Daily Archives: ಫೆಬ್ರವರಿ 2, 2021

ದ್ವಿತೀಯ ಟೆಸ್ಟ್‌ನಿಂದ ಶೇ. 50 ವೀಕ್ಷಕರಿಗೆ ಪ್ರವೇಶ :

ಚೆನ್ನೈ: ಭಾರತದ ಕ್ರಿಕೆಟ್‌ ಪ್ರೇಮಿಗಳ ಹಾಗೂ ವೀಕ್ಷಕರ ಪಾಲಿಗೆ ಖುಷಿಯ ಸಮಾಚಾರವೊಂದು ಕೇಳಿಬಂದಿದೆ. ಭಾರತ-ಇಂಗ್ಲೆಂಡ್‌ ನಡುವಿನ ದ್ವಿತೀಯ ಟೆಸ್ಟ್‌ ಪಂದ್ಯದ ಮೂಲಕ ವೀಕ್ಷಕರಿಗೆ ಮತ್ತು ಮಾಧ್ಯಮದವರಿಗೆ ಸ್ಟೇಡಿಯಂ ಬಾಗಿಲು ತೆರೆಯಲ್ಪಡಲಿದೆ. ಇದರೊಂದಿಗೆ ಕೊರೊನೋತ್ತರದ ಬಳಿಕ ಮೊದಲ ಬಾರಿಗೆ ಭಾರತದ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಕ್ರೀಡಾಂಗಣ ಪ್ರವೇಶಕ್ಕೆ ಪ್ರೇಕ್ಷಕರಿಗೆ ಅನುಮತಿ ಲಭಿಸಿದಂತಾಗುತ್ತದೆ. ಬಿಸಿಸಿಐ ಮತ್ತು ತಮಿಳುನಾಡು ರಾಜ್ಯ ಕ್ರಿಕೆಟ್‌ ಮಂಡಳಿ (ಟಿಎನ್‌ಸಿಎ) ನಡುವಿನ ಮಾತುಕತೆಯ ಫಲವಾಗಿ ಈ ಬೆಳವಣಿಗೆ ಸಂಭವಿಸಿದೆ ಎಂದು ಟಿಎನ್‌ಸಿಎ …

Read More »

ಶಾಸಕರ ಅಸಮಾಧಾನ ಶಮನಕ್ಕೆ ಇಂದು ಮುಖ್ಯಮಂತ್ರಿಗಳಿಂದ “ಭೋಜನ’ ಕೂಟ

ಬೆಂಗಳೂರು: ಪಕ್ಷ ಹಾಗೂ ಸರ್ಕಾರದಲ್ಲಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಬಿಜೆಪಿಯ ಪಕ್ಷ ನಿಷ್ಠ ಶಾಸಕರು ಖಾಸಗಿ ಹೋಟೆಲ್‌ ಸಭೆ ನಡೆಸುವ ಬದಲು ಮಧ್ಯಾಹ್ನ ವಿಧಾನಸೌಧದಲ್ಲಿಯೇ ಭೋಜನದ ನೆಪದಲ್ಲಿ ಸಭೆ ನಡೆಸಿದ್ದಾರೆ. ಅಸಮಾಧಾನಿತರ ವಿಶ್ವಾಸಗಳಿಸಲು ಸಿಎಂ ಯಡಿಯೂರಪ್ಪ ಇಂದು ಭೋಜನ ಕೂಟ ಏರ್ಪಡಿಸಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸುನಿಲ್‌ ಕುಮಾರ್‌ ಅವರ ಕಚೇರಿಯಲ್ಲಿ ಭೋಜನದ ಜೊತೆ ಅನೌಪಚಾರಿಕ ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಜಿ.ಎಚ್‌.ತಿಪ್ಪಾರೆಡ್ಡಿ, ಸಿದ್ದು ಸವದಿ, ಅಪ್ಪಚ್ಚು ರಂಜನ್‌ …

Read More »

ಹಿಮಪಾತದಿಂದ ರಸ್ತೆ ಬಂದ್; ಸೇನಾ ವಾಹನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ನವದೆಹಲಿ: ಆಸ್ಪತ್ರೆಗೆ ತೆರಳುವಾಗಲೇ ಭಾರಿ ಹಿಮಪಾತವಾದ್ದರಿಂದ, ಮಹಿಳೆಯೊಬ್ಬರು ಭಾರತೀಯ ಸೇನೆಯ ಆಂಬ್ಯುಲೆನ್ಸ್‌ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಕುಪ್ವಾರದ ನರಿಕೂಟ್ ನಲ್ಲಿ ಭಾರಿ ಹಿಮಪಾತವಾಗುತ್ತಿದ್ದರಿಂದ ಆಶಾ ಕಾರ್ಯಕರ್ತೆಯೊಬ್ಬರು ಸೇನಾ ಆಯಂಬುಲೆನ್ಸ್ ಗೆ ಕರೆ ಮಾಡಿ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಂತೆ ಕೋರಿಕೊಂಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಸೇನಾ ಆಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವಾಗ ಗರ್ಭಿಣಿ ಮಹಿಳೆಯ ಮಗುವಿಗೆ ಜನ್ಮ ನೀಡಿದ್ದಾರೆ. ನಂತರ …

Read More »

ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ, ಗರಿಗೆದರಿದ ರಾಜಕೀಯ

– ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಯಾಗುತ್ತಿದ್ದಂತೆ ಮಂಡ್ಯ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗದರಿವೆ. ಜತೆಗೆ ಪಂಚಾಯಿತಿ ಗಾದಿಯ ಆಕಾಂಕ್ಷಿತರು ತಮ್ಮ ನಾಯಕರ ಮನೆಯಲ್ಲಿ ಸರ್ಕಸ್ ನಡೆಸುತ್ತಿದ್ದಾರೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ತಾಪಂ ಮತ್ತು ಜಿಪಂ ಚುನಾವಣೆಯೂ ಎದುರಾಗಲಿದೆ. ಹೀಗಾಗಿ ಈ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಮೂರು ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರು, ಜಿಪಂ ಸದಸ್ಯರಿಗೆ ಪ್ರತಿಷ್ಠೆಯ ಸಂಕೇತವಾಗಿದ್ದು, ಹಾಲಿ …

Read More »