ಬೆಂಗಳೂರು: ಎಲ್ಲೆಡೆ ಯುಗಾದಿ ಸಂಭ್ರಮ. ಆದರೆ, ಈ ಬಾರಿ ಯುಗಾದಿ ಹಬ್ಬಕ್ಕೆ ಕೊರೋನಾ ವೈರಸ್ ಕರಿನೆರಳು ಬಿದ್ದಿದೆ. ಭೀಕರ ವೈರಸ್ನ ಭೀತಿ ಹೆಚ್ಚುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಕೇಂದ್ರ ಸರ್ಕಾರ 21 ದಿನ ಲಾಕ್ಡೌನ್ ಆದೇಶ ಹೊರಡಿಸಿದೆ. ಈ ಮಧ್ಯೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಜನತೆಗೆ ಯುಗಾಧಿ ಶುಭಾಶಯ ತಿಳಿಸಿದ್ದಾರೆ. ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯ. ಹೊಸ ಸಂವತ್ಸರ ಸರ್ವರಿಗೆ ಶುಭವನ್ನು ತರಲಿ. ಕೊರೋನಾ ಸೋಂಕು …
Read More »Yearly Archives: 2020
21 ದಿನ ಮನೆಯಲ್ಲಿ ಇರಬೇಕು.! ಸಂಪೂರ್ಣ ಭಾರತ ಲಾಕ್ ಡೌನ್: ಪ್ರಧಾನಿ ಮೋದಿ
ಪ್ರಧಾನಮಂತ್ರಿಯಾಗಿ ನಾನು ನಿಮಗೆ ಹೇಳ್ತಿಲ್ಲ. ನಿಮ್ಮ ಮನೆಯ ಸದಸ್ಯನಾಗಿ ಕೈಮುಗಿದು ಕೇಳ್ತಿದ್ದಿನಿ. ಇಂದು ರಾತ್ರಿ 12 ಗಂಟೆಯಿಂದ 21 ದಿನ ಮನೆಯಲ್ಲೇ ಇರಿ ಎಂದು ಪ್ರಧಾನ ಮಂತ್ರಿ ನರೇಂದ ಮೋದಿ ಜನರಲ್ಲಿ ವಿನಂತಿಸಿಕೊಂಡ್ರು. ನಿಮ್ಮ ಕುಟುಂಬಗಳನ್ನ ಕಾಪಾಡಲು ನನಗೆ ಇರುವ ಒಂದೇ ಒಂದು ಮಾರ್ಗವಿದು. ನಿಮ್ಮ ಮನೆಯವರಿಗಾಗಿ, ನಿಮ್ಮ ಕುಟುಂಬ ಕಾಪಾಡಿಕೊಳ್ಳುವುದಕ್ಕಾಗಿಯಾದ್ರು ಮನೆಯಲ್ಲೇ ಇರಿ. ಕೊರೊನಾ ಎಂಬ ಮಹಾಪಿಡುಗನ್ನ ತೊಲಗಿಸಲು ಸಹಕರಿಸಿ ಎಂದು ಪದೇ ಪದೇ ಮೋದಿ ದೇಶದ ಜನತೆಗೆ …
Read More »ಕೊರೋನಾ ಭೀತಿ: ಮುಂಜಾಗ್ರತಾ ಕ್ರಮವಾಗಿ ಗೋಕಾಕ ಗ್ರಾಮದೇವತೆ ಜಾತ್ರೆ ಎರಡು ವರ್ಷ ಮುಂದೂಡಿಕೆ
