Breaking News
Home / 2021 / ಜನವರಿ (page 41)

Monthly Archives: ಜನವರಿ 2021

ರಥ ಸಪ್ತಮಿ ದಿನದಂದು ‘ಪೊಗರು’ ರಿಲೀಸ್

ಬೆಂಗಳೂರು: ಇದೇ ಫೆಬ್ರವರಿ 19ಕ್ಕೆ ಚಂದನವನದ ಬಹುನಿರೀಕ್ಷಿತ ಪೊಗರು ಸಿನಿಮಾ ತೆರೆಗೆ ಅಪ್ಪಳಿಸಲಿದೆ ಎಂದು ನಟ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಇನ್‍ಸ್ಟಾಗ್ರಾಂನಲ್ಲಿ ಲೈವ್ ಬಂದ ಅದ್ಧೂರಿ ಹುಡುಗ ಧ್ರುವ ಸರ್ಜಾ ಅಭಿಮಾನಿಗಳ ಜೊತೆ ಪೊಗರು ಚಿತ್ರದ ಬಗೆಗಿನ ಮಹತ್ವದ ವಿಷಯಗಳನ್ನು ಹಂಚಿಕೊಂಡರು. ಕಥೆ ಸಾಕಷ್ಟು ಶೇಡ್, ಸರ್ಪ್ರೈ ಸ್ ಹೊಂದಿದ್ದರಿಂದ ಬರೋಬ್ಬರಿ ಮೂರುವರೆ ವರ್ಷ ಸಿನಿಮಾ ಮಾಡಲಾಗಿದೆ. ಇದೊಂದು ಕೇವಲ ಮಾಸ್ ಸಿನಿಮಾ ಅಲ್ಲ. …

Read More »

ತಂದೆಯೊಬ್ಬ ಮಗಳ ಮೆಲೇಯೇ ನಿರಂತರ ಅತ್ಯಾಚಾರ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.

ಚೆನ್ನೈ: ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೆಲೇಯೇ ನಿರಂತರ ಅತ್ಯಾಚಾರ ನಡೆಸಿದ್ದು, ತಂದೆಯ ಕೃತ್ಯಕ್ಕೆ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ಆರೋಪಿಯ ಪತ್ನಿ ನಿಧನಹೊಂದಿದ್ದ ಬೆನ್ನಲ್ಲೇ ಆರೋಪಿ ಎರಡನೇ ವಿವಾಹವಾಗಿದ್ದ. ಕೆಲದಿನಗಳ ಸಂಸಾರದ ಬಳಿಕ ಎರಡನೇ ಪತ್ನಿಯಿಂದಲೂ ದೂರವಾಗಿದ್ದ. ಈ ವೇಳೆ ಮೊದಲ ಹೆಂಡತಿಯ ಮಗಳು 17 ವರ್ಷದ ಬಾಲಕಿ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಎರಡನೆ ಪತ್ನಿಯೂ ದೂರವಾದ ಬಳಿಕ ಮಗಳನ್ನು ಮನೆಗೆ …

Read More »

17 ವರ್ಷದ ಮಗಳ ಮೇಲೆ ಸತತ ಏಳು ವರ್ಷದಿಂದ ಅತ್ಯಾಚಾರ ಎಸಗಿದ್ದ ಕಾಮುಕ ತಂದೆ

ಚಂಡೀಗಡ: 17 ವರ್ಷದ ಮಗಳ ಮೇಲೆ ಸತತ ಏಳು ವರ್ಷದಿಂದ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಯನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ಈ ವಿಚಾರವಾಗಿ ಆರೋಪಿ ವಿರುದ್ಧ ಹರಿಯಾಣದ ಹಿಸ್ಸರ್‍ನಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಐಪಿಸಿ ಸೆಕ್ಷನ್ 376(2)(ಎನ್), 376(2), 354-ಅ(1), 313, 323, 506, ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ಸಂರಕ್ಷಿಸುವ(ಪೋಕ್ಸೋ) ಕಾಯಿದೆ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ವೇಳೆ ಸಂತ್ರಸ್ತೆ ತನ್ನ ತಂದೆ ಸರ್ಕಾರಿ …

Read More »

ತಾಯಿ-ಮಗುವಿನ ಸದೃಢ ಆರೋಗ್ಯಕ್ಕಾಗಿ ಸುಸಜ್ಜಿತ ಆಸ್ಪತ್ರೆ ಉದ್ಘಾಟನೆ.

