನ್ನು ಪರೀಕ್ಷೆಗೊಳಪಡಿಸಬೇಕು ಮತ್ತು ಇವರು …

Read More »