Breaking News

Monthly Archives: ಜನವರಿ 2021

ಫೈಝುರ್ ಲಸಿಕೆಗೆ ನಾರ್ವೆಯಲ್ಲಿ 23 ಮಂದಿ ಹಿರಿಯ ನಾಗರಿಕರು ಬಲಿ

ನಾರ್ವೆ: ಫೈಝುರ್ ಎಂಆರ್ ಎನ್‍ಎ ಆಧಾರಿತ ಕೊರೊನಾ ಲಸಿಕೆ ಪಡೆದ ಕೆಲವೇ ದಿನಗಳಲ್ಲಿ 23 ಹಿರಿಯ ನಾಗರಿಕರು ಮೃತಪಟ್ಟಿರುವ ಘಟನೆ ನಾರ್ವೆಯಲ್ಲಿ ನಡೆದಿದೆ. ದೇಶಾದ್ಯಂತ ಡಿಸೆಂಬರ್ 2019ರ ಅಂತ್ಯದಲ್ಲಿ ವ್ಯಾಕ್ಸಿನೇಷನ್ ಅಭಿಯಾನ ನಡೆಸಲಾಗಿತ್ತು, ಇದರಲ್ಲಿ ಮೊದಲ ಹಂತದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಯಿತು. ಜೊತೆಗೆ ದೇಶದ ಹಿರಿಯ ನಾಗರಿಕರು ಸೇರಿದಂತೆ 85 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಯಿತು. ಲಸಿಕೆ ಪಡೆದವರಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 90 ವರ್ಷಕ್ಕಿಂತ ಮೇಲ್ಪಟ್ಟ …

Read More »

ಲಾಡ್ಜ್ ಮಾಲಕನಿಗೆ ಅವಾಚ್ಯವಾಗಿ ನಿಂದಿಸಿ ಆವಾಜ್ ಹಾಕಿದ ಪೊಲೀಸ್ ಕಾನ್ಸ್ಟೇಬಲ್

ಕುಡಿದ ಮತ್ತಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ತನ್ನ ಸ್ನೇಹಿತನಿಗೆ ರೂಮ್ ಕೊಡಲಿಲ್ಲ ಎಂದು ಲಾಡ್ಜ್ ಮಾಲಕನಿಗೆ ಅವಾಚ್ಯವಾಗಿ ನಿಂದಿಸಿ ಆವಾಜ್ ಹಾಕಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ.ಬೇಗೂರು ಠಾಣೆಯ ಜೀಪ್ ಚಾಲಕನಾಗಿರುವ ನಾಗೇಶ್ ಎಂಬುವನೇ ಲಾಡ್ಜ್ ಮಾಲೀಕನಿಗೆ ಆವಾಜ್ ಹಾಕಿದ ಪೊಲೀಸ್ ಆಗಿದ್ದಾನೆ,ತನ್ನ ಗೆಳೆಯನೊಬ್ಬನಿಗೆ ರೂಮ್ ಕೊಡು ಅಂತಾ ಲಾಡ್ಜ್ ಮಾಲೀಕನಿಗೆ ಹೇಳಿದ್ದಾನೆ ಆದ್ರೆ ಮಾಲಕ್ ಕೊಡಲು ಒಪ್ಪದ ಹಿನ್ನೆಲೆಯಲ್ಲಿ ಕುಡಿದು ಬಂದು ಲಾಡ್ಜ್ ಮುಂದೆಯೇ ರಂಪಾಠವನ್ನು ಮಾಡಿದ್ದಾನೆ.ಸಧ್ಯ ಪೊಲೀಸಪ್ಪನ …

Read More »

ವಿಕಲಚೇತನರು ದೇವರ ಮಕ್ಕಳಿದ್ದಂತೆ,

ಷೇತ್ರದ ವಿಕಲಚೇತನರ ವಿಶೇಷ ಕಾಳಜಿಯಡಿ ಹಾಗೂ ಅವರ ಸುಗಮ ಸಂಚಾರ ಮತ್ತು ಇತರ ಸ್ಥಳಗಳಿಗೆ ಸರಾಗವಾಗಿ ಸಾಗಿ ಹೋಗುವ ಹಿತದೃಷ್ಟಿಯಿಂದ ” ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ” ಇಲಾಖೆಯಡಿ 2018-19 ಹಾಗೂ 2019-20 ರ ಸಾಲಿನ ಅರ್ಜಿಗಳನ್ನು ಪರಿಗಣಿಸಿ ಅದರಂತೆ ಬಿಡುಗಡೆಗೊಂಡ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಕ್ಷೇತ್ರದ ಒಟ್ಟು ಹದಿನೈದು ಜನ ಫಲಾನಭವಿಗಳಿಗೆ ಹಸ್ತಾಂತರಿಸಿ ಅವರ ಮುಖದಲ್ಲಿ ಮಂದಹಾಸವನ್ನು ಮೂಡಿಸಿ ತಕ್ಕಮಟ್ಟಿಗೆ ಆಸರೆಯ ಬದುಕನ್ನು ಕಟ್ಟಿಕೊಟ್ಟಿದ್ದೇನೆ. ವಿಕಲಚೇತನರು …

