ಖಾನಾಪುರ: ವಾರದ ಹಿಂದೆ ಖಾನಾಪುರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕರಡಿ ದಾಳಿಯಿಂದ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವೀಸ್ಟ್ ದೊರೆತಿದ್ದು, ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಾನಾಪುರ ತಾಲೂಕಿನ ಅಮಟೆ ಗ್ರಾಮದ ದೇವಿದಾಸ ಗಾವಕರ್, ಸಂತೋಷ ಸೋಮಾ ಗಾವಕರ, ವಿಠ್ಠಲ ನಾಯಕ, ವಿಠ್ಠಲ ಗಣಪತಿ ನಾಯಕ, ರಾಮಾ ಗಣಪತಿ ನಾಯಕ, ಪ್ರಶಾಂತ ಗಣಪತಿ ಸುತಾರ ಬಂಧಿತರು. ಮಾ. 11 ರಂದು ಅಮಟೆ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ …
Read More »Yearly Archives: 2020
ಭಾರತದಲ್ಲಿ ಅದೂ 72 ಗಂಟೆಗಳಲ್ಲೇ ಕೊ’ರೋ’ನಾಗೆ ಮೂರನೆ ಬ’ಲಿ
ಮುಂಬೈ: ಕೊ’ರೋ’ನಾ ದ ಹಾವಳಿ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಲ್ಲಿ ಕೊ’ರೋ’ನಾ ವೈ’ರಸ್ ನಿಂದ 71 ವರ್ಷದ ರೋಗಿಯೊಬ್ಬ ಮೃ’ತಪಟ್ಟಿ’ರುವ ಸುದ್ದಿ ವರದಿಯಾಗಿದೆ. ಮೂಲಗಳ ಪ್ರಕಾರ ವ್ಯಕ್ತಿಯೊಬ್ಬ ಸೌದಿ ಅರಬ್ ನಿಂದ ಭಾರತಕ್ಕೆ ವಾಪಸ್ಸಾಗಿದ್ದ. ಆತನನ್ನ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಲಾಗಿತ್ತು. ಆತನಲ್ಲಿ ಡಯಾಬಿಟಿಸ್ ಹಾಗು ಹೈಪರ್ಟೆನ್ಶನ್ ಕೂಡ ಇತ್ತು. ಆದರೆ ಮೃತನ ಸ್ಯಾಂಪಲ್ನ್ನ ಸದ್ಯ ನಾಗಪುರಕ್ಕೆ ಕಳಿಸಲಾಗಿದೆ. ಇನ್ನೂ ಕೊ’ರೋ’ನಾ ದಿಂದ ಸಾವನ್ನಾಗಿದೆ ಎಂಬ ಸ್ಪಷ್ಟನೆ ಸಿಕ್ಕಿಲ್ಲ. ಭಾರತದಲ್ಲಿ ಇದುವರೆಗೆ ಈ …
Read More »ದಾವಣಗೆರೆಯಲ್ಲಿ ಕರೋನಾಕ್ಕೆ ಲಸಿಕೆ, ಹಾಕಿಸಿಕೊಂಡವರೇ ಪುಣ್ಯವಂತರು!
ದಾವಣಗೆರೆ ಖಾಸಗಿ ಶಾಲೆಯೊಂದರಲ್ಲಿ ಕರೋನಾಕ್ಕೆ ಲಸಿಕೆ ಸಿಕ್ಕಿದೆ. ಆಯುರ್ವೇದ ವೈದ್ಯರೊಬ್ಬರು ಅನೇಕ ಜನರಿಗೆ ಲಸಿಕೆ ಹಾಕಿದ್ದಾರೆ.ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಇದಾದ ಮೇಲೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಒಟ್ಟಿನಲ್ಲಿ ಕರೋನಾ ಭೀತಿ ನಡುವೆ ಇದೊಂದು ಸುದ್ದಿ ಒಂದಿಷ್ಟು ಹಲ್ ಚಲ್ ಗೆ ಕಾರಣವಾಗಿತ್ತು.
