Breaking News

Daily Archives: ಜನವರಿ 17, 2021

ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು.? ಸಿಡಿಯಲ್ಲಿ ಬೇರೆ ಇದೆಯಂತಲ್ಲಪ್ಪ:, ಸಿದ್ದರಾಮಯ್ಯ

ಮೈಸೂರು : ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು.? ಸಿಡಿಯಲ್ಲಿ ಅಸಹ್ಯವಾಗಿ ಬೇರೆ ಇದೆಯಂತಲ್ಲಪ್ಪ, ಅದು ಗೊತ್ತಾಗಬೇಕು ಅಲ್ಲವೇ.? ಈ ಬಗ್ಗೆ ತನಿಖೆಯಾಗಬೇಕು ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಡಿಯಲ್ಲಿ ಏನೇನ್ ಇದೆ ಅನ್ನೋದು ಬಹಿರಂಗವಾಗಬೇಕಾದ್ರೇ, ಅದರಲ್ಲಿ ಏನ್ ಇದೆ ಎಂಬುದಾಗಿ ಗೊತ್ತಾಗಬೇಕು ಅಂದ್ರೇ ತನಿಖೆಯಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಶರತ್ ಬಚ್ಚೇಗೌಡ ಭೇಟಿಯ ಕುರಿತಂತೆಯೂ ಮಾತನಾಡಿದ ಅವರು, ಕಳೆದ …

Read More »

ಕೇವಲ ʼ10 ನಿಮಿಷ‌ʼಗಳಲ್ಲೇ ನಿಮ್ಮ ʼಆಧಾರ್‌ ಅಪ್ಡೇಟ್ʼ ಮಾಡೋದ್ಹೇಗೆ ಗೊತ್ತಾ?

ಡಿಜಿಟಲ್‌ ಡೆಸ್ಕ್‌ : ಆಧಾರ್ ಕಾರ್ಡ್ ಇಂದು ದೇಶದ ಅತ್ಯಂತ ಪ್ರಮುಖ ಮತ್ತು ವಿಶ್ವಾಸಾರ್ಹ ದಾಖಲೆಗಳಲ್ಲಿ ಒಂದು. ಅನೇಕ ಸಾರ್ವಜನಿಕ ಸಬ್ಸಿಡಿ ಮತ್ತು ನಿರುದ್ಯೋಗ ಪ್ರಯೋಜನ ಯೋಜನೆಗಳ ಪ್ರಯೋಜನ ಪಡೆಯಲು ಸಧ್ಯ ಆಧಾರ್‌ ಅನಿವಾರ್ಯ. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವುದರಿಂದ ಹಿಡಿದು, ಸರಕಾರದ ಪಡಿತರದಿಂದ ಆಹಾರ ಧಾನ್ಯ ಖರೀದಿಸುವವರೆಗೆ, ಆಧಾರ್ ನಿಮಗೆ ಬೇಕೆ ಬೇಕು. ಇಂತಹ ಆಧಾರ್‌ ಅಪ್ ಡೇಟ್ ಮಾಡೋದು ತುಂಬಾನೇ ಅಗತ್ಯ. ಹೌದು, ನಿಮ್ಮ ಆಧಾರ್ ಕಾರ್ಡ್ʼನಲ್ಲಿ ಸಾಮಾನ್ಯವಾಗಿರುವ …

Read More »

ಅಮಿತ್ ಶಾ ಅವರ್ ಬಗ್ಗೆ ಲಕ್ಷ್ಮಣ್ ಸವದಿ ಹೇಳಿದ್ದೇನು ನೋಡಿ..?

