Breaking News

Daily Archives: ಜನವರಿ 7, 2021

ಬೆಳಗಾವಿ ಕೋಟೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆ

ಬೆಳಗಾವಿ : ಇಲ್ಲಿನ ಕೋಟೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು ಮಧ್ಯಾಹ್ನ ಪತ್ತೆಯಾಗಿದ್ದು, ಅಲ್ಲಿಗೆ ಬರುವ ವಾಯು ವಿಹಾರಿಗಳಿಗೆ ಆತಂಕ ಮನೆ ಮಾಡಿದೆ.   ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾರ್ಕೇಟ್ ಠಾಣೆ ಪೊಲೀಸರು ಭೇಟಿ ನೀಡಿ, ಶವವನ್ನು ಕೆರೆಯಿಂದ ಹೊರಗೆ ತೆಗೆಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ತನಿಖೆಯ ಬಳಿಕವೇ ಸತ್ಯ ತಿಳಿಯಬೇಕಾಗಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಬೆಳಗಾವಿಯ ಮುಂದಿನ ಪಾಲಿಕೆ ಮೇಯರ್ ಬಿಜೆಪಿಯವರಾಗಿರ್ತಾರೆ: ಸಚಿವ ಭೈರತಿ ಬಸವರಾಜ್

ಬೆಳಗಾವಿ: ಮುಂದಿನ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮಾಡುತ್ತೇನೆ ಎಂದು ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ನಗರದಲ್ಲಿ ಇಂದು ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದರು. ಸಂಕ್ರಾತಿ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟದ್ದು, ಈ ಬಗ್ಗೆ …

Read More »

ಸಿದ್ದು, ಡಿಕೆಶಿ ಅಷ್ಟೇ ಅಲ್ಲ, ಕಾಂಗ್ರೆಸ್ ನಲ್ಲಿ ಹಲವು ಸಿಎಂ ಅಭ್ಯರ್ಥಿಗಳಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ 2023 ಕ್ಕೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ಬರಲಿದೆ!!

ಹುಬ್ಬಳ್ಳಿ: 2023 ಕ್ಕೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಅವಿರತವಾಗಿ ಶ್ರಮವಹಿಸುತ್ತಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ದುರಾಡಳಿತ ಹೀಗೆ ಸಾಕಷ್ಟು ವಿಷಯಗಳಿವೆ. ಅವುಗಳನ್ನು ಬಗ್ಗೆ ಜನರ ಗಮನೆ ಸೆಳೆಯುತ್ತೇವೆ. ಯಳಮಟ್ಟದಿಂದ ಪಕ್ಷ ಸಂಘಟನೆ ಮಾಡಿ ಮತ್ತೆ ಅಧಿಕಾರದ ಗದ್ದುಗೆ ಏರುತ್ತೇವೆ ಎಂದು ಹೇಳಿದರು. ಕಾಂಗ್ರೆಸ್ ಮುಂದಿನ ಸಿಎಂ ಅಭ್ಯರ್ಥಿ ಚರ್ಚೆ ಸದ್ಯ ಅಪ್ರಸ್ತುವಾಗಿದೆ …

Read More »

ಚಾಮರಾಜ ನಗರ M.B.B.S.ಕಾಲೇಜಿನಲ್ಲಿ ಚಿರತೆ

ಚಾಮರಾಜನಗರ: ಕರ್ನಾಟಕದ ಚಾಮರಾಜನಗರ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಹಾಸ್ಟೇಲ್‍ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಕಾಲೇಜಿನ ಕ್ಯಾಂಪಸ್‍ನಲ್ಲಿ ನಡೆದಾಡುತ್ತಿರು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಮುಖ್ಯ ದ್ವಾರದ ಮೂಲಕ ಹಾಸ್ಟೆಲ್ ಗೆ ಚಿರತೆ ಪ್ರವೇಶ ಪಡೆದಿದೆ. ಹಾಸ್ಟೆಲ್ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆಯ ಓಡಾಟದ ದೃಶ್ಯ ಸೆರೆಯಾಗಿದೆ. ಹಾಸ್ಟೆಲ್ ಒಳನುಗ್ಗಿದ ಚಿರತೆ ಸಿಬ್ಬಂದಿಯ ಶಬ್ದ ಕೇಳಿ ಮತ್ತೆ ಹೊರಹೋಗಿದೆ. ಇದರಿಂದ ಹಾಸ್ಟೆಲ್ ವಿದ್ಯಾರ್ಥಿಗಳು, …