Read More »ಮೊದಲು ₹18 ಕೋಟಿ, ನಂತರ 12 ಕೋಟಿಗೆ ಮನವಿ; ಸುನೀಲ್ ಪುರಾಣಿಕ್ಗೆ ಸಿಎಂ ತರಾಟೆ
ಕರ್ನಾಟಕ ಚಲನಚಿತ್ರ ಅಕಾಡೆಮಿ ಒಂದಕ್ಕೇ ಬರೋಬ್ಬರಿ 18 ಕೋಟಿ ರೂಪಾಯಿ ಅನುದಾನ ಕೇಳಿದ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತರಾಟೆ ತೆಗೆದುಕೊಂಡಿದ್ದಾರೆ. ಸುನೀಲ್ ಪುರಾಣಿಕ್ ಸಿಎಂ ಬಳಿ ಒಂದು ವರ್ಷಕ್ಕೆ ₹18 ಕೋಟಿಯನ್ನ ಚಲನಚಿತ್ರ ಅಕಾಡೆಮಿಗೆ ಬಿಡುಗಡೆ ಮಾಡಿ ಎಂದು ಕೇಳಿದ್ದಾರಂತೆ.. 18 ಕೋಟಿ ರೂಪಾಯಿಗಳ ಮನವಿ ಪತ್ರ ತೆಗೆದುಕೊಂಡು ಸಿಎಂ ಬಳಿ ಹೋದ ಸುನೀಲ್ ಪುರಾಣಿಕ್ ಅದಕ್ಕೂ ಮುನ್ನ ಬಿಎಸ್ವೈ ಪುತ್ರ ಬಿ.ವೈ ವಿಜಯೇಂದ್ರರನ್ನು ಭೇಟಿ …
Read More »ತಾನು ಬಂದರೆ ಭಾರತದಲ್ಲಿ ಕೊರೊನಾ ಹರಡಬಹುದೆಂದು ಚೀನಾದಲ್ಲೇ ಉಳಿದ ಕನ್ನಡಿಗ
ತಾನು ಬಂದರೆ ಭಾರತದಲ್ಲಿ ಕೊರೊನಾ ಹರಡಬಹುದೆಂದು ಚೀನಾದಲ್ಲೇ ಉಳಿದ ಕನ್ನಡಿಗ! ಕೊರೊನಾ ವೈರಸ್ಗೆ ಇಡೀ ಚೀನಾ ದೇಶ ತತ್ತರಿಸಿದ್ದು, ಶಿಕ್ಷಣ, ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಅಲ್ಲಿ ನೆಲೆಸಿದ್ದ ವಿವಿಧ ದೇಶಗಳ ಪ್ರಜೆಗಳು ಜೀವ ಭಯದಿಂದ ಸ್ವದೇಶಕ್ಕೆ ಮರಳುತ್ತಿದ್ದಾರೆ. ಅಂತಹದರಲ್ಲಿ ತಾನು ಸ್ವದೇಶಕ್ಕೆ ಮರಳಿದರೆ ತನ್ನೊಂದಿಗೆ ವೈರಸ್ ಕೂಡ ತನ್ನ ದೇಶಕ್ಕೆ ಬರಬಹುದು ಎಂಬ ಭೀತಿಯಿಂದ ತನ್ನ ಪ್ರಾಣವನ್ನೂ ಲೆಕ್ಕಿಸದೇ ಕನ್ನಡಿಗನೊಬ್ಬ ಚೀನಾದಲ್ಲೇ ಉಳಿದುಕೊಂಡಿದ್ದಾನೆ! ತುಮಕೂರಿನ ಶಿಕ್ಷಕ ಹೊಸಕೆರೆ ರಿಜ್ವಾನ್ …
Read More »‘ದಿಯಾ’ ಚಿತ್ರಕ್ಕೆ ಆನ್ ಲೈನ್ ನಲ್ಲಿ ಮುಗಿಬಿದ್ದ ಜನ: ರಿ-ರಿಲೀಸ್ ಮಾಡುವಂತೆ ಪ್ರೇಕ್ಷಕರ ಮನವಿ
‘ದಿಯಾ’ ಚಿತ್ರಕ್ಕೆ ಆನ್ ಲೈನ್ ನಲ್ಲಿ ಮುಗಿಬಿದ್ದ ಜನ: ರಿ-ರಿಲೀಸ್ ಮಾಡುವಂತೆ ಪ್ರೇಕ್ಷಕರ ಮನವಿ ಸ್ಯಾಂಡಲ್ ವುಡ್ ನಲ್ಲಿ ಇತ್ತೀಚಿಗೆ ರಿಲೀಸ್ ಆದ ದಿಯಾ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕನ್ನಡ ಚಿತ್ರ ಪ್ರೇಕ್ಷಕರಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಮಾ ನೋಡಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಾಡಿಹೊಗಳುತ್ತಿದ್ದಾರೆ. ಚಿತ್ರಮಂದಿರಗಳ ಸಮಸ್ಯೆಯ ನಡುವೆಯೂ ಗೆದ್ದು ಬೀಗಿರುವ ದಿಯಾ ಇತ್ತೀಚಿಗೆ ಅಮೆಜಾನ್ ಪ್ರೈಂನಲ್ಲಿ ರಿಲೀಸ್ ಮಾಡಲಾಗಿದೆ. ಆನ್ ಲೈನಲ್ಲಿ ರಿಲೀಸ್ ಆಗುತ್ತಿದ್ದಂತೆ …
Read More »ಕವಟಗಿಮಠ ಪುತ್ರಿ ವಿವಾಹ: ಸಿಎಂ ಭೇಟಿಗೂ ಮುನ್ನವೇ ಕಾಲ್ಕಿತ್ತ ಉಮೇಶ ಕತ್ತಿ