ಗೋಕಾಕ: ಐದು ವರ್ಷಗಳಿಗೊಮ್ಮೆ ನಡೆಯುತ್ತಿದ್ದ ಗೋಕಾಕ ಗ್ರಾಮ ದೇವತೆ ಜಾತ್ರೆಯನ್ನು ಕೊರೋನಾ ಸೊಂಕು ಮತ್ತು ಇತರೆ ಕಾರಣಗಳಿಂದ ಜಾರಕಿಹೊಳಿ ಸಹೋದರರ ಮಾರ್ಗದರ್ಶನದಂತೆ ಎರಡು ವರ್ಷಗಳ ಕಾಲ ಮುಂದೂಡಲಾಗಿದೆ ಎಂದು ಜಾತ್ರಾ ಕಮಿಟಿ ಪ್ರಕಟಿಸಿದೆ ಇಲ್ಲಿನ ಎನ್ ಎಸ್ ಎಪ್ ಅತಿಥಿ ಗೃಹದಲ್ಲಿ ಜಾತ್ರೆ ಕಮಿಟಿ ಸದಸ್ಯರಾದ ಸಿದ್ಧಲಿಂಗ ದಳವಾಯಿ ಮತ್ತು ಎಸ್.ಎ.ಕೋತವಾಲ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೂನ 22 ರಿಂದ ನಡಯಬೇಕಾಗಿದ್ದ ಜಾತ್ರೆಯನ್ನು ಕೊರೋನಾ ಮಾರಣಾಂತಿಕ …
Read More »ಕೊರೋನಾ ಭೀತಿಯ ಮಧ್ಯೆ ಉಳ್ಳವರು ಇಂಥವರ ತುತ್ತಿನ ಚೀಲಗಳ ಬಗೆಗೂ ತುಸು ಚಿಂತಿಸಬೇಕು:. . ( ಅಶೋಕ ಚಂದರಗಿ
ಕೊರೋನಾ ಭೀತಿಯ ಮಧ್ಯೆ ಉಳ್ಳವರು ಇಂಥವರ ತುತ್ತಿನ ಚೀಲಗಳ ಬಗೆಗೂ ತುಸು ಚಿಂತಿಸಬೇಕು: ಸಹಾಯ ಹಸ್ತವನ್ನು ಚಾಚಬೇಕು: ಇದು ಕೇವಲ ಸರಕಾರದ ಕರ್ತವ್ಯವಾಗಿರದೇ ನಮ್ಮ ಧರ್ಮವೂ ಹೌದು ಇಂದು ಬೆಳಗಾವಿಯಲ್ಲಿ ಲಾಕ್ ಔಟ್ .ಎಲ್ಲೆಲ್ಲೂ ಪೋಲೀಸರೇ.ಕರ್ಫ್ಯೂ ಮಾದರಿಯೇ ಸರಿ.ಕಾರ್ ತೆಗೆದುಕೊಂಡು ಶನಿವಾರ ಖೂಟದ ನನ್ನ ಬ್ಯುಜಿನೆಸ್ ಕಚೇರಿ ತಲುಪಲು ಸಾಕು ಬೇಕಾಯಿತು.ಅಷ್ಟರಲ್ಲಿ ಟಿವ್ಹಿ ಗಳಲ್ಲಿ ಸುದ್ದಿಯೊಂದು ಪ್ರಸಾರವಾಗುತ್ತಿತ್ತು.ಬೆಳಗಾವಿಯ ಕಿಲ್ಲಾ ಕೆರೆಯ ಬದಿಗೆ ಗುಡಿಸಲು ಹಾಕಿಕೊಂಡು ಬೀಸುಕಲ್ಲು,ಒರಳು ತಯಾರಿಸುವ ರಾಜಸ್ಥಾನ,ಬಿಹಾರ ಮೂಲದ …
Read More »135 ವರ್ಷಗಳಿಂದ ನಡೀತಿದ್ದ ದಾಸೋಹ ಮೊದಲ ಬಾರಿಗೆ ಬಂದ್:ಹುಬ್ಬಳ್ಳಿ: ಸದ್ಗುರು ಶ್ರೀ ಸಿದ್ದಾರೂಢ ಸ್ವಾಮಿ
ಹುಬ್ಬಳ್ಳಿ: ಸದ್ಗುರು ಶ್ರೀ ಸಿದ್ದಾರೂಢ ಸ್ವಾಮಿಗಳು ದೇಶದ ಎಲ್ಲ ಕ್ಷೇತ್ರಗಳನ್ನು ಸಂಚರಿಸುತ್ತಾ ಅಜ್ಞಾನ ನಿವಾರಿಸಿ ಸನ್ಮಾರ್ಗ ತೋರುತ್ತ 1877ರಲ್ಲಿ ತಮ್ಮ 41ನೇ ವಯಸ್ಸಿನಲ್ಲಿ ಹುಬ್ಬಳ್ಳಿಗೆ ಆಗಮಿಸಿದರು. ತಮ್ಮನ್ನು ಭೇಟಿ ಮಾಡಲು ಆಗಮಿಸುವ ಭಕ್ತರು ಹಸಿವಿನಿಂದ ಹೋಗಬಾರದೆಂಬ ಉದ್ದೇಶದಿಂದ ಸುಮಾರು 1885-87ರಲ್ಲಿ ಅನ್ನಸಂತರ್ಪಣೆ ಆರಂಭಿಸಿದ್ದರು. ಅಂದಿನಿಂದ ಅನ್ನಸಂತರ್ಪಣೆ ಪ್ರತಿದಿನ ನಿರಂತರವಾಗಿ ನಡೆಯುತ್ತಾ ಬಂದಿತ್ತು. 1918-20ರಲ್ಲಿ ಮಹಾಮಾರಿ ರೋಗಗಳಾದ ಪ್ಲೇಗ್, ಮಲೇರಿಯಾ, ಮಾರ್ಯಮ್ಮನ ರೋಗ ಬಂದಾಗಲೂ ಸಿದ್ದಾರೂಢರು ತಮ್ಮನ್ನು ಭೇಟಿ ಮಾಡಲು ಆಗಮಿಸುವ …
