Breaking News

Monthly Archives: ಜನವರಿ 2021

ರೈತರು ಭಯೋತ್ಪಾಕರೇ ಹೊಟ್ಟೆಗೆ ಅನ್ನ ತಿನ್ನೋ ಜನರು ಆಡೋ ಮಾತುಗಳೇ?: ಕೋಡಿ ಕಿಡಿ

ಬೆಂಗಳೂರು; “ಬಿಜೆಪಿ ನಾಯಕರು ರೈತರಿಗೆ ಪಾಕಿಸ್ತಾನ, ಖಲಿಸ್ತಾನಿಗಳ ಬೆಂಬಲ ಇದೆ ಅಂತ ಬೊಬ್ಬೆ ಇಡೋಕೆ‌ ಶುರುಮಾಡಿದ್ದಾರೆ. ರೈತರನ್ನೇ ದೇಶದ್ರೋಹಿಗಳು ಅಂತ ಕರೆಯೋ ಕಾಲ ಬಂದಿದೆ. ರೈತರಿಗೆ ಪಾಕಿಸ್ತಾನದ ನಂಟು ಅಂತ ಆರೋಪ ಹೊರಿಸುತ್ತಿದ್ದಾರೆ. ಇದು ಹೊಟ್ಟೆಗೆ ಅನ್ನ ತಿನ್ನೋ ಜನರು ಆಡೋ ಮಾತುಗಳೇ? ನಿಮಗೆ ಎಲ್ಲಿಲ್ಲದ ದುರಹಂಕಾರ ಬರೋಕೆ ಕಾರಣ ರೈತರೇ. ಹೊತ್ತು ಬಿತ್ತು ಅನ್ನ ಹಾಕಿದ್ದೀವಲ್ವಾ.? ಅದಕ್ಕೆ ಹೀಗೆ ಮಾತನಾಡುತ್ತಿದ್ದೀರ. ಇನ್ನೂ ನಮ್ಮ ಕೃಷಿ ಮಂತ್ರಿಗೆ ನೆಟ್ಟಗೆ ಮಾತಾಡೋಕೆ …

Read More »

ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ. ಡಾ.ಸೋನಾಲಿ ಸರ್ನೋಬತ್

ಬೆಳಗಾವಿ –  ನಿಯತಿ ಫೌಂಡೇಶನ್ ಅಧ್ಯಕ್ಷೆ, ಕೇಂದ್ರ ಲಲಿತಕಲಾ ಅಕಾಡೆಮಿ ಸದಸ್ಯೆ, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ನಿರ್ದೇಶಕಿ ಡಾ.ಸೋನಾಲಿ ಸರ್ನೋಬತ್ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಅವರಿಗೆ ಡಾ.ಸೋನಾಲಿ ಸರ್ನೋಬತ್ ಮತ್ತು ಡಾ.ಸಮೀರ್ ಸರ್ನೋಬತ್ ಚೆಕ್ ಹಸ್ತಾಂತರಿಸಿದರು.

Read More »

‘ವೈರಲ್‌ ಆಯ್ತು’ ನಟಿ ಶಿಲ್ಪಾ ಶೆಟ್ಟಿ, ತಾಪ್ಸಿಯ ಟ್ವಿಟ್‌

ನವದೆಹಲಿ: 2021ರ ಜನವರಿ 26ರಂದು ಭಾರತ ತನ್ನ 72ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ನಡುವೆ ಶಿಲ್ಪಾ ಶೆಟ್ಟಿ ಕುಂದ್ರಾ ಮತ್ತು ತಾಪ್ಸಿ ಪನ್ನು ಅವರು ತಪ್ಪಾಗಿ ಗಣರಾಜ್ಯೋತ್ಸವದ ಶುಭಾಶಯಗಳನ್ನು ಮೈಕ್ರೋ ಬ್ಲಾಗಿಂಗ್ ತಾಣದಲ್ಲಿ ಕೋರಿದ್ದು ಅದು ಕೋಲಾಹಲಸೃಷ್ಟಿಸಿವೆ. ಹೌದು, ಇಬ್ಬರೂ ಸ್ಟಾರ್ ಗಳು ಈ ದಿನದ ಬಗ್ಗೆ ತಪ್ಪು ಮಾಹಿತಿ ಯುಳ್ಳ ಟ್ವೀಟ್ ಪೋಸ್ಟ್ ಮಾಡಿದ್ದಾರೆ ಮತ್ತು ಹಾಗಾಗಿ ಆನ್ ಲೈನ್ ನಲ್ಲಿ ಟ್ರೋಲ್ ಮಾಡಲಾಗಿದೆ. ಜನವರಿ 26ರಂದು ಶಿಲ್ಪಾ …

Read More »

