Breaking News
Home / 2021 / ಜನವರಿ / 23 (page 2)

Daily Archives: ಜನವರಿ 23, 2021

BSY ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ : ಸಿದ್ದರಾಮಯ್ಯ ಆರೋಪ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿರುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಯಡಿಯೂರಪ್ಪ ಅವರ ಕುಮ್ಮಕ್ಕು ಕಾರಣ ಎಂದು ದೂರಿದರು. ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ …

Read More »

ಮತ್ತೊಮ್ಮೆ ಕರ್ನಾಟಕ ಬಂದ್ ಮಾಡುವ ಎಚ್ಚರಿಕೆ ಕೊಟ್ಟ ವಾಟಾಳ್

ಬೆಳಗಾವಿ, ಜ.23- ಗಡಿಯಲ್ಲಿ ಕಿಡಿಗೇಡಿ ಕೃತ್ಯ ನಡೆಸುತ್ತಿರುವ ಎಂಇಎಸ್ ಸಂಘಟನೆಯನ್ನು ಹತ್ತಿಕ್ಕಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಕನ್ನಡಪರ ಸಂಘಟನೆಗಳೊಂದಿಗೆ ಬೆಳಗಾವಿ ಚನ್ನಮ್ಮ ವೃತ್ತಕ್ಕೆ ಆಗಮಿಸಿದ ವಾಟಾಳ್ ನಾಗರಾಜ್, ನಿರ್ಮಾಪಕ ಸಾ.ರಾ. ಗೋವಿಂದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನೇರ ವಾಗ್ದಾಳಿ ನಡೆಸಿದರು.ಬೆಳಗಾವಿಯಲ್ಲಿ ಕನ್ನಡಿಗರಿಗೆ ದಶಕಗಳಿಂದಲೇ ಅನ್ಯಾಯ ನಡೆಯುತ್ತಿದೆ. ಎಂಇಎಸ್, ಶಿವಸೇನಾ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಸೇರಿ ಅಲ್ಲಿನ ನಾಯಕರು ಕರ್ನಾಟಕದ ವಿರುದ್ಧ ಸತತ …

Read More »

ಈ ಬಾರಿ ತಗ್ಗಲಿದೆ ರಾಜ್ಯ ಬಜೆಟ್ ಗಾತ್ರ

ಮೈಸೂರು,ಜ.23- ಈ ಬಾರಿ ಬಜೆಟ್ ಗಾತ್ರವನ್ನು ತಗ್ಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.  ನಗರದಲ್ಲಿಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ವಿಶೇಷ ವಿಮಾನದಲ್ಲಿ ಆಗಮಿಸಿದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಪನ್ಮೂಲ ಕೊರತೆ ಕಾರಣ ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯಎಂದು ಹೇಳಿದ್ದಾರು. ಶಿವಮೊಗ್ಗದಲ್ಲಿ ನಡೆದ ಗಣಿ ಸ್ಫೋಟದ ಸ್ಥಳಕ್ಕೆ ಇಂದು ಭೇಟಿ ನೀಡುತ್ತೇನೆ. ಈ ಘಟನೆಯಲ್ಲಿ ಜಖಂ ಆಗಿರುವ ಮನೆಗಳನ್ನು ಪರಿಶೀಲಿಸಿ ಮನೆಗಳ …

Read More »

ಇನ್ನು 2 ದಿನ ಪರಪ್ಪನ ಅಗ್ರಹಾರ ಪಂಜರದಲ್ಲೇ ರಾ’ಗಿಣಿ’

ಬೆಂಗಳೂರು,ಜ.23- ಜಾಮಿನಿನ ಮೇಲೆ ಹೊರಬಂದಿದ್ದ ನಟಿ ರಾಗಿಣಿ ದ್ವಿವೇದಿ, ಷರತ್ತು ಪೂರೈಸದ ಹಿನ್ನೆಲೆಯಲ್ಲಿ ಇನ್ನು ಎರಡು ದಿನಗಳ ಕಾಲ ಜೈಲಿನಲ್ಲೇ ಮುಂದುವರೆಬೇಕಿದೆ. ರಾಗಿಣಿಗೆ ಎರಡು ಲಕ್ಷ ರೂ. ಬಾಂಡ್‍ನೊಂದಿಗೆ ಜಾಮೀನು ನೀಡಲಾಗಿತ್ತು. ಆದರೆ ಇದನ್ನು ಸಕಾಲಕ್ಕೆ ಪೂರೈಸದ ಹಿನ್ನೆಲೆಯಲ್ಲಿ ನಾಳೆ ಭಾನುವಾರ ಇರುವ ಕಾರಣ ಇನ್ನು ಎರಡು ದಿನ ಅವರು ಜೈಲಿನಲ್ಲೇ ಇರಬೇಕಾಗುತ್ತದೆ.ಇದಲ್ಲದೆ ಕೊರೊನಾ ಹಿನ್ನೆಲೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಜಾಮೀನುದಾರರು ಮತ್ತು ಶ್ಯೂರಿಟಿ ಹಣ ಕಟ್ಟಲು ಸಾಧ್ಯವಿಲ್ಲ. ಅಂತರ್ಜಾಲದ ಮೂಲಕವೇ …