Read More »ನೆಲಮಂಗಲದಲ್ಲಿ ಕರ್ಫ್ಯೂ ಉಲ್ಲಂಘಿಸಿದವ ಪೊಲೀಸ್ ವಶ……….
ಬೆಂಗಳೂರು/ನೆಲಮಂಗಲ: ಮನೆಯಿಂದ ಹೊರಗೆಬರಬೇಡಿ ಅಂದರೂ ಜನರು ಕೇಳುತ್ತಿಲ್ಲ. ನೆಲಮಂಗಲದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ ಹೌದು. ನವಯುಗ ಟೋಲ್ ಬಳಿ ಜನರನ್ನು ಸೇರಿಸಿಕೊಂಡು ಹೀರೋ ಆಗಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ವ್ಯಕ್ತಿ ಟೋಲ್ ಬಳಿ ವಾಹನಗಳನ್ನ ಬಿಡದಿದ್ದಕ್ಕೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾನೆ. ಅಲ್ಲದೆ ಜನರನ್ನು ಗುಂಪು ಕಟ್ಟಿಕೊಂಡು ಪೊಲೀಸರೊಂದಿಗೆ ವಾಗ್ವದಕ್ಕಿಳಿದಿದ್ದ. ಈ ವೇಳೆ ಪೊಲೀಸರು ಎಷ್ಟೇ ಮನವೊಲಿಸಿದ್ರೂ ಕೇಳಲಿಲ್ಲ. …
Read More »ಬಡವರ ಬಂಧು ಸಾಲ ಮನ್ನಾ, ನರೇಗಾ ಕೂಲಿಕಾರ್ಮಿಕರಿಗೆ ಮುಂಗಡ ಹಣ- ಸಿಎಂ ಘೋಷಣೆ
ಬೆಂಗಳೂರು: ಕೊರೊನಾ ವೈರಸ್ನಿಂದಾಗಿ ಬಡವರಿಗೆ ಹೊರೆ ಆಗದೇ ಇರಲು ರಾಜ್ಯ ಸರ್ಕಾರ ಹಲವು ಘೋಷಣೆಗಳನ್ನು ಪ್ರಕಟಿಸಿದೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಕೋವಿಡ್ 19 ಮಹಾಮಾರಿ ಕಾಣಿಸಿಕೊಂಡಿದೆ. ಹೀಗಾಗಿ 2 ತಿಂಗಳ ಪಡಿತರ ಮುಂಚಿತವಾಗಿ ಕೊಡುತ್ತಿದ್ದೇವೆ. 13.20 ಕೋಟಿ ರೂ ಬಡವರ ಬಂಧು ಸಾಲ ಮನ್ನಾ ಮಾಡಲಾಗುವುದು. ಸಾಮಾಜಿಕ ಭದ್ರತಾ ಪಿಂಚಣಿ ಮುಂಗಡವಾಗಿ ಕೊಡುತ್ತೇವೆ. ನರೇಗಾ ಕೂಲಿಕಾರರಿಗೆ ಎರಡು ತಿಂಗಳ ಮುಂಗಡ ಹಣ ನೀಡಲಾಗುವುದು ಎಂದು ಭರವಸೆ …
Read More »ಇಂದು ರಾತ್ರಿ 8 ಗಂಟೆಗೆ ಮತ್ತೆ ದೇಶದ ಜನತೆಯನ್ನು ಉದ್ದೇಶಿಸಿ ಮೋದಿ ಭಾಷಣ..!