ಬೆಳಗಾವಿ: ಸಚಿವ ಸ್ಥಾನದ ಬಹು ನೀರಿಕ್ಷೆಯಲ್ಲಿದ್ದ ಬಿಜೆಪಿಯ ಹಿರಿಯ ಶಾಸಕ ಉಮೇಶ ಕತ್ತಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಯಾಗದೆ ಹೊಗಿರುವುದು ಚರ್ಚೆಗೆ ಕಾರಣವಾಗಿದೆ. ಸರ್ಕಾರ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶ ನೀಡಿದೆ. ಇದರ ನಡುವೆಯೂ ಸಹ ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಪುತ್ರಿಯ ಮದುವೆ ಬೆಳಗಾವಿಯಲ್ಲಿ ನಡೆದಿದೆ. ಈ ಸಮಾರಂಭಕ್ಕೆ ಆಗಮಿಸಿದ ಉಮೇಶ ಕತ್ತಿ ಅವರು, ಸಿಎಂ ಅವರು ಬರುವುದಕ್ಕೂ …
Read More »ಖಾಲಿ ಸರ್ಕಾರಿ ಕಟ್ಟಡಗಳನ್ನು ಕೊರೋನ ಚಿಕಿತ್ಸೆಗೆ ಬಳಸಿ : ಎಚ್ಡಿಕೆ ಸಲಹೆ
ಬೆಂಗಳೂರು,ಮಾ.15-ಕೊರೋನ ವೈರಸ್ ಸೋಂಕಿತರಿಗೆ ಖಾಲಿ ಇರುವ ಸರ್ಕಾರಿ ಕಟ್ಟಡಗಳನ್ನು ಚಿಕಿತ್ಸೆ ನೀಡಲು ಬಳಸಿಕೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಇತರೆ ರೋಗಿಗಳ ಜೊತೆ ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ ಎಂದು ಅವರು ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ. ಕೊರೋನ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮವಾಗಿದ್ದು ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಆಸ್ಪತ್ರೆ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಇತರೆ ರೋಗಿಗಳ ಜೊತೆ ಕೊರೋನ ಸೋಂಕಿತರಿಗೂ ಚಿಕಿತ್ಸೆ ನೀಡುವ …
Read More »“ಮನೆ ಮನೆಯಲ್ಲೂ ಪೋಷಣ್ ಪಕ್ವಾಡ್”
“ಮನೆ ಮನೆಯಲ್ಲೂ ಪೋಷಣ್ ಪಕ್ವಾಡ್” ನಿಪ್ಪಾಣಿ ಮತಕ್ಷೇತ್ರದ ಯಮಗರ್ಣಿ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತ ಕಟ್ಟಡದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ, ಯವರ ಪೋಷಣ ಅಭಿಯಾನದ ಮುಂದವರೆದ ಪೋಷಣ ಪಕ್ವಾಡ್ ಯೋಜನೆಯ ತಿಳವಳಿಕೆ ಕಾರ್ಯಕ್ರಮದಲ್ಲಿ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ …
Read More »ಮಹೇಶ ಫೌಂಡೇಶನ’ಗೆ ಬೆಳಗಾವಿಯ ವಡಗಾಂವ’ನ ಪಿಎಸ್ಐ ಶ್ರೀಮತಿ ಕೃಷ್ಣವೇಣಿ ಸಿ ಜಿ ಅವರು ಸ್ಪೂರ್ತಿದಾಯಕ ಮಾತುಕತೆ..
ಮಹೇಶ ಫೌಂಡೇಶನ’ಗೆ ಬೆಳಗಾವಿಯ ವಡಗಾಂವ’ನ ಪಿಎಸ್ಐ ಶ್ರೀಮತಿ ಕೃಷ್ಣವೇಣಿ ಸಿ ಜಿ ಅವರು ಸ್ಪೂರ್ತಿದಾಯಕ ಮಾತುಕತೆಯಲ್ಲಿ ತಮ್ಮ ವ್ಯಕ್ತಿತ್ವ ಹಾಗೂ ಜೀವನದಲ್ಲಿ ಆದ ಅನುಭವದ ಪ್ರಯಾಣವನ್ನು ನಮ್ಮ ಮಕ್ಕಳು ಮತ್ತು ತಂಡದ ಸದಸ್ಯರೊಂದಿಗೆ ಹಂಚಿಕೊಂಡರು. ಸರ್ಕಾರಿ ಶಾಲಾ ಶಿಕ್ಷಕರಾಗಿರುವ ತಂದೆಯ ಕಿರಿಯ ಮಗಳಾಗಿ ಜನಿಸಿದ ಇವರು, ನಾವೆಲ್ಲರೂ ಆನಂದಿಸುವಂತೆಯೇ ಅವರ ಜೀವನವನ್ನು ಸಹ ಆನಂದಿಸಿದ್ದಾರೆ. ಉನ್ನತ ಶಿಕ್ಷಣವನ್ನು ಪಡೆಯಲು ಮತ್ತು ಶಿಕ್ಷಕರಾಗಲು ಧಾರವಾಡಕ್ಕೆ ಕಳುಹಿಸಿದಾಗ ಅವರ ಜೀವನವು ಒಂದು ತಿರುವು …
Read More »