Breaking News
Home / 2021 / ಜನವರಿ / 27 (page 4)

Daily Archives: ಜನವರಿ 27, 2021

ಮನೆಯಲ್ಲೇ ಕುಳಿತು ‘ಪ್ರಧಾನಮಂತ್ರಿ ಆವಾಸ್‌ ಯೋಜನೆ’ಯ ಸಬ್ಸಿಡಿ/ಅರ್ಜಿಯನ್ನು ಈ ರೀತಿ ಪರಿಶೀಲಿಸಿ

ನವದೆಹಲಿ: 2015ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂ ಆವಾಸ್ ಯೋಜನೆ) ಆರಂಭಿಸಲಾಗಿತ್ತು. 2022ರ ವೇಳೆಗೆ ದೇಶದ ಎಲ್ಲರಿಗೂ ಮನೆ ನೀಡುವ ಗುರಿಯನ್ನು ಕೇಂದ್ರ ಸರ್ಕಾರದ ಹೊಂದಿದೆ. ಮಧ್ಯಮ ಆದಾಯದ ಗುಂಪುಗಳಿಗೆ (MIG), ಮನೆಗಳ ಸ್ವಾಧೀನ / ನಿರ್ಮಾಣಕ್ಕಾಗಿ (ಮರು ಖರೀದಿಗಳನ್ನು ಒಳಗೊಂಡಂತೆ) ಹೌಸಿಂಗ್ ಲೋನ್‌ಗಳ ಮೇಲೆ ಬಡ್ಡಿ ಸಬ್ಸಿಡಿಯನ್ನು ಒದಗಿಸಲಾಗುತ್ತದೆ. ಆರ್ಥಿಕ ದುರ್ಬಲ ವರ್ಗದ (EWS)/ಕಡಿಮೆ ಆದಾಯ ಗುಂಪಿಗೆ, ಸ್ವಾಧೀನ ಪಡಿಸಿಕೊಳ್ಳಲು, ಮನೆ ಕಟ್ಟುವುದಕ್ಕಾಗಿ ಹೌಸಿಂಗ್ ಲೋನ್ ಮೇಲೆ …

Read More »

ನಾನು ಬೀಫ್​ ತಿಂದಿಲ್ಲ, ತಿನ್ನಬೇಕು ಅನಿಸಿದರೆ ತಿನ್ನುತ್ತೇನೆ? ನೀನು ಯಾರಯ್ಯ ಅದನ್ನೆಲ್ಲ ಕೇಳೋದಕ್ಕೆ? : ಸಿದ್ದರಾಮಯ್

ಬೀದರ್​: ನಾನು ಬೀಫ್​ ತಿಂದಿಲ್ಲ, ತಿನ್ನಬೇಕು ಅನಿಸಿದರೆ ತಿನ್ನುತ್ತೇನೆ? ನೀನು ಯಾರಯ್ಯ ಅದನ್ನೆಲ್ಲ ಕೇಳೋದಕ್ಕೆ? ಆಹಾರ ನನ್ನ ಹಕ್ಕು ಯಾವುದನ್ನು ತಿನ್ನಬೇಕು ಎನ್ನುವುದು ನನಗೆ ಬಿಟ್ಟದ್ದು, ಅದನ್ನು ಕೇಳುವುದಕ್ಕೆ ನೀನು ಯಾರು ಅಂತ ನೇರವಾಗಿ ಆಹಾರದ ಬಗ್ಗೆ ಪ್ರಶ್ನೆ ಮಾಡುವವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.ಅವರು ಮಂಗಳವಾರ ಬೀದರ್‌ ಜಿಲ್ಲೆಯ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಸಂವಿಧಾನ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ …

Read More »

ಮಧುಮೇಹ ಇರುವವರಿಗೆ ಅತ್ಯುತ್ತಮ ಆಹಾರ ಯಾವುದು ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

ಕೆಎನ್‌ಎನ್‌ಡಿಜಿಟಲ್‌ಡಿಸ್ಕ್‌: ಕೆಲವು ಆಹಾರಗಳು ಆರೋಗ್ಯವನ್ನು ಕಾಪಾಡಲು, ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸಲು ಮತ್ತು ಭವಿಷ್ಯದ ತೊಡಕುಗಳನ್ನು ತಡೆಗಟ್ಟಲು ಸಹಾಯ ಮಾಡಬಹುದು. ಮಧುಮೇಹ ಇರುವವರು ಯಾವ ಆಹಾರ ಗಳನ್ನು ಸೇವಿಸಬೇಕು, ಯಾವ ಆಹಾರಗಳನ್ನು ಆಹಾರದಲ್ಲಿ ಮಿತಿಯಲ್ಲಿ ಸೇವನೆ ಮಾಡಬೇಕು ಎನ್ನುವುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಮಧುಮೇಹದೊಂದಿಗೆ ಬದುಕುವುದು ಎಂದರೆ ಎಲ್ಲವನ್ನೂ ಬಿಟ್ಟು ಬದುಕುವುದು ಎನ್ನುವುದಲ್ಲ, ಈ ಜನರು ಜನರು ತಾವು ಸೇವಿಸುವ ಆಹಾರಗಳನ್ನು ಸಮತೋಲನದಲ್ಲಿಡುವುದನ್ನು ವೈದ್ಯರ ಸಲಹೆ ಮೇರೆಗೆ ಆಹಾರವನ್ನು ಸೇವನೆ ಮಾಡಬಹುದಾಗಿದೆ. …