Read More »

ಅಂಗವೈಕಲ್ಯ ಮನಸ್ಸಿಗೆ… ದೇಹಕ್ಕಲ್ಲ’

ಪ್ಯಾಲಿಸ್ತೀನ್‌ನ ಕಾನೂನು ವಿದ್ಯಾರ್ಥಿ ಯೂಸೆಫ್‌ ಅಬು ಅಮಿರಾ ಅವರು ತಮ್ಮ ಅಂಗವೈಕಲ್ಯವನ್ನು ಎಂದಿಗೂ ತೊಂದರೆಯೆಂದು ಪರಿಗಣಿಸಲೇ ಇಲ್ಲ. ಕಾಲುಗಳಿಲ್ಲದೇ ಜನಿಸಿದ ಯೂಸೆಫ್‌ರ ಕೈಗಳು ಭಾಗಶಃ ಮಾತ್ರವೇ ಬೆಳೆದಿದ್ದರೂ ಸಹ ಕರಾಟೆ ಕಲಿಯಲು ನಿರ್ಧರಿಸಿ, ಅದರಲ್ಲೇ ಸಾಧನೆಗೈದಿದ್ದಾರೆ. 24 ವರ್ಷದ ಈತ ಆರೆಂಜ್ ಬೆಲ್ಟ್‌ಧಾರಿಯಾಗಿದ್ದು, ಗಾಝಾದ ಅಲ್ ಮಶ್ತಾಲ್ ಕ್ಲಬ್‌ನಲ್ಲಿ ಸ್ಟಿಕ್‌-ಫೈಟಿಂಗ್ ಕಲಿತಿದ್ದಾರೆ. “ಅಂಗವೈಕಲ್ಯ ಎನ್ನುವುದು ಮನಸ್ಸಿನಲ್ಲಿ ಇದೆಯೇ ಹೊರತು ದೇಹದಲ್ಲಿ ಅಲ್ಲ ಮತ್ತು ಯಾವುದೂ ಸಹ ಅಸಾಧ್ಯವಲ್ಲ ಎಂದು ನಾನು …

Read More »

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಸಫಾರಿ ವಾಹನದ ಮೇಲೆ ಬಂಗಾಳ ಹುಲಿ ದಾಳಿ; ಬೆದರಿದ ಪ್ರವಾಸಿಗರು

ಆನೇಕಲ್: ಅವರು ಕಾನನ ನಡುವೆ ವನ್ಯಜೀವಿಗಳನ್ನು ಕಂಡು ಖುಷಿಪಡಲು ಅಲ್ಲಿಗೆ ತೆರಳಿದ್ದರು. ಆನೆ, ಜಿಂಕೆ, ಕಾಡೆಮ್ಮೆ, ಕರಡಿ ಸಿಂಹ ಸೇರಿದಂತೆ ಅಪರೂಪದ ವನ್ಯಜೀವಿಗಳನ್ನು ಕಣ್ತುಂಬಿಕೊಂಡು ಮುಂದೆ ಸಾಗಿದ್ದರು. ಅಷ್ಟರಲ್ಲಿ ಎದುರಾಯ್ತು ನೋಡಿ ವ್ಯಾಘ್ರ ಹುಲಿ. ಎಂತಹವರನ್ನು ಒಂದು ಕ್ಷಣ ತನ್ನತ್ತ ಸೆಳೆಯುವ ವನ್ಯಜೀವಿ. ಹಾಗಾಗಿ ಹುಲಿಯನ್ನು ಸಮೀಪದಿಂದ ನೋಡಲು ಅವರು ವಾಹನ ನಿಲ್ಲಿಸಿದ್ದಾರೆ. ಬಳಿಕ ಚಾಲಕ ಎಷ್ಟೇ ಪ್ರಯತ್ನಪಟ್ಟರು ವಾಹನ ಸ್ಟಾರ್ಟ್ ಆಗಲಿಲ್ಲ. ಇದನ್ನು ಕಂಡು ವ್ಯಾಘ್ರಗೊಂಡ ಹುಲಿರಾಯ ವಾಹನದ …

Read More »