ಚಿಕ್ಕೋಡಿ: ಆರೋಗ್ಯ ವ್ಯವಸ್ಥೆ ಎಲ್ಲಕ್ಕಿಂತ ದೊಡ್ಡ ಸವಾಲು. ದುಡ್ಡಿರುವವರಿಗೂ ಆರೋಗ್ಯದ ಅರಿವಾಗಿದೆ. ಹೀಗಾಗಿ ಮುಖ್ಯಮಂತ್ರಿ ಅವರು ಪ್ರಾರ್ಥಮಿಕ ಚಿಕಿತ್ಸಾ ಕೇಂದ್ರ ಮೆಲ್ದರ್ಜೆಗೆ ಎರುಸುತ್ತಿದ್ದಾರೆ. ರಾಜ್ಯದಲ್ಲು ಮೋದಲ, ಎರಡನೆ, ಹಾಗೂ ಮೂರನೆಯ ಹಂತದ ಚಿಕಿತ್ಸೆಯ 25 ವರುಷದ ದೂರದೃಷ್ಟಿ ಇಟ್ಟು ಕೊಂಡು ವಿಶೇಷ ತಂಡನಿರ್ಮಿಸಿ ರಚಿಸಿ ಕಾರ್ಯ ನಿರ್ವಹಿಸುತ್ತಿದೆ. ಬಡವರಿಗೂ ಉಚಿತ, ಮುಕ್ತ ಆರೋಗ್ಯ ಸೇವೆ ಕಲ್ಪಿಸುವ ಸದುದ್ದೇಶ ರಾಜ್ಯ ಸರಕಾರದ್ದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ …

Read More »

ರಾಜ್ಯದ 25 DYSP ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

ಬೆಂಗಳೂರು – ರಾಜ್ಯದ 25 ಡವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಹೊರಡಿಸಿದೆ. ರಾಜ್ಯದಲ್ಲಿ  ಖಾತೆಗಳ ಮರುಹಂಚಿಕೆಯಾಗಲಿದೆ ಎನ್ನು ವ ಸುದ್ದಿಯ ಮಧ್ಯೆಯೇ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – DySP TRF 18.01.21

Read More »

ಕೊರೊನಾದಿಂದ ಪತ್ನಿಗೆ ಕಿಸ್ ಕೊಡಲಾಗ್ತಿಲ್ಲ: ಫಾರೂಖ್ ಅಬ್ದುಲ್ಲಾ

ಶ್ರೀನಗರ: ಕೊರೊನಾ ವೈರಸ್ ಬಂದಾಗಿನಿಂದ ಪತ್ನಿಗೆ ಕಿಸ್ ಕೊಡಲು ಆಗುತ್ತಿಲ್ಲ. ಮನಸ್ಸು ಬಯಸಿದರೂ ಅಪ್ಪಿಕೊಳ್ಳಲು ಸಹ ಆಗುತ್ತಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬುಲ್ಲಾ ಹೇಳಿದ್ದಾರೆ. ಭಾನುವಾರ ಶ್ರೀನಗರದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದ ಫಾರೂಖ್ ಅಬ್ದುಲ್ಲಾ ನೆರೆದಿದ್ದ ಜನರನ್ನ ಉದ್ದೇಶಿಸಿ ಸುಮಾರು 35 ನಿಮಿಷ ಮಾತನಾಡಿದರು. ಈ ವೇಳೆ ಕೊರೊನಾದಿಂದ ಜೀವನದಲ್ಲಾದ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ಹೇಳುತ್ತಿದ್ದರು. ಪತ್ನಿಗೆ ಮುತ್ತು ಕೊಡಲು ಮತ್ತು …

Read More »

ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಬಹಳ ಆಪ್ತರು.: ಯತ್ನಾಳ್

ಹಾವೇರಿ: ಬಿಎಸ್ ವೈ ಅವರ ಸಿಡಿ ಬಗ್ಗೆ ನಾನು ಹೇಳಿಲ್ಲ. ಆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದನ್ನು ನಾನು ಹೇಳಿದ್ದೇನೆ. ನಾನು ಶರಣರ‌ ವಚನಗಳ ಸಿಡಿ ನೋಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಯಡಿಯೂರಪ್ಪ ಸಿಎಂ ಆಗಿರುವರೆಗೂ ನಾನು ಮಂತ್ರಿ ಆಗುವುದಿಲ್ಲ ಎಂದರು. ನಾನು ಸಚಿವ ಸ್ಥಾನ ಕೇಳಿಲ್ಲ. ಯಾವ್ಯಾವ ಜಿಲ್ಲೆಗೆ …

Read More »

ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ!