ಬೆಂಗಳೂರು,ಮಾ.24-ದೇಶದ ಜನತೆಯನ್ನು ಉದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಎಲ್ಲರೂ ಇದಕ್ಕೆ ಸಹಕರಿಸುವಂತೆ ಪ್ರಧಾನಿಯವರು ಈಗಾಗಲೇ ಮನವಿ ಮಾಡಿದ್ದಾರೆ. ಕೊರೊನಾ ತೀವ್ರತೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಇನ್ನಷ್ಟು ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಇಂದು ರಾತ್ರಿ ಎರಡನೇ ಬಾರಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಕ್ರಿಯೆಗಿಂತ ನಿಷ್ಕ್ರಿಯೆಯೇ ಹೆಚ್ಚು ಮಹತ್ವದ್ದಾಗಿರುವ ಹಿನ್ನೆಲೆಯಲ್ಲಿ …
Read More »ಬೆಳಗಾವಿ ನಗರದಲ್ಲಿ ಕರ್ಫ್ಯೂ ಇದೆ. ಯಾರೂ ಮನೆಯಿಂದ ಹೊರಗೆ ಬರಬೇಡಿ………:
ಬೆಳಗಾವಿ- ರಾಜ್ಯ ಸರಕಾರದ ಆದೇಶದಂತೆ ಬೆಳಗಾವಿ ನಗರದಲ್ಲಿ ಕರ್ಫ್ಯೂ ಇದೆ. ಯಾರೂ ಮನೆಯಿಂದ ಹೊರಗೆ ಬರಬೇಡಿ ಎಂದು ಬೆಳಗಾವಿ ಪೊಲೀಸರು ನಗರಾದ್ಯಂತ ಮೈಕ್ ಮೂಲಕ ಅನೌನ್ಸ್ ಮಾಡುತ್ತಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಸಂಪೂರ್ಣ ಕರ್ನಾಟಕವನ್ನು ಲಾಕ್ ಡೌನ್ ಮಾಡಲಾಗಿದ್ದು, ಬೆಳಗಾವಿಯಲ್ಲೂ ಪೊಲೀಸರು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದಾರೆ. ನಿನ್ನೆ ರಾತ್ರಿಯಿಂದಲೇ ಪೊಲೀಸರು ವಾಹನಗಳಿಗೆ ಮೈಕ್ ಕಟ್ಟಿಕೊಂಡು ಜನರು ಮನೆಯಿಂದ ಹೊರಗೆ ಬಾರದಂತೆ ತಿಳಿವಳಿಕೆ ಮೂಡಿಸುತ್ತಿದ್ದಾರೆ. ಇಂದು ಇಡೀ ನಗರ ಜನದಟ್ಟಣೆಯಿಂದ ಮುಕ್ತವಾಗಿದೆ. ಎಲ್ಲೆಡೆ ಪೊಲೀಸರು …
Read More »ಉತ್ತರಕನ್ನಡ ಜಿಲ್ಲೆಯ ಇಬ್ಬರಲ್ಲಿ ಇಂದು ಕೊವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ.
ರಾಜ್ಯಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ದಿನಾದಿಮ್ದ ದಿನಕ್ಕೆ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಉತ್ತರಕನ್ನಡ ಜಿಲ್ಲೆಯ ಇಬ್ಬರಲ್ಲಿ ಇಂದು ಕೊವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಂದು ಬೆಳಿಗ್ಗೆ ರಾಜ್ಯದಲ್ಲಿ ಕೊರೊನಾ ವೈರಸ್ ನ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿತ್ತು. ಅವರಲ್ಲಿ ಇಬರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದವರು ಎಂದು ತಿಳಿದುಬಂದಿದೆ. ಈ ಮೂಲಕ ಉತ್ತಾರ ಕನ್ನಡ ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. …
Read More »