Breaking News
Home / 2021 / ಜನವರಿ (page 82)

Monthly Archives: ಜನವರಿ 2021

ಚೇತರಿಸಿಕೊಂಡ ಕೇಂದ್ರ ಸಚಿವ ಸದಾನಂದಗೌಡ, 24 ಗಂಟೆ ಐಸಿಯುನಲ್ಲಿ ನಿಗಾ

ಬೆಂಗಳೂರು : ತೀವ್ರ ಅನಾರೋಗ್ಯದಿಂದ ಅಸ್ತತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಆರೋಗ್ಯ ಸ್ಥಿತಿ ಸುಧಾರಣೆ ಕಂಡು ಬಂದಿದ್ದು,ಯಾವುದೇ ಆತಂಕ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.ಪ್ರಸ್ತುತ ಬೆಂಗಳೂರಿನ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸದಾನಂದಗೌಡ ಅವರನ್ನು 24 ಗಂಟೆಗಳ ಕಾಲ ನಿಗಾವಹಿಸಿ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ.ಸದ್ಯ ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಆಸ್ಟರ್ ಆಸ್ಪತ್ರೆ ಫಿಜಿಷಿಯನ್ ಡಾ.ಬೃಂದಾ ಮಾಹಿತಿ ನೀಡಿದ್ದಾರೆ. ಆಸ್ಟರ್ ಆಸ್ಪತ್ರೆಯಲ್ಲಿ …

Read More »

500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಶನಿ ಮಹದೇವಪ್ಪ ಇನ್ನಿಲ್ಲ..!

ಬೆಂಗಳೂರು : 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶನಿ ಮಹದೇವಪ್ಪ (90) ಇಂದು ನಿಧನರಾಗಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಶನಿ ಮಹದೇವಪ್ಪ ನಗರದ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಆದರೆ , ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಕವಿರತ್ನ ಕಾಳಿದಾಸ, ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ ಸೇರಿದಂತೆ ಡಾ.ರಾಜ್ ಕುಮಾರ್ ಜೊತೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದರು. ಒಟ್ಟಾರೆ ತಮ್ಮ …

Read More »

ಮಗು ಅದಲು-ಬದಲು, ದಾವಣಗೆರೆ ಜಿಲ್ಲಾ ಆಸ್ಪತ್ರೆ ಮುಂದೆ ಪ್ರತಿಭಟನೆ

ದಾವಣಗೆರೆ,ಜ,3: ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿ ಒಂದೇ ಸಮಯದಲ್ಲೇ ಹೆರಿಗೆ ಆದ ಮಗು ಅದಲು ಆದ ಘಟನೆ ನಡೆದಿದೆ. ಇದರಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮುಂದೆ ತೃತೀಯ ಲಿಂಗಿಗಳು ಪ್ರತಿಭಟನೆ ನಡೆಸಿದ್ದಾರೆ. ನಾರಮ್ಮ ಮತ್ತು ಮಾರಮ್ಮ ಹೆಸರು ಕೇಳಿಸಿಕೊಳ್ಳುವಾಗ ಆದ ಎಡವಟ್ಟಿನಿಂದ ಮಗು ಅದಲು ಬದಲು ಆಗಿತ್ತು. ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲ್ಲೂಕ್ ಮಾಕನಡುಕ ಗ್ರಾಮದ ಮಾರಮ್ಮ- ನಾಗರಾಜ ದಂಪತಿಗಳಿಗೆ ಹೆಣ್ಣು ಮಗು‌ ಜನಿಸಿದೆ. ಇದೇ ಸಮಯದಲ್ಲಿ ಹೊಸ ಪೇಟೆ ಮರಿಯಮ್ಮನ …

Read More »

ಭೀಮಾ ತೀರದಲ್ಲಿ ಮತ್ತೆ ತಲ್ವಾರ್ ಝಳಪಳ: ಶತ್ರು ಸಂಹಾರ ಪೂಜೆ ನೆರವೇರಿಸಿದ ಭಾಗಪ್ಪ..!

