Breaking News

Daily Archives: ಫೆಬ್ರವರಿ 2, 2021

ಗ್ರಾಹಕರಿಗೆ ಬಿಗ್‌ ಶಾಕ್:‌ ವಾಣಿಜ್ಯ ‌ʼLPG ಸಿಲೆಂಡರ್ʼ ಬೆಲೆ ಏರಿಕೆ, ಹೊಸ ದರದ ಮಾಹಿತಿ ಇಲ್ಲಿದೆ..!

ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಫೆಬ್ರವರಿ ತಿಂಗಳ ಬೆಲೆಯನ್ನ ಬಿಡುಗಡೆ ಮಾಡಿದ್ದು, ವಾಣಿಜ್ಯ ಎಲ್ ಪಿಜಿ ಸಿಲಿಂಡರ್ (19ಕೆಜಿ) ಬೆಲೆ 190 ರೂ ಹೆಚ್ಚಳವಾಗಿದೆ. ಆದರೆ, ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ (14.2ಕೆ.ಜಿ) ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಹೊಸ ದರಗಳು ಫೆಬ್ರವರಿ 1ರಿಂದ ಜಾರಿಗೆ ಬಂದಿವೆ. ಡಿಸೆಂಬರ್ ತಿಂಗಳಲ್ಲಿ ಐಒಸಿ ದೇಶೀಯ ಎಲ್ ಪಿಜಿ ದರವನ್ನ ಎರಡು ಬಾರಿ ಏರಿಸಿತ್ತು. ಈ ಹಿಂದೆ ಡಿಸೆಂಬರ್ …

Read More »

ಕುರುಬ ಸಮುದಾಯಕ್ಕೆ ಎಸ್‍ಟಿ ಮೀಸಲಾತಿಗೆ ಒತ್ತಾಯ ವಿಧಾನಸಭೆಯಲ್ಲಿ ಧರಣಿ

ಬೆಂಗಳೂರು,ಫೆ.2-ಪಂಚಮಸಾಲಿ ಸಮುದಾಯಕ್ಕೆ 2ಎ ಹಾಗೂ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕಲ್ಪಿಸಬೇಕು ಎಂಬ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಪಕ್ಷ ಬೇಧ ಮರೆತು ಕೆಲ ಕಾಲ ಧರಣಿ ನಡೆಸಿದ ಘಟನೆ ಜರುಗಿತು. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪ್ರಸ್ತಾಪಿಸಿದ ವಿಚಾರಕ್ಕೆ ಪಕ್ಷ ಬೇಧ ಮರೆತು ಶಾಸಕರು ಧ್ವನಿಗೂಡಿಸಿ ಸರ್ಕಾರದಿಂದ ಸ್ಪಷ್ಟ ಉತ್ತರಕ್ಕೆ ಆಗ್ರಹಿಸಿ ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ನಡೆಸಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಬಸವನಗೌಡ ಪಾಟೀಲ್ …

Read More »

ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಇಂದು ತೀರ್ಪು

ಬೆಂಗಳೂರು: 2013ರಲ್ಲಿ ಜ್ಯೋತಿ ಉದಯ ಎಂಬುವರ ಮೇಲೆ ಎಟಿಎಂ ನಲ್ಲಿ ಭೀಕರವಾಗಿ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ ಒಟ್ಟು 12 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಸಿಎಚ್ ಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ.   ಅಪರಾಧಿ ಮಧುಕರ್ ಗೆ ದರೋಡೆ ಆರೋಪದಡಿ 10 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್,​ ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಸಹ ವಿಧಿಸಿದೆ. ಆದರೆ, ಎರಡೂ ಶಿಕ್ಷೆಯನ್ನು ಜೊತೆಯಲ್ಲೇ ಅನುಭವಿಸಬೇಕಾಗಿರುವುದರಿಂದ ಮಧುಕರ್​ ರೆಡ್ಡಿ …

Read More »

ಇಂಜಿನಿಯರ್ ಖಜಾನೆ‌ ಬಗೆದಷ್ಟು ಬಯಲು: ಕಂತೆ ಕಂತೆ ಹಣ ಕಂದು ದಂಗಾದ ಅಧಿಕಾರಿಗಳು!