3 ಬಾರಿ ಸಂಪುಟ ವಿಸ್ತರಣೆ ನಡೆದರೂ ಶಮನವಾಗದ ಅಸಮಾಧಾನ

ಬೆಂಗಳೂರು,ಜ.16- ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪಕ್ಷದಲ್ಲಿ ಆಂತರಿಕ ಕಲಹ, ಅಸಮಾಧಾನಿತರ ಆಕ್ರೋಶ ಹೊಗೆಯಾಡುತ್ತಲೇ ಬಂದಿದೆ. ಪುಗಾರಿಕೆ, ಮೂಲ, ವಲಸಿಗರ ತಿಕ್ಕಾಟ ನಡೆದುಕೊಂಡೇ ಬಂದಿದೆ. ಮೂರು ಬಾರಿ ಸಂಪುಟ ವಿಸ್ತರಣೆ ನಡೆದರೂ ಅತೃಪ್ತಿ ಮಾತ್ರ ಶಮನವಾಗಿಲ್ಲ.2019 ರ ಜೂನ್ 26 ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದಂದಿನಿಂದಲೂ ಪಕ್ಷದಲ್ಲಿ ಅತೃಪ್ತಿಯ ಹೊಗೆಯಾಡುತ್ತಲೇ ಇದೆ. ಮೂವರಿಗೆ ಡಿಸಿಎಂ ಸ್ಥಾನ ನೀಡಿದ್ದು ಅದರಲ್ಲೂ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ …

Read More »

ಲಸಿಕೆ ಬಗ್ಗೆ ವದಂತಿ ಹಬ್ಬಿಸಿದರೆ ಹುಷಾರ್ : ಪ್ರಧಾನಿ ಮೋದಿ ಎಚ್ಚರಿಕೆ

ನವದೆಹಲಿ,ಜ.16- ಕೊರೊನಾ ಸೋಂಕು ನಿವಾರಣೆಗೆ ಕಂಡುಹಿಡಿದಿರುವ ಲಸಿಕೆ ಬಗ್ಗೆ ಯಾರಾದರೂ ಸುಳ್ಳು ವದಂತಿಗಳನ್ನು ಹಬ್ಬಿಸಿದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಕೆ ಕೊಟ್ಟಿದ್ದಾರೆ. ಇದು ವಿಜ್ಞಾನಿಗಳು ಕಳೆದ ಹಲವು ತಿಂಗಳುಗಳಿಂದ ಅಹೋರಾತ್ರಿ ಕಠಿಣ ಪರಿಶ್ರಮ ವಹಿಸಿ ಲಸಿಕೆಯನ್ನು ಆವಿಷ್ಕಾರ ಮಾಡಿದ್ದಾರೆ. ನಾನು ದೇಶದ ಜನತೆಯಲ್ಲಿ ಸ್ಪಷ್ಟವಾಗಿ ಮನವಿ ಮಾಡಿಕೊಳ್ಳುವುದೇನೆಂದರೆ ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಅಗತ್ಯವಿರುವವರು ಲಸಿಕೆಯನ್ನು ಮುಕ್ತ ಮನಸ್ಸಿನಿಂದ ತೆಗೆದುಕೊಳ್ಳಿ ಎಂದು …

Read More »

ನಾನು ಕೂಡ ಕೋವಿಶೀಲ್ಡ್ ಲಸಿಕೆ ಪಡೆಯಲು ಸಿದ್ದ : ಸಿಎಂ

ಬೆಂಗಳೂರು,ಜ.16- ವೈದ್ಯರು ಸೂಚನೆ ಕೊಟ್ಟಾಗ ನಾನು ಕೂಡ ಕೋವಿಶೀಲ್ಡ್ ಲಸಿಕೆಯನ್ನು ಪಡೆಯಲು ಸಿದ್ದನಿದ್ದೇನೆ. ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದೆ ಮುಕ್ತ ಮನಸ್ಸಿನಿಂದ ಲಸಿಕೆ ಪಡೆಯುವ ಮೂಲಕ ಕೊರೊನಾ ಸೋಂಕಿನಿಂದ ಮುಕ್ತರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ವಿಜ್ಞಾನಿಗಳ ಸತತ ಪರಿಶ್ರಮದಿಂದಾಗಿ ಕೋವಿಡ್‍ಗೆ ಲಸಿಕೆಯನ್ನು ಕಂಡು ಹಿಡಿಯಲಾಗಿದೆ. ಜನತೆ ಇದರ ಬಗ್ಗೆ ಎಳ್ಳಷ್ಟು ಅನುಮಾನಪಡದೆ …

Read More »

ಸಿಡಿ ಬೆದರಿಕೆ ಸರಿಯಲ್ಲ” : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ, ಜ.16- ಸಿಡಿ ವಿಚಾರ ಇಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹೆದರಿಸುವುದು ಸರಿಯಲ್ಲ. ಅವರಲ್ಲಿ ಸಿಡಿ ಇಲ್ಲ. ಸುಖಾಸುಮ್ಮನೆ ಬೆದರಿಕೆ ಹಾಕುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಸ್ಥಾನ ಸಿಗದೆ ಇರುವವರು ತಮ್ಮ ಅಭಿಪ್ರಾಯವನ್ನು ಪಕ್ಷದ ಉಸ್ತುವಾರಿ, ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಬಹುದು. ಇದನ್ನು ಸಿಎಂ ಕೂಡ ಸ್ಪಷ್ಟಪಡಿಸಿದ್ದಾರೆ ಎಂದರು. ಸಿಡಿ ಎಂಬುದು ಇಲ್ಲವೇ …

Read More »

ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. ಈ …

Read More »