Breaking News

Monthly Archives: ಜನವರಿ 2021

ಬಸ್ ಪಾಸ್ ಇದ್ರು ನಡೆದುಕೊಂಡು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು..!

ಗದಗ (ಜ. 24): ಕೊರೋನಾ ಹಾವಳಿಯಿಂದ ಆನ್ ಲೈನ್ ಶಿಕ್ಷಣವನ್ನು ಮನೆಯಲ್ಲಿಯೇ ಪಡೆದು, ಈಗ ತಾನೇ ಕಾಲೇಜು ಕಡೇ ವಿದ್ಯಾರ್ಥಿಗಳು ಮುಖ ಮಾಡಿದ್ದಾರೆ. ಒಂದು ಕಡೇ ಕೊರೊನಾ ಆತಂಕ ಇನ್ನೊಂದೆಡೆ ಸಮರ್ಪಕ  ಸಾರಿಗೆ ಸಂಸ್ಥೆಯ ಬಸ್ ವ್ಯವಸ್ಥೆ ಇರದಿದಕ್ಕೆ ವಿದ್ಯಾರ್ಥಿಗಳು ಪಡಬಾರದ ಕಷ್ಟವನ್ನು ಅನುಭವಿಸುತ್ತಿದ್ದಾರೆ. ತಾಲೂಕಿನ ಹಾತಲಗೇರಿ ಗ್ರಾಮದ ವಿದ್ಯಾರ್ಥಿಗಳು ನಿತ್ಯ ಗದಗ ನಗರಕ್ಕೆ ನಡೆದುಕೊಂಡು ಬರುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾತಲಗೇರಿ ಗ್ರಾಮದಲ್ಲಿ ಸುಮಾರು  40 ರಿಂದ‌ 50 ವಿದ್ಯಾರ್ಥಿಗಳು, …

Read More »

ಫೋಟೋ ಶೇರ್ ಮಾಡಿ ಮಗಳ ಹುಟ್ಟುಹಬ್ಬಕ್ಕೆ ನೆನಪಿರಲಿ ಪ್ರೇಮ್ ಪ್ರೀತಿಯ ವಿಶ್

ಸ್ಯಾಂಡಲ್ ವುಡ್ ನ ಲವ್ಲಿ ಸ್ಟಾರ್ ನೆನಪಿರಲಿ ಪ್ರೇಮ್ ಪುತ್ರಿಗೆ ಹುಟ್ಟುಹಬ್ಬದ ಸಂಭ್ರಮ. ಮುದ್ದಿನ ಮುದ್ದಿನ ಮಗಳು ಅಮೃತಾ ಹುಟ್ಟುಹಬ್ಬಕ್ಕೆ ಪ್ರೇಮ್ ಮಗಳ ಜೊತೆಯಿರುವ ಫೋಟೋ ಹಂಚಿಕೊಂಡು ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಪ್ರೇಮ್ ಮಗಳ ಜೊೆತೆ ಇರುವ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರೇಮ್ ಮಗಳ ಫೋಟೋ ಎಲ್ಲರ ಗಮನ ಸೆಳೆಯುತ್ತಿದ್ದು, ಅಭಿಮಾನಿಗಳು ಸಹ ಶುಭಕೋರುತ್ತಿದ್ದಾರೆ. ನೆನಪಿರಲಿ ಪ್ರೇಮ್ ಗೆ ಇಷ್ಟು ದೊಡ್ಡ ಮಗಳಿದ್ದಾರಾ ಎಂದು ಅಚ್ಚರಿ …

Read More »

