Breaking News
Home / 2021 / ಜನವರಿ / 08 (page 3)

Daily Archives: ಜನವರಿ 8, 2021

ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು: ಸಿದ್ದರಾಮಯ್ಯ

ಚಿಕ್ಕಮಗಳೂರು : ಹನುಮ ಹುಟ್ಟಿದ ಡೇಟ್ ಗೊತ್ತಿಲ್ಲ ಎಂದಿದ್ದೇ ತಪ್ಪಾ..? ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಡೂರಿನಲ್ಲಿ ವಾಗ್ಧಾಳಿ ನಡೆಸಿದ್ದಾರೆ. ಹನುಮ ಹುಟ್ಟಿದ ಡೇಟ್ ಗೊತ್ತಿಲ್ಲ ಎಂದಿದ್ದೇ ತಪ್ಪಾ..? ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು , ಬಿಜೆಪಿಯವ್ರೂ ನನ್ನ ಮೇಲೆ ಬೀಳ್ತಾರೆ, ಜೆಡಿಎಸ್ ನವರೂ ನನ್ನ ಮೇಲೆ ಬೀಳ್ತಾರೆ, ನನ್ನ ರಕ್ಷಣೆಗೆ ನೀವೆ ಬರಬೇಕು ಎಂದು ಮಾಧ್ಯಮಗಳನ್ನು ಕೇಳಿಕೊಂಡಿದ್ದಾರೆ. ಹಸು ವಯಸ್ಸಾದ …

Read More »

ಮನೆ ಕಟ್ಟೋರಿಗೆ ಶುಭಸುದ್ದಿ : ಕಡಿಮೆಯಾಗಲಿದೆ ಜಲ್ಲಿಕಲ್ಲು, ಎಂಸ್ಯಾಂಡ್ ಮರಳು ಬೆಲೆ

ಬೆಂಗಳೂರು : ರಾಜ್ಯ ಹೈಕೋರ್ಟ್ ಜಲ್ಲಿಕಲ್ಲು, ಎಂಸ್ಯಾಂಡ್‌ಗೆ ವಿಧಿಸಲಾಗುತ್ತಿದ್ದಂತ ಅಂತಾರಾಜ್ಯ ತೆರಿಗೆ ರದ್ದುಪಡಿಸಿದೆ. ಹೀಗಾಗಿ ರಾಜ್ಯದಲ್ಲಿ ಜಲ್ಲಿ ಕಲ್ಲು, ಎಂಸ್ಯಾಂಡ್ ಮರಳಿನ ದರದಲ್ಲಿ ಮತ್ತಷ್ಟು ಕಡಿಮೆ ಆಗುವ ಸಾಧ್ಯತೆ ಇದೆ. ಈ ಮೂಲಕ ಮನೆ ಕಟ್ಟೋರಿಗೆ ಗುಡ್ ನ್ಯೂಸ್ ದೊರೆತಂದೆ ಆಗಿದೆ. ಕರ್ನಾಟಕ ಹೈಕೋರ್ಟ್, ಜಲ್ಲಿಕಲ್ಲು, ಎಂಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ರದ್ದುಪಡಿಸಬೇಕೆಂದು ಆದೇಶ ನೀಡಿದೆ. ರಾಜ್ಯಸರ್ಕಾರದ ತಿದ್ದುಪಡಿಯನ್ನು ರದ್ದುಪಡಿಸಿರುವ ಉಚ್ಛನ್ಯಾಯಾಲಯ ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರವಿಲ್ಲವೆಂದು ತೀರ್ಪು ನೀಡಿದೆ. 2020ರ …

Read More »

ಯುವರಾಜ್ ವಂಚನೆ ಪ್ರಕರಣ; ವಿಚಾರಣೆಗೆ ಹಾಜರಾಗುವಂತೆ ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್

ಬೆಂಗಳೂರು; ರಾಜಕೀಯ ನಾಯಕರ ಹೆಸರು ಹೇಳಿಕೊಂಡು ಪ್ರಭಾವಿಗಳಿಗೂ ಕೋಟ್ಯಂತರ ರೂ. ವಂಚನೆ ಮಾಡಿದ್ದ ಆರೋಪದಲ್ಲಿ ಮೇಲೆ ಯುವರಾಜ್ ಎಂಬಾತನನ್ನು ಸಿಸಿಬಿ ಬಂಧಿಸಿದೆ. ಸಿಸಿಬಿ ವಶದಲ್ಲಿರುವ ಯುವರಾಜ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಯುತ್ತಿದೆ. ಈ ಪ್ರಕರಣದಲ್ಲಿ ಸ್ಯಾಂಡಲ್​ವುಡ್​ನ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಅವರ ಸಹೋದರ ರವಿರಾಜ್​ ಅವರ ಹೆಸರು ಕೇಳಿ ಬಂದಿದೆ.  ಈ ಹಿಂದೆ ಸಿಸಿಬಿ ಪೊಲೀಸರು ನಟಿ ರಾಧಿಕಾ ಅವರ ಸಹೋದರ ರವಿರಾಜ್​ ಅವರನ್ನು …

