ಬೆಂಗಳೂರು: ಇದೇ ಫೆಬ್ರವರಿ 19ಕ್ಕೆ ಚಂದನವನದ ಬಹುನಿರೀಕ್ಷಿತ ಪೊಗರು ಸಿನಿಮಾ ತೆರೆಗೆ ಅಪ್ಪಳಿಸಲಿದೆ ಎಂದು ನಟ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಇನ್ಸ್ಟಾಗ್ರಾಂನಲ್ಲಿ ಲೈವ್ ಬಂದ ಅದ್ಧೂರಿ ಹುಡುಗ ಧ್ರುವ ಸರ್ಜಾ ಅಭಿಮಾನಿಗಳ ಜೊತೆ ಪೊಗರು ಚಿತ್ರದ ಬಗೆಗಿನ ಮಹತ್ವದ ವಿಷಯಗಳನ್ನು ಹಂಚಿಕೊಂಡರು. ಕಥೆ ಸಾಕಷ್ಟು ಶೇಡ್, ಸರ್ಪ್ರೈ ಸ್ ಹೊಂದಿದ್ದರಿಂದ ಬರೋಬ್ಬರಿ ಮೂರುವರೆ ವರ್ಷ ಸಿನಿಮಾ ಮಾಡಲಾಗಿದೆ. ಇದೊಂದು ಕೇವಲ ಮಾಸ್ ಸಿನಿಮಾ ಅಲ್ಲ. …
Read More »Daily Archives: ಜನವರಿ 19, 2021
ತಂದೆಯೊಬ್ಬ ಮಗಳ ಮೆಲೇಯೇ ನಿರಂತರ ಅತ್ಯಾಚಾರ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.
ಚೆನ್ನೈ: ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೆಲೇಯೇ ನಿರಂತರ ಅತ್ಯಾಚಾರ ನಡೆಸಿದ್ದು, ತಂದೆಯ ಕೃತ್ಯಕ್ಕೆ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ಆರೋಪಿಯ ಪತ್ನಿ ನಿಧನಹೊಂದಿದ್ದ ಬೆನ್ನಲ್ಲೇ ಆರೋಪಿ ಎರಡನೇ ವಿವಾಹವಾಗಿದ್ದ. ಕೆಲದಿನಗಳ ಸಂಸಾರದ ಬಳಿಕ ಎರಡನೇ ಪತ್ನಿಯಿಂದಲೂ ದೂರವಾಗಿದ್ದ. ಈ ವೇಳೆ ಮೊದಲ ಹೆಂಡತಿಯ ಮಗಳು 17 ವರ್ಷದ ಬಾಲಕಿ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಎರಡನೆ ಪತ್ನಿಯೂ ದೂರವಾದ ಬಳಿಕ ಮಗಳನ್ನು ಮನೆಗೆ …
Read More »17 ವರ್ಷದ ಮಗಳ ಮೇಲೆ ಸತತ ಏಳು ವರ್ಷದಿಂದ ಅತ್ಯಾಚಾರ ಎಸಗಿದ್ದ ಕಾಮುಕ ತಂದೆ
ಚಂಡೀಗಡ: 17 ವರ್ಷದ ಮಗಳ ಮೇಲೆ ಸತತ ಏಳು ವರ್ಷದಿಂದ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಯನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ಈ ವಿಚಾರವಾಗಿ ಆರೋಪಿ ವಿರುದ್ಧ ಹರಿಯಾಣದ ಹಿಸ್ಸರ್ನಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಐಪಿಸಿ ಸೆಕ್ಷನ್ 376(2)(ಎನ್), 376(2), 354-ಅ(1), 313, 323, 506, ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ಸಂರಕ್ಷಿಸುವ(ಪೋಕ್ಸೋ) ಕಾಯಿದೆ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ವೇಳೆ ಸಂತ್ರಸ್ತೆ ತನ್ನ ತಂದೆ ಸರ್ಕಾರಿ …
Read More »ತಾಯಿ-ಮಗುವಿನ ಸದೃಢ ಆರೋಗ್ಯಕ್ಕಾಗಿ ಸುಸಜ್ಜಿತ ಆಸ್ಪತ್ರೆ ಉದ್ಘಾಟನೆ.
