ಜನವರಿ 26ರಂದು ಗಣರಾಜ್ಯೋತ್ಸವ ನಿಮಿತ್ಯ ರಾಷ್ಟ್ರಧ್ವಜಕ್ಕೆ ಆಗುವ ಅವಮಾನ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ ಆದೇಶದಂತೆ ಪ್ಲಾಸ್ಟಿಕ್ ಧ್ವಜವನ್ನು ಕಟ್ಟು ನಿಟ್ಟಾಗಿ ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗುರುವಾರ ಬೆಳಗಾವಿ ಡಿಸಿ ಕಚೇರಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳು ರಾಷ್ಟ್ರಧ್ವಜವು ರಾಷ್ಟ್ರದ ಗೌರವದ ಪ್ರತೀಕವಾಗಿದೆ. ಆದರೆ ದುರ್ದೈವದ ಸಂಗತಿ ಎಂದರೆ ಹೆಚ್ಚಿನ ಭಾರತೀಯರಿಗೆ ರಾಷ್ಟ್ರಧ್ವಜ ನೆನಪಾಗುವುದು ಆಗಸ್ಟ್ 15 ಹಾಗೂ ಜನವರಿ …
Read More »
Laxmi News 24×7