Breaking News
Home / 2021 / ಜನವರಿ / 15 (page 2)

Daily Archives: ಜನವರಿ 15, 2021

ಮುಂದೆ ನನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ಬಿ ಎಸ್ ವೈ ಆಡಳಿತವೇ ಜವಾಬ್ದಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ಮುಂದೆ ತನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ತಾವೇ ಜವಾಬ್ದಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಡಿಜಿ-ಐಜಿಪಿಗೆ ಪತ್ರ ಬರೆದಿದ್ದಾರೆ. ತಮಗೆ ನೀಡಲಾಗಿದ್ದ ಪೊಲೀಸ್ ಭದ್ರತೆ ಹಿಂಪಡೆದ ಬೆನ್ನಲ್ಲೇ ಪತ್ರ ಬರೆದಿರುವ ಯತ್ನಾಳ್, ನಾನು ಪ್ರಖರ ಹಿಂದೂ ಪರ ಸಂಘಟನೆ ಹಾಗೂ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ ಮೇಲೆ ಈ ಹಿಂದೆ ಕೆಲ ಹಿಂದೂ ವಿರೋಧಿ ಹಾಗೂ ಮತಾಂಧ ಶಕ್ತಿಗಳು ದಾಳಿ …

Read More »

ಮುಕ್ಕಲ್ ಗೊಂದೆ ಜನರಲ್: 28ಗ್ರಾಪಂ ಗಳಲ್ಲಿ 14 ಮಹಿಳಾ ಅಧ್ಯಕ್ಷರೇ ಆಗೋದು..!

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ 28 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕ್ರಿಯೆ ಪಟ್ಟಣದ ಗುಡ್ ನ್ಯೂಸ್ ಕಾಲೇಜಿನಲ್ಲಿ ನಡೆಯಿತು. ತಾಲೂಕಿನ 28 ಗ್ರಾಮ ಪಂಚಾಯತಿಗಳಿಗೂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಮೀಸಲಾತಿ ಆಯ್ಕೆಯಲ್ಲಿ ಮಿಶ್ರಿಕೋಟಿ ಗ್ರಾಮ ಪಂಚಾಯತಿ ಅಧ್ಯಕ್ಷಗಿರಿಗೆ ಮಹಿಳಾ ಎಸ್ಸಿ, ಉಪಾಧ್ಯಕ್ಷ ಸ್ಥಾನಕ್ಕಾಗಿ ಮಹಿಳಾ ಕೆಟಗೇರಿ ‘ಎ’ ಮೀಸಲಾತಿ ದೊರಕಿದೆ. ಇನ್ನೂ ಮುಂದೆ ಮಿಶ್ರಿಕೋಟಿಯಲ್ಲಿ ಮಹಿಳಾ ಮೆಂಬರಗಳು ಅಧಿಕಾರ ನಡೆಸಲಿದ್ದಾರೆ. ಗಂಜಿಗಟ್ಟಿ ಗ್ರಾಮ ಪಂಚಾಯತಿಯಲ್ಲೂ ಮಹಿಳಾ ಸದಸ್ಯರೇ …

Read More »

ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

  ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಇದರ ವತಿಯಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರ.ನಿಧಿ ಸಮರ್ಪಣಾ ಅಭಿಯಾನವನ್ನು ಗೋಕಾಕ ನಗರದ ವಾರ್ಡಗಳಿಗೆ ಇಂದು ಅಧಿಕೃತವಾಗಿ ಸಚಿವರಾದ ಶ್ರೀ ರಮೇಶ ಜಾರಕಿಹೊಳಿಯವರು ಗೋಕಾಕ ಜಾತ್ರಾ ಕಮಿಟಿ ವತಿಯಿಂದ 1ಲಕ್ಷರೂ ದೇಣಿಗೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮಾನ್ಯ ವಿಭಾಗ ಸಂಘ ಚಾಲಕರಾದ …

Read More »

ನಾಳೆಯಿಂದ ಕೋವಿಡ್ ಲಸಿಕೆ ಹಂಚಿಕೆ: ಗೋಕಾಕನಲ್ಲಿ 45 ಕೇಂದ್ರ ಆರಂಭ

ಗೋಕಾಕ: ನಾಳೆಯಿಂದ ತಾಲೂಕಿನಾದ್ಯಂತ ಕೋವಿಡ್ ಲಸಿಕಾ ಕೇಂದ್ರ ಆರಂಭವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ ಅಂಟಿನ ಹೇಳಿದರು. ನಗರದಲ್ಲಿ ಇಂದು ತಾಲೂಕು ಮುಖ್ಯವೈದ್ಯಾಧಿಕಾರಿಗಳಾದ ಡಾ. ರವೀಂದ್ರ ಅಂಟಿನ, ಡಾ. ಮುತ್ತಪ್ಪ ಕೊಬ್ಬದ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ತಾಲೂಕಿನಾದ್ಯಂತ ಸುಮಾರು 45 ಕಡೆ ಕೋವಿಡ್ ಲಸಿಕಾ ಕೇಂದ್ರ ಆರಂಭಿಸಲಾಗಿದೆ. ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಸಿಬ್ಬಂದಿ ಬಳಕೆ ಮಾಡಿಕೊಂಡು ಪ್ರತಿಯೊಬ್ಬರಿಗೂ ಲಸಿಕೆ ವಿತರಿಸುವ ಕೆಲಸ ಮಾಡಲಾಗುತ್ತದೆ …