ಮಗಳಿಂದ ತಂದೆಯ ಅಂತ್ಯಸಂಸ್ಕಾರ: ‘ಕನ್ನಡತಿ’ ಧಾರವಾಹಿ ಪ್ರೇರಣೆ

ಕನ್ನಡದ ಜನಪ್ರಿಯ ಧಾರವಾಹಿ ‘ಕನ್ನಡತಿ’ ಇಂದ ಪ್ರೇರಣೆ ಪಡೆದು ಕುಟುಂಬವೊಂದು ಸಂಪ್ರದಾಯವನ್ನು ಮುರಿದು ಹೊಸ ಸಂಪ್ರದಾಯವನ್ನು ಕಟ್ಟಿದ ಘಟನೆ ನಡೆದಿದೆ. ಗಂಡು ಮಕ್ಕಳಷ್ಟೆ ಅಂತಿಮ ಸಂಸ್ಕಾರ ಮಾಡುವ ಪದ್ಧತಿ ಬಹು ಹಳೆಯ ಕಾಲದಿಂದಲೂ ಚಾಲ್ತಿಯಲ್ಲಿದೆ. ಹೆಣ್ಣು ಮಕ್ಕಳು ಅಂತ್ಯ ಸಂಸ್ಕಾರ ಮಾಡುವಂತಿಲ್ಲ. ಆದರೆ ಕನ್ನಡತಿ ಧಾರವಾಹಿಯಲ್ಲಿ ನಾಯಕಿ ತನ್ನ ತಂದೆಯ ಅಂತ್ಯ ಸಂಸ್ಕಾರ ಮಾಡುವ ದೃಶ್ಯವಿದೆ. ಬಹು ಚರ್ಚೆ-ವಿಚಾರ ವಿಮರ್ಶೆಗಳ ಬಳಿಕ ಧಾರವಾಹಿ ನಾಯಕಿ ತಂದೆಯ ಅಂತ್ಯ ಸಂಸ್ಕಾರ ಮಾಡುತ್ತಾರೆ. …

Read More »

ಒಂಟಿ ಸಲಗವನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿರುವಾಗಲೇ ಬೈಕ್‌ ಸವಾರನೊಬ್ಬ ಕೂದಲೆಳೆ ಅಂತರ ದಲ್ಲಿ ಕಾಡಾನೆಯಿಂದ ಪಾರಾದ

ಆಲೂರು: ಒಂಟಿ ಸಲಗವನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿರುವಾಗಲೇ ಬೈಕ್‌ ಸವಾರನೊಬ್ಬ ಕೂದಲೆಳೆ ಅಂತರ ದಲ್ಲಿ ಕಾಡಾನೆಯಿಂದ ಪಾರಾದ ಘಟನೆ ತಾಲೂಕಿನ ಕೆ.ಹೊಸ ಕೋಟೆ ಹೋಬಳಿ ಮಠದಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಿಂದ ಒಂಟಿ ಸಲಗವೊಂದು ದಿಢೀರ್‌ ರಸ್ತೆಗೆ ಬಂದಿದೆ. ಈ ವೇಳೆ ಬೈಕ್‌ ಸವಾರ ಆನೆಗೆ ಅಡ್ಡಲಾಗಿ ಬಂದಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಗ್ರಾಮಸ್ಥರು ಬೈಕ್‌ ಸವಾರನಿಗೆ ಹಿಂತಿರುಗಿ ಹೋಗುವಂತೆ ಕೂಗಾಡಿದ್ದಾರೆ. ಆದರೂ, ಯುವಕ ನುಗ್ಗಿ ಬಂದಿದ್ದು, ಆಶ್ಚರ್ಯ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯಿಂದ ತಪಸಿ ಗ್ರಾಪಂ. ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ : ಡಾ.ರಾಜೇಂದ್ರ

ಬೆಟಗೇರಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಜ್ಜಿಹಾಳ ಗ್ರಾಮದಿಂದ ಗಲಗಲಿ ತೋಟ ಮತ್ತು ತಿರಕನ್ನವರ ತೋಟ ಹಾಗೂ ಬಣಜಿಗೇರ ತೋಟಕ್ಕೆ ಕುಡಿಯುವ ನೀರು ಸರಬರಾಜು ಪೈಪ್‍ಲೈನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ …

Read More »

ಕೇಂದ್ರ ಬಜೆಟ್ 2021:ಬೆಂಗಳೂರಿನ ನಿರೀಕ್ಷೆಗಳೇನು?