Read More »

ಗೋಕಾಕ ಅಭಿವೃದ್ದಿಗೆ 100 ಕೋಟಿ ಪ್ರಸ್ತಾವಣೆ, ಶೀಘ್ರ ಅನುದಾನ ಸಿಗುವ ನಿರೀಕ್ಷೆಯಿದೆ : ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿ.ಸಿ. ರಸ್ತೆ, ಚರಂಡಿ, ಪ್ರೀಕಾಸ್ಟ್ ಪೇವರ್ಸ್ ರಸ್ತೆ, ತೆರದ ಭಾಂವಿ, ಸಮುದಾಯ ಭವನ ಹಾಗೂ ಪಿಕ್-ಅಪ್ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೆಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. 2019-20ನೇ ಸಾಲಿನ ವಿಶೇಷ ಘಟಕ (ಎಸ್‍ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‍ಪಿ) ಯೋಜನೆಗಳ ಅಡಿ 30 ಕೋಟಿ ರೂ. ಮತ್ತು ಅದೇ ಅವಧಿಯ ಉಳಿಕೆ ಅನುದಾನದಲ್ಲಿ 31.05 ಕೋಟಿ …

Read More »

ಹುಬ್ಬಳ್ಳಿಯ BRTS ಬಸ್ ಸಂಚಾರ ಮಾಡುವ ರಸ್ತೆಯಲ್ಲಿ ಖಾಸಗಿ ವಾಹನಗಳಿಗೆ ನಿಷೇದವಿದ್ದರೂ ಕೂಡಾ ಬೈಕ್ ಸವಾರನೊಬ್ಬ ಸಂಚಾರ ಮಾಡಲು ಹೋಗಿ ಅಪಘಾತವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ

ಹುಬ್ಬಳ್ಳಿಯ BRTS ಬಸ್ ಸಂಚಾರ ಮಾಡುವ ರಸ್ತೆಯಲ್ಲಿ ಖಾಸಗಿ ವಾಹನಗಳಿಗೆ ನಿಷೇದವಿದ್ದರೂ ಕೂಡಾ ಬೈಕ್ ಸವಾರನೊಬ್ಬ ಸಂಚಾರ ಮಾಡಲು ಹೋಗಿ ಅಪಘಾತವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.. ಹುಬ್ಬಳ್ಳಿಯ ವೈಷ್ಣವಿ ಕಾಲೇಜು ಬಳಿಯಲ್ಲಿ ಈ ಒಂದು ಘಟನೆ ನಡೆದಿದ್ದು,ಬೈಕ್ ಸವಾರನ ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣವಾಗಿದೆ..ಅಷ್ಟೇ ಅಲ್ಲದೇ ಈ ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರ ನಿಷೇಧಿಸಿದ್ದರು ಕೂಡಾ ಇದರ ಮೇಲೆ ಸಂಚಾರ ಮಾಡಿದ್ದಾನೆ.. ಚಿಗರಿ ಬಸ್ ಹಾಗೂ ಬೈಕ್ …

Read More »

ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆಂದು, ಯುವಕರ ಗುಂಪೊಂದು ಕ್ಯಾಂಟೀನ್‍ಗೆ ನುಗ್ಗಿ ದಾಂಧಲೆ

ಮಡಿಕೇರಿ: ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆಂದು, ಯುವಕರ ಗುಂಪೊಂದು ಕ್ಯಾಂಟೀನ್‍ಗೆ ನುಗ್ಗಿ ದಾಂಧಲೆ ಮಾಡಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ಬೈಲುಕುಪ್ಪೆಯಲ್ಲಿ ನಡೆದಿದೆ.ಗ್ರಾಮ ಪಂಚಾಯ್ತಿ ಚುನಾವಣೆ ಮುಗಿದರೂ ವೈಷಮ್ಯ ಮುಂದುವರಿದಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದಿದ್ದಾರೆ. ಹೀಗಾಗಿ 12 ಯುವಕರು ಸೇರಿ ಕ್ಯಾಂಟೀನ್‍ಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಕ್ಯಾಂಟೀನ್ ಮಾಲೀಕ ಅಸ್ಕರ್ ಅಲಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಜನವರಿ 3 ರಂದು ಕೊಡಗು ಜಿಲ್ಲೆ …