Read More »

ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕು.

ನವದೆಹಲಿ: ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕು. ಅಲ್ಲಿಯ ವರೆಗೆ ಕಾಂಗ್ರೆಸ್ ಪಟ್ಟು ಸಡಿಲಿಸುವುದಿಲ್ಲ. ಈ ಕಾಯ್ದೆಗಳು ರೈತರಿಗೆ ಯಾವುದೇ ನೆರವನ್ನುಂಟು ಮಾಡುವುದಿಲ್ಲ. ರೈತರನ್ನು ಮುಗಿಸಲೆಂದೇ ಕೃಷಿ ಕಾಯ್ದೆ ಜಾರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಜಾರಿ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ಪಕ್ಷವು ಶುಕ್ರವಾರ ‘ಕಿಸಾನ್ ಅಧಿಕಾರ್ ದಿವಸ್’ ಆಚರಿಸುತ್ತಿದೆ. …

Read More »

ರಮೇಶ ಜಾರಕಿಹೊಳಿ ಮುಸ್ಲಿಂ ಟೋಪಿ ಹಾಕಿದ್ದು ನೋಡಿದ್ದೇವೆ ಆದರೆ ಕರಿ ಟೋಪಿ ಹಾಕಿದ್ದು ನೋಡಿಲ್ಲ:ಸತೀಶ ಜಾರಕಿಹೊಳಿ

ರಮೇಶ ಜಾರಕಿಹೊಳಿ ಮುಸ್ಲಿಂ ಟೋಪಿ ಹಾಕಿದ್ದು ನೋಡಿದ್ದೇವೆ ಆದರೆ ಕರಿ ಟೋಪಿ ಹಾಕಿದ್ದು ನೋಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಶುಕ್ರವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಮೇಶ ಜಾರಕಿಹೊಳಿ ಮುಸ್ಲಿಂ ಪರವಾಗಿ ಹೋರಾಟ ಮಾಡಿದ್ದರು. ಮುಂದೆಯೂ ಇರುತ್ತಾರೆ ಎನ್ನುವ ವಿಶ್ವಾಸ ಇದೆ.ರಮೇಶ ಜಾರಕಿಹೊಳಿ ಅಧಿಕಾರ ಎಂಜಾಯ್ ಮಾಡಲಿ ಆದರೆ ಹಿಂದಿನ ಹೋರಾಟ ಮುಂದುವರೆಸಬೇಕು ಎಂದು ಸಲಹೆ‌ ನೀಡಿದರು. ನಮ್ಮ ತಂದೆ ಪತ್ರ ಚಳವಳಿಯಲ್ಲಿ ಹೋರಾಟ …

Read More »

ಶೂಟಿಂಗ್ ವೇಳೆ ಬಾವಿಗೆ ಬಿದ್ದ ನಮಿತಾ :ಪೋಟೊ ವೈರಲ್

ದಕ್ಷಿಣ ಭಾರತದ ಅನೇಕ ಚಿತ್ರಗಳಲ್ಲಿ ನಟಿಸಿದ್ದ ನಟಿ ನಮಿತಾ ಚಿತ್ರರಂಗದಿಂದ ಸ್ವಲ ದಿನಗಳ ಕಾಲ ದೂರವುಳಿದಿದ್ದರು. ಇದೀಗ ಬೌ ಬೌ ಎಂಬ ಚಿತ್ರದಲ್ಲಿ ನಟಿಸುತ್ತಿರುವ ನಮಿತಾ ಶೂಟಿಂಗ್ ವೇಳೆ ಬಾವಿಗೆ ಬಿದ್ದಿದ್ದು, ಈ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಂದಹಾಗೆ ನಮಿತ ನಿಜವಾಗಿಯೂ ಬಾವಿಗೆ ಬಿದ್ದಿರಲಿಲ್ಲ. ಇದು ಬೌ ಬೌ ಚಿತ್ರದ ಒಂದು ದೃಶ್ಯವಷ್ಟೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ನಟಿ ನಮಿತಾ ಬಾವಿಗೆ ಬಿದ್ದಿದ್ದಾರೆ ಎಂದು ವೈರಲ್ …