ಆಕರ್ಷಕ ತುಟಿಗಳನ್ನು ಪಡೆಯಲು ಹೀಗೆ ಮಾಡಿ

ತುಟಿಗಳು ಉಬ್ಬಿಕೊಂಡಿದ್ದರೆ ಅದು ಅಂದವಾಗಿ ಕಾಣುತ್ತದೆ ಮತ್ತು ನಿಮ್ಮ ಚೆಂದ ಕೂಡ ಹೆಚ್ಚಾಗುತ್ತದೆ. ಹಾಗೇ ಉಬ್ಬಿದ ತುಟಿಗಳಿಗೆ ತುಂಬಾ ಸುಲಭವಾಗಿ , ನೀಟಾಗಿ ಲಿಪ್ ಸ್ಟಿಕ್ ಹಚ್ಚಬಹುದು. ಆದರೆ ಕೆಲವರ ತುಟಿಗಳು ಚಿಕ್ಕದಾಗಿ, ಚಪ್ಪಟೆಯಾಗಿರುತ್ತದೆ. ಅಂತವರು ನಿಮ್ಮ ತುಟಿಗಳು ಉಬ್ಬಿಕೊಳ್ಳಲು ಹೀಗೆ ಮಾಡಿ. *ನೀವು ಸ್ನಾನ ಮಾಡುವ ಮೊದಲು ತುಟಿಗಳಿಗೆ ಪೆಟ್ರೋಲಿಯಂ ಜೆಲ್ಲಿ ಹಚ್ಚಿ ಸ್ನಾನ ಮಾಡಿ. ಆದರೆ ತುಟಿಗಳಿಗೆ ಹಚ್ಚಿದ ಪೆಟ್ರೋಲಿಯಂ ಜೆಲ್ಲಿಯನ್ನು ಅಳಿಸಬೇಡಿ. ಇದರಿಂದ ಬಿಸಿ ನೀರಿನ …

Read More »

ಮಾನ, ಮರ್ಯಾದೆ, ಲಜ್ಜೆ ಮೂರೂ ಬಿಟ್ಟಿರುವ ಪಕ್ಷವೇನಾದರೂ ಇದ್ದರೆ ಅದು ಬಿಜೆಪಿ ಮಾತ್ರ – ಕಾಂಗ್ರೆಸ್ ಕಿಡಿ

ಬೆಂಗಳೂರು : ಮಾನ, ಮರ್ಯಾದೆ, ಲಜ್ಜೆ ಮೂರೂ ಬಿಟ್ಟಿರುವ ಪಕ್ಷವೇನಾದರೂ ಇದ್ದರೆ ಅದು ಕರ್ನಾಟಕ ಬಿಜೆಪಿ ಮಾತ್ರ. ನಾಡಿಗೆ ಹಸಿವಿನ ಚಿಂತೆ, ಯುವಕರಿಗೆ ಉದ್ಯೋಗದ ಚಿಂತೆ, ರೈತರಿಗೆ ಬದುಕಿನ ಚಿಂತೆ,ಸರ್ಕಾರಕ್ಕೆ ಮಾತ್ರ ಲೂಟಿಯದ್ದೇ ಚಿಂತೆಯಾಗಿದೆ. ದಿನಕ್ಕೆ ಎರೆಡೆರೆಡು ಭಾರಿ ಖಾತೆ ಬದಲಾವಣೆ ಮಾಡುತ್ತಾ, ಅಭಿವೃದ್ಧಿ ಮರೆತ ಬಿಜೆಪಿಯಿಂದ ರಾಜ್ಯ ನಲುಗುತ್ತಿದೆ ಎಂಬುದಾಗಿ ಕಾಂಗ್ರೆಸ್ ಕಿಡಿ ಕಾರಿದೆ. ಈ ಕುರಿತಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸರಣಿ ಟ್ವಿಟ್ ಮಾಡಿದ್ದು, ಎಪಿಎಂಸಿ ಮುಚ್ಚಿ …

Read More »

ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ:ಕೋಡಿಹಳ್ಳಿ ಚಂದ್ರಶೇಖರ್‌

ಬೆಂಗಳೂರು: ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ, ದೇಶಕ್ಕಾಗಿ ನಮ್ಮ ಅಪ್ಪ-ಅಮ್ಮನೂ ದುಡಿದಿದ್ದಾರೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವ್ರು ಹೇಳಿದ್ದಾರೆ. ಫ್ರೀಡಂ ಪಾರ್ಕ್‌ʼನಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವ್ರು, ‘ ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ, ದೇಶಕ್ಕಾಗಿ ನಮ್ಮ ಅಪ್ಪ-ಅಮ್ಮನೂ ದುಡಿದಿದ್ದಾರೆ.ಅನ್ನದಾತದ ವಿರೋಧಿ ಕಾಯ್ದೆಗಳನ್ನ ತಕ್ಷಣ ವಾಪಸ್‌ ಪಡೆಯಿರಿ. ಇನ್ನು ಗೋಹತ್ಯೆ ನಿಷೇಧ ಕಾಯ್ದೆಯನ್ನ ತರಬೇಕೋ ಬೇಡ್ವಾ ಅಂತಾ ನಾವು ನಿರ್ಧರಿಸ್ಬೇಕು. ಹಸು ಸಾಕುವ ಕುರಿತು ನಿಮ್ಮಿಂದ ಕಲಿಯಬೇಕಿಲ್ಲ’ …

