Breaking News
Home / 2021 / ಜನವರಿ (page 28)

Monthly Archives: ಜನವರಿ 2021

ಶಿವಸೇನೆ ಪುಂಡರ ವಿರುದ್ಧ ಕಾಕತಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಬೆಳಗಾವಿ: ಮಹಾನಗರ ಪಾಲಿಕೆ ಬಳಿ ಇದ್ದ ಕನ್ನಡ ಧ್ವಜವನ್ನು ತೆರವು ಮಾಡಲು ಮುಂದಾಗಿದ್ದ ಶಿವಸೇನೆ ಪುಂಡರ ವಿರುದ್ಧ ಕಾಕತಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಬೆಳಗಾವಿ ಗಡಿ ಪ್ರವೇಶಿಸಿ ಪಾಲಿಕೆಯ ಬಳಿ ಸ್ಥಾಪಿಸಲಾಗಿದ್ದ ಕನ್ನಡ ಧ್ವಜವನ್ನು ತೆರವು ಮಾಡಲು ಯತ್ನಿಸಿದ್ದ ಶಿವಸೇನೆ ಅಧ್ಯಕ್ಷ ವಿಜಯ ದೇವಣೆ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದ ಶಿವಸೇನೆ ಕಾರ್ಯಕರ್ತರನ್ನು ಜ.21ರಂದು ಪೊಲೀಸರು ಶಿನ್ನೊಳ್ಳಿ ಗಡಿಯಲ್ಲಿ ತಡೆದು …

Read More »

ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಪದ್ಮಶ್ರೀ ಪುರಸ್ಕೃತ ಡಾ.ದೊಡ್ಡರಂಗೇಗೌಡ ಆಯ್ಕೆ

ಹಾವೇರಿ: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಪದ್ಮಶ್ರೀ ಪುರಸ್ಕೃತ ಡಾ.ದೊಡ್ಡರಂಗೇಗೌಡ ಆಯ್ಕೆಯಾಗಿದ್ದಾರೆ. ಈ ಕುರಿತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನುಬಳಿಗಾರ್ ಮಾಹಿತಿ ನೀಡಿದ್ದು, ಹಾವೇರಿಯ ಗುದ್ದಲ್ಯಪ ಹಳ್ಳಿಕೇರಿ ಕಾಲೇಜಿನ ಪಕ್ಕದಲ್ಲಿರುವ ವಿಶಾಲ ಮೈದಾನದಲ್ಲಿ ಫೆ.26, 27 ಹಾಗೂ 28ರಂದು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕೋವಿಡ್ ನಿಯಮ ಸಡಿಲಿಸಿ ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಮೊದಲ ದಿನವೇ 1 …

Read More »

ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆ

ನವದೆಹಲಿ: ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆಯಾಗಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಕಾರಣ ಎನ್ನಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್-ಡೀಸೆಲ್ ದರ ಲೀಟರ್ ಗೆ 25 ಪೈಸೆ ಹೆಚ್ಚಳವಾಗಿದ್ದು, ಪೆಟ್ರೋಲ್ 85.70 ರೂಪಾಯಿ ಆಗಿದೆ. ಡೀಸೆಲ್ ದರ 75.88 ರೂಪಾಯಿ ತಲುಪಿದೆ. ಮಧ್ಯಪ್ರದೇಶ ಭೋಪಾಲ್ ನಲ್ಲಿ ಪೆಟ್ರೋಲ್-ಡೀಸೆಲ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಪೆಟ್ರೋಲ್ ಲೀಟರ್ ಗೆ …

Read More »

ಪಂಚಮಸಾಲಿ ಸಮಾಜ ೨ ಎ ಮೀಸಲಾತಿ ಪಟ್ಟಿಗೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಲಿಂಗಾಯತ ಪಂಚಮಸಾಲಿ ೨ಎ ಮೀಸಲಾತಿ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಒತ್ತಾಯಿಸಿ, ಪಂಚಮಸಾಲಿ ಅಭಿವೃದ್ಧಿ ಸಮಿತಿ ವತಿಯಿಂದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೋಳಿ ಮನವಿಯನ್ನು ಸ್ವಿಕರಿಸಿ ಮಾತನಾಡಿ, ಪಂಚಮಸಾಲಿ ಸಮುದಾಯ ಬಂದುಗಳು ನಡೆಸುತ್ತಿರುವ ೨ಎ ಮೀಸಲಾತಿಯ ಪಡೆಯುವಲು ನಡೆಸುತ್ತಿರುವ ಪಾದಯಾತ್ರೆಗೆ ಸಂರ್ಪೂಣವಾಗಿ ಸಹಕಾರ ಇದೆ ಮತ್ತು ಅದು ಯಶಶ್ವಿಯಾಗುವುದು ಎಂದು ಹೇಳಿದರು. ರಾಜ್ಯ ಸಭಾ ಸಂಸದ ಈರಣ್ಣ ಕಡಾಡಿ …