Read More »

ಸಭಾಪತಿ ಸ್ಥಾನಕ್ಕೆ ‘ಬಸವರಾಜ್ ಹೊರಟ್ಟಿ’ ಹೆಸರು

ಬೆಂಗಳೂರು : ಮೂರು ಗಂಟೆಗಳ ಕಾಲ ನಡೆದ ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯವಾಗಿದ್ದು, ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರನ್ನು ದಳಪತಿಗಳು ಅಂತಿಮಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಇಂದು ನಡೆದ ಸಭೆಯಲ್ಲಿ ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಂತರ ಸಭೆಯಲ್ಲಿ ಹೊರಟ್ಟಿಯವರ ಬಗ್ಗೆ ಎಲ್ಲಾ ಸದಸ್ಯರು ಒಮ್ಮತ ಸೂಚಿಸಿದ್ದಾರೆ. ಇನ್ನೂ, ಸಭೆಯಲ್ಲಿ ಶ್ರೀಕಂಠೇಗೌಡ, ಭೋಜೇಗೌಡ, ಬಸವರಾಜ ಹೊರಟ್ಟಿ, ಅಪ್ಪಾಜಿಗೌಡ, ಕಾಂತರಾಜ್, ಗೋವಿಂದ …

Read More »

FLASH: ಜೈಲಿನಿಂದ ಇಂದು ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ ‘ರಿಲೀಸ್’‌, ಆದ್ರೆ ಮೂರು ದಿನ ಹೊರಗೆ ಬರೋದು ಅನುಮಾನ

ಬೆಂಗಳೂರು: ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರನ್ನು ಕೇಂದ್ರ ಜೈಲಿನ ಪರಪ್ಪನ ಅಗ್ರಹಾರದಿಂದ ಬುಧವಾರ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಆದಾಗ್ಯೂ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ -19 ಗಾಗಿ 66 ವರ್ಷದ ವಿ.ಕೆ.ಶಶಿಕಲಾ ಅವರಿಗೆ ಚಿಕಿತ್ಸೆ ನೀಡುವ ವೈದ್ಯರು ಮುಂದಿನ ಎರಡು-ಮೂರು ದಿನಗಳವರೆಗೆ ಅವಳನ್ನು ಡಿಸ್ಚಾರ್ಜ್ ಮಾಡದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಆಕೆಯ ಬಿಡುಗಡೆ ಸಂಬಂಧಿತ ಔಪಚಾರಿಕತೆಗಳು ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಪೂರ್ಣಗೊಳ್ಳಲಿವೆ ಎಂದು ಗೃಹ ಇಲಾಖೆಯ ಮೂಲಗಳು ತಿಳಿಸಿದೆ. …

Read More »

ರಾಜೀನಾಮೆ ನೀಡಲ್ಲ; ನನ್ನ ನಿಗಮದ ಮೇಲೆ ಕಣ್ಣಿಟ್ಟವರಿಂದ ಈ ವದಂತಿ; ರಾಜೂಗೌಡ

ಯಾದಗಿರಿ: ಸಚಿವ ಸ್ಥಾನ ಸಿಗದ ಹಿನ್ನಲೆ ಅಸಮಾಧಾನಗೊಂಡಿರುವ  ಸುರಪುರ ಶಾಸಕ  ರಾಜುಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಂಬ ಸುದ್ದಿ ದಟ್ಟವಾಗಿತ್ತು. ಈ ಕುರಿತು ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದು, ಇದು ಕೇವಲ ವದಂತಿ. ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿರುವ ತಮ್ಮ  ನಿಗಮದ ಮೇಲೆ ಕಣ್ಣಿಟ್ಟಿರುವ ಯಾರೋ ಬಿಜೆಪಿ ನಾಯಕರೇ ಈ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ತಾವು ಯಾವುದೇ ಕಾರಣಕ್ಕೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು  ಶಾಸಕ …

Read More »

ಅಕ್ಕಿ ದೋಖಾ ಸೋನಾ ಮಸೂರಿಯಾಗಿ ರೂಪಾಂತರವಾಗುತ್ತೆ ಪಿಡಿಎಸ್ ಅಕ್ಕಿ?