Read More »

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಭಾರತೀಯ ಜನತಾ ಪಕ್ಷ ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುತ್ತಿದ್ದು,ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಭಕ್ತಿಯ ಭಂಡಾರ ಹರಿಸಿದ್ದಾರೆ.ದೇಶಾದ್ಯಂತ ಶ್ರೀ ರಾಮ ಮಂದಿರ ನಿರ್ಮಾಣಕ್ಕೊಸ್ಕರ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಎನ್ನುವ …

Read More »

ದೆಹಲಿ ಟ್ರ್ಯಾಕ್ಟರ್ ಪರೇಡ್‍ : ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಸಾವು

ನವದೆಹಲಿ,ಜ.26- ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್‍ನಲ್ಲಿ ಗುಂಡೇಟಿನಿಂದ ಒಬ್ಬ ರೈತ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ರೈತರ ಸಂಘರ್ಷದಲ್ಲಿ ಕೆಲ ಪೊಲೀಸರಿಗೂ ಗಾಯಗಳಾಗಿದ್ದು, ಗಾಯಗೊಂಡ ಪೊಲೀಸರನ್ನು ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ. ಐಟಿಒ ಮೆಟ್ರೋ ನಿಲ್ದಾಣದ ಸಮೀಪ ಡಿಡಿಯು ಮಾರ್ಗದಲ್ಲಿ ನಡೆದ ಸಂಘರ್ಷದಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ್ದು, ಗುಂಡು ತಗುಲಿ ರೈತರೊಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ, ಪೊಲೀಸ್ ಮೂಲಗಳ ಪ್ರಕಾರ ಟ್ರ್ಯಾಕ್ಟರ್ ಚಲಾವಣೆಯ …

Read More »

ಅಮಿತ್ ಶಾ ಹಿರಿಯ ಅಧಿಕಾರಿಗಳ ತುರ್ತು ಸಭೆ

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಕೆಂಪುಕೋಟೆ ಮೇಲೆ ಧ್ವಜವೇರಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಪ್ರತಿಭಟನಾಕಾರರು ಕೆಂಪುಕೋಟೆಗೆ ನುಗ್ಗಿ ಕೆಂಪುಕೋಟೆಯ ಮೂರು ಕಡೆಗಳಲ್ಲಿ ಧ್ವಜಾರೋಹಣ ಮಾಡಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿ ಸ್ಥಳದಿಂದ ಎಲ್ಲರನ್ನೂ ಚದುರಿಸಿದ್ದಾರೆ. ಈ ಘಟನೆ ಬೆನ್ನಲ್ಲೇ ಅಮಿತ್ ಶಾ ಹಿರಿಯ ಅಧಿಕಾರಿಗಳ ತುರ್ತು ಸಭೆ …

Read More »

ಗೋಕಾಕ ಬಳಿ ಭಾರಿ ಪ್ರಮಾಣದಲ್ಲಿ ಜಿಲಿಟಿನ್ ಕಡ್ಡಿ ವಶ

ಗೋಕಾಕ ತಾಲೂಕನಲ್ಲಿ ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿದ್ದ 49 ಜಿಲಿಟಿನ್ ಸ್ಫೋಟಕ ಪದಾರ್ಥಗಳನ್ನು ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಗೋಕಾಕ ತಾಲೂಕಿನ ಮಣ್ಣಿಕೇರಿ ರಾಮೇಶ್ವರ ಕೆನಾಲ್ ಹತ್ತಿರ ಈ ಸ್ಫೋಟಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಯಬಾಗ ತಾಲೂಕಿನ ನಿಪನಾಳದ ವಿಠ್ಠಲ ಯಮನಪ್ಪ ಹಳಬರ ಟ್ರ್ಯಾಕ್ಟರ್ ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ. 23 ಇಡಿ ಕೇಬಲ್ ಹಾಗೂ ಬ್ಲಾಸ್ಟಿಂಗ್ ಚಾರ್ಜರ್ ಬ್ಯಾಟರಿ ಕೂಡ ಆತನ ಬಳಿ ಇತ್ತು. ಇದರ ಮೌಲ್ಯ 2,03,500 ರೂ. ಕುಲಗೋಡ ಪೊಲೀಸ್ ಠಾಣೆಯಲ್ಲಿ …

Read More »