Read More »

ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾದ ಸಂದರ್ಭದಲ್ಲಿ ಕೇಳಿ ಬಂದಿದ್ದ ಸಿಡಿ ಪ್ರಕರಣ: ಡಿ.ಕೆ.ಶಿ

ಬೆಂಗಳೂರು – ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಯಡಿಯೂರಪ್ಪ ಅವರ ಆಪ್ತ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾದ ಸಂದರ್ಭದಲ್ಲಿ ಕೇಳಿ ಬಂದಿದ್ದ ಸಿಡಿ ಪ್ರಕರಣ ಈಗ ಮತ್ತೊಮ್ಮೆ ಸಿಡಿದಿದೆ. ಯಾರದ್ದೋ ಸಿಡಿಯನ್ನು ಮಾರಾಟ ಮಾಡಲು ಯತ್ನಿಸಿದ್ದರಂತೆ, ನಂತರ ಹೈಕಮಾಂಡ್ ಗೆ ತಲುಪಿಸಿದ್ದಾರಂತೆ, ಸಚಿವರೊಬ್ಬರು ಇದರ ಹಿಂದಿದ್ದಾರಂತೆ. ಆ ಹಿನ್ನೆಲೆಯಲ್ಲಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದರಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದರು. ನನಗೆ ಮಾಧ್ಯಮ ಸ್ನೇಹಿತರೇ ಈ ವಿಷಯ ತಿಳಿಸಿದ್ದಾರೆ ಎಂದೂ ಅವರು ಹೇಳಿದ್ದರು. …

Read More »

ರಾಜ್ಯ ರಾಜಕೀಯದಲ್ಲಿ ಯತ್ನಾಳ್​ ಸಿಡಿಸಿದ ಸಿಡಿ ಸ್ಫೋಟ; ಬಹಿರಂಗ ಹೇಳಿಕೆ ನೀಡದಂತೆ ಎಲ್ಲಾ ನಾಯಕರುಗಳಿಗೆ ಬಿಜೆಪಿ ಸೂಚನೆ

ಬೆಂಗಳೂರು (ಜನವರಿ 15); ಬಿಜೆಪಿ ಪಕ್ಷದೊಳಗೆ ಕಳೆದ ಕೆಲ ದಿನಗಳಿಂದ ಒಳಬೇಗುದಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿರುದ್ಧ ಮಾತನಾಡುವವರ ಸಂಖ್ಯೆಯೂ ಏರುತ್ತಲೇ ಇದೆ. ಈ ನಡುವೆ ಗುರುವಾರ ಹೊಸ ಬಾಂಬ್ ಸಿಡಿಸಿದ್ದ ಮಾಜಿ ಕೇಂದ್ರ ಸಚಿವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​, “ಕಣ್ಣಿನಿಂದ ನೋಡಲಾಗದಂತಹ ಸಿಡಿ ಇದೆ. ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಆ ಸಿಡಿಯನ್ನು ಮಾಡಿದ್ದೇ ಅವರ …

Read More »

ಅಮಿತ್ ಷಾ ಕಾರ್ಯಕ್ರಮಕ್ಕೆ ಲೇಡಿ ಸಿಂಗಂ ಸೀಮಾ ಲಾಟ್ಕರ್ ಭದ್ರತೆ..ಡಿಜಿಪಿ ಆದೇಶ

ಇದೇ ಜನವರಿ 16 ಮತ್ತು 17ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆ ಅಸಿಸ್ಟಂಟ್ ಇನ್ಸಪೆಕ್ಟರ್ ಜನರಲ್ ಪೊಲೀಸ್ ಸೀಮಾ ಲಾಟ್ಕರ್‍ರನ್ನು ಬಂದೋಬಸ್ತ್ ಕರ್ತವ್ಯಕ್ಕಾಗಿ ಹೆಚ್ಚುವರಿ ಅಧಿಕಾರಿಯಾಗಿ ನೇಮಕ ಮಾಡಿ ಡಿಜಿಪಿ ಅವರು ಆದೇಶ ಹೊರಡಿಸಿದ್ದಾರೆ. ಹೌದು ಅಸಿಸ್ಟಂಟ್ ಇನ್ಸಪೆಕ್ಟರ್ ಜನರಲ್ ಪೊಲೀಸ್ ಸೀಮಾ ಲಾಟ್ಕರ್‍ರನ್ನು ಹೆಚ್ಚುವರಿ ಬಂದೋಬಸ್ತ್ ಕರ್ತವ್ಯ ಅಧಿಕಾರಿಯಾಗಿ ಡಿಜಿಪಿ ಪ್ರವೀಣ ಸೂದ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಡಿಸಿಪಿಯಾಗಿ …

Read More »