ಚಿಕ್ಕೋಡಿ: ಆರೋಗ್ಯ ವ್ಯವಸ್ಥೆ ಎಲ್ಲಕ್ಕಿಂತ ದೊಡ್ಡ ಸವಾಲು. ದುಡ್ಡಿರುವವರಿಗೂ ಆರೋಗ್ಯದ ಅರಿವಾಗಿದೆ. ಹೀಗಾಗಿ ಮುಖ್ಯಮಂತ್ರಿ ಅವರು ಪ್ರಾರ್ಥಮಿಕ ಚಿಕಿತ್ಸಾ ಕೇಂದ್ರ ಮೆಲ್ದರ್ಜೆಗೆ ಎರುಸುತ್ತಿದ್ದಾರೆ. ರಾಜ್ಯದಲ್ಲು ಮೋದಲ, ಎರಡನೆ, ಹಾಗೂ ಮೂರನೆಯ ಹಂತದ ಚಿಕಿತ್ಸೆಯ 25 ವರುಷದ ದೂರದೃಷ್ಟಿ ಇಟ್ಟು ಕೊಂಡು ವಿಶೇಷ ತಂಡನಿರ್ಮಿಸಿ ರಚಿಸಿ ಕಾರ್ಯ ನಿರ್ವಹಿಸುತ್ತಿದೆ. ಬಡವರಿಗೂ ಉಚಿತ, ಮುಕ್ತ ಆರೋಗ್ಯ ಸೇವೆ ಕಲ್ಪಿಸುವ ಸದುದ್ದೇಶ ರಾಜ್ಯ ಸರಕಾರದ್ದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ …
Read More »ರಾಜ್ಯದ 25 DYSP ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ
ಬೆಂಗಳೂರು – ರಾಜ್ಯದ 25 ಡವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಹೊರಡಿಸಿದೆ. ರಾಜ್ಯದಲ್ಲಿ ಖಾತೆಗಳ ಮರುಹಂಚಿಕೆಯಾಗಲಿದೆ ಎನ್ನು ವ ಸುದ್ದಿಯ ಮಧ್ಯೆಯೇ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – DySP TRF 18.01.21
Read More »ಕೊರೊನಾದಿಂದ ಪತ್ನಿಗೆ ಕಿಸ್ ಕೊಡಲಾಗ್ತಿಲ್ಲ: ಫಾರೂಖ್ ಅಬ್ದುಲ್ಲಾ
ಶ್ರೀನಗರ: ಕೊರೊನಾ ವೈರಸ್ ಬಂದಾಗಿನಿಂದ ಪತ್ನಿಗೆ ಕಿಸ್ ಕೊಡಲು ಆಗುತ್ತಿಲ್ಲ. ಮನಸ್ಸು ಬಯಸಿದರೂ ಅಪ್ಪಿಕೊಳ್ಳಲು ಸಹ ಆಗುತ್ತಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬುಲ್ಲಾ ಹೇಳಿದ್ದಾರೆ. ಭಾನುವಾರ ಶ್ರೀನಗರದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದ ಫಾರೂಖ್ ಅಬ್ದುಲ್ಲಾ ನೆರೆದಿದ್ದ ಜನರನ್ನ ಉದ್ದೇಶಿಸಿ ಸುಮಾರು 35 ನಿಮಿಷ ಮಾತನಾಡಿದರು. ಈ ವೇಳೆ ಕೊರೊನಾದಿಂದ ಜೀವನದಲ್ಲಾದ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ಹೇಳುತ್ತಿದ್ದರು. ಪತ್ನಿಗೆ ಮುತ್ತು ಕೊಡಲು ಮತ್ತು …
Read More »