Read More »

ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗಲಿರುವ 2 ಗ್ಯಾಲರಿಗಳ ನಿರ್ಮಾಣ ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಶನಿವಾರ ಬೆಳಗ್ಗೆ ಚಾಲನೆ ನೀಡಿದರು.

ಸ್ಮಾರ್ಟ್ ಸಿಟಿ  ಯೋಜನೆಯ ಅಡಿಯಲ್ಲಿ ನಿರ್ಮಾಣವಾಗಲಿರುವ 2 ಗ್ಯಾಲರಿಗಳ ನಿರ್ಮಾಣ ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಶನಿವಾರ ಬೆಳಗ್ಗೆ ಚಾಲನೆ ನೀಡಿದರು.             ಬೆಳಗಾವಿ ನಗರದ ವ್ಯಾಕ್ಸೀನ್ ಡಿಪೋದಲ್ಲಿ, ಸಿವಿಲ್ ಏವಿಯೇಶನ್ ಗ್ಯಾಲರಿ ಮತ್ತು ಅತ್ಯಾಧುನಿಕವಾದ ಆರ್ಟ್ ಗ್ಯಾಲರಿ ನಿರ್ಮಾಣಕ್ಕೆ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದ್ದಾರೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಳಗಾವಿಯಲ್ಲಿ ಸಿವಿಲ್ ಏವಿಯೇಶನ್ ಗ್ಯಾಲರಿ ಮತ್ತು ಅತ್ಯಂತ ವಿಭಿನ್ನವಾದ ಆರ್ಟ್ …

Read More »

k.l.e.ಲಾ ಕಾಲೇಜನಲ್ಲಿ ಶುಭಾಸ ಚಂದ್ರ ಬೋಸರ 125 ನೇ ಜಯಂತಿ ಆಚರಣೆ

ಚಿಕ್ಕೋಡಿ :ಸ್ವಾತಂತ್ರ್ಯ ಹೋರಾಟಗಾರ ಆಜಾದ ಹಿಂದ್ ಪೌಜ್ ಸಂಸ್ಥಾಪಕ ದೇಶ ಕಂಡ ಅಪ್ರತಿಮ ವೀರ ಶುಭಾಸ್ ಚಂದ್ರ ಬೋಸರ 125 ನೇ ಜಯಂತಿಯನ್ನು ಚಿಕ್ಕೋಡಿ ಕೆಎಲ್‌ಇ ಲಾ ಕಾಲೇಜ ಪ್ರಾಂಶುಪಾಲ ದುಡಂಪ್ಪಾ ಸೊಲ್ಲಾಪೂರೆ ಅವರು ಶುಭಾಸಚಂದ್ರ ಬೊಸ್ ಅವರ ಪೋಟೊಗೆ ಪೂಜೆ ಸಲ್ಲಿಸದರು. ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಶುಭಾಸಚಂದ್ರ ಬೊಸರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ …

Read More »

ಖಾತೆ ಹಂಚಿಕೆ ಅಸಮಾಧಾನ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ

ಚಿಕ್ಕಮಗಳೂರು: ಖಾತೆ ಹಂಚಿಕೆ ಅಸಮಾಧಾನದ ಬೆನ್ನಲ್ಲೇ ಮತ್ತೆ ರೆಸಾರ್ಟ್ ರಾಜಕೀಯ ಆರಂಭವಾಗಿದ್ದು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ ಬೀಡುಬಿಟ್ಟಿದ್ದಾರೆ. ಚಿಕ್ಕಮಗಳೂರಿನ ಸರಾಯ್ ರೆಸಾರ್ಟ್ ನಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಅಸಮಾಧಾನಿತ ಸಚಿವರುಗಳ ಗೌಪ್ಯ ಸಭೆ ನಡೆದಿದೆ. ಸಭೆಯಲ್ಲಿ ಸಿ.ಪಿ.ಯೋಗೇಶ್ವರ್, ಗೋಪಾಲಯ್ಯ, ಶಾಸಕ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಒಟ್ಟಾರೆ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನಿತ ಸಚಿವರು, ಶಾಸಕರ ಈ …