ನಸೇವಕ ಸಮಾವೇಶ ಬಳಿಕ ಕಾರ್ಯಕರ್ತರೊಂದಿಗೆ ಬಿಜೆಪಿ ಚಾಣಕ್ಯನ ಮಿಟಿಂಗ್..ಡಿಸಿಎಂ ಲಕ್ಷ್ಮಣ ಸವದಿ ಜನಸೇವಕ ಸಮಾವೇಶವಕ್ಕೆ ಭಾಗಿಯಾಗಲು ಬೆಳಗಾವಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಮಾವೇಶಕ್ಕೂ ಮೊದಲು ಇತ್ತಿಚೆಗೆ ಅಗಲಿದ ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಅದೇ ರೀತಿ ಇತ್ತಿಚೆಗೆ ಅಗಲಿದ ಬಿಜೆಪಿ ಕಾರ್ಯಕರ್ತರಾದ ಹಿರೇಮಠ ಹಾಗೂ ರಾಜು ಚಿಕ್ಕನಗೌಡರ ಮನೆಗೂ ಭೇಟಿ ನೀಡಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ …

Read More »

ವ್ಯಕ್ತಿಗಿಂತ ಪಕ್ಷ ಮೊದಲು, ಆಶಿಸ್ತು ಸಹಿಸುವುದಿಲ್ಲ: ಶಾಸಕರಿಗೆ ಷಾ ಎಚ್ಚರಿಕೆ

ಬೆಂಗಳೂರು, ಜ.17- ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಕೂಡಲೇ ಅಶಿಸ್ತು ಮತ್ತು ಸಾರ್ವಜನಿಕವಾಗಿ ಟೀಕೆ-ಟಿಪ್ಪಣಿಗಳನ್ನು ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಶಿಸ್ತುಕ್ರಮ ಖಚಿತ ಎಂದು ಭಿನ್ನಮತೀಯರಿಗೆ ಕೇಂದ್ರ ಸಚಿವ ಅಮಿತ್ ಷಾ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್, ತಿಪ್ಪಾರೆಡ್ಡಿ, ಅಭಯ್ ಪಾಟೀಲ, ಎಂ.ಪಿ.ರೇಣುಕಾಚಾರ್ಯ, ಅಪ್ಪಚ್ಚುರಂಜನ್, ಸತೀಶ್ ರೆಡ್ಡಿ, ಸುನೀಲ್ ಕುಮಾರ್, ಎಂ.ಪಿ.ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಶಾಸಕರು ಅಸಮಾಧಾನಗೊಂಡಿರುವ ಬೆನ್ನಲ್ಲೇ ಅಮಿತ್ ಷಾ ಅವರ ಈ …

Read More »

ಬಿಜೆಪಿಯಲ್ಲಿ 20ವರ್ಷ ಡಿಂದ ದುಡಿದರು ನಮಗೆ ಕವಡೆ ಕಾಸಿನಿ ಕಿಮ್ಮತ್ತು ಇಲ್ಲಾ.: ದೀಪಾ ಕುಡಚಿ

ಮೂಲ ಬಿಜೆಪಿ ಗರನ್ನು ಕಡೆಗಣಿಸಿದ ಸಂಜಯ್ ಪಾಟೀಲ್ ವಿರುದ್ದ ಹರಿಹಾಯ್ದ ದೀಪಾ ಕುಡಚಿ ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ಮೂಲ ಬಿಜೆಪಿಗರನ್ನು ಕಡೆಗಣಿಸಿ ನಿನ್ನೆ ಮೊನ್ನೆ ಬಂದವರಿಗೆ ಮಣೆ ಹಾಕಲಾಗುತ್ತಿದೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮತ್ತು ಬಿಜೆಪಿ ಮುಖಂಡೆ ಡಾ. ಸೋನಾಲಿ ಸರ್ನೋಬತ್ ವಿರುದ್ದ ಕರ್ನಾಟಕ ನೀರು ಸರಬರಾಜು ನಿರ್ದೇಶಕಿ ದೀಪಾ ಕುಡುಚಿ ಗಂಭೀರ ಆರೋಪ ಮಾಡಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

Read More »