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಅಕ್ಕಿ ಅಕ್ರಮ ಹೊಸದೇನಲ್ಲ. ಆಗಾಗ ದಾಳಿ ನಡೆಯುತ್ತಲೇ ಇರುತ್ತೆ. ಅಕ್ಕಿ ಕಳ್ಳರು ತಪ್ಪಿಸಿಕೊಳ್ಳುತ್ತಲೇ ಇರುತ್ತಾರೆ. ಆದರೆ ಈ ಬಾರಿ ಅಕ್ಕಿ ಕಳ್ಳಕೋರರಿಗೆ ದಾಳ ಉರುಳಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ಕಿ ಅಕ್ರಮಕ್ಕೆ ಕಡಿವಾಣ ಹಾಕುವುದು ತಡವಾಗುವ ವಿಷಯವೇ ಅಲ್ಲ. ಆದರೆ ಅಕ್ರಮಕ್ಕೆ ಕಡಿವಾಣ ಹಾಕಿದರೆ ಬೊಕ್ಕಣ ತುಂಬಲ್ಲವೆಂದು ಆಗಾಗ ಹುಲಿಯಂತೆ ದಾಳಿ ಮಾಡಿ ಇಲಿಯಂತೆ ಒಂದಿಷ್ಟು ಅಕ್ಕಿ ಚೀಲ ಹಿಡಿದು ಬಿಲ್ಡಪ್ ಕೊಡುತ್ತಾರೆ ಆಹಾರ ಇಲಾಖೆಯ …

Read More »

ರೈತರು ಭಯೋತ್ಪಾಕರೇ ಹೊಟ್ಟೆಗೆ ಅನ್ನ ತಿನ್ನೋ ಜನರು ಆಡೋ ಮಾತುಗಳೇ?: ಕೋಡಿ ಕಿಡಿ

ಬೆಂಗಳೂರು; “ಬಿಜೆಪಿ ನಾಯಕರು ರೈತರಿಗೆ ಪಾಕಿಸ್ತಾನ, ಖಲಿಸ್ತಾನಿಗಳ ಬೆಂಬಲ ಇದೆ ಅಂತ ಬೊಬ್ಬೆ ಇಡೋಕೆ‌ ಶುರುಮಾಡಿದ್ದಾರೆ. ರೈತರನ್ನೇ ದೇಶದ್ರೋಹಿಗಳು ಅಂತ ಕರೆಯೋ ಕಾಲ ಬಂದಿದೆ. ರೈತರಿಗೆ ಪಾಕಿಸ್ತಾನದ ನಂಟು ಅಂತ ಆರೋಪ ಹೊರಿಸುತ್ತಿದ್ದಾರೆ. ಇದು ಹೊಟ್ಟೆಗೆ ಅನ್ನ ತಿನ್ನೋ ಜನರು ಆಡೋ ಮಾತುಗಳೇ? ನಿಮಗೆ ಎಲ್ಲಿಲ್ಲದ ದುರಹಂಕಾರ ಬರೋಕೆ ಕಾರಣ ರೈತರೇ. ಹೊತ್ತು ಬಿತ್ತು ಅನ್ನ ಹಾಕಿದ್ದೀವಲ್ವಾ.? ಅದಕ್ಕೆ ಹೀಗೆ ಮಾತನಾಡುತ್ತಿದ್ದೀರ. ಇನ್ನೂ ನಮ್ಮ ಕೃಷಿ ಮಂತ್ರಿಗೆ ನೆಟ್ಟಗೆ ಮಾತಾಡೋಕೆ …

Read More »

ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ. ಡಾ.ಸೋನಾಲಿ ಸರ್ನೋಬತ್

ಬೆಳಗಾವಿ –  ನಿಯತಿ ಫೌಂಡೇಶನ್ ಅಧ್ಯಕ್ಷೆ, ಕೇಂದ್ರ ಲಲಿತಕಲಾ ಅಕಾಡೆಮಿ ಸದಸ್ಯೆ, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ನಿರ್ದೇಶಕಿ ಡಾ.ಸೋನಾಲಿ ಸರ್ನೋಬತ್ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಅವರಿಗೆ ಡಾ.ಸೋನಾಲಿ ಸರ್ನೋಬತ್ ಮತ್ತು ಡಾ.ಸಮೀರ್ ಸರ್ನೋಬತ್ ಚೆಕ್ ಹಸ್ತಾಂತರಿಸಿದರು.

Read More »