Read More »

ಆಹ್ವಾನ ಇದ್ದವರಿಗೆ ಮಾತ್ರ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಅವಕಾಶ

ನವದೆಹಲಿ,ಜ.23-ಆಹ್ವಾನ ಪತ್ರಿಕೆ ಇಲ್ಲವೆ ಟಿಕೆಟ್ ಹೊಂದಿರುವವರಿಗೆ ಮಾತ್ರ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಆಹ್ವಾನಪತ್ರಿಕೆ ಹೊಂದಿರುವವರು ಮಾತ್ರ ಪರೇಡ್‍ಗೆ ಆಗಮಿಸಬೇಕು. 15 ವರ್ಷದೊಳಗಿನ ಮಕ್ಕಳಿಗೆ ಅವಕಾಶವಿಲ್ಲ ಎಂದು ದೆಹಲಿ ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡುತ್ತಿದ್ದಾರೆ. ಆಹ್ವಾನ ಪತ್ರಿಕೆ ಇಲ್ಲದವರು ಮನೆಯಲ್ಲೆ ಕುಳಿತು ಟಿವಿಯಲ್ಲಿ ಕಾರ್ಯಕ್ರಮ ವೀಕ್ಷಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವವರು ಕ್ಯಾರಿ ಬ್ಯಾಗ್, ಸೂಟ್‍ಕೇಸ್, ಪಿನ್‍ಗಳು, ತಿಂಡಿತಿನಿಸುಗಳು, ಕ್ಯಾಮರಾ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಎಂದು …

Read More »

ಮಹಾರಾಷ್ಟ್ರ ಏಕೀಕರಣ ಸಮಿತಿ ಬ್ಯಾನ್ ಮಾಡಿ,:ವಾಟಾಳ್ ನಾಗರಾಜ್

ಎಂಇಎಸ್ ಮುಖಂಡರಿಗೆ ಮರಾಠಿ, ಮಹಾರಾಷ್ಟ್ರ ಬೇಕು ಎನ್ನುವುದಾದ್ರೆ ಉದ್ಧವ್ ಠಾಕ್ರೆ ಹತ್ತಿರ ಹೋಗಬೇಕು. ಇನ್ನು 15 ದಿನಗಳಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಬ್ಯಾನ್ ಮಾಡಿ, ಕರ್ನಾಟಕ ಏಕೀಕರಣ ಸ್ಥಾಪಿಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದರು. ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉದ್ಧಟತನ ಹೇಳಿಕೆ ಹಾಗೂ ಶಿವಸೇನೆ, ಎಂಇಎಸ್ ಪುಂಡಾಟ ಖಂಡಿಸಿ ಬೆಳಗಾವಿಯ ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಕನ್ನಡ ಹೋರಾಟಗಾರ ವಾಟಾಳ್ …

Read More »

ಇನ್ಮುಂದೆ ಪ್ರತಿವರ್ಷ ಜ.23 ‘ಪರಾಕ್ರಮ ದಿನ’ ಎಂದು ಆಚರಿಸಲಾಗುತ್ತದೆ- ಸಿಎಂ

ಬೆಂಗಳೂರು: ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ​ ಜನ್ಮದಿನದ ಹಿನ್ನೆಲೆಯಲ್ಲಿ ಇನ್ಮುಂದೆ ಪ್ರತಿ ವರ್ಷ ಜನವರಿ 23ರಂದು ಪರಾಕ್ರಮ ದಿನ ಎಂದು ಆಚರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ನೇತಾಜಿ ಸುಭಾಷ್​ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ನೇತಾಜಿ ಕರೆ ಕೊಟ್ಟಿದ್ದರು. ಆ ಮೂಲಕ ಯುವಕರನ್ನ ಸಂಘಟಿಸಿದ್ದರು. ಯುವಕರಲ್ಲಿ …

Read More »