ಕಲಬುರ್ಗಿ: ಭೀಮಾ ತೀರ ಮತ್ತೊಮ್ಮೆ ಚರ್ಚೆಯಲ್ಲಿದೆ. ಪ್ರತಿ ಬಾರಿ ಬಂದೂಕಿನಿಂದ ಗುಂಡು ಹಾರಿದಾಗ ಭೀಮಾ ತೀರ ಸದ್ದಾಗುತ್ತಿತ್ತು. ಆದರೆ ಈ ಬಾರಿ ತಲ್ವಾರ್ ಝಳಪಿಸಿ, ಶತ್ರು ಸಂಹಾರ ಯಾಗ ಮಾಡಿರುವುದರಿಂದ ಸುದ್ದಿಯಲ್ಲಿದೆ. ಇಷ್ಟಕ್ಕೂ ಹೀಗೆ ತಲ್ವಾರ್ ಝಳಪಿಸಿ ಶತ್ರು ಸಂಹಾರ ಯಾಗ ಮಾಡಿದವರು ಯಾರಂತೀರಾ..? ಭೀಮಾ ತೀರದ ಹಂತಕ ಎಂದೇ ಕುಖ್ಯಾತಿಯಾಗಿದ್ದ ಚಂದಪ್ಪ ಹರಿಜನನ ಅಳಿಯ ಭಾಗಪ್ಪ ಹರಿಜನ. ಹೌದು, ಭೀಮಾತೀರದಲ್ಲಿ ಮತ್ತೆ ನಟೋರಿಯಸ್ ಹಂತಕ ಭಾಗಪ್ಪ ಹರಿಜನನ ಹವಾ …

Read More »

ಸರ್ಕಾರದ ಮುದ್ರೆ ಬಳಸಿ ಬೆಂಗಳೂರಿನಲ್ಲಿ ಸಾವಿರಾರು ನಕಲಿ ವೋಟರ್ ಐಡಿ, ಆಧಾರ್, PAN ಕಾರ್ಡ್​ ತಯಾರಿ!

ಬೆಂಗಳೂರು (ಜ. 4): ಸರ್ಕಾರದ ಮುದ್ರೆ ಬಳಸಿ ನಕಲಿ AADHAR ಕಾರ್ಡ್, PAN ಕಾರ್ಡ್​, ನಕಲಿ ವೋಟರ್ ಐಡಿ ತಯಾರಿಸಿದ್ದ ಖತರ್ನಾಕ್ ಕಳ್ಳರ ತಂಡವೊಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಾವಿರಾರು ನಕಲಿ ಐಡಿ ಕಾರ್ಡ್​ಗಳನ್ನು ಬಳಸಿ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟುಮಾಡಿರುವ ಅನುಮಾನವೂ ವ್ಯಕ್ತವಾಗಿದೆ. ರಾಜಸ್ಥಾನದಿಂದ Bangaloreಗೆ ಬಂದಿದ್ದ ಈ ಗ್ಯಾಂಗ್ ಈಗ ಪೊಲೀಸರ ವಶದಲ್ಲಿದೆ. ಸರ್ಕಾರದ ಮುದ್ರೆಗಳನ್ನು ಬಳಸಿ ಬೃಹತ್ ವಂಚನೆ ಮಾಡುತ್ತಿದ್ದ ಗ್ಯಾಂಗ್ ಈಗ ಪೊಲೀಸರ …

Read More »

ರಾತ್ರಿ ರಿಸೆಪ್ಷನ್​​ಗೆ ಇದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆ; ಛತ್ರದಲ್ಲೇ ವಧುವಿನ ಕೈಹಿಡಿದ ಮತ್ತೋರ್ವ ಯುವಕ