Read More »

ಸಂಗಮೇಶ ಪ್ರಭಾಕರ ಎಸಿಎಫ್ ಆಗಿ ಬಡ್ತಿ

ಬೆಳಗಾವಿ‌ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ. ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.

Read More »

ಬ್ರೆಜಿಲ್ ತಲುಪಿದ ಭಾರತದ ಕೋವಿಶೀಲ್ಡ್ : ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಬ್ರೆಜಿಲ್ ಅಧ್ಯಕ್ಷ

ನವದೆಹಲಿ: ಭಾರತ ವಿವಿಧ ದೇಶಗಳಿಗೆ ಕೊರೊನಾ ಲಸಿಕೆ ರಫ್ತು ಮಾಡುತ್ತಿದ್ದು, ಈಗಾಗಲೇ ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್​​, ನೇಪಾಳಗೆ ಲಸಿಕೆ ಕಳುಹಿಸಿಕೊಟ್ಟಿರುವ ಭಾರತ ಇದೀಗ ಬ್ರೆಜಿಲ್​ಗೂ ಕೊವಿಶೀಲ್ಡ್​ ವ್ಯಾಕ್ಸಿನ್ ರವಾನೆ ಮಾಡಿದೆ. ಕೊವಿಶೀಲ್ಡ್ ಲಸಿಕೆ ಬ್ರೆಜಿಲ್​ಗೆ ತಲುಪಿದ್ದು, ಅಲ್ಲಿನ ಅಧ್ಯಕ್ಷ ಜೈರ್​ ಎ ಬೋಲ್ಸನಾರೋ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಜಾಗತಿಕ ಸಮಸ್ಯೆ ನಿರಾರಣೆ ಮಾಡಲು ಉತ್ತಮ ಪಾಲುದಾರನಾಗಿರುವ ಭಾರತ ಬ್ರೆಜಿಲ್​ಗೆ ಲಸಿಕೆ ರಫ್ತು ಮಾಡಲು ನಮಗೆ …

Read More »

ಸರಕಾರ ಹೇಡಿ ಸರಕಾರವಾಗಬಾರದು: ಹೊರಟ್ಟಿ,

ಬೆಳಗಾವಿ –  ಪುಂಡಾಟಿಕೆ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯವರಿಗೆ ಕರ್ನಾಟಕದ ಪೋಲೀಸರು ಹಾಗೂ ಜಿಲ್ಲಾಡಳಿತ ಸಹ ಹೆದರುತ್ತಾರೆಯೇ? ಎದು ಪ್ರಶ್ನಿಸಿರುವ ವಿಧಾನಪರಿಷತ್ ಮಾಜಿ ಸಭಾಪತಿ, ಮಾಜಿ ಸಚಿವ, ಹಾಲಿ ಸದಸ್ಯ ಬಸವರಾಜ ಹೊರಟ್ಟಿ, ಕನ್ನಡದ ಮಣ್ಣಿನಲ್ಲಿದ್ದು ನಾಡು ನುಡಿಯ ವಿರುದ್ಧ ದ್ರೋಹ ಬಗೆಯುವ ನಾಡದ್ರೋಹಿ ಎಂಇಎಸ್.ನವರಿಗೆ ಯಾವುದೇ ಕಾರಣಕ್ಕೂ ಹೋರಾಟ ಮಾಡಲು ಅನುಮತಿ ನೀಡಬಾರದು. ಇಂತಹ ನಾಡದ್ರೋಹಿಗಳ ದೇಶದ್ರೋಹ ಕೆಲಸಕ್ಕೆ ರಾಜ್ಯ ಸರಕಾರ ಅವರ ಮೇಲೆ ಉಗ್ರ ಕ್ರಮ ತೆಗೆದುಕೊಳ್ಳಬೇಕು …

Read More »

ಅಗ್ನಿ ಅವಘಡದಿಂದ ರೂ.1 ಸಾವಿರ ಕೋಟಿ ನಷ್ಟ ಉಂಟಾಗಿದೆ: ಕೊರೋನಾ ಲಸಿಕಾ ತಯಾರಿಕಾ ಸಂಸ್ಥೆ ಸೀರಮ್ ಹೇಳಿಕೆ!