ಬೆಂಗಳೂರು,ಜನವರಿ 24: ವಿಶ್ವದ ಟಾಪ್ ಟೆನ್ ಸಂಚಾರ ದಟ್ಟಣೆ ನಗರ ಎಂಬ ಕುಖ್ಯಾತಿಗೆ ಒಳಗಾಗಿರುವ ಬೆಂಗಳೂರನ್ನು ಸುಂದರಗೊಳಿಸಲು ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಏನು ಮಾಡಲಿದೆ ಎನ್ನುವ ಕುತೂಹಲ ಮೂಡಿದೆ. ದೇಶದಲ್ಲೇ ಅತಿ ಹೆಚ್ಚು ಪ್ರಮಾಣದ ಐಟಿ ರಫ್ತು ಮಾಡುವ ಸಿಲಿಕಾನ್ ನಗರಿ ಬೆಂಗಳೂರಿಗೆ ವಾಹನ ದಟ್ಟಣೆಯ ಗರ ಬಡಿದಿದೆ. ಇನ್ನೊಂದೆಡೆ ಮೂಲಸೌಕರ್ಯಗಳ ಕೊರತೆ ನಗರಕ್ಕೆ ಶಾಪವಾಗಿ ಪರಿಣಮಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಬೆಂಗಳೂರಿಗೆ ಯಾವ …

Read More »

ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಒತ್ತು‌:ಶಶಿಕಲಾ ಜೊಲ್ಲೆ

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. ಹೀಗಾಗಿ ಈ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು‌ ನೀಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ, ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. ಹೀಗಾಗಿ ಈ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು‌ ನೀಡುತ್ತೇವೆ. ಅಂಗನವಾಡಿ ಮೂಲಕ ಮಕ್ಕಳ ಆರೋಗ್ಯ ತಪಾಸಣೆ ಆರಂಭಗೊಂಡಿದೆ. 2 ಸಾವಿರ …

Read More »

ಮೈಸೂರು : ಇಂದು ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಇಂತಹ ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರಂತೆ.

ಮೈಸೂರು : ಇಂದು ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಇಂತಹ ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರಂತೆ.

Read More »

ಚಚಡಿ ಗ್ರಾಮದ ಬಳಿ ಭೀಕರ ಅಪಘಾತ : ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಸಚಿವ ಮುರಗೇಶ್ ನಿರಾಣಿ

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮಧ್ಯೆ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಸಚಿವ ಮುರಗೇಶ್ ನಿರಾಣಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.   ಕಾರು -ಬಸ್ ನಡುವೆ ಇಂದು ಭೀಕರ ಅಪಘಾತ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಬೆಳಗಾವಿಯಿಂದ ಬಾಗಲಕೋಟೆಗೆ ಹೊರಟ್ಟಿದ್ದ ಗಣಿ ಮತ್ತು ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಕಾರು ನಿಲ್ಲಿಸಿದ್ದಾರೆ. ಅಪಘಾತ ಸ್ಥಳಕ್ಕೆ ತೆರಳಿ, …

Read More »

ಧಾರವಾಡ ಬಳಿ ಮಿನಿಬಸ್ ಗೆ ಟಿಪ್ಪರ್ ಡಿಕ್ಕಿ ಪ್ರಕರಣ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಮಹಿಳೆ ಸಾವು

ದಾವಣಗೆರೆ : ಧಾರವಾಡದ ಇಟ್ಟಿಗಟ್ಟಿ ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಂತ ಮತ್ತೋರ್ವ ಮಹಿಳೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಧಾರವಾಡದ ಇಟ್ಟಿಗಟ್ಟಿ ಗ್ರಾಮದ ಬೈಪಾಸ್ ಬಳಿ ನಡೆದ ಮಿನಿ ಬಸ್ ಗೆ ಟಿಪ್ಪರ್ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.ಜನವರಿ 15ರಂದು ಗೋವಾಗೆ ಪ್ರವಾಸಕ್ಕೆಂದು ತೆರಳುತ್ತಿದ್ದಂತ ಮಹಿಳಾ ಕ್ಲಬ್ ಸದಸ್ಯರಿದ್ದಂತ ಮಿನಿ ಬಸ್ ಗೆ ಧಾರವಾಡದ ಇಟ್ಟಿಗಟ್ಟಿ ಬಳಿ …

Read More »