Read More »

ಸಂಜಯ್ ದತ್ ಮೂರನೇ ಪತ್ನಿ ಮಾನ್ಯತಾ ದತ್

ಕ್ಯಾ ನ್ಸರ್ ನಿಂದ ಚೇತರಿಸಿಕೊಂಡಿರುವ ಸಂಜಯ್ ದತ್ ಶೀಘ್ರದಲ್ಲೇ ಶಮಶೇರಾ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಅವರಲ್ಲದೆ ರಣಬೀರ್ ಕಪೂರ್ ಮತ್ತು ವಾನಿ ಕಪೂರ್ ಕೂಡ ಈ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.  ಇದಲ್ಲದೆ, ಸಂಜಯ್ ದತ್ ಕೆಜಿಎಫ್ (K.G.F.) 2 ಮತ್ತು ಭುಜ್ ನಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ.  ಸಂಜಯ್ ದತ್ ಮತ್ತು ಅವರ ಕುಟುಂಬದ ಬಗ್ಗೆ ಜನರಿಗೆ ಸಾಕಷ್ಟು ತಿಳಿದಿದ್ದರೂ, ಅವರ ಮೂರನೇ ಪತ್ನಿ ಮಾನ್ಯತಾ ದತ್ ಬಗ್ಗೆ ಅವರಿಗೆ ಹೆಚ್ಚು ತಿಳಿದಿಲ್ಲ.  ಈ …

Read More »

ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆ

ಬೆಂಗಳೂರು, ಜ.7- ಬಿಬಿಎಂಪಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಯ್ಯಾಲಿಕಾವಲ್‍ನ ಕೋದಂಡರಾಮಪುರದ 12ನೆ ಕ್ರಾಸ್‍ನಲ್ಲಿ ವಾಸವಾಗಿದ್ದ ಕೃಷ್ಣಂರಾಜು (68) ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರರು ಎಂದು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಗೆಳೆಯರ ಬಳಗದಲ್ಲಿರುವ ಡಾ.ರಾಜ್‍ಕುಮಾರ್ ಒಳಾಂಗಣ ಕ್ರೀಡಾಂಗಣದ ಕಚೇರಿಯ ಕಿಟಕಿ ಕಂಬಿಗೆ ಕೃಷ್ಣರಾಜು ಅವರು ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ 4 ರಿಂದ 8 …

Read More »

ಬಿಗ್ ಬಾಸ್-8 ಸೀಸನ್ ಯಾವಾಗ ಪ್ರಾರಂಭ ಗೊತ್ತಾ..?

ಸಿನಿಮಾ ಡೆಸ್ಕ್ : ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಯಶಸ್ವಿಯಾಗಿ 7 ಸೀಸನ್ ಗಳನ್ನು ಮುಗಿಸಿ ಇದೀಗ 8 ನೇ ಸೀಸನ್ ಮೂಲಕ ಮತ್ತೆ ಕಿರುತೆರೆ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದೆ. ಬಿಗ್ ಬಾಸ್ ನ ಮೊದಲ ಸೀಸನ್ ನಿಂದಲೂ ನಿರೂಪಣೆ ಜವಾಬ್ದಾರಿ ಹೊತ್ತ ಕಿಚ್ಚ ಸುದೀಪ್ ಯಶಸ್ವಿಯಾಗಿ ಏಳು ಸೀಸನ್ ಪೂರೈಸಿದ್ದಾರೆ. ಇದೀಗ ಮತ್ತೆ ಸೀಸನ್ 8 ನ್ನು ಹೋಸ್ಟ್ ಮಾಡಲು ಕಿಚ್ಚ ಬರುತ್ತಿದ್ದಾರೆ. ಇನ್ನೂ, …

Read More »