Read More »

ಒಂದೇ ಸಮುದಾಯದ ಇಬ್ಬರು ಮುಖಂಡರು ವಾಕ್ಸಮರ ನಡೆಸಿಕೊಂಡಿದ್ದು, ಅದೇ ಕಾರ್ಯಕ್ರಮದ ವೇದಿಕೆ ಮೇಲಿದ್ದರೂ ಸಂಸದ ಉಮೇಶ್ ಜಾಧವ್ ಮಾತ್ರ ಮೂಕ ಪ್ರೇಕ್ಷಕ

ಕಲಬುರ್ಗಿ (ಜ. 7):   ಶಿಸ್ತಿನ ಪಕ್ಷ ಎಂದೆನಿಸಿಕೊಳ್ಳೋ ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆದಿದೆ. ಅದೂ ಸಹ ಒಂದೇ ಸಮುದಾಯದ ಇಬ್ಬರು ಮುಖಂಡರು ವಾಕ್ಸಮರ ನಡೆಸಿಕೊಂಡಿದ್ದು, ಅದೇ ಕಾರ್ಯಕ್ರಮದ ವೇದಿಕೆ ಮೇಲಿದ್ದರೂ ಸಂಸದ ಉಮೇಶ್ ಜಾಧವ್ ಮಾತ್ರ ಮೂಕ ಪ್ರೇಕ್ಷಕರ ರೀತಿಯಲ್ಲಿ ನೋಡಿ ಸುಮ್ಮನಾಗಿದ್ದಾರೆ. ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ  ಮಾಜಿ ಶಾಸಕ ವಾಲ್ಮೀಕಿ ನಾಯಕ್ ಹಾಗೂ ಜಿ.ಪಂ. ಸದಸ್ಯ ಅರವಿಂದ ಚವ್ಹಾಣ ನಡುವೆ ವಾಗ್ವಾದ ನಡೆದಿದೆ. ಇತ್ತೀಚೆಗೆ ನಡೆದ ಗ್ರಾಮ …

Read More »

ರಮೇಶ್ ಜಾರಕಿಹೊಳಿ ವಾಗ್ದಾಳಿ, ಲಕ್ಷ್ಮೀ ಹೆಬ್ಬಾಳ್ಕರ್ ಮೌನ!

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಜಕಾರಣ ಅತ್ಯಂತ ಪ್ರತಿಷ್ಠೆ, ಜಿದ್ಧಾಜಿದ್ದಿಗೆ ಹೆಸರುವಾಸಿಯಾಗಿದೆ. ಸದ್ಯ ಈ ಜಿಲ್ಲೆಯ 18 ಕ್ಷೇತ್ರಗಳ ಪೈಕಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಬ್ಬರು ಪ್ರಬಲರ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಸಚಿವ ರಮೇಶ್ ಜಾರಕಿಹೊಳಿಯನ್ನು ಸೋಲಿಸಬೇಕು ಎಂದು ಹಠ ಹಿಡಿದಿದ್ದು, ಸಚಿವ ಜಾರಕಿಹೊಳಿಯನ್ನು ಕಟ್ಟಿಹಾಕಲು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹ ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಂತ್ರ, ಪ್ರತಿತಂತ್ರಗಳು ಆರಂಭವಾಗಿವೆ. …

Read More »

ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಕ್ಸಿನ್ ಡ್ರೈ ರನ್

ಬೆಂಗಳೂರು: ಇನ್ನೇನು ಕೆಲವೇ ಕೆಲವು ದಿನಗಳು ಮಾತ್ರ. ಮಹಾಮಾರಿ ಕೊರೋನಾಗೆ ಲಸಿಕೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಈಗ ಅದನ್ನು ಹೇಗೆ ಜನರಿಗೆ ಮುಟ್ಟಿಸಬೇಕು ಅನ್ನೋದರ ಬಗ್ಗೆ ಗಂಭೀರ ಚಿಂತನೆಗಳು ನಡೆದು ಡ್ರೈ ರನ್ ಕೂಡ ನಡೆಯುತ್ತಿದೆ. ಇಂದು ಎರಡನೇ ಹಂತದ ವ್ಯಾಕ್ಸಿನ್ ಡ್ರೈ ರನ್ ರಾಜ್ಯದಲ್ಲಿ ನಡೆಯಲಿದೆ. ಜನವರಿ 2ರಂದು ಬೆಂಗಳೂರು ಸೇರಿದಂತೆ ರಾಜ್ಯದ ಐದು ಕಡೆಗಳಲ್ಲಿ ವ್ಯಾಕ್ಸಿನ್ ಡ್ರೈ ರನ್ ನಡೆಸಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆ ಈಗ ಇಡೀ ರಾಜ್ಯದಲ್ಲಿ …

Read More »

ಬ್ಯಾಂಕ್ ಲೂಟಿ ಮಾಡಿದ ದರೋಡೆಕೋರನೊಬ್ಬ ಕೇವಲ ಫಿಂಗರ್ ಪ್ರಿಂಟ್ ಸುಳಿವಿನ ಮೇಲೆ ಸಿಕ್ಕಿಬಿದ್ದಿದ್ದಾನೆ.

ಬೆಳಗಾವಿ- ಬ್ಯಾಂಕ್ ಲೂಟಿ ಮಾಡಿದ ದರೋಡೆಕೋರನೊಬ್ಬ ಕೇವಲ ಫಿಂಗರ್ ಪ್ರಿಂಟ್ ಸುಳಿವಿನ ಮೇಲೆ ಸಿಕ್ಕಿಬಿದ್ದಿದ್ದಾನೆ. ಈತ ಆರುವರೆ ಲಕ್ಷ ರೂ.ಕಿಮ್ಮತ್ತಿನ,ಹೈಟೇಕ್ ಹಾರ್ಲೇ ಡೆವಿಡ್ ಸನ್ಸ್ ಕಂಪನಿಯ ಬೈಕ್ ಹತ್ತಿ ಓಡಾಡುತ್ತಿದ್ದ ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಕಿತ್ತೂರು ಚನ್ನಮ್ಮಾ ಕೋ ಆಪರೇಟೀವ್ ಅರ್ಭನ್ ಬ್ಯಾಂಕನ್ನು ಲೂಟಿ ಮಾಡಿದ್ದ,ಕೇವಲ ಫಿಂಗರ್ ಪ್ರೀಂಟ್ ಆಧಾರದ ಮೇಲೆ ಬೆಳಗಾವಿಯ ಮಾಳಮಾರುತಿ ಠಾಣೆಯ ಪೋಲೀಸರು ಯಶಸ್ವಿಯಾಗಿದ್ದಾರೆಮುಜಫರ್ ಮಹ್ಮದ ಶೇಖ ಈತ ಮೂಲತಹ ದಾಂಡೆಲಿ,ಬೆಳಗಾವಿಯ ಸುಭಾಷ ನಗರ ಹಾಲಿ …

Read More »

72 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ ವ್ಯಕ್ತಿ 18800 ರೂ ದಂಡ ಕಟ್ಟಿದ್ದಾನೆ.

ಬೆಳಗಾವಿ – 72ನೇ ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ ವ್ಯಕ್ತಿಯನ್ನು ಹಿಡಿದ ಸಂಚಾರಿ ಪೊಲೀಸರು, ಆತನಿಗೆ ತರಬೇತಿ ನೀಡಿ, ತರಬೇತಿ ಪಡೆದ ಬಗ್ಗೆ ಪ್ರಮಾಣ ಪತ್ರವನ್ನೂ ನೀಡಿ ಕಳಿಸಿದ್ದಾರೆ. ಈ ಕುರಿತು ಡಿಸಿಪಿ ವಿಕ್ರಂ ಅಮಟೆ ಟ್ವೀಟ್ ಮಾಡಿದ್ದಾರೆ. ಆರೀಫ್ ಜಮಾದಾರ್ (28) ಎನ್ನುವ ವ್ಯಕ್ತಿ ಒಟ್ಟೂ 72 ಬಾರಿ ಸಂಚಾರ ನಿಯಮ ಉಲ್ಲಂಘಿಸಿರುವುದು ಪೊಲೀಸರ ಗಮನಕ್ಕೆ ಬಂದಿದೆ. 72 ಬಾರಿ ಸೇರಿ ಒಟ್ಟೂ 18800 ರೂ ದಂಡ ಕಟ್ಟಿದ್ದಾನೆ. …

Read More »