ಚಿಕ್ಕಮಗಳೂರು(ಜ.04): ರಾತ್ರಿ ಆರತಕ್ಷತೆಗೆ ಇದ್ದ ವರ ಬೆಳಗ್ಗೆ ಪ್ರೀತಿಸಿದ ಯುವತಿ ಬೆದರಿಕೆಗೆ ಹೆದರಿ ಮುಹೂರ್ತಕ್ಕೆ ನಾಪತ್ತೆಯಾಗಿ, ಮಧುಮಗಳಾಗಿ ನಿಂತಿದ್ದ ಯುವತಿಯನ್ನ ಬೆಂಗಳೂರಿನ ಬಿಎಂಟಿಸಿ ಬಸ್ ಕಂಡಕ್ಟರ್ ಕೈ ಹಿಡಿದ ಅಪರೂಪದ ಮದುವೆಗೆ ತರೀಕೆರೆ ಸಾಕ್ಷಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಅಶೋಕ್ ಹಾಗೂ ನವೀನ್ ಎಂಬ ಅಣ್ಣತಮ್ಮಂದಿರಿಗೆ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹೆಣ್ಣಿನೊಂದಿಗೆ ಮದುವೆ ನಿಶ್ಚಯವಾಗಿತ್ತು. ಎರಡು ಕಡೆಯವರು ಒಪ್ಪಿ ಕೂಡ ಮದುವೆ ನಿಶ್ಚಯ ಮಾಡಿದ್ರು. ಅದರಂತೆ …

Read More »

ಕೃಷಿ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯತ್ತ ಹೊರಟ ಹರಿಯಾಣ ರೈತರ ಮೇಲೆ ಅಶ್ರುವಾಯು ದಾಳಿ

ರೆವಾರಿ : ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರಟುಭಟನೆಯಲ್ಲಿ ಭಾಗಿಯಾಗಲು ಸಾಗುತ್ತಿದ್ದ ಹರ್ಯಾಣದ ರೈತರನ್ನು ರವಿವಾರ ಪೊಲೀಸರು ತಡೆದಿದ್ದಾರೆ. ಈ ವೇಳೆ ಘರ್ಷಣೆ ಉಂಟಾಗಿದ್ದು, ಪೊಲೀಸರು ಅಶ್ರುವಾಯು ಸಿಡಿಸಿದ ಘಟನೆಯೂ ನಡೆಯಿತು. ರೆವಾರಿ- ಅಲ್ವಾರ್ ಗಡಿಯಲ್ಲಿ ಈ ಘರ್ಷಣೆ ನಡೆದಿದ್ದು, ಪೊಲೀಸರ ತಡೆಯನ್ನು ಮುರಿದು ಮುಂದೆ ಹೋಗಲು ಯತ್ನಿಸಿದ್ದ ರೈತರ ಮೇಲೆ ಪೊಲೀಸರು ಕೆಲವು ಸುತ್ತು ಅಶ್ರುವಾಯು ಸಿಡಿದ್ದಾರೆ. ನಂತರ ಪೊಲೀಸರು ರೈತರನ್ನು ಮಾಸನಿ ಎಂಬಲ್ಲಿನ ಮೇಲ್ಸೇತುವೆಯಲ್ಲಿ ತಡೆದಿದ್ದಾರೆ. …

Read More »

ಚುನಾವಣೆ ಸೋತವರಿಂದ ಗೆದ್ದವರ ಮೇಲೆ ಹಲ್ಲೆ , ನಿವೃತ್ತ ಶಿಕ್ಷಕ ಸಾವು

ದಾವಣಗೆರೆ : ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಸೋಲು ಗೆಲುವಿನ ಸಂಬಂಧ ನಡೆದ ಮಾರಾಮಾರಿಯಲ್ಲಿ ನಿವೃತ್ತ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮೀನಿಗರಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೀನಿಗರಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಕೃಷ್ಣಪ್ಪ (70) ಮೃತಪಟ್ಟಿದ್ದು, ಮೃತರ ಮಗ ವಿರೇಂದ್ರ ಎಂಬುವರಿಗೆ ತೀವ್ರ ಗಾಯಗೊಂಡ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ …

Read More »

ನೌಕರರೇ, 7ನೇ ವೇತನ ಆಯೋಗದಲ್ಲಿ ನಿಮ್ಗೆ ಅನುಕೂಲವಾಗೋದೇನು ಗೊತ್ತಾ? ಇಲ್ಲಿದೆ ನೋಡಿ ಹೊಸ ಸುಧಾರಣೆಗಳ ವಿವರ..!