ಹುಬ್ಬಳ್ಳಿ: ಸಣ್ಣ ನೀರಾವರಿ ಇಲಾಖೆಯ ಇಇ ದೇವರಾಜ ಕೆ. ಶಿಗ್ಗಾಂವಿ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳೇ ಒಂದು ದಂಗಾಗಿದ್ದಾರೆ. ಅಧಿಕಾರಿಯ ಖಜಾನೆ‌ ಬಗೆದಷ್ಟು ಬಯಲಾಗಯತ್ತಿದ್ದು, ಬ್ಯಾಂಕ್ ಲಾಕರ್​ನಲ್ಲಿ ಲಕ್ಷಾಂತರ ಮೌಲ್ಯದ ಗರಿ ಗರಿ ನೋಟುಗಳು ಪತ್ತೆ‌ಯಾಗಿವೆ. ಎಇಇ ದೇವರಾಜ ಕೆ. ಶಿಗ್ಗಾಂವಿ ಮನೆ ಮತ್ತು ತಾಯಿ ಹಾಗೂ ಮಾವನ ಮನೆಗಳ ಮೇಲೂ ಎಸಿಬಿ ದಾಳಿ ಮಾಡಿದೆ. ಈ ವೇಳೆ 27 ಎಕರೆ ಆಸ್ತಿ ಖರೀದಿ ಮಾಡಿದ ದಾಖಲೆ ಪತ್ತೆ‌ಯಾಗಿದೆ. …

Read More »

ಗೋಕಾಕ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕ ಸತೀಶ್ ಜಾರಕಿಹೊಳಿ ಭೇಟಿ

ಗೋಕಾಕ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ  ಸುಧಾರಣ ಸಮಿತಿ ಅಧ್ಯಕ್ಷ, ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದರು. ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿಯೊಂದಿಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಪ್ರವೇಶ ಪಡೆದಿರುವ ಕುರಿತು ಮಾಹಿತಿ ಪಡೆದರು. ಬಳಿಕ ನೂತನ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಿದರು. ತದನಂತರ ಕಾಲೇಜು ಅಭಿವೃದ್ಧಿಗೆ ಮಾಡಬೇಕಾದ ಯೋಜನೆಗಳ ಕುರಿತು ಪ್ರಾಂಶುಪಾಲರೊಂದಿಗೆ ಚರ್ಚಿಸಿ, ಹಲವು ಸಲಹೆಗಳನ್ನು ನೀಡಿದರು. ಇದೇ ವೇಳೆ ಕಾಲೇಜ್ ಸಿಬ್ಬಂದಿ …

Read More »

ಸೈನಿಕನ ಕುಟುಂಬಸ್ಥರ ಮೇಲೆ ಬೆಳಗಾವಿ ಬಿಜೆಪಿ ಮುಖಂಡನ ದರ್ಪ : ಕಬ್ಬಿಣ ರಾಡ್ ನಿಂದ ಹಲ್ಲೆ !

  ಬೆಳಗಾವಿ : ಆಸ್ತಿ ವಿಚಾರವಾಗಿ ಬೆಳಗಾವಿ ಮಹಾನಗರ ಘಟಕದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ ನಮ್ಮ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಅಧಿಕಾರಿಗಳು ಕೇಸ್ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸೈನಿಕ ಭೀಮ್ಮಪ್ಪಾ ನರಸಗೌಡ ಕುಟುಂಬಸ್ಥರು ಆರೋಪಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು ತೊಡಿಕೊಂಡ ಸೈನಿಕ ಕುಟುಂಬ ನ್ಯಾಯಕ್ಕಾಗಿ ಅಂಗಲಾಚಿದ್ದಾರೆ. ಅತ್ತ ಸೇನೆಯಲ್ಲಿ ಸೈನಿಕ ಸೇವೆ …

Read More »

ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ ಬಿಜೆಪಿ ಸದಸ್ಯ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಪದಚ್ಯುತಿ ಸಂಬಂಧ ಮಂಗಳವಾರ ಮಧ್ಯಾಹ್ನ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವಿಶ್ವಾಸ ನಿರ್ಣಯ ಮಂಡಿಸಿದರು.   ಭೋಜನ ವಿರಾಮದ ನಂತರ ಕಲಾಪ ಸೇರುತ್ತಿದ್ದಂತೆ ಪದಚ್ಯುತಿ ವಿಚಾರವನ್ನು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಪ್ರಸ್ತಾಪಿಸಿದರು. ಸದಸ್ಯ ಆಯನೂರು ಮಂಜುನಾಥ್ ಅವರಿಗೆ ನಿರ್ಣಯ ಮಂಡಿಸುವಂತೆ ಆಹ್ವಾನಿಸಿದರು.   ಬಿಜೆಪಿಯ ಸದಸ್ಯ ಆಯನೂರು ಮಂಜುನಾಥ್ ನಿರ್ಣಯ ಮಂಡಿಸುತ್ತಿದ್ದಂತೆಯೇ, ಇದರ ಪರವಾಗಿ …

Read More »

ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳು ಮತ್ತು ರೈತರ ಹೋರಾಟ ಸಂಸತ್ ನಲ್ಲಿ ಪ್ರತಿಧ್ವನಿಸಿದ್ದು, ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.   ಕೃಷಿ ಕಾನೂನು ಮತ್ತು ರೈತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳು ಸಭಾತ್ಯಾಗ ಮಾಡಿದವು. ರೈತರ ಪ್ರತಿಭಟನೆ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ವಿರೋಧ ಪಕ್ಷಗಳು ಗದ್ದಲ, ಕೋಲಾಹಲ ಎಬ್ಬಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.   ಬಜೆಟ್ ಮಂಡನೆಯ ಮರುದಿನವಾದ ಇಂದು …

Read More »

ಗೋಟೂರ ಗ್ರಾಮ ಪಂಚಾಯತಿ: ಅಧ್ಶಕ್ಷರಾಗಿ ಅಶೋಕ ಗಂಗನ್ನವರ, ಉಪಾಧ್ಶಕ್ಷರಾಗಿ ಲತಾ ಪಾಟೀಲ ಆಯ್ಕೆ

ಬೆಳಗಾವಿ: ಗೋಟೂರ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಶಕ್ಷರಾಗಿ ಅಶೋಕ ಗಂಗನ್ನವರ ಹಾಗೂ ಉಪಾಧ್ಶಕ್ಷರಾಗಿ ಲತಾ ನಿಂಗನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇವರನ್ನು ಆಯ್ಕೆ ಮಾಡಲಾಗಿದೆ.   ಮುಖಂಡರಾದ ಬಸು ಜತ್ತಿ, ಪ್ರಕಾಶ ಬಸ್ಸಾಪುರಿ, ಪಪ್ಪುಗೌಡ ಪಾಟೀಲ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ನಿಂಗನಗೌಡ ಪಾಟೀಲ, ರವಿಂದ್ರ ಮಾಸೇವಾಡಿ, ಗುರುನಾಥ ಶಿಂದೆ, ಹನುಮಂತ ಶೇಖನವರ, ರಾಜು ನಾಯಿಕ, ಸುಭಾಸ ಘಸ್ತಿ, …

Read More »

ಸುಶಾಂತ್ ಸಿಂಗ್ ಸಂಬಂಧಿಯ ಮೇಲೆ ಗುಂಡಿನ ದಾಳಿ

ಕಳೆದ ವರ್ಷ ನಿಧನವಾದ ನಟ ಸುಶಾಂತ್ ಸಿಂಗ್ ಸಂಬಂಧಿ ಮೇಲೆ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿದ್ದಾನೆ. ಸುಶಾಂತ್ ಸಿಂಗ್ ತಾಯಿಯ ಸಹೋದರನಾಗಿರುವ ರಾಜಕುಮಾರ್ ಸಿಂಗ್ ಮೇಲೆ ಮೂವರು ಅಗಂತುಕರು ನಿನ್ನೆ (ಜನವರಿ 30) ಗುಂಡು ಹಾರಿಸಿದ್ದಾನೆ. ಗುಂಡಿನ ದಾಳಿಯಿಂದ ರಾಜಕುಮಾರ್ ಸಿಂಗ್ ತೀವ್ರವಾಗಿ ಗಾಯಗೊಂಡಿದ್ದು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಹಾರದ ಸಹರ್ಸಾ ನಲ್ಲಿ ವಾಸವಾಗಿರುವ ರಾಜಕುಮಾರ್ ಸಿಂಗ್ ಗೆ ಮೂರು ವಾಹನ ಶೋ ರೂಂ ಇದ್ದು. ಮೂರೂ …

Read More »