ದೂರದರ್ಶನ ಚಂದನ ಕೇಂದ್ರದ ನಿರ್ದೇಶಕರಾಗಿ ಅತ್ಯಂತ ಜವಾಬ್ದಾರಿಯುತವಾಗಿ, ಪ್ರಾಮಾಣಿಕ ನಿಷ್ಠೆಯಿಂದ ಸೇವೆ ಸಲ್ಲಿಸಿ ಪ್ರತಿಷ್ಠಿತ,ನಾಡೋಜ ಪ್ರಶಸ್ತಿಗೆ ಭಾಜನರಾಗಿ, #ಸಂತ ಶಿಶುನಾಳ ಶರೀಫರ ಗುರುಗಳಾದ #ಗುರುಗೋವಿಂದ #ಭಟ್ಟರ ವಂಶಸ್ಥರಾಗಿ ಸದಾ ಕನ್ನಡ ಮಂತ್ರವನ್ನು ಜಪಿಸುತ್ತಾ ವಿವಿಧ ರೀತಿಯಲ್ಲಿ ಕನ್ನಡಮ್ಮನ ಸೇವೆ ಸಲ್ಲಿಸುತ್ತಿರುವ ದೂರದರ್ಶನ ಕೇಂದ್ರ ಚಂದನದ ವಿಶ್ರಾಂತ ಹೆಚ್ಚುವರಿ ಮಹಾ ನಿರ್ದೇಶಕರಾದ ನಾಡೋಜ ಡಾ. ಮಹೇಶ್ ಜೋಶಿ ಅವರ ಸರಳತೆಯನ್ನು ಯಾವ ಕನ್ನಡಿಗನೂ ಸಹ ಮೆಚ್ಚದೆ ಇರಲಾರ. ಎಲ್ಲೋ ದೂರಿನ ಬೆಂಗಳೂರಿನಲ್ಲಿದ್ದುಕೊಂಡು …
Read More »
Laxmi News 24×7