ಚೆನ್ನೈ: ನಟ ರಜನಿಕಾಂತ್ ಅಭಿಮಾನಿಗಳ ಸಂಘದ ಸದಸ್ಯರು ಇತರ ಯಾವುದೇ ರಾಜಕೀಯ ಪಕ್ಷಗಳಿಗೆ ಸೇರ್ಪಡೆಗೊಳ್ಳಲು ಮುಕ್ತರಾಗಿದ್ದಾರೆ ಎಂದು ರಜನಿಕಾಂತ್ ಅಭಿಮಾನಿಗಳ ಸಂಘ ಸೋಮವಾರ(ಜನವರಿ 18, 2021) ತಿಳಿಸಿದೆ. ರಜಿನಿ ಮಕ್ಕಳ್ ಮಂಡ್ರಮ್(ಆರ್ ಎಂಎಂ) ಗೆ ತಮ್ಮ ರಾಜೀನಾಮೆ ಸಲ್ಲಿಸಿದ ನಂತರ ಸದಸ್ಯರು ತಮ್ಮ ಆಯ್ಕೆಯಂತೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಕೊಳ್ಳಬಹುದಾಗಿದೆ ಎಂದು ಸ್ಪಷ್ಟಪಡಿಸಿರುವುದಾಗಿ ವರದಿ ವಿವರಿಸಿದೆ. ಇತ್ತೀಚೆಗೆ ರಜಿನಿ ಮಕ್ಕಳ್ ಮಂಡ್ರಮ್ ನ ಕೆಲವು ಮುಖಂಡರು ಡಿಎಂಕೆಗೆ ಸೇರ್ಪಡೆಗೊಂಡ ನಂತರ …

Read More »

ಕರೊನಾ ಲಸಿಕೆ ಪಡೆದಿದ್ದ ಆಸ್ಪತ್ರೆ ಸಿಬ್ಬಂದಿ 3 ದಿನದ ಬಳಿಕ ಸಾವು!

ಬಳ್ಳಾರಿ: ಕರೊನಾ ಲಸಿಕೆ ತೆಗೆದುಕೊಂಡ ಮೂರು ದಿನಗಳ ಬಳಿಕ ಡಿ ಗ್ರೂಪ್ ನೌಕರರೊಬ್ಬರು ಸಂಡೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಂಡೂರು ಸರ್ಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರ ನಾಗರಾಜ್ (43) ಮೃತ. ಲಸಿಕೆ ಪಡೆದ ಬಳಿಕ ಆರಾಮಾಗಿದ್ದ ನಾಗರಾಜ್ ನಿನ್ನೆ(ಭಾನುವಾರ) ಮತ್ತು ಇಂದು(ಸೋಮವಾರ) ಕೆಲಸಕ್ಕೆ ಹಾಜರಾಗಿದ್ದರು. ಆದರೆ, ಇಂದು ಹೃದಯಾಘಾತವಾಗಿದ್ದು, ಕೊನೆಯುಸಿರೆಳೆದಿದ್ದಾರೆ. ನಾಗರಾಜ್ ಸಾವಿಗೆ ಕರೊನಾ ಲಸಿಕೆ ಕಾರಣ ಅಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ನಾಗರಾಜ್ ಮೃತದೇಹವನ್ನು ಪರೀಕ್ಷೆ ಮಾಡಲಾಗುತ್ತಿದ್ದು, ವರದಿ …

Read More »

ಸಿಆರ್‌ಪಿಎಫ್‌ಗೆ ಡಿಅರ್‌ಡಿಒ ಅಭಿವೃದ್ಧಿಪಡಿಸಿದ 21 ಬೈಕ್‌ ಆಯಂಬುಲೆನ್ಸ್‌

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ 21 ಬೈಕ್‌ ಆಂಬುಲೆನ್ಸ್‌ಗಳನ್ನು ಕೇಂದ್ರೀಯ ಮೀಸಲು ಪೊಲೀಸ್‌ ಪಡೆಗೆ (ಸಿಆರ್‌ಪಿಎಫ್‌) ಸೋಮವಾರ ಹಸ್ತಾಂತರಿಸಲಾಯಿತು. ನಕ್ಸಲ್‌ ಪೀಡಿತ ಮತ್ತು ಹಿಂಸಾಚಾರ ಪ್ರದೇಶಗಳಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಒದಗಿಸಲು ಮತ್ತು ಆಸ್ಪತ್ರೆಗೆ ದಾಖಲಿಸಲು ಈ ಬೈಕ್‌ ಆಂಬುಲೆನ್ಸ್‌ಗಳನ್ನು ಬಳಸಲು ಉದ್ದೇಶಿಸಲಾಗಿದೆ. ‘ರಕ್ಷಿತಾ’ ಹೆಸರಿನಲ್ಲಿ 350 ಸಿಸಿ ರಾಯಲ್‌ ಎನ್‌ಫಿಲ್ಡ್‌ ಕ್ಲಾಸಿಕ್‌ ಬೈಕ್‌ನಲ್ಲಿ ಡಿಆರ್‌ಡಿಒದ ವೈಜ್ಞಾನಿಕ ಸಂಶೋಧಗೆ ಸಂಬಂಧಿಸಿದ ‘ಅಣು ವೈದ್ಯಕೀಯ ಮತ್ತು …

Read More »