ಅವರ ಮನವೊಲಿಕೆಗೆ ಮುಂದಾದ ಪೊಲೀಸರ ಮಾತು ಕೇಳದೆ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಬಳಿಕ ಮಾರ್ಕೆಟ್ ಠಾಣೆಯ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ, ಜ.17- ನಗರದಲ್ಲಿ ಆಯೋಜಿಸಲಾಗಿದ್ದ ಜನಸೇವಕ ಸಮಾವೇಶಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ಖಂಡಿಸಿ ಪ್ರತಿಭಟಿಸುತ್ತಿರುವ ರೈತರನ್ನು ಪರಿಗಣಿಸದ ಅಮಿತ್ ಶಾ ಅವರ ಬೆಳಗಾವಿ ಆಗಮನವನ್ನು ವಿರೋಧಿಸಿ ರೈತರು ಬೆಳಿಗ್ಗೆ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆ ಬೆತ್ತಲೆ ಉರುಳು ಸೇವೆ ಮಾಡಿ …

Read More »

ಚಲಿಸುತ್ತಿದ್ದ ಬಸ್‌ಗೆ ವಿದ್ಯುತ್ ತಂತಿ ತಗುಲಿ 6 ಮಂದಿ ಸಜೀವ ದಹನ

ನವದೆಹಲಿ, ಜ.17- ಚಲಿಸುತ್ತಿದ್ದ ಬಸ್ ವಿದ್ಯುತ್ ತಂತಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದ್ದು , 6 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ತಾನದ ಜೊಲೊರೇ ಜಿಲ್ಲೆಯಲ್ಲಿ ನಡೆದಿದೆ. ಮಹೇಶ್‍ಪುರ ಗ್ರಾಮದ ಬಳಿ ಶನಿವಾರ ರಾತ್ರಿ ದುರ್ಘಟನೆ ನಡೆದಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಚಾಲಕ ದಾರಿ ತಪ್ಪಿದ್ದು, ಹಳ್ಳಿಯ ರಸ್ತೆಯಲ್ಲಿ ಬಸ್ ಚಾಲನೆ ಮಾಡಿದ್ದಾನೆ. ಹೊಸ ದಾರಿಯಲ್ಲಿ ವಿದ್ಯುತ್ ತಂತಿ ಇರುವ ಬಗ್ಗೆ ಮಾಹಿತಿ ಇಲ್ಲದೆ ಅವಘಡ ಸಂಭವಿಸಿದೆ. ನೇತಾಡುತ್ತಿದ್ದ ವಿದ್ಯುತ್ ತಂತಿ …

Read More »

ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ

ಬೆಳಗಾವಿ: ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಸ್ವಾಗತಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಮಹೇಶ್ …

Read More »

BIG NEWS : ಇಂದು ಸಂಜೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆ?

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಚರ್ಚೆ ನಡೆಸಿ ನೂತನ ಸಚಿವರಿಗೆ ಇಂದು ಸಂಜೆಯೇ ಖಾತೆ ಹಂಚಿಕೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ಅಮಿತ್ ಶಾ ಅವರು ದೆಹಲಿಗೆ ವಾಪಸ್ಸಾಗಲಿದ್ದು, ನಂತರ ಯಾವ ಸಚಿವರಿಗೆ ಯಾವ ಖಾತೆ ನೀಡಬೇಕು ಎಂಬುದು ತೀರ್ಮಾನವಾಗಲಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಯಡಿಯೂರಪ್ಪ ಕೆಲವು ಸಚಿವರ ಖಾತೆಗಳನ್ನು ಅದಲು-ಬದಲು ಮಾಡುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ. …

Read More »

ಕಾನೂನು ಉಲ್ಲಂಘನೆ ಬಿಜೆಪಿಗೆ ಹೊಸದಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*     ಬೆಳಗಾವಿ : ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಪಡೆಸಿಕೊಂಡು ಬೆಳಗಾವಿಯಲ್ಲಿ’ ಜನಸೇವಕ ಸಮಾವೇಶ’ ಹಮ್ಮಿಕೊಂಡಿದ್ದು, ಕಾನೂನು ಉಲ್ಲಂಘನೆ ಮಾಡುವುದೇ ಅವರ ಕೆಲಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ …

Read More »