Breaking News
Home / 2021 / ಜನವರಿ / 17 (page 3)

Daily Archives: ಜನವರಿ 17, 2021

ಐದು ನಿಮಿಷದ ಸಿಡಿ ಬಿಡುಗಡೆ ಇರುತ್ತೆ, ‘ಆ ಸಿಡಿ’ ಅಲ್ಲ ಎಂದ ಸಚಿವ ಮುರುಗೇಶ್ ನಿರಾಣಿ

ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದ ಬಳಿ ಇರುವ ನೂತನ ಸಚಿವ ಮುರುಗೇಶ್ ನಿರಾಣಿ ಒಡೆತನದ ಕೇದಾರನಾಥ ಸಕ್ಕರೆ ಕಾರ್ಖಾನೆ ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದ ಬಗ್ಗೆ ಮಾಧ್ಯಮಗಳಿಗೆ ಹೇಳುವಾಗ ನೂತನ ಸಚಿವ ಮುರುಗೇಶ್ ನಿರಾಣಿ ಸಿಡಿ ವಿಚಾರವೊಂದನ್ನು ಪ್ರಸ್ತಾಪಿಸಿ ಕುತೂಹಲ ಮೂಡಿಸಿದರು. ಆದರೆ, ಐದು ನಿಮಿಷದ ಸಿಡಿ ಬಿಡುಗಡೆ ಇರುತ್ತೆ, ‘ಆ ಸಿಡಿ’ ಅಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಅಚ್ಚರಿ …

Read More »