ಪುಣೆ: ಜಗತ್ತಿನ ಅತೀದೊಡ್ಡ ಲಸಿಕ ತಯಾರಿಕೆ ಸಂಸ್ಥೆಯಾಗಿರುವ ಹಾಗೂ ಕೊರೋನಾ ವೈರಸ್’ಗೆ ದೊಡ್ಡ ಪ್ರಮಾಣದಲ್ಲಿ ಕೋವಿಶೀಲ್ಡ್ ಲಸಿಕೆ ತಯಾರಿಸುವ ಮೂಲಕ ಜಗತ್ತಿನ ಗಮನ ಸೆಳೆದಿರುವ ಮಹಾರಾಷ್ಟ್ರದ ಪುಣೆಯಲ್ಲಿನ ಸೀರಮ್ ಕಂಪನಿಯಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ ರೂ.1 ಕೋಟಿ ನಷ್ಟ ಎದುರಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಗುರುವಾರ ನಿರ್ಮಾಣ ಹಂತದ 5 ಮಹಡಿಯ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 5 ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದರು. ಅದೃಷ್ಟವಶಾತ್ ಬೆಂಕಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ …

Read More »

ಗಾಜಿನ ಮನೆಯಲ್ಲಿ ಕುಳಿತು ಬಿಜೆಪಿ ಬೇರೊಂದು ಪಕ್ಷದತ್ತ ಕಲ್ಲು ಎಸೆಯುವುದು ಬೇಡ – ಸುದರ್ಶನ್

ಕೋಲಾರ ಜ.22 (ಹಿ.ಸ): ಭಾರತೀಯ ಜನತಾ ಪಕ್ಷ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುವ ಬದಲು ಅವರ ಪಕ್ಷದ ಆಂತರಿಕ ವಿಷಯಗಳನ್ನು ಸರಿಪಡಿಸಿಕೊಳ್ಳಲು ಗಾಜಿನ ಮನೆಯಲ್ಲಿ ಕುಳಿತು ಇತರರ ಮೇಲೆ ಕಲ್ಲು ಎಸೆದರೆ ಕಲ್ಲು ಎಸೆದವರಿಗೆ ನಷ್ಠ. ಮತ್ತೊಂದು ಪಕ್ಷವನ್ನು ಟೀಕಿಸುವ ಮೊದಲು ಬಿಜೆಪಿ ತನ್ನ ಬಗ್ಗೆ ಗಮನಿಸಲಿ ಎಂದು ವಿಧಾನ ಪರಿಷತ್ ಮಾಜಜಿ ಉಪ ಸಭಾಪತಿ ವಿ.ಆರ್.ಸುದರ್ಶನ್ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು. ಕೋಲಾರ ತಾಲ್ಲೂಕಿನ ವೇಮಗಲ್‍ನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, …

Read More »

ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ: ಉಮೇಶ್ ಕತ್ತಿ

ತುಮಕೂರು: ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ ಎಂದು ನೂತನ ಸಚಿವ ಉಮೇಶ್ ಕತ್ತಿಯವರು ಹೇಳಿಕೊಂಡಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿಯಲ್ಲಿ 75 ವರ್ಷದವರೆಗೂ ಮುಖ್ಯಮಂತ್ರಿಯಾಗುವ ಅವಕಾಶ ಇದೆ. ಎಲ್ಲರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುವ ಹಾಗೆ ನನಗೂ ಇದೆ ಎಂದು ಹೇಳಿದ್ದಾರೆ. ನಾನೂ ಯತ್ನಾಳ್ ಇಬ್ಬರು ಹಿರಿಯರಿದ್ದೀವಿ. ಆದರೆ, ಯತ್ನಾಳ್ ಗಿಂತ ನಾನು ಸೀನಿಯರ್ ಎಂದ ಅವರು ಸದ್ಯ …

Read More »