ನವದೆಹಲಿ: 7ನೇ ವೇತನ ಆಯೋಗದ (7ನೇ ವೇತನ) ಅನ್ವಯ ನೌಕರರಿಗೆ ಲಾಭದಾಯಕವಾಗಲಿದೆ ಎಂದು ಕೇಂದ್ರ ಸರ್ಕಾರ ತನ್ನ ಎಲ್ಲ ನೌಕರರಿಗೆ ‘ಅಂಗವಿಕಲ ವೇತನ’ ನೀಡಲು ನಿರ್ಧರಿಸಿದೆ. ಅವರು ಕರ್ತವ್ಯದ ರೇಖೆಯಲ್ಲಿ ಅಂಗವಿಕಲರಾಗಿದ್ದರೆ ಮತ್ತು ಅವರು ಅಂಗವೈಕಲ್ಯ ಹೊಂದಿದ್ದರೂ ಸೇವೆಯಲ್ಲಿಯೇ ಉಳಿದಿದ್ದರೆ ಅಂತಹವರಿಗೆ ಈ ನಿಯಮ ಅನ್ವಯವಾಗಲಿದೆ. ನಿಯಮಗಳನ್ನು ಸರಳೀಕರಿಸಿ, ತಾರತಮ್ಯದ ಕಲಮುಗಳನ್ನ ಸರಿಪಡಿಸುವ ಸರಕಾರದ ಪ್ರಯತ್ನಗಳಿಗೆ ಇದು ಅನುಗುಣವಾಗಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶುಕ್ರವಾರ (ಜ.1) ಕೇಂದ್ರ ಮೀಸಲು …

Read More »

ಕಿತ್ತೂರು ಸಮೀಪದ ಕುಲ್ಲಹಳ್ಳಿ ಜಂಗಲ್ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ತಲೆಮರಿಸಿಕೊಂಡಿದ್ದ ಬೇಟೆಗಾರನ ಮನೆಗೆ ಇಂದು ಬೆಳ್ಳಂ ಬೆಳಿಗ್ಗೆ ಅರಣ್ಯ ಅಧಿಕಾರಿಗಳು ದಾಳಿ

ಬೆಳಗಾವಿ- ಕಿತ್ತೂರು ಸಮೀಪದ ಕುಲ್ಲಹಳ್ಳಿ ಜಂಗಲ್ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ತಲೆಮರಿಸಿಕೊಂಡಿದ್ದ ಬೇಟೆಗಾರನ ಮನೆಗೆ ಇಂದು ಬೆಳ್ಳಂ ಬೆಳಿಗ್ಗೆ ಅರಣ್ಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಗಾವಿಯ ಅಶೋಕ ನಗರದಲ್ಲಿ ಮೆಹಮೂದ್ ಅಲಿ ಖಾನ್ (50) ವರ್ಷದ ಬೇಟೆಗಾರನ ಮನೆಗೆ ದಾಳಿ ಮಾಡಿರುವ ಅರಣ್ಯ ಅಧಿಕಾರಿಗಳು ಬೇಟೆ ಆಡಲು ಬಳಿಸುವ ರೈಫಲ್,ಜೀವಂತ ಗುಂಡು,ಚಾಕೂ,ಚೂರಿ,ಟಾರ್ಚ್..ವಾಕಿ ಟಾಕಿ,ಮತ್ತು ದುರ್ಬಿ‌ನ್,ಮತ್ತು ವಾಹನಕ್ಕೆ ಅಳವಡಿಸುವ ಸರ್ಚ ಲೈಟ್ ,ಸೇರಿದಂತೆ ಅನೇಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆಇಂದು ಬೆಳಗ್ಗೆ ಬೇಟೆಗಾರನ ಮನೆಯಲ್